ಅನುದಾನದ ಲೆಕ್ಕ ಕೇಳಿದ್ದಕ್ಕೆ ಆರ್‍ಟಿಐ ಕಾರ್ಯಕರ್ತನ ಮೇಲೆ ಹಲ್ಲೆ – ಆರೋಗ್ಯ ಕೇಂದ್ರದಲ್ಲಿ ಗುರಮ್ಮನ ಗೂಂಡಾಗಿರಿ

Public TV
1 Min Read
rcr halle

ರಾಯಚೂರು: ಇದು ರಾಯಚೂರಿನ ಲಿಂಗಸುಗೂರು ತಾಲೂಕಿನ ಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ಗುರಮ್ಮನ ಗೂಂಡಾಗಿರಿಯ ಸುದ್ದಿ.

rcr halle 3

ಮಾಹಿತಿ ಹಕ್ಕು ಕಾಯ್ದೆಯಡಿ 2010ರಿಂದ ಇದುವರೆಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗು ಉಪಕೇಂದ್ರಕ್ಕೆ ಬಂದ ಅನುದಾನ ಎಷ್ಟು? ಅದನ್ನ ಯಾವುದಕ್ಕೆ ಬಳಸಿದ್ದೀರಿ ಅಂತ ಆರ್‍ಟಿಐ ಕಾರ್ಯಕರ್ತ ಹನುಮಂತ ನಂದಿಹಾಳ ಮಾಹಿತಿ ಕೇಳಿದ್ರು. 45 ದಿವಾದರೂ ಗುರಮ್ಮ ಮಾಹಿತಿ ನೀಡಿರಲಿಲ್ಲ. ಇದರ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗೆ ಹನುಮಂತ ಮೇಲ್ಮನವಿ ಸಲ್ಲಿಸಿದ್ದರು.

rcr halle 6

ಮನವಿ ಮೇರೆಗೆ ನಾಲ್ಕು ಜನರ ತನಿಖಾ ತಂಡ ರಚಿಸಿದ್ದ ಡಿಎಚ್‍ಓ ಪರಿಶೀಲನೆಗೆ ಕಳುಹಿಸಿದ್ದರು. ತನಿಖಾ ತಂಡ ಪರಿಶೀಲನೆಗೆ ಬಂದಾಗ ಗುರಮ್ಮ ಆರ್‍ಟಿಐ ಕಾರ್ಯಕರ್ತನನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಪಾಳಮೋಕ್ಷ ಮಾಡಿದ್ದಾಳೆ.

rcr halle 2

rcr halle 4

rcr halle 5

rcr halle 1

Share This Article
Leave a Comment

Leave a Reply

Your email address will not be published. Required fields are marked *