Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೀರೋ ಆದ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ : ಮುಹೂರ್ತದಲ್ಲಿ ಸಲ್ಮಾನ್ ಖಾನ್ ಬಾಮೈದ ಆಯುಷ್ ಶರ್ಮಾ ಭಾಗಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಹೀರೋ ಆದ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ : ಮುಹೂರ್ತದಲ್ಲಿ ಸಲ್ಮಾನ್ ಖಾನ್ ಬಾಮೈದ ಆಯುಷ್ ಶರ್ಮಾ ಭಾಗಿ

Cinema

ಹೀರೋ ಆದ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ : ಮುಹೂರ್ತದಲ್ಲಿ ಸಲ್ಮಾನ್ ಖಾನ್ ಬಾಮೈದ ಆಯುಷ್ ಶರ್ಮಾ ಭಾಗಿ

Public TV
Last updated: August 23, 2022 11:19 am
Public TV
Share
3 Min Read
FotoJet 5 7
SHARE

ಸೌತ್‌ನ ಸ್ಟಾರ್‌ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಹೀರೋಗಳಿಗೆ ಬಗೆಬಗೆ ಸ್ಟೆಪ್ಸ್‌ ಹಾಕಿಸಿ ಖ್ಯಾತಿ ಗಿಟ್ಟಿಸಿಕೊಂಡವರು. ಇದೀಗ ಇದೇ ಕೋರಿಯೋಗ್ರಾಫರ್‌ ತೆರೆಮೇಲೆ ಮಿಂಚಲು ಸಿದ್ಧರಾಗಿದ್ದಾರೆ. ಅಂದರೆ, “ಯಥಾ ರಾಜ ತಥಾ ಪ್ರಜಾ” ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಹೀರೋ ಆಗಿ ಪದಾರ್ಪಣೆ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಮುಹೂರ್ತ ನೆರವೇರಿದ್ದು, ತೆಲುಗು ನಟ ಶರ್ವಾನಂದ ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡಿದರೆ, ಸಲ್ಮಾನ್‌ ಖಾನ್‌ ಬಾಮೈದ ಆಯುಷ್‌ ಶರ್ಮಾ ಕ್ಯಾಮರಾಕ್ಕೆ ಚಾಲನೆ ನೀಡಿದ್ದಾರೆ. ನಿರ್ದೇಶಕ ಕರುಣಾ ಕುಮಾರ್‌ ಮೊದಲ ದೃಶ್ಯವನ್ನು ನಿರ್ದೇಶಿಸಿದ್ದಾರೆ.

FotoJet 69

ಇತ್ತೀಚೆಗಷ್ಟೇ ಕಿಚ್ಚ ಸುದೀಪ್‌ ನಟನೆಯ “ವಿಕ್ರಾಂತ್‌ ರೋಣ” ಚಿತ್ರದ ಯಕ್ಕಾ ಸಕ್ಕಾ ಹಾಡಿನ ಹುಕ್‌ ಸ್ಟೆಪ್‌ ಮೂಲಕವೇ ಎಲ್ಲರನ್ನು ಕುಣಿಸಿದ್ದ ಜಾನಿ ಮಾಸ್ಟರ್‌ ಇದೀಗ ನಾಯಕನಾಗಿ ಅದೃಷ್ಟ ಪರೀಕ್ಷೆಗಳಿದಿದ್ದಾರೆ. “ಯಥಾ ರಾಜ ತಥಾ ಪ್ರಜಾ” ಸಿನಿಮಾದಲ್ಲಿ ಜಾನಿ ಮಾಸ್ಟರ್‌ ಜತೆಗೆ “ಸಿನಿಮಾ ಬಂಡಿ” ಮೂಲಕ ಗುರುತಿಸಿಕೊಂಡ ವಿಕಾಸ್‌ ಸಹ ಮುಖ್ಯಭೂಮಿಕೆಯಲ್ಲಿರಲಿದ್ದಾರೆ. ಶ್ರಷ್ಟಿ ವರ್ಮಾ ನಾಯಕಿಯಾಗಿದ್ದಾರೆ. ಶ್ರೀನಿವಾಸ ವಿಟ್ಟಲ ಈ ನಿರ್ದೇಶಿಸಲಿರುವ ಈ ಚಿತ್ರವನ್ನು ಹರೇಶ್‌ ಪಟೇಲ್‌ ಜತೆ ಸೇರಿ ನಿರ್ದೇಶಕರೂ ಬಂಡವಾಳ ಹೂಡುತ್ತಿದ್ದಾರೆ. ಓಂ ಮೂವಿ ಕ್ರಿಯೇಶನ್ಸ್‌ ಮತ್ತು ಶ್ರೀ ಕೃಷ್ಣ ಮೂವಿ ಕ್ರಿಯೇಶನ್ಸ್‌ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗಲಿದೆ. ಇದನ್ನೂ ಓದಿ:ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣನ ಹುಡುಕಿಕೊಂಡು ಬಂತು ಮತ್ತೊಂದು ಬಾಲಿವುಡ್ ಸಿನಿಮಾ

FotoJet 2 39

ಈ ಸಿನಿಮಾ ಬಗ್ಗೆ ಮಾಹಿತಿ ನೀಡುವ ನಿರ್ದೇಶಕ/ ನಿರ್ಮಾಪಕ ಶ್ರೀನಿವಾಸ್‌ ವಿಟ್ಟಲ, “ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ಹರೇಶ್‌ ಪಟೇಲ್‌ ಅವರೊಟ್ಟಿಗೆ ಸೇರಿ ಸಿನಿಮಾ ನಿರ್ಮಾಣ ಮಾಡುತ್ತಿದ್ದೇನೆ. ಈ ಕಥೆಗೆ ಜಾನಿ ಮಾಸ್ಟರ್‌ ಸೂಟ್‌ ಆಗ್ತಾರೆ. ಆ ಕಾರಣಕ್ಕೆ ಅವರಿಗೂ ೨೦ ನಿಮಿಷದಲ್ಲಿ ಸಿನಿಮಾದ ಕಥೆ ಹೇಳಿದೆ. ಕಥೆ ಕೇಳಿ ಅವರಿಂದಲೂ ಓಕೆ ಎಂಬ ಉತ್ತರ ಸಿಕ್ಕಿತು. ಈ ಹಿಂದೆ ಟಿವಿಯಲ್ಲಿ ಕೇವಲ ೧೦ ನಿಮಿಷ ಮಾತ್ರ ರಾಜಕೀಯ ಸುದ್ದಿಗಳು ಪ್ರಸಾರವಾಗುತ್ತಿದ್ದವು. ಇದೀಗ ಅದು ೨೪/೭ ಆಗಿದೆ. ಹಾಗಾಗಿ ನಮ್ಮ ಈ ಸಿನಿಮಾ ಸಹ ರಾಜಕೀಯ ಹಿನ್ನೆಲೆಯಲ್ಲಿ ಮೂಡಿಬರಲಿರುವ ಕಮರ್ಷಿಯಲ್‌ ಸಿನಿಮಾ. ಸಮಾಜಕ್ಕೆ ಮಹತ್ವದ ಸಂದೇಶವೂ ಇದರಲ್ಲಿದೆ” ಎಂದರು. ತೆಲುಗು,ತಮಿಳು ಮತ್ತು ಕನ್ನಡ ಭಾಷೆಗಳಲ್ಲಿ ಮೂಡಿಬರಲಿರುವ “ಯಥಾ ರಾಜ ತಥಾ ಪ್ರಜಾ” ಸಿನಿಮಾ ಸೆಪ್ಟೆಂಬರ್‌ ೧೫ರಿಂದ ಚಿತ್ರದ ಶೂಟಿಂಗ್‌ ಶುರುವಾಗಲಿದ್ದು, ಮೂರು ಶೇಡ್ಯೂಲ್‌ನಲ್ಲಿ ಸಿನಿಮಾ ಮುಗಿಸುವ ಯೋಜನೆ ನಿರ್ದೇಶಕರದ್ದು. ಚಿತ್ರದಲ್ಲಿ ನಾಲ್ಕು ಹಾಡುಗಳಿರಲಿದ್ದು, ರಾಧನ ಈ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ.

FotoJet 3 21

ಈ ಚಿತ್ರದ ಮೂಲಕ ನಾಯಕರಾಗಿ ಎಂಟ್ರಿಕೊಡುತ್ತಿರುವ ಜಾನಿ ಮಾಸ್ಟರ್‌ ಸಹ ಚಿತ್ರದ ಬಗ್ಗೆ ಮಾತನಾಡಿದ್ದಾರೆ. “ಮೆಗಾಸ್ಟಾರ್‌ ಚಿರಂಜೀವಿ ಅವರ ಬರ್ತ್‌ಡೇ ದಿನದಂದೇ ನಮ್ಮ ಸಿನಿಮಾ ಮುಹೂರ್ತ ಕಂಡಿರುವುದು ಖುಷಿ ವಿಚಾರ. ಶ್ರೀನಿವಾಸ್‌ ಅವರು ಕಥೆ ಹೇಳಿದ ರೀತಿಯೇ ಚೆನ್ನಾಗಿತ್ತು. ಅದೇ ರೀತಿ ವಿಕಾಸ್‌ ನಟಿಸಿರುವ “ಸಿನಿಮಾ ಬಂಡಿ” ಸಿನಿಮಾ ನೋಡಿದ್ದೇನೆ. ಇದೀಗ ಅವರೊಂದಿಗೆ ನಟಿಸುತ್ತಿದ್ದೇನೆ. ನಾಗೇಶ್‌ ಅವರೇ ಈ ಚಿತ್ರಕ್ಕೆ “ಯಥಾ ರಾಜ ತಥಾ ಪ್ರಜಾ” ಎಂಬ ಶೀರ್ಷಿಕೆ ನೀಡಿದ್ದಾರೆ. ಒಟ್ಟು ಮೂರು ಭಾಷೆಗಳಲ್ಲಿ ಈ ಸಿನಿಮಾ ಸಿದ್ಧವಾಗಲಿದೆ” ಎಂದಿದ್ದಾರೆ.

FotoJet 4 14

“ಜಾನಿ ಮಾಸ್ಟರ್‌ ಅವರೊಂದಿಗೆ ಕೆಲಸ ಮಾಡುತ್ತಿರುವುದಕ್ಕೆ ಸಂತಸವಿದೆ. ಇದೊಂದು ಪೊಲಿಟಿಕಲ್‌ ಡ್ರಾಮಾ ಆಧರಿತ ಕಥೆ. ಕಮರ್ಷಿಯಲ್‌ ಅಂಶಗಳೂ ಸಿನಿಮಾದಲ್ಲಿರಲಿವೆ” ಎಂದರು ವಿಕಾಸ್.‌ ನಟಿ ಶ್ರಷ್ಟಿ ವರ್ಮಾ ಸಹ ಚಿತ್ರದ ಭಾಗವಾಗುತ್ತಿರುವುದಕ್ಕೆ ಖುಷಿಯಲ್ಲಿದ್ದಾರೆ. ಈ ಚಿತ್ರಕ್ಕೆ ಗಣೇಶ್‌ ಮಾಸ್ಟರ್‌ ನೃತ್ಯ ನಿರ್ದೇಶನ ಮಾಡಲಿದ್ದು, ರಾಧನ ಸಂಗೀತ ಸಂಯೋಜಿಸಲಿದ್ದಾರೆ. ಸುನೋಜ್‌ ವೆಲಯುಧನ್‌ ಈ ಚಿತ್ರದ ಛಾಯಾಗ್ರಹಣದ ಜವಾಬ್ದಾರಿ ಹೊತ್ತಿದ್ದಾರೆ. ಬಾಬಾ ಕಲಾ ನಿರ್ದೇಶನ ಚಿತ್ರಕ್ಕಿರಲಿದೆ.

Live Tv
[brid partner=56869869 player=32851 video=960834 autoplay=true]

TAGGED:choreographerHeroJohnny MasterSrishti VermaVikasಜಾನಿ ಮಾಸ್ಟರ್ನೃತ್ಯ ನಿರ್ದೇಶಕವಿಕಾಸ್ಸೃಷ್ಟಿ ವರ್ಮಾಹೀರೋ
Share This Article
Facebook Whatsapp Whatsapp Telegram

Cinema news

Gilli Nata 3
ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ, ರನ್ನರ್‌ ರಕ್ಷಿತಾ, ಅಶ್ವಿನಿ ಗೌಡಗೆ ಸಿಕ್ಕ ಬಹುಮಾನದ ಮೊತ್ತ ಎಷ್ಟು?
Cinema Latest Main Post TV Shows
Gilli
BBK Season 12 Winner | ಬಿಗ್ ಬಾಸ್ ಟ್ರೋಫಿಗೆ ಮುತ್ತಿಟ್ಟ ಗಿಲ್ಲಿ
Bengaluru City Cinema Latest Main Post TV Shows
Ashwini Gouda 1
BBK Season 12 | ಬಿಗ್‌ ಮನೆಯ ಫೈಯರ್‌ ಬ್ರ್ಯಾಂಡ್‌ ಅಶ್ವಿನಿ ಗೌಡಗೆ 3ನೇ ಸ್ಥಾನ!
Cinema Latest Main Post TV Shows
Gilli Kavya
ಗಿಲ್ಲಿ ಹೇಳಿದಾಗ ಕಾಣಿಸಿಕೊಳ್ಳೋಕೆ ಇದು ಕಪಲ್‌ ಶೋ ಅಲ್ಲ – ಆಚೆ ಬರ್ತಿದ್ದಂತೆ ಕ್ಲ್ಯಾರಿಟಿ ಕೊಟ್ಟ ಕಾವು!
Bengaluru City Cinema Latest Top Stories TV Shows

You Might Also Like

Pralhad Joshi Davos WEF Meeting
Latest

ವಿಶ್ವ ಆರ್ಥಿಕ ವೇದಿಕೆ ಸಭೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Public TV
By Public TV
42 minutes ago
Ind vs NZ 1
Cricket

ಭಾರತದ ನೆಲದಲ್ಲಿ ಫಸ್ಟ್‌ ಟೈಮ್‌ ಏಕದಿನ ಸರಣಿ ಗೆದ್ದ ಕಿವೀಸ್‌; ಚೇಸ್‌ ಮಾಸ್ಟರ್‌ ಶತಕದ ಹೋರಾಟ ವ್ಯರ್ಥ!

Public TV
By Public TV
2 hours ago
Kavya 01
Bengaluru City

BBK Season 12 | 3ನೇ ರನ್ನರ್‌ಅಪ್‌ ಕಾವ್ಯ ಶೈವ ಔಟ್‌ – ಸಿಕ್ಕ ಬಹುಮಾನ ಎಷ್ಟು?

Public TV
By Public TV
3 hours ago
Raghu
Cinema

BBK Season 12 | ಗ್ರ್ಯಾಂಡ್‌ ಫಿನಾಲೆಯಿಂದ ರಗಡ್‌ ರಘು ಔಟ್‌

Public TV
By Public TV
4 hours ago
AR Rahman 2
Bollywood

ಭಾರತ ನನ್ನ ಸ್ಫೂರ್ತಿ, ತವರು – ಕೆಲವೊಮ್ಮೆ ಉದ್ದೇಶಗಳನ್ನು ತಪ್ಪಾಗಿ ಅರ್ಥೈಸಲ್ಪಡಬಹುದು: ರೆಹಮಾನ್ ಸ್ಪಷ್ಟನೆ

Public TV
By Public TV
4 hours ago
Dhanush Gowda
Cinema

BBK 12 | Top-5 ಪಟ್ಟದಿಂದ ಔಟ್‌ – ಗ್ರ್ಯಾಂಡ್‌ ಫಿನಾಲೆಯಿಂದ ಹೊರಬಂದ ಧನುಷ್‌

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?