Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಗ್ಯಾರಂಟಿ ರದ್ದು ಹೇಳಿಕೆ; ‘ಕೈ’ ಶಾಸಕನ ವಿರುದ್ಧ ಚುನಾವಣಾ ಆಯೋಗಕ್ಕೆ ಜೆಡಿಎಸ್‌ ದೂರು

Public TV
Last updated: February 2, 2024 4:43 pm
Public TV
Share
2 Min Read
nikhil kumaraswamy
SHARE

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ಯೋಜನೆ ರದ್ದು ಆಗುತ್ತೆ ಎಂಬ ಶಾಸಕ ಬಾಲಕೃಷ್ಣ (Balakrishna) ಹೇಳಿಕೆ ವಿರುದ್ಧ ಚುನಾವಣೆ ಆಯೋಗಕ್ಕೆ ಜೆಡಿಎಸ್ ದೂರು ನೀಡಿದೆ.

ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ನೇತೃತ್ವದಲ್ಲಿ ಶಾಸಕರಾದ ಸ್ವರೂಪ್, ಸುರೇಶ್ ಬಾಬು, ಕರೆಮ್ಮ ನಾಯಕ್ ಒಳಗೊಂಡ ನಿಯೋಗ ಮುಖ್ಯ ಚುನಾವಣೆ ಆಯುಕ್ತರಿಗೆ ದೂರು ನೀಡಿದ್ದಾರೆ. ದೂರಿನ ಬಳಿಕ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಚುನಾವಣೆ ಮುಂಚೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿ ಘೋಷಣೆ ಮಾಡಿತ್ತು. ಗ್ಯಾರಂಟಿ ಹಿನ್ನಲೆ ಜನ ಕಾಂಗ್ರೆಸ್ ಅವರನ್ನ ಆಯ್ಕೆ ಮಾಡಿದ್ರು. ಇತ್ತೀಚೆಗೆ ಶಾಸಕ ಬಾಲಕೃಷ್ಣ ಹೇಳಿಕೆ ಬಹಿರಂಗವಾಗಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದೇ ಹೋದರೆ ಗ್ಯಾರಂಟಿ ರದ್ದು ಮಾಡೋ ಬಗ್ಗೆ ಮಾತಾಡಿದ್ದಾರೆ. ಲೋಕಸಭೆ ಚುನಾವಣೆ ದೃಷ್ಟಿಯಿಂದ ಹಲವಾರು ಸಮಯದಲ್ಲಿ ಗ್ಯಾರಂಟಿ ಮುಂದಿಟ್ಟುಕೊAಡು ಬ್ಲ್ಯಾಕ್‌ಮೇಲ್ ಸಂಸ್ಕೃತಿ ಪ್ರಾರಂಭ ಮಾಡಿದ್ದಾರೆ. ಇದು ಖಂಡನೀಯ. ಹೀಗಾಗಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ. ಕೂಡಲೇ ಶಾಸಕರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದೇವೆ ಎಂದರು. ಇದನ್ನೂ ಓದಿ: ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ರದ್ದತಿಗೆ ಕಾಂಗ್ರೆಸ್‍ನಲ್ಲಿ ಚರ್ಚೆ, ಬಾಲಕೃಷ್ಣರಿಂದ ಬಯಲು: ಹೆಚ್‍ಡಿಕೆ

HC Balakrishna

ದೇಶ ವಿಭಜನೆ ಕುರಿತ ಸಂಸದ ಡಿ.ಕೆ.ಸುರೇಶ್ ಹೇಳಿಕೆ ಬಗ್ಗೆ ಮಾತನಾಡಿ, ಡಿ.ಕೆ.ಸುರೇಶ್ ಅವರದ್ದು ಅಸೂಕ್ಷ್ಮ ಹೇಳಿಕೆ. ಜವಾಬ್ದಾರಿಯುತ ಸ್ಥಾನದಲ್ಲಿ ಇರೋರು ಹೀಗೆ ಮಾತಾಡೋದು ಸರಿಯಲ್ಲ. ಸಂಸದರ ಇಂತಹ ಬಾಲಿಶ ಹೇಳಿಕೆ ಖಂಡನೀಯ. ಭಾರತವನ್ನು ಎರಡು ಭಾಗ ಮಾಡೋ ಹೇಳಿಕೆ ಕೊಟ್ಟರೆ ಇದಕ್ಕೆ ಏನ್ ಹೇಳಬೇಕು ಎಂದು ಕಿಡಿಕಾರಿದರು.

ಯಾರೇ ಜನಪ್ರತಿನಿಧಿಗಳಾದರೂ ಮುಂದೆ ಹೀಗೆ ಮಾತಾಡಬಾರದು. ಕೇಂದ್ರದಿಂದ ಅನುದಾನ ಬರುವಲ್ಲಿ ಅನ್ಯಾಯವಾಗಿದ್ರೆ ಕಾಂಗ್ರೆಸ್ ನಾಯಕರು ಮೋದಿ ಅವರ ಸಮಯ ಪಡೆದು ಅವರ ಬಳಿ ವಿಷಯ ಪ್ರಸ್ತಾಪ ಮಾಡಿ ಮನವರಿಕೆ ಮಾಡಿಕೊಡಲಿ. ಕೇಂದ್ರ ಸರ್ಕಾರದಿಂದ ಅನುದಾನ ಹಂಚಿಕೆ ಆಗೋದು ಹಣಕಾಸು ಆಯೋಗದ ನಿರ್ಣಯದ ಮೇಲೆ. ಹಣಕಾಸು ಆಯೋಗದ ರಿಪೋರ್ಟ್ ಮೇಲೆ ಕೇಂದ್ರ ಸರ್ಕಾರ ಅನುದಾನ ನಿರ್ಧಾರ ಮಾಡುತ್ತೆ. ಯುಪಿಎ ಅವಧಿಯಲ್ಲಿ ಮನಮೋಹನ್ ಸಿಂಗ್ ಕೊಟ್ಟಿರುವ ಅನುದಾನ ಎಷ್ಟು ಅಂತ ಕಾಂಗ್ರೆಸ್ ಅವರು ತೆಗೆಯಲಿ. ಮನಮೋಹನ್ ಸಿಂಗ್ ಸರ್ಕಾರಕ್ಕಿಂತ ಮೋದಿ ಸರ್ಕಾರದಲ್ಲಿ ರಾಜ್ಯಕ್ಕೆ ಜಾಸ್ತಿ ಅನುದಾನ ಕೊಟ್ಟಿದೆ. ಮೋದಿ ಸಮಯ ಪಡೆದು ಅವರ ಬಳಿ ಹೋಗಿ ಮಾತಾಡಿ. ಅದು ಬಿಟ್ಟು ಹೀಗೆ ದೇಶ ವಿಭಜನೆ ಮಾತಾಡೋದು ಸರಿಯಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ಕೆಲಸ ಮಾಡ್ಬೇಕು ಅಂದ್ರೆ ವೋಟ್ ಹಾಕ್ಬೇಕು ಅನ್ನೋದರಲ್ಲಿ ತಪ್ಪೇನಿದೆ?: ಬಾಲಕೃಷ್ಣ ಸಮರ್ಥನೆ

ಮಂಡ್ಯಕ್ಕೆ ಕುಮಾರಸ್ವಾಮಿ ಕೊಡುಗೆ ಏನು ಎಂಬ ಸಚಿವ ಚಲುವರಾಯಸ್ವಾಮಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಅದಕ್ಕೆ ಮಂಡ್ಯದ ಜನರೇ ಉತ್ತರ ಕೊಡ್ತಾರೆ. ಇವರ ಹೇಳಿಕೆಗಳಿಗೆ ಜನರು ಉತ್ತರ ಕೊಡೋ ಸಮಯ ದೂರ ಇಲ್ಲ. ಮಂಡ್ಯದಲ್ಲಿ ಲೋಕಸಭೆ ಚುನಾವಣೆ ಎದುರಿಸುತ್ತೇವೆ. ಈ ಬಾರಿ ಮಂಡ್ಯದಲ್ಲಿ ಜನರು ಜೆಡಿಎಸ್ ಕೈ ಹಿಡಿಯುತ್ತಾರೆ. ಚಲುವಣ್ಣನ ಬಗ್ಗೆ ನಾನು ಮಾತಾಡೊಲ್ಲ ಎಂದು ಕೌಂಟರ್ ಕೊಟ್ಟರು.

TAGGED:congresselection commissionH.C Balakrishnajdsnikhil kumaraswamyಕಾಂಗ್ರೆಸ್ಚುನಾವಣಾ ಆಯೋಗಜೆಡಿಎಸ್ನಿಖಿಲ್ ಕುಮಾರಸ್ವಾಮಿಬಾಲಕೃಷ್ಣ
Share This Article
Facebook Whatsapp Whatsapp Telegram

Cinema Updates

samantha 2
ಮತ್ತೆ ಪ್ರೀತಿಯಲ್ಲಿ ಬಿದ್ರಾ ನಟಿ?- ನಿರ್ಮಾಪಕನ ತೋಳಲ್ಲಿ ತಲೆಯಿಟ್ಟು ಮಲಗಿದ ಸಮಂತಾ
33 minutes ago
namratha gowda
ರಾಜಕಾರಣಿಗಳ ಜೊತೆ ಡೇಟಿಂಗ್‌ಗೆ ಬಾ – ಟಾರ್ಚರ್ ಕೊಟ್ಟವನ ಚಳಿ ಬಿಡಿಸಿದ ನಮ್ರತಾ
16 hours ago
aamir khan
‘ಸಿತಾರೆ ಜಮೀನ್ ಪರ್’ ಬಾಯ್‌ಕಾಟ್‌ಗೆ ಆಗ್ರಹ- ಆಮೀರ್ ಖಾನ್ ವಿರುದ್ಧ ತಿರುಗಿಬಿದ್ದ ನೆಟ್ಟಿಗರು
17 hours ago
keerthy suresh 2
ಮದುವೆ ಬಳಿಕ 2ನೇ ಬಾಲಿವುಡ್ ಚಿತ್ರಕ್ಕೆ ಕೀರ್ತಿ ಸುರೇಶ್ ಗ್ರೀನ್ ಸಿಗ್ನಲ್
19 hours ago

You Might Also Like

lokayukta raid tumakuru
Bengaluru City

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ – ಬೆಂಗಳೂರು ಸೇರಿ ಹಲವೆಡೆ ‘ಲೋಕಾ’ ದಾಳಿ

Public TV
By Public TV
24 minutes ago
Mandya 3
Crime

ಮೇಲುಕೋಟೆ | ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ – ಭೀಕರ ಹತ್ಯೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

Public TV
By Public TV
50 minutes ago
British MP Bob Blackman
Latest

ಉಗ್ರರ ವಿರುದ್ಧ ಸಿಡಿದೆದ್ದ ಭಾರತ – ‘ಆಪರೇಷನ್‌ ಸಿಂಧೂರ’ಗೆ ಜೈ ಎಂದ ಬ್ರಿಟಿಷ್‌ ಸಂಸದ

Public TV
By Public TV
1 hour ago
Yadagiri chemical water
Chamarajanagar

ಚಾಮರಾಜನಗರ | ಮಳೆಯಾಗದಿದ್ದರೆ ಜಿಲ್ಲೆಯ 154 ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ

Public TV
By Public TV
2 hours ago
military
Latest

ಮಣಿಪುರದ ಚಾಂದೆಲ್‌ನಲ್ಲಿ ಎನ್‌ಕೌಂಟರ್‌ – 10 ಉಗ್ರರನ್ನು ಹತ್ಯೆ ಮಾಡಿದ ಭಾರತೀಯ ಸೇನೆ

Public TV
By Public TV
2 hours ago
mutton curry 3
Bengaluru City

ಸಿಂಪಲ್ಲಾಗಿ ಮಟನ್ ಕರಿ ಮಾಡಿ ನಾಲಿಗೆ ಚಪ್ಪರಿಸಿ!

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?