Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ಸರ್ಕಾರ ಇದ್ದಾಗಲೇ ವೋಟರ್ ಲಿಸ್ಟ್ ಮಾಡಿದ್ದು, ಆಗೇನು ಕಣ್ಮುಚ್ಚಿ ಕುಳಿತಿದ್ರಾ? – ಕೆ.ಎನ್‌ ರಾಜಣ್ಣ ಗರಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಮ್ಮ ಸರ್ಕಾರ ಇದ್ದಾಗಲೇ ವೋಟರ್ ಲಿಸ್ಟ್ ಮಾಡಿದ್ದು, ಆಗೇನು ಕಣ್ಮುಚ್ಚಿ ಕುಳಿತಿದ್ರಾ? – ಕೆ.ಎನ್‌ ರಾಜಣ್ಣ ಗರಂ

Districts

ನಮ್ಮ ಸರ್ಕಾರ ಇದ್ದಾಗಲೇ ವೋಟರ್ ಲಿಸ್ಟ್ ಮಾಡಿದ್ದು, ಆಗೇನು ಕಣ್ಮುಚ್ಚಿ ಕುಳಿತಿದ್ರಾ? – ಕೆ.ಎನ್‌ ರಾಜಣ್ಣ ಗರಂ

Public TV
Last updated: August 9, 2025 8:10 pm
Public TV
Share
3 Min Read
KN Rajanna
SHARE

– ಅಕ್ರಮಗಳು ನಮ್ಮ ಕಣ್ಮುಂದೆಯೇ ನಡೆದಿವೆ, ನಮ್ಗೆ ಅವಮಾನ ಆಗಬೇಕು ಅಂತ ಬೇಸರ
– ಮತಗಳ್ಳತನದಿಂದಲೇ ಮೋದಿ ಪಿಎಂ ಆಗಿರೋದು ನೂರಕ್ಕೆ ನೂರು ಸತ್ಯ ಎಂದ ಸಚಿವ

ತುಮಕೂರು: ಮತಗಳ್ಳತನ (Vote Theft) ಎಂದು ನಾವು ಹೇಳುತಿದ್ದೇವೆ. ಇದು ನಡೆದಿರೋದು ನಿಜ. ಆದರೆ ನಾವು ಮೊದಲು ನೋಡಿಕೊಳ್ಳದೇ ಈಗ ಹೇಳುತ್ತಿರೋದು ನಮಗೆ ನಾಚಿಕೆ ಆಗಬೇಕು. ನಮ್ಮದೇ ಸರ್ಕಾರ ಇದ್ದಾಗ ವೋಟರ್ ಲಿಸ್ಟ್ ಮಾಡಿದ್ದು, ಆಗೇನು ಕಣ್ಮುಚ್ಚಿ ಕುಳಿತಿದ್ರಾ ಅಂತ  ಸಚಿವ ಕೆ.ಎನ್‌ ರಾಜಣ್ಣ (KN Rajanna) ತಮ್ಮದೇ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

dk shivakumar 1

ತುಮಕೂರಿನಲ್ಲಿ (Tumkur) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ (Lok Sabha Election) ಅಕ್ರಮ ನಡೆದಿದ್ಯಾ? ಅನ್ನೋ ಪ್ರಶ್ನೆಗೆ ಉತ್ತರಿಸಿದರು. ಇದನ್ನೆಲ್ಲಾ ಮಾತನಾಡೋಕೆ ಹೋದ್ರೆ ಏನೇನೋ ಆಗುತ್ತೆ. ವೋಟರ್ ಲಿಸ್ಟ್ ಎಲ್ಲಾ ಯಾವ ಕಾಲದಲ್ಲಿ ಮಾಡಿದ್ದು? ನಮ್ಮದೇ ಸರ್ಕಾರ ಇರುವಾಗ ಮಾಡಿರೋದು ಅಲ್ವಾ? ಆವಾಗ ಎಲ್ಲಾ ಕಣ್ಮುಚ್ಚಿ ಕುಳಿತಿದ್ರಾ? ಎಂದು ತಮ್ಮ ಸರ್ಕಾರವನ್ನೇ ಪ್ರಶ್ನಿಸಿದ್ದಾರೆ. ಅಲ್ಲದೇ ಈ ಅಕ್ರಮಗಳು ನಡೆದಿರೋ ಸತ್ಯ. ಇದರಲ್ಲಿ ಯಾವುದೇ ಸುಳ್ಳು ಏನಿಲ್ಲ. ಅಕ್ರಮಗಳು ನಮ್ಮ ಕಣ್ಮುಂದೆನೆ ನಡೆದಿದ್ದವಲ್ಲಾ ನಮಗೆ ಅವಮಾನ ಆಗಬೇಕು. ನಾವು ನೋಡಿಕೊಳ್ಳಲಿಲ್ಲವಲ್ಲ ಅಂತ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಹಾರದಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆಗೆ ವಿರೋಧವೇಕೆ?- ಕಾಂಗ್ರೆಸ್ಸಿಗರಿಗೆ ಬಿ.ವೈ.ವಿಜಯೇಂದ್ರ ಪ್ರಶ್ನೆ

ಮತಗಳ್ಳತನದಿಂದ ಮೋದಿ ಪ್ರಧಾನಿ ಆಗಿರೋದು
ಈ ಘಟನೆಯಿಂದ ಪಾಠ ಕಲಿತು ನಾವು ಮುಂದೆ ಎಚ್ಚರಿಕೆಯಿಂದ ಇರಬೇಕು. ಅವರು ಮಾಡಬಾರದ್ದನ್ನ ಮಾಡಿ ವೋಟರ್ ಲಿಸ್ಟ್ (Voter List) ಬದಲಾವಣೆ ಮಾಡಿ ಪ್ರಧಾನ ಮಂತ್ರಿ ಆಗಿದ್ದಾರೆ. ಅದು ನೂರಕ್ಕೆ ನೂರು ಸತ್ಯ. ಆದರೆ ನಮಗೆ ಡ್ರಾಪ್ ಎಲೆಕ್ಷನ್ ಕಮಿಷನ್ ನಿಂದ ರೋಲ್ ಮಾಡುವಾಗ ನೋಡಿಕೊಳ್ಳಬೇಕಾ? ಮಹದೇವಪುರದಲ್ಲಂತು ಮೋಸ ಮಾಡಿರೋದು ನಿಜ. ಒಬ್ಬನೇ ಮೂರು ಮೂರು ಕಡೆಗಳಲ್ಲಿ ವೋಟರ್ ಲಿಸ್ಟ್ ಸೇರಿಕೊಂಡು ವೋಟ್ ಹಾಕಿದ್ರೆ. 10, 15 ಜನ ಇರೋ ಕಡೆಗಳಲ್ಲಿ 60 ಜನ ವೋಟರ್ ಲಿಸ್ಟ್‌ಗೆ ಸೇರಿಸ್ತಾರೆ. ಅಡ್ರೆಸ್ ಗಳಿಲ್ಲ.. ತಂದೆ ಹೆಸರಿಲ್ಲ. ಈತರದ್ದನ್ನೆಲ್ಲಾ ಅಕ್ರಮವಾಗಿ ಮಾಡಿದ್ದಾರೆ. ಆದರೆ ನಾವು ಡ್ರಾಪ್ಟ್ ಎಲೆಕ್ಟ್ರಾನೊ ರೋಲ್ ಮಾಡಿದಾಗ ನಾವು ಅಬ್ಜಕ್ಷನ್ ಹಾಕಬೇಕಿತ್ತು ಎಂದರು. ಇದನ್ನೂ ಓದಿ: ಬಾದಾಮಿಯಲ್ಲಿ ಸಿದ್ದರಾಮಯ್ಯ ಗೆದ್ದಿದ್ದು ಮತ ಖರೀದಿಯಿಂದ: ಸಿ.ಎಂ.ಇಬ್ರಾಹಿಂ ಆರೋಪ

ಉಸ್ತುವಾರಿ ಬದಲಾವಣೆ ಸಿಎಂ ತೀರ್ಮಾನ
ಮುಂದುವರಿದು… ಉಸ್ತುವಾರಿ ಬದಲಾವಣೆ ಕುರಿತಂತೆ ಮಾತನಾಡಿ, ಸಿಎಂ ಅವರಿಗೆ ಬಿಟ್ಟ ವಿಚಾರ. ಬದಲಾವಣೆ ಮಾಡುವಂತಹದ್ದು, ಯಾರನ್ನ ಎಲ್ಲಿಗೆ ಹಾಕಬೇಕು ಅನ್ನೋ ತಿರ್ಮಾನ ಮಾಡಿದ್ದಾರೆ. ಆ ತಿರ್ಮಾನದಿಂದ ನನಗೆ ತುಂಬಾ ಸಂತೋಷ ಆಗಿದೆ. ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಪ್ರಕಟ ಆದ ಮೇಲೆ ಹಾಸನ ಜಿಲ್ಲಾ ಉಸ್ತುವಾರಿ ಸ್ಥಾನ ಬಿಟ್ರಾ ಎಂ ಪ್ರಶ್ನೆಗೆ ಉತ್ತರಿಸಿ, ರಾಜಕೀಯ ಯಾರಿಗೂ ಶಾಶ್ವತವಲ್ಲ. ಬೇಕು ಬೇಡ ಪ್ರಶ್ನೆ ಅಲ್ಲ ಸಂದರ್ಭೋಜಿತವಾಗಿ ಒಳ್ಳೆಯ ಸಮಯದಲ್ಲಿ ಮುಖ್ಯಮಂತ್ರಿಗಳು ತಗೊಂಡಿದ್ದಾರೆ. ಎರಡು ತಿಂಗಳ ಮುಂಚೆನೆ ನಾನೇ ಮನವಿ ಮಾಡಿದ್ದೆ. ಆ ಮನವಿಯನ್ನ ಪುರಸ್ಕಾರ ಮಾಡಿದ್ದಾರೆ ಎಂದು ತಿಳಿಸಿದರು.

ಸ್ವಾಮೀಜಿ ಹೇಳಿದಂತೆ ಎಲ್ಲಾ ನಡಿಯುತ್ತಾ?
ಇನ್ನೂ ಪರಮೇಶ್ವರ್ ಸಿಎಂ ಆಗಬೇಕು ಎಂದು ಸ್ವಾಮೀಜಿಗಳ ಒತ್ತಾಯ ವಿಚಾರಕ್ಕೂ ಮಾತನಾಡಿದ ರಾಜಣ್ಣ, ಸ್ವಾಮೀಜಿಗಳು ಹೇಳಿದ್ದಂಗೆ ಎಲ್ಲಾ ನಡೆಯುವ ಹಾಗೇ ಇದಿದ್ದರೇ ರಾಜಕಾರಣಿಗಳು ಯಾಕೆ ಇರಬೇಕಿತ್ತು? ಎಲ್ಲಾ ಸ್ವಾಮೀಜಿಗಳೇ ತಿರ್ಮಾನ ಮಾಡಬಹುದಿತ್ತಲ್ವಾ? ಆಗಲಿ ಅಂತಾನೆ ನಾನು ಹೇಳೊದು ಪರಮೇಶ್ವರ್ ಸಿಎಂ ಆಗಬೇಕು ಅವಕಾಶ ಬಂದಾಗ ಅಂತಾ ಹೇಳೋನು ನಾನು. ಸ್ವಾಮಿಗಳು ಹೇಳಿದಂಗೆ ನಡೀಯುತ್ತಾ ರಾಜಕಾರಣ? ನಡಿಲಿ ನೋಡೋಣ ಎಂದರು. ಇದನ್ನೂ ಓದಿ: ಸಿಂಧೂರ ಕಾರ್ಯಾಚರಣೆಯಲ್ಲಿ ಬ್ರಹ್ಮೋಸ್‌ ಕ್ಷಿಪಣಿಯನ್ನ ಆಕ್ರಮಣಕಾರಿ ಅಸ್ತ್ರವಾಗಿ ಬಳಸಲಾಗಿತ್ತು: ಸಮೀರ್ ಕಾಮತ್

TAGGED:KN RajannaPM ModiRahul GandhitumakuruVote Theft Allegationಕೆ.ಎನ್.ರಾಜಣ್ಣಮತಗಳುಮತಗಳ್ಳತನರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Nepal Election Balendra Shah
Latest

ನೇಪಾಳ ಚುನಾವಣೆ – 50,000 ಮತಗಳ ಅಂತರದಲ್ಲಿ ಬಲೇಂದ್ರ ಶಾ ಭರ್ಜರಿ ಗೆಲುವು

Public TV
By Public TV
11 minutes ago
Team India
Cricket

4 ವಿಶ್ವದಾಖಲೆಯೊಂದಿಗೆ ವಿಶ್ವಚಾಂಪಿಯನ್‌ – ಇತಿಹಾಸ ಬರೆದ ಟೀಂ ಇಂಡಿಯಾ

Public TV
By Public TV
14 minutes ago
Narendra Modi Ring Metro Delhi
Latest

ದೇಶದ ಮೊದಲ ‘ರಿಂಗ್ ಮೆಟ್ರೋ’ ಉದ್ಘಾಟಿಸಿದ ಮೋದಿ

Public TV
By Public TV
41 minutes ago
Garbage Auto
Bengaluru City

ಬೆಂಗಳೂರಿಗರಿಗೆ ಗುಡ್‌ನ್ಯೂಸ್ – ಇನ್ಮುಂದೆ ರಾತ್ರಿಯೂ ಬರಲಿದೆ ಕಸದ ಗಾಡಿಗಳು

Public TV
By Public TV
1 hour ago
GBA
Bengaluru City

ಜಿಬಿಎ 5 ನಗರ ಪಾಲಿಕೆಯ ವಾರ್ಡ್‌ಗಳ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

Public TV
By Public TV
2 hours ago
Sanju Samson Ishan Kishan
Cricket

ಸಿಕ್ಸರ್‌, ಬೌಂಡರಿಗಳ ಸುರಿಮಳೆ – 255 ರನ್‌ ಹೊಡೆದು ವಿಶ್ವದಾಖಲೆ ಬರೆದ ಟೀಂ ಇಂಡಿಯಾ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?