Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ಯಾರಂಟಿ ರದ್ದು ಹೇಳಿಕೆ; ‘ಕೈ’ ಶಾಸಕನ ವಿರುದ್ಧ ಚುನಾವಣಾ ಆಯೋಗಕ್ಕೆ ಜೆಡಿಎಸ್‌ ದೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗ್ಯಾರಂಟಿ ರದ್ದು ಹೇಳಿಕೆ; ‘ಕೈ’ ಶಾಸಕನ ವಿರುದ್ಧ ಚುನಾವಣಾ ಆಯೋಗಕ್ಕೆ ಜೆಡಿಎಸ್‌ ದೂರು

Bengaluru City

ಗ್ಯಾರಂಟಿ ರದ್ದು ಹೇಳಿಕೆ; ‘ಕೈ’ ಶಾಸಕನ ವಿರುದ್ಧ ಚುನಾವಣಾ ಆಯೋಗಕ್ಕೆ ಜೆಡಿಎಸ್‌ ದೂರು

Public TV
Last updated: February 2, 2024 4:43 pm
Public TV
Share
2 Min Read
nikhil kumaraswamy
SHARE

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ಯೋಜನೆ ರದ್ದು ಆಗುತ್ತೆ ಎಂಬ ಶಾಸಕ ಬಾಲಕೃಷ್ಣ (Balakrishna) ಹೇಳಿಕೆ ವಿರುದ್ಧ ಚುನಾವಣೆ ಆಯೋಗಕ್ಕೆ ಜೆಡಿಎಸ್ ದೂರು ನೀಡಿದೆ.

ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ನೇತೃತ್ವದಲ್ಲಿ ಶಾಸಕರಾದ ಸ್ವರೂಪ್, ಸುರೇಶ್ ಬಾಬು, ಕರೆಮ್ಮ ನಾಯಕ್ ಒಳಗೊಂಡ ನಿಯೋಗ ಮುಖ್ಯ ಚುನಾವಣೆ ಆಯುಕ್ತರಿಗೆ ದೂರು ನೀಡಿದ್ದಾರೆ. ದೂರಿನ ಬಳಿಕ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಚುನಾವಣೆ ಮುಂಚೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿ ಘೋಷಣೆ ಮಾಡಿತ್ತು. ಗ್ಯಾರಂಟಿ ಹಿನ್ನಲೆ ಜನ ಕಾಂಗ್ರೆಸ್ ಅವರನ್ನ ಆಯ್ಕೆ ಮಾಡಿದ್ರು. ಇತ್ತೀಚೆಗೆ ಶಾಸಕ ಬಾಲಕೃಷ್ಣ ಹೇಳಿಕೆ ಬಹಿರಂಗವಾಗಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದೇ ಹೋದರೆ ಗ್ಯಾರಂಟಿ ರದ್ದು ಮಾಡೋ ಬಗ್ಗೆ ಮಾತಾಡಿದ್ದಾರೆ. ಲೋಕಸಭೆ ಚುನಾವಣೆ ದೃಷ್ಟಿಯಿಂದ ಹಲವಾರು ಸಮಯದಲ್ಲಿ ಗ್ಯಾರಂಟಿ ಮುಂದಿಟ್ಟುಕೊAಡು ಬ್ಲ್ಯಾಕ್‌ಮೇಲ್ ಸಂಸ್ಕೃತಿ ಪ್ರಾರಂಭ ಮಾಡಿದ್ದಾರೆ. ಇದು ಖಂಡನೀಯ. ಹೀಗಾಗಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ. ಕೂಡಲೇ ಶಾಸಕರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದೇವೆ ಎಂದರು. ಇದನ್ನೂ ಓದಿ: ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ರದ್ದತಿಗೆ ಕಾಂಗ್ರೆಸ್‍ನಲ್ಲಿ ಚರ್ಚೆ, ಬಾಲಕೃಷ್ಣರಿಂದ ಬಯಲು: ಹೆಚ್‍ಡಿಕೆ

HC Balakrishna

ದೇಶ ವಿಭಜನೆ ಕುರಿತ ಸಂಸದ ಡಿ.ಕೆ.ಸುರೇಶ್ ಹೇಳಿಕೆ ಬಗ್ಗೆ ಮಾತನಾಡಿ, ಡಿ.ಕೆ.ಸುರೇಶ್ ಅವರದ್ದು ಅಸೂಕ್ಷ್ಮ ಹೇಳಿಕೆ. ಜವಾಬ್ದಾರಿಯುತ ಸ್ಥಾನದಲ್ಲಿ ಇರೋರು ಹೀಗೆ ಮಾತಾಡೋದು ಸರಿಯಲ್ಲ. ಸಂಸದರ ಇಂತಹ ಬಾಲಿಶ ಹೇಳಿಕೆ ಖಂಡನೀಯ. ಭಾರತವನ್ನು ಎರಡು ಭಾಗ ಮಾಡೋ ಹೇಳಿಕೆ ಕೊಟ್ಟರೆ ಇದಕ್ಕೆ ಏನ್ ಹೇಳಬೇಕು ಎಂದು ಕಿಡಿಕಾರಿದರು.

ಯಾರೇ ಜನಪ್ರತಿನಿಧಿಗಳಾದರೂ ಮುಂದೆ ಹೀಗೆ ಮಾತಾಡಬಾರದು. ಕೇಂದ್ರದಿಂದ ಅನುದಾನ ಬರುವಲ್ಲಿ ಅನ್ಯಾಯವಾಗಿದ್ರೆ ಕಾಂಗ್ರೆಸ್ ನಾಯಕರು ಮೋದಿ ಅವರ ಸಮಯ ಪಡೆದು ಅವರ ಬಳಿ ವಿಷಯ ಪ್ರಸ್ತಾಪ ಮಾಡಿ ಮನವರಿಕೆ ಮಾಡಿಕೊಡಲಿ. ಕೇಂದ್ರ ಸರ್ಕಾರದಿಂದ ಅನುದಾನ ಹಂಚಿಕೆ ಆಗೋದು ಹಣಕಾಸು ಆಯೋಗದ ನಿರ್ಣಯದ ಮೇಲೆ. ಹಣಕಾಸು ಆಯೋಗದ ರಿಪೋರ್ಟ್ ಮೇಲೆ ಕೇಂದ್ರ ಸರ್ಕಾರ ಅನುದಾನ ನಿರ್ಧಾರ ಮಾಡುತ್ತೆ. ಯುಪಿಎ ಅವಧಿಯಲ್ಲಿ ಮನಮೋಹನ್ ಸಿಂಗ್ ಕೊಟ್ಟಿರುವ ಅನುದಾನ ಎಷ್ಟು ಅಂತ ಕಾಂಗ್ರೆಸ್ ಅವರು ತೆಗೆಯಲಿ. ಮನಮೋಹನ್ ಸಿಂಗ್ ಸರ್ಕಾರಕ್ಕಿಂತ ಮೋದಿ ಸರ್ಕಾರದಲ್ಲಿ ರಾಜ್ಯಕ್ಕೆ ಜಾಸ್ತಿ ಅನುದಾನ ಕೊಟ್ಟಿದೆ. ಮೋದಿ ಸಮಯ ಪಡೆದು ಅವರ ಬಳಿ ಹೋಗಿ ಮಾತಾಡಿ. ಅದು ಬಿಟ್ಟು ಹೀಗೆ ದೇಶ ವಿಭಜನೆ ಮಾತಾಡೋದು ಸರಿಯಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ಕೆಲಸ ಮಾಡ್ಬೇಕು ಅಂದ್ರೆ ವೋಟ್ ಹಾಕ್ಬೇಕು ಅನ್ನೋದರಲ್ಲಿ ತಪ್ಪೇನಿದೆ?: ಬಾಲಕೃಷ್ಣ ಸಮರ್ಥನೆ

ಮಂಡ್ಯಕ್ಕೆ ಕುಮಾರಸ್ವಾಮಿ ಕೊಡುಗೆ ಏನು ಎಂಬ ಸಚಿವ ಚಲುವರಾಯಸ್ವಾಮಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಅದಕ್ಕೆ ಮಂಡ್ಯದ ಜನರೇ ಉತ್ತರ ಕೊಡ್ತಾರೆ. ಇವರ ಹೇಳಿಕೆಗಳಿಗೆ ಜನರು ಉತ್ತರ ಕೊಡೋ ಸಮಯ ದೂರ ಇಲ್ಲ. ಮಂಡ್ಯದಲ್ಲಿ ಲೋಕಸಭೆ ಚುನಾವಣೆ ಎದುರಿಸುತ್ತೇವೆ. ಈ ಬಾರಿ ಮಂಡ್ಯದಲ್ಲಿ ಜನರು ಜೆಡಿಎಸ್ ಕೈ ಹಿಡಿಯುತ್ತಾರೆ. ಚಲುವಣ್ಣನ ಬಗ್ಗೆ ನಾನು ಮಾತಾಡೊಲ್ಲ ಎಂದು ಕೌಂಟರ್ ಕೊಟ್ಟರು.

TAGGED:congresselection commissionH.C Balakrishnajdsnikhil kumaraswamyಕಾಂಗ್ರೆಸ್ಚುನಾವಣಾ ಆಯೋಗಜೆಡಿಎಸ್ನಿಖಿಲ್ ಕುಮಾರಸ್ವಾಮಿಬಾಲಕೃಷ್ಣ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
14 minutes ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
17 minutes ago
Mumbai Dentist
Crime

ದಂತ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ – ಡೆತ್‌ನೋಟ್‌ನಲ್ಲಿ ಶ್ರದ್ಧಾ ವಾಕರ್‌ ಹತ್ಯೆ ಕೇಸ್‌ ಉಲ್ಲೇಖ

Public TV
By Public TV
1 hour ago
Eshwar Khandre
Bengaluru City

ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಪ್ರಾಮಾಣಿಕ ಯತ್ನ: ಈಶ್ವರ ಖಂಡ್ರೆ

Public TV
By Public TV
1 hour ago
bjp legislative council
Bengaluru City

ಪರಿಷತ್‌ ಶಿಕ್ಷಕರ, ಪದವೀಧರ ಕ್ಷೇತ್ರ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌

Public TV
By Public TV
2 hours ago
kea
Bengaluru City

ಪಿಜಿ ವೈದ್ಯಕೀಯ: ಉಳಿಕೆ ಸೀಟಿಗೆ ಮಾ.11ರಂದು ಮತ್ತೊಂದು ಸುತ್ತಿನ ಕೌನ್ಸೆಲಿಂಗ್ – ಕೆಇಎ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?