Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ಸರ್ಕಾರ ಇದ್ದಾಗಲೇ ವೋಟರ್ ಲಿಸ್ಟ್ ಮಾಡಿದ್ದು, ಆಗೇನು ಕಣ್ಮುಚ್ಚಿ ಕುಳಿತಿದ್ರಾ? – ಕೆ.ಎನ್‌ ರಾಜಣ್ಣ ಗರಂ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ನಮ್ಮ ಸರ್ಕಾರ ಇದ್ದಾಗಲೇ ವೋಟರ್ ಲಿಸ್ಟ್ ಮಾಡಿದ್ದು, ಆಗೇನು ಕಣ್ಮುಚ್ಚಿ ಕುಳಿತಿದ್ರಾ? – ಕೆ.ಎನ್‌ ರಾಜಣ್ಣ ಗರಂ

Public TV
Last updated: August 9, 2025 8:10 pm
Public TV
Share
3 Min Read
KN Rajanna
SHARE

– ಅಕ್ರಮಗಳು ನಮ್ಮ ಕಣ್ಮುಂದೆಯೇ ನಡೆದಿವೆ, ನಮ್ಗೆ ಅವಮಾನ ಆಗಬೇಕು ಅಂತ ಬೇಸರ
– ಮತಗಳ್ಳತನದಿಂದಲೇ ಮೋದಿ ಪಿಎಂ ಆಗಿರೋದು ನೂರಕ್ಕೆ ನೂರು ಸತ್ಯ ಎಂದ ಸಚಿವ

ತುಮಕೂರು: ಮತಗಳ್ಳತನ (Vote Theft) ಎಂದು ನಾವು ಹೇಳುತಿದ್ದೇವೆ. ಇದು ನಡೆದಿರೋದು ನಿಜ. ಆದರೆ ನಾವು ಮೊದಲು ನೋಡಿಕೊಳ್ಳದೇ ಈಗ ಹೇಳುತ್ತಿರೋದು ನಮಗೆ ನಾಚಿಕೆ ಆಗಬೇಕು. ನಮ್ಮದೇ ಸರ್ಕಾರ ಇದ್ದಾಗ ವೋಟರ್ ಲಿಸ್ಟ್ ಮಾಡಿದ್ದು, ಆಗೇನು ಕಣ್ಮುಚ್ಚಿ ಕುಳಿತಿದ್ರಾ ಅಂತ  ಸಚಿವ ಕೆ.ಎನ್‌ ರಾಜಣ್ಣ (KN Rajanna) ತಮ್ಮದೇ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

dk shivakumar 1

ತುಮಕೂರಿನಲ್ಲಿ (Tumkur) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ (Lok Sabha Election) ಅಕ್ರಮ ನಡೆದಿದ್ಯಾ? ಅನ್ನೋ ಪ್ರಶ್ನೆಗೆ ಉತ್ತರಿಸಿದರು. ಇದನ್ನೆಲ್ಲಾ ಮಾತನಾಡೋಕೆ ಹೋದ್ರೆ ಏನೇನೋ ಆಗುತ್ತೆ. ವೋಟರ್ ಲಿಸ್ಟ್ ಎಲ್ಲಾ ಯಾವ ಕಾಲದಲ್ಲಿ ಮಾಡಿದ್ದು? ನಮ್ಮದೇ ಸರ್ಕಾರ ಇರುವಾಗ ಮಾಡಿರೋದು ಅಲ್ವಾ? ಆವಾಗ ಎಲ್ಲಾ ಕಣ್ಮುಚ್ಚಿ ಕುಳಿತಿದ್ರಾ? ಎಂದು ತಮ್ಮ ಸರ್ಕಾರವನ್ನೇ ಪ್ರಶ್ನಿಸಿದ್ದಾರೆ. ಅಲ್ಲದೇ ಈ ಅಕ್ರಮಗಳು ನಡೆದಿರೋ ಸತ್ಯ. ಇದರಲ್ಲಿ ಯಾವುದೇ ಸುಳ್ಳು ಏನಿಲ್ಲ. ಅಕ್ರಮಗಳು ನಮ್ಮ ಕಣ್ಮುಂದೆನೆ ನಡೆದಿದ್ದವಲ್ಲಾ ನಮಗೆ ಅವಮಾನ ಆಗಬೇಕು. ನಾವು ನೋಡಿಕೊಳ್ಳಲಿಲ್ಲವಲ್ಲ ಅಂತ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಹಾರದಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆಗೆ ವಿರೋಧವೇಕೆ?- ಕಾಂಗ್ರೆಸ್ಸಿಗರಿಗೆ ಬಿ.ವೈ.ವಿಜಯೇಂದ್ರ ಪ್ರಶ್ನೆ

ಮತಗಳ್ಳತನದಿಂದ ಮೋದಿ ಪ್ರಧಾನಿ ಆಗಿರೋದು
ಈ ಘಟನೆಯಿಂದ ಪಾಠ ಕಲಿತು ನಾವು ಮುಂದೆ ಎಚ್ಚರಿಕೆಯಿಂದ ಇರಬೇಕು. ಅವರು ಮಾಡಬಾರದ್ದನ್ನ ಮಾಡಿ ವೋಟರ್ ಲಿಸ್ಟ್ (Voter List) ಬದಲಾವಣೆ ಮಾಡಿ ಪ್ರಧಾನ ಮಂತ್ರಿ ಆಗಿದ್ದಾರೆ. ಅದು ನೂರಕ್ಕೆ ನೂರು ಸತ್ಯ. ಆದರೆ ನಮಗೆ ಡ್ರಾಪ್ ಎಲೆಕ್ಷನ್ ಕಮಿಷನ್ ನಿಂದ ರೋಲ್ ಮಾಡುವಾಗ ನೋಡಿಕೊಳ್ಳಬೇಕಾ? ಮಹದೇವಪುರದಲ್ಲಂತು ಮೋಸ ಮಾಡಿರೋದು ನಿಜ. ಒಬ್ಬನೇ ಮೂರು ಮೂರು ಕಡೆಗಳಲ್ಲಿ ವೋಟರ್ ಲಿಸ್ಟ್ ಸೇರಿಕೊಂಡು ವೋಟ್ ಹಾಕಿದ್ರೆ. 10, 15 ಜನ ಇರೋ ಕಡೆಗಳಲ್ಲಿ 60 ಜನ ವೋಟರ್ ಲಿಸ್ಟ್‌ಗೆ ಸೇರಿಸ್ತಾರೆ. ಅಡ್ರೆಸ್ ಗಳಿಲ್ಲ.. ತಂದೆ ಹೆಸರಿಲ್ಲ. ಈತರದ್ದನ್ನೆಲ್ಲಾ ಅಕ್ರಮವಾಗಿ ಮಾಡಿದ್ದಾರೆ. ಆದರೆ ನಾವು ಡ್ರಾಪ್ಟ್ ಎಲೆಕ್ಟ್ರಾನೊ ರೋಲ್ ಮಾಡಿದಾಗ ನಾವು ಅಬ್ಜಕ್ಷನ್ ಹಾಕಬೇಕಿತ್ತು ಎಂದರು. ಇದನ್ನೂ ಓದಿ: ಬಾದಾಮಿಯಲ್ಲಿ ಸಿದ್ದರಾಮಯ್ಯ ಗೆದ್ದಿದ್ದು ಮತ ಖರೀದಿಯಿಂದ: ಸಿ.ಎಂ.ಇಬ್ರಾಹಿಂ ಆರೋಪ

ಉಸ್ತುವಾರಿ ಬದಲಾವಣೆ ಸಿಎಂ ತೀರ್ಮಾನ
ಮುಂದುವರಿದು… ಉಸ್ತುವಾರಿ ಬದಲಾವಣೆ ಕುರಿತಂತೆ ಮಾತನಾಡಿ, ಸಿಎಂ ಅವರಿಗೆ ಬಿಟ್ಟ ವಿಚಾರ. ಬದಲಾವಣೆ ಮಾಡುವಂತಹದ್ದು, ಯಾರನ್ನ ಎಲ್ಲಿಗೆ ಹಾಕಬೇಕು ಅನ್ನೋ ತಿರ್ಮಾನ ಮಾಡಿದ್ದಾರೆ. ಆ ತಿರ್ಮಾನದಿಂದ ನನಗೆ ತುಂಬಾ ಸಂತೋಷ ಆಗಿದೆ. ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಪ್ರಕಟ ಆದ ಮೇಲೆ ಹಾಸನ ಜಿಲ್ಲಾ ಉಸ್ತುವಾರಿ ಸ್ಥಾನ ಬಿಟ್ರಾ ಎಂ ಪ್ರಶ್ನೆಗೆ ಉತ್ತರಿಸಿ, ರಾಜಕೀಯ ಯಾರಿಗೂ ಶಾಶ್ವತವಲ್ಲ. ಬೇಕು ಬೇಡ ಪ್ರಶ್ನೆ ಅಲ್ಲ ಸಂದರ್ಭೋಜಿತವಾಗಿ ಒಳ್ಳೆಯ ಸಮಯದಲ್ಲಿ ಮುಖ್ಯಮಂತ್ರಿಗಳು ತಗೊಂಡಿದ್ದಾರೆ. ಎರಡು ತಿಂಗಳ ಮುಂಚೆನೆ ನಾನೇ ಮನವಿ ಮಾಡಿದ್ದೆ. ಆ ಮನವಿಯನ್ನ ಪುರಸ್ಕಾರ ಮಾಡಿದ್ದಾರೆ ಎಂದು ತಿಳಿಸಿದರು.

ಸ್ವಾಮೀಜಿ ಹೇಳಿದಂತೆ ಎಲ್ಲಾ ನಡಿಯುತ್ತಾ?
ಇನ್ನೂ ಪರಮೇಶ್ವರ್ ಸಿಎಂ ಆಗಬೇಕು ಎಂದು ಸ್ವಾಮೀಜಿಗಳ ಒತ್ತಾಯ ವಿಚಾರಕ್ಕೂ ಮಾತನಾಡಿದ ರಾಜಣ್ಣ, ಸ್ವಾಮೀಜಿಗಳು ಹೇಳಿದ್ದಂಗೆ ಎಲ್ಲಾ ನಡೆಯುವ ಹಾಗೇ ಇದಿದ್ದರೇ ರಾಜಕಾರಣಿಗಳು ಯಾಕೆ ಇರಬೇಕಿತ್ತು? ಎಲ್ಲಾ ಸ್ವಾಮೀಜಿಗಳೇ ತಿರ್ಮಾನ ಮಾಡಬಹುದಿತ್ತಲ್ವಾ? ಆಗಲಿ ಅಂತಾನೆ ನಾನು ಹೇಳೊದು ಪರಮೇಶ್ವರ್ ಸಿಎಂ ಆಗಬೇಕು ಅವಕಾಶ ಬಂದಾಗ ಅಂತಾ ಹೇಳೋನು ನಾನು. ಸ್ವಾಮಿಗಳು ಹೇಳಿದಂಗೆ ನಡೀಯುತ್ತಾ ರಾಜಕಾರಣ? ನಡಿಲಿ ನೋಡೋಣ ಎಂದರು. ಇದನ್ನೂ ಓದಿ: ಸಿಂಧೂರ ಕಾರ್ಯಾಚರಣೆಯಲ್ಲಿ ಬ್ರಹ್ಮೋಸ್‌ ಕ್ಷಿಪಣಿಯನ್ನ ಆಕ್ರಮಣಕಾರಿ ಅಸ್ತ್ರವಾಗಿ ಬಳಸಲಾಗಿತ್ತು: ಸಮೀರ್ ಕಾಮತ್

Share This Article
Facebook Whatsapp Whatsapp Telegram
Previous Article Agniveer Soldier ಸಾಗರದಲ್ಲಿ ಸರ್ಕಾರಿ ಗೌರವದೊಂದಿಗೆ ನೆರವೇರಿದ ಅಗ್ನಿವೀರ್‌ ಯೋಧನ ಅಂತ್ಯಕ್ರಿಯೆ
Next Article Sharad Pawar ಮಹಾರಾಷ್ಟ್ರ ಚುನಾವಣೆಯಲ್ಲಿ 160 ಸೀಟ್‌ ಗೆಲ್ಲಿಸಿಕೊಡುವುದಾಗಿ ಆಫರ್‌ ಬಂದಿತ್ತು – ಶರದ್ ಪವಾರ್ ಬಾಂಬ್‌

Latest Cinema News

Jyoti Rai
ಪಡ್ಡೆಗಳ ನಿದ್ದೆ ಕದ್ದ ಹಾಟ್ ಬ್ಯೂಟಿ ಜ್ಯೋತಿ ರೈ – ಕಾಮೆಂಟ್ಸ್‌ ಸೆಕ್ಷನ್‌ ಆಫ್‌ ಮಾಡಿದ್ದೇಕೆ?
Cinema Latest Sandalwood
Sudharani 2
BBK12 | ಬಿಗ್‌ಬಾಸ್‌ಗೆ ಹೋಗ್ತಾರಾ ಸುಧಾರಾಣಿ – ʻಯಾರ್‌ ಹೇಳಿದ್ದುʼ?
Cinema Latest Sandalwood Top Stories TV Shows
Krrish 4
ಹೃತಿಕ್ ನಟನೆಯ ಜೊತೆಗೆ ನಿರ್ದೇಶನ ಕ್ರಿಶ್-4 ಹೇಗಿರಲಿದೆ ಗೊತ್ತಾ..?
Bollywood Cinema Latest Top Stories
Disha Patani Emraan Hashmi 1
ಸೂಪರ್ ಹಿಟ್ ಅವರಾಪನ್ ಚಿತ್ರದ ಸಿಕ್ವೇಲ್ – ಇಮ್ರಾನ್ ಹಶ್ಮಿಗೆ ದಿಶಾ ಪಟಾನಿ ನಾಯಕಿ
Bollywood Cinema Latest Top Stories
Darshan Rajavardhan
ವಿಷ ಕೇಳಿದ ನಟ ದರ್ಶನ್ ಬಗ್ಗೆ ಆಪ್ತ ರಾಜವರ್ಧನ್ ಮರುಕ
Cinema Latest Sandalwood Top Stories

You Might Also Like

Nepal
Bengaluru City

ನೇಪಾಳ ಧಗ ಧಗ – ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವಂತೆ ಸಿಎಂ ಸೂಚನೆ

5 hours ago
Bengaluru 1
Bengaluru City

ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಗುಡ್‌ನ್ಯೂಸ್‌ – ಕಟ್ಟಡ ನಿರ್ಮಾಣಕ್ಕೆ ಓಸಿಯಿಂದ ವಿನಾಯ್ತಿ

5 hours ago
Karwar Satish Sail Home ED Raid
Districts

ಅಕ್ರಮ ಹಣ ವರ್ಗಾವಣೆ ಕೇಸ್‌ – ಇ.ಡಿಯಿಂದ ಶಾಸಕ ಸತೀಶ್ ಸೈಲ್‌ ಅರೆಸ್ಟ್‌

6 hours ago
CP Radhakrishnan Narendra Modi
Latest

ದೇಶದ ನೂತನ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್‌ ಯಾರು? ಹಿನ್ನೆಲೆ ಏನು?

6 hours ago
CP Radhakrishnan 1
Latest

ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆ

6 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?