Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವೇಗೌಡರ ಬೆನ್ನಿಗೆ ಚೂರಿ ಹಾಕಿದ ವೈ.ಎಸ್.ವಿ. ದತ್ತಾ – ಜೆಡಿಎಸ್ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೇವೇಗೌಡರ ಬೆನ್ನಿಗೆ ಚೂರಿ ಹಾಕಿದ ವೈ.ಎಸ್.ವಿ. ದತ್ತಾ – ಜೆಡಿಎಸ್ ಕಿಡಿ

Bengaluru City

ದೇವೇಗೌಡರ ಬೆನ್ನಿಗೆ ಚೂರಿ ಹಾಕಿದ ವೈ.ಎಸ್.ವಿ. ದತ್ತಾ – ಜೆಡಿಎಸ್ ಕಿಡಿ

Public TV
Last updated: January 8, 2023 2:28 pm
Public TV
Share
3 Min Read
ysv datta
SHARE

ಬೆಂಗಳೂರು : ಜೆಡಿಎಸ್ (JDS) ತೊರೆಯಲು ಮುಂದಾಗಿರುವ ವೈ.ಎಸ್.ವಿ. ದತ್ತಾ (YSV Datta) ವಿರುದ್ಧ ಜೆಡಿಎಸ್ ಕಿಡಿಕಾರಿದೆ. ಸರಣಿ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿರುವ ಜೆಡಿಎಸ್, ದೇವೇಗೌಡರ ಬೆನ್ನಿಗೆ ದತ್ತಾ ಚೂರಿ‌ ಹಾಕಿದ್ದಾರೆ ಎಂದು ಕಿಡಿಕಾರಿದೆ.

ರಾಜ್ಯದ ಅಗ್ರಮಾನ್ಯ ನಾಯಕರು, ಮಾಜಿ ಪ್ರಧಾನಮಂತ್ರಿ ಆಗಿರುವ ಹೆಚ್.ಡಿ.ದೇವೇಗೌಡರ (HD Deve Gowda) ಮಾನಸಪುತ್ರ ಎಂದೇ ಖ್ಯಾತಿ ಆಗಿರುವ ವೈ.ಎಸ್.ವಿ ದತ್ತಾ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಕೈ ಹಿಡಿಯಲು ಅವರು ದಿನವನ್ನೂ ನಿಗದಿ ಮಾಡಿಕೊಂಡಿದ್ದಾರೆ ಎನ್ನುವುದು ಸದ್ಯದ ಸುದ್ದಿ.

ರಾಜ್ಯದ ಅಗ್ರಮಾನ್ಯ ನಾಯಕರು, ಮಾಜಿ ಪ್ರಧಾನಮಂತ್ರಿಗಳು ಆಗಿರುವ ಶ್ರೀ @H_D_Devegowdaರ ‘ ಮಾನಸಪುತ್ರ ‘ ಎಂದೇ ಖ್ಯಾತಿ ಆಗಿರುವ ಶ್ರೀ @YSV_Datta ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ, ಕೈ ಹಿಡಿಯಲು ಅವರು ದಿನವನ್ನೂ ನಿಗದಿ ಮಾಡಿಕೊಂಡಿದ್ದಾರೆ ಎನ್ನುವುದು ಸದ್ಯದ ಸುದ್ದಿ.
1/5

— Janata Dal Secular (@JanataDal_S) January 8, 2023

ಬಹುತೇಕ ಕಡೆ ದೇವೇಗೌಡರ ಮಾನಸಪುತ್ರ ಜೆಡಿಎಸ್ ತೊರೆದು ಹೋಗುತ್ತಿದ್ದಾರೆ ಎಂದು ಪ್ರಚಾರ ಮಾಡಲಾಗುತ್ತಿದೆ. ಮಾನಸಪುತ್ರ ಎನ್ನುವ ಪದವೇ ಹೆಚ್ಚು ಸದ್ದು ಮಾಡುತ್ತಿದೆ. ದತ್ತಾ ಅವರು ಗೌಡರಿಗೆ ಮಾನಸಪುತ್ರ ಪುತ್ರರಾಗಿದ್ದರೋ ಇಲ್ಲವೋ ಗೊತ್ತಿಲ್ಲ, ಆದರೆ, ದೇವೇಗೌಡರು ಮಾತ್ರ ನಿಜಕ್ಕೂ ದತ್ತಾ ಅವರನ್ನು ಹೆತ್ತ ತಂದೆಗಿಂತ ಹೆಚ್ಚು ಸಲುಹಿದ್ದರು, ಪೊರೆದಿದ್ದರು.

ಮಾನಸಪುತ್ರನನ್ನು ಇನ್ನೊಬ್ಬ ಪುತ್ರನೆಂದೇ ನಂಬಿದ್ದರು ದೇವೇಗೌಡರು. ನಂಬಿ ಪಕ್ಕದಲ್ಲಿ ಇಟ್ಟುಕೊಂಡರು. ಕೇಳಿದ್ದೆಲ್ಲಾ ಕೊಟ್ಟರು, ಕೇಳದಿದ್ದರೂ ಕೊಟ್ಟರು. ಪ್ರೀತಿ, ವಿಶ್ವಾಸ ಎಲ್ಲವನ್ನೂ ಧಾರೆ ಎರೆದರು. ಆದರೆ ಇವತ್ತು ಮಾನಸಪುತ್ರ ಎಲ್ಲವನ್ನೂ ಮರೆತು ಕೃತಜ್ಞತಾಹೀನರಾಗಿ ಅದೇ ಗೌಡರಿಗೆ ಬೆನ್ನಿಗೆ ಚೂರಿ ಹಾಕಿದ ಕಾಂಗ್ರೆಸ್ ಸೇರುತ್ತಿದ್ದಾರೆ.
4/5

— Janata Dal Secular (@JanataDal_S) January 8, 2023

ಅಂತಹ ದತ್ತಾ, ಮಾನಸಪುತ್ರನೆಂದು ಖ್ಯಾತಿಯ ಜತೆಗೆ ಸಕಲವನ್ನೂ ಸಂಪಾದನೆ ಮಾಡಿಕೊಂಡ ಮೇಲೆ ಸಲುಹಿದ, ಕಷ್ಟ ಬಂದಾಗ ಕಾಪಾಡಿದ, ಕಠಿಣ ಸಂದರ್ಭಗಳಲ್ಲಿ ಕಣ್ರೆಪ್ಪೆಯಂತೆ ಪೊರೆದ, ಅನೇಕ ಸಲ ಜನ್ಮಕೊಟ್ಟ ತಂದೆಗಿಂತ ಗಟ್ಟಿಯಾಗಿ ಜತೆಗೆ ನಿಂತು ಮುಳುಗೇ ಹೋಗುತ್ತಿದ್ದ ಬದುಕನ್ನು ಬದುಕಿಸಿಕೊಟ್ಟ ಮಾನಸ ತಂದೆ‌ಯನ್ನು ಮರೆತು, ತೊರೆಯುತ್ತಿದ್ದರೆ? ಎಂದು ಜೆಡಿಎಸ್ ಪ್ರಶ್ನೆ ಮಾಡಿದೆ.

ಮಾನಸಪುತ್ರನಿಗೆ ನಂಬಿಕೆ ಎಂದರೆ ವ್ಯಾಪಾರ, ಪ್ರೀತಿ ಎಂದರೆ ಲಾಭದ ದಾರಿ, ವಿಶ್ವಾಸ ಎಂದರೆ ರಾಜಕೀಯ ಹಕೀಕತ್ತಿನ ರಾಜಮಾರ್ಗ. ಅಂಥ ಮಾನಸಪುತ್ರನ ಬಗ್ಗೆ ಗೌಡರು ಕೊರಗುವುದಿಲ್ಲ. ಏಕೆಂದರೆ, ಪಕ್ಷದ ಎಲ್ಲಾ ನಾಯಕರು, ಕಟ್ಟ ಕಡೆಯ ಕಾರ್ಯಕರ್ತನೂ ಮಾಜಿ ಪ್ರಧಾನಿಗಳ ಮಾನಸಪುತ್ರರೇ.. ಢೋಂಗಿ ಮಾನಸಪುತ್ರರನ್ನು ಮರೆ ಲೇಸು. ಅಲ್ಲವೇ?
5/5

— Janata Dal Secular (@JanataDal_S) January 8, 2023

ಮಾನಸಪುತ್ರನನ್ನು ಇನ್ನೊಬ್ಬ ಪುತ್ರನೆಂದೇ ನಂಬಿದ್ದರು ದೇವೇಗೌಡರು. ನಂಬಿ ಪಕ್ಕದಲ್ಲಿ ಇಟ್ಟುಕೊಂಡರು. ಕೇಳಿದ್ದೆಲ್ಲಾ ಕೊಟ್ಟರು, ಕೇಳದಿದ್ದರೂ ಕೊಟ್ಟರು. ಪ್ರೀತಿ, ವಿಶ್ವಾಸ, ವಾತ್ಸಲ್ಯ ಎಲ್ಲವನ್ನೂ ಧಾರೆ ಎರೆದರು. ಆದರೆ, ಇವತ್ತು ಮಾನಸಪುತ್ರ ಎಲ್ಲವನ್ನೂ ಮರೆತು ಕೃತಜ್ಞತಾಹೀನರಾಗಿ ಅದೇ ಗೌಡರಿಗೆ ಬೆನ್ನಿಗೆ ಚೂರಿ ಹಾಕಿದ ಕಾಂಗ್ರೆಸ್ ಸೇರುತ್ತಿದ್ದಾರೆ. ಇದನ್ನೂ ಓದಿ: ಮೋದಿಯನ್ನು ಮೆಚ್ಚಿಸಲು ರಸ್ತೆಗಳಿಗೆ ತೇಪೆ ಹಾಕುವ ಕಾರ್ಯಕ್ಕೆ ಮುಂದಾದ ಹು-ಧಾ ಪಾಲಿಕೆ

ಬಹುತೇಕ ಕಡೆ ದೇವೇಗೌಡರ ‘ಮಾನಸಪುತ್ರ’ ಜೆಡಿಎಸ್ ತೊರೆದು ಹೋಗುತ್ತಿದ್ದಾರೆ ಎಂದು ಪ್ರಚಾರ ಮಾಡಲಾಗುತ್ತಿದೆ. ‘ಮಾನಸಪುತ್ರ’ ಎನ್ನುವ ಪದವೇ ಹೆಚ್ಚು ಸದ್ದು ಮಾಡುತ್ತಿದೆ. ದತ್ತಾ ಅವರು ಗೌಡರಿಗೆ ಮಾನಸಪುತ್ರ ಪುತ್ರರಾಗಿದ್ದರೋ ಇಲ್ಲವೋ ಗೊತ್ತಿಲ್ಲ, ಆದರೆ ದೇವೇಗೌಡರು ಮಾತ್ರ ನಿಜಕ್ಕೂ ದತ್ತಾ ಅವರನ್ನು ಹೆತ್ತ ತಂದೆಗಿಂತ ಹೆಚ್ಚು ಸಲುಹಿದ್ದರು.
2/5

— Janata Dal Secular (@JanataDal_S) January 8, 2023

ಮಾನಸಪುತ್ರನಿಗೆ ನಂಬಿಕೆ ಎಂದರೆ ವ್ಯಾಪಾರ, ಪ್ರೀತಿ ಎಂದರೆ ಲಾಭದ ದಾರಿ, ವಿಶ್ವಾಸ ಎಂದರೆ ರಾಜಕೀಯ ಹಕೀಕತ್ತಿನ ರಾಜಮಾರ್ಗ. ಅಂಥ ಮಾನಸಪುತ್ರನ ಬಗ್ಗೆ ಗೌಡರು ಕೊರಗುವುದಿಲ್ಲ. ಏಕೆಂದರೆ ಪಕ್ಷದ ಎಲ್ಲಾ ನಾಯಕರು ಕಟ್ಟ ಕಡೆಯ ಕಾರ್ಯಕರ್ತನೂ ಮಾಜಿ ಪ್ರಧಾನಿಗಳ ಮಾನಸಪುತ್ರರೇ. ಢೋಂಗಿ ಮಾನಸಪುತ್ರರನ್ನು ಮರೆ ಲೇಸು. ಅಲ್ಲವೇ? ಎಂದು‌ ಟ್ವೀಟ್ ಮಾಡಿದ ಜೆಡಿಎಸ್ ಕಿಡಿಕಾರಿದೆ. ಇದನ್ನೂ ಓದಿ:  ನಾಟಕ ಮಾಡುವ ವೇಳೆ ಕುಸಿದು ಬಿದ್ದು ಪ್ರಾಣಬಿಟ್ಟ ಮಂಡ್ಯ ಕಲಾವಿದ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:congressHD DevegowdajdsY.S.V Dattaಜೆಡಿಎಸ್ವೈ.ಎಸ್.ವಿ. ದತ್ತಾಹೆಚ್‍ಡಿ ದೇವೇಗೌಡ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

S Madhu Bangarappa
Bengaluru City

SSLC Result 2026 | ಪರೀಕ್ಷೆ-1 ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಫಸ್ಟ್‌ ಟೈಂ ಶೇ.94.10 ರಷ್ಟು ಫಲಿತಾಂಶ

Public TV
By Public TV
17 minutes ago
peacock
Districts

ತುಮಕೂರಿನಲ್ಲಿ 32 ನವಿಲುಗಳ ಸಾವು – ಹೀಟ್‌ಸ್ಟ್ರೋಕ್ ಶಂಕೆ

Public TV
By Public TV
37 minutes ago
Basava Kalyana jatre
Bidar

ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಕಟ್ – ಇಬ್ಬರ ಸ್ಥಿತಿ ಗಂಭೀರ

Public TV
By Public TV
1 hour ago
public tv vidhyapeeta
Bengaluru City

ʻಪಬ್ಲಿಕ್‌ ಟಿವಿʼ ವಿದ್ಯಾಪೀಠದಲ್ಲಿ ಭಾಗಿಯಾಗಲಿವೆ 125ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು

Public TV
By Public TV
1 hour ago
Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
1 hour ago
Thalapathy Vijay 1
Latest

TamilNadu Elections 2026 | ಮತದಾನ ಜೋರು – ಹಕ್ಕು ಚಲಾಯಿಸಿದ ತಲೈವಾ, ದಳಪತಿ, ತ್ರಿಶಾ, ಕಮಲ್ ಹಾಸನ್

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?