Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾರು ಬೇಕಾದ್ರು ಬಿಡಬಹುದು, ಬರಬಹುದು ಜೆಡಿಎಸ್ ಮುಳುಗಲ್ಲ: ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯಾರು ಬೇಕಾದ್ರು ಬಿಡಬಹುದು, ಬರಬಹುದು ಜೆಡಿಎಸ್ ಮುಳುಗಲ್ಲ: ಎಚ್‍ಡಿಕೆ

Bengaluru City

ಯಾರು ಬೇಕಾದ್ರು ಬಿಡಬಹುದು, ಬರಬಹುದು ಜೆಡಿಎಸ್ ಮುಳುಗಲ್ಲ: ಎಚ್‍ಡಿಕೆ

Public TV
Last updated: February 28, 2017 7:12 pm
Public TV
Share
3 Min Read
hdk dinkar shetty
SHARE

ಬೆಂಗಳೂರು: ಜೆಡಿಎಸ್ ಪಕ್ಷವನ್ನು ಯಾರು ಬೇಕಾದ್ರು ಬಿಟ್ಟು ಹೋಗಬಹುದು, ಬರಬಹುದು ಯಾರಿಂದಲೂ ಪಕ್ಷ ಮುಳುಗಿ ಹೋಗುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳಿದ್ದಾರೆ.

ಕುಮುಟಾದ ಮಾಜಿ ಶಾಸಕ ದಿನಕರ್ ಶೆಟ್ಟಿ, ಪರಿಮಳ ನಾಗಪ್ಪ ಬಿಜೆಪಿ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವ್ರು ಯಾರನ್ನ ಬೇಕಾದ್ರು ಕರೆದುಕೊಂಡು ಹೋಗಬಹುದು. ಅದಕ್ಕೆ ಪರ್ಯಾಯ ವ್ಯಕ್ತಿಗಳ ಇದ್ದೇ ಇರುತ್ತಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ಕೊಡ್ತೀವಿ ಎಂದು ತಿಳಿಸಿದರು.

ಚುನಾವಣೆ ವರ್ಷದಲ್ಲಿ ಇದೆಲ್ಲ ಸಹಜ. ಇದಕ್ಕೆಲ್ಲ ಆತಂಕ ಗಾಬರಿಯಾಗುವುದಿಲ್ಲ. ಯಾರೇ ಪಕ್ಷ ಬಿಟ್ಟು ಹೋಗೋರು ಹೋಗಬಹುದು ಇರೋರು ಇರಬಹುದು. ನನ್ನ ಗುರಿ ಇರೋದು ಜನರ ಮುಂದೆ ಹೋಗೋದು ಅಷ್ಟೆ ಎಂದು ಎಚ್‍ಡಿಕೆ ಹೇಳಿದ್ರು.

ಕೇಂದ್ರದ ವಿರುದ್ಧ ಗರಂ: ರಾಜ್ಯದಲ್ಲಿ ಬರಗಾಲ ತಾಂಡವಾಡುತ್ತಿದ್ದು ಜನ್ರು ಸಾಯ್ತಿದ್ದಾರೆ. ಪರಿಹಾರವನ್ನು ಬಿಕಾರಿಗಳು ನೀಡಿದ ಹಾಗೆ ನೀಡಿದೆ. ಮೇಕೆದಾಟು ಡಿಪಿಆರ್(ಸಮಗ್ರ ಯೋಜನಾ ವರದಿ) ಆದ ಕೂಡಲೇ ತಮಿಳುನಾಡು ಸಿಎಂ ಪ್ರಧಾನಿಗೆ ಪತ್ರ ಬರೆದ್ರು. ತಕ್ಷಣ ಸಿಎಂಗೆ 24 ಗಂಟೆಯೊಳಗೆ ಭೇಟಿಗೆ ಪ್ರಧಾನಿಗಳು ಅವಕಾಶ ನೀಡ್ತಾರೆ. ಎರಡೂ ರಾಷ್ಟ್ರೀಯ ಪಕ್ಷಗಳ ಬಂಡವಾಳ ಇಷ್ಟೇ ಎಂದು ಕಿಡಿಕಾರಿದ್ರು.

ಭರವಸೆ ಕೊಟ್ರೆ ದಾಖಲೆ ರಿಲೀಸ್: ಬಿಜೆಪಿ ಹೈಕಮಾಂಡ್‍ಗೆ ಚೆಕ್ ಮೂಲಕ ಬಿಎಸ್‍ವೈ ಹಣ ನೀಡಿರೋ ದಾಖಲಾತಿಗಳು ಯಾವಾಗಬೇಕಾದ್ರು ಬಿಡುಗಡೆ ಮಾಡಲು ಸಿದ್ಧ. ಅವ್ರು ಚೆಕ್ ಮೂಲಕ ಹಣ ನೀಡಿರುವ ದಾಖಲಾತಿ ನನ್ನ ಬಳಿ ಇದೆ. ಅದನ್ನ ರಿಲೀಸ್ ಮಾಡಿದ್ರೆ ಅವ್ರ ವಿರುದ್ಧ ಕ್ರಮ ತೆಗೆದುಕೊಳ್ಳುವವರು ಯಾರು? ಈ ಬಗ್ಗೆ ಯಾರಾದ್ರೂ ಭರವಸೆ ಕೊಟ್ರೆ ದಾಖಲಾತಿ ಬಿಡುಗಡೆ ಮಾಡ್ತೀನಿ ಅಂದ್ರು.

ವಿದ್ಯುತ್ ಖರೀದಿಯಲ್ಲಿ ಅಕ್ರಮ: ಇದೇ ವಿಚಾರವಾಗಿ ಶೋಭಾ ಕರಂದ್ಲಾಜೆಗೆ ತರಾಟೆಗೆ ತೆಗೆದುಕೊಂಡ ಅವ್ರು ನನ್ನ ಜೊತೆ ಹುಡುಗಾಟ ಆಡಬೇಡಿ. ಬಾಯ ಚಪಲಕ್ಕೆ ಹೇಳಿಕೆ ಕೊಡೋನು ನಾನಲ್ಲ. ಶೋಭಾ ಕರಂದ್ಲಾಜೆ ಅವರಿಂದ ನಾನು ತಿಳುವಳಿಕೆ ಕಲಿಯೋದು ಬೇಡ. ಯಾರು ಯಾರು ರಾಜ್ಯ ಸರ್ಕಾರದಲ್ಲಿ ಕೆಲವು ಕಂಟ್ರಾಕ್ಟ್ ನ್ನ ಅವಾರ್ಡ್ ಮಾಡಿ. ವಿದ್ಯುತ್ ಶಕ್ತಿ ಖರೀದಿ ಮಾಡುವಾಗ ಅವಾರ್ಡ್ ಮಾಡಿ ಯಾರು ಯಾರು ಅಕೌಂಟ್ ಗೆ ಚೆಕ್ ಮೂಲಕ ಹಣ ಪಡೆದಿದ್ದಾರೆ. ವೈಯಕ್ತಿಕ ಅಕೌಂಟ್ ಗಳಿಗೆ ಹಣ ಪಡೆದಿದ್ದಾರೆ ಅನ್ನೋ ಮಾಹಿತಿ ಇದೆ. ಪ್ರಚಾರಕ್ಕಾಗಿ ನಾನು ಆರೋಪ ಮಾಡ್ತಿಲ್ಲ ಅಂತ ಹೇಳುವ ಮೂಲಕ ಶೋಭಾ ಕರಂದ್ಲಾಜೆ ಅವಧಿಯಲ್ಲೂ ಅಕ್ರಮ ಆಗಿದೆ ಅನ್ನೊ ಹೊಸ ಬಾಂಬ್ ಸಿಡಿಸಿದ್ರು.

ಬಿಎಸ್‍ವೈ ರೈತರಿಗಾಗಿ ಡಿ-ನೋಟಿಫಿಕೇಷನ್ ಮಾಡಿದ್ದೇನೆ ಅಂತಾರೆ ಅದರ ಬಗ್ಗೆ ಮಾತನಾಡಲು ಹೋದ್ರೆ ವೀರಶೈವರಿಗೆ ಅನ್ಯಾಯ ಮಾಡುವುದು ಬೇಡ ಅಂತಾರೆ. ವಿಧಾನಸೌಧದಲ್ಲಿ ಕಾರಿನಲ್ಲಿ ಸಿಕ್ಕ ಹಣ ಯಾರದ್ದು? ಎಲ್ಲಿಂದ ಎಲ್ಲಿಗೆ ಹೋಗುತ್ತಿತ್ತು? ಪ್ರಕರಣ ಹಾಗೇ ಮುಚ್ಚಿ ಹಾಕಿದ್ದಾರೆ. ಈ ಬಗ್ಗೆ ಮೊದಲು ಉತ್ತರ ಕೊಡಲಿ ಅಂತ ಸವಾಲ್ ಹಾಕಿದ್ರು.

ಡಿವಿಎಸ್‍ಗೆ ಸವಾಲ್: ಕೇಂದ್ರ ಸಚಿವ ಸದಾನಂದಗೌಡ ಚೆಕ್ ಬಿಡುಗಡೆ ಮಾಡಿದ ನಂತರ ಕ್ರಮ ತೆಗೆದುಕೊಳ್ಳುವ ಭರವಸೆ ಜನರಿಗೆ ಕೊಟ್ರೆ ಬಿಎಸ್‍ವೈ ನೀಡಿರುವ ಚೆಕ್ ಅವರಿಗೆ ಕಳಿಸಿಕೊಡಲು ಸಿದ್ಧ ಸದಾನಂದಗೌಡರು ಜನರಿಗೆ ಹೇಳಲಿ ಚೆಕ್ ರಿಲೀಸ್ ಆದ ಮೇಲೆ ನಾನು ಕ್ರಮ ತೆಗೆದುಕೊಳ್ಳವಂತೆ ನೋಡಿಕೊಳ್ತೀನಿ ಅಂತ. ಬೇಕಾದ್ರೆ ಅವ್ರ ಮನೆಗೆ ಚೆಕ್ ಕಳಿಸಲು ನಾನು ಸಿದ್ದ ಅಂತ ಡಿವಿಎಸ್ ಅವ್ರಿಗೆ ಸವಾಲ್ ಹಾಕಿದ್ರು.

ನನ್ನ ಮೇಲೆ ದ್ವೇಷದ ರಾಜಕಾರಣ ಮಾಡಿದ್ದೋರೆ ಬಿಜೆಪಿಯವರು. ಯಡಿಯೂರಪ್ಪ ನನ್ನ ಮೇಲೆ ದ್ವೇಷ ರಾಜಕಾರಣ ಮಾಡಿದ್ರು. ಅವರೇ ಹಾಕಿಸಿದ ಮೂರು ಕೇಸ್ ಎದುರಿಸುತ್ತಿದ್ದೇನೆ.ಬಿಜೆಪಿಯವರು ದ್ವೇಷ ರಾಜಕಾರಣ ಬಗ್ಗೆ ಮಾತನಾಡೋದು ಎಷ್ಟು ಸರಿ ಅಂತ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ರು.

ಚಾಲಕರಿಂದ ಮನವಿ: ಓಲಾ,ಉಬರ್ ಟ್ಯಾಕ್ಸಿ ಚಾಲಕರ ವಿವಾದಕ್ಕೆ ಸಂಬಂಧಿಸಿದಂತೆ ಕ್ಯಾಬ್ ಚಾಲಕರು ಇಂದು ಮಾಜಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವ್ರನ್ನ ಭೇಟಿ ಮಾಡಿ ಮನವಿ ಸಲ್ಲಿಸಿದ್ರು. ಬಳಿಕ ಮಾತಾಡಿದ ಕುಮಾರಸ್ವಾಮಿ ಸರ್ಕಾರದ ಜವಾಬ್ದಾರಿ ಮರೆತು ಅನ್ಯಾಯ ಮಾಡುತ್ತಿದೆ. ಸರ್ಕಾರ ಇವರ ಜವಾಬ್ದಾರಿ ತೆಗೆದುಕೊಳ್ಳುವ ಕಾರ್ಯ ಮಾಡಲೇಬೇಕು. ಇಂದು ಓಲಾ ಮತ್ತು ಉಬರ್ ಕಂಪನಿಗಳು ಸದೃಢವಾಗಿ ಬೆಳೆದಿದೆ. ಕಂಪನಿಗಳು ಬೆಳೆಯಲು ಕಾರಣ ಚಾಲಕರು. ಇಂದು ಅದನ್ನು ಓಲಾ ಮತ್ತು ಉಬರ್ ಕಂಪನಿಗಳು ಮರೆತಿದೆ. ನಾನು ಈಗಾಗಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಬಳಿ ದೂರವಾಣಿ ಮೂಲಕ ಮಾತನ್ನಾಡಿದ್ದೇನೆ. ಒಂದು ಲಕ್ಷ ಮಂದಿ ಚಾಲಕರು ಇಂದು ಬೀದಿಗೆ ಬಿದ್ದಿದ್ದಾರೆ. ಸರ್ಕಾರ ಓಲಾ ಮತ್ತು ಉಬರ್ ಕಂಪನಿಯ ಮಾಲೀಕರನ್ನು ಕರೆಸಿ ಮಾತನಾಡಬೇಕು ಅಂತ ಒತ್ತಾಯ ಮಾಡಿದ್ರು.

TAGGED:bjpdinakar shettyhd kumaraswamyjdsಎಚ್‍ಡಿ ಕುಮಾರಸ್ವಾಮಿಜೆಡಿಎಸ್ಪಬ್ಲಿಕ್ ಟಿವಿಬಿಜೆಪಿ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
24 minutes ago
Munirabad PSI Suspend
Districts

ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

Public TV
By Public TV
30 minutes ago
S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
56 minutes ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
57 minutes ago
chhattisgarh high court 1
Court

ಮನೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲು ಪೂರ್ವಾನುಮತಿ ಬೇಡ – ಛತ್ತೀಸ್‌ಗಢ ಹೈಕೋರ್ಟ್

Public TV
By Public TV
1 hour ago
Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?