Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶ, ಧರ್ಮಕ್ಕೋಸ್ಕರ ಕೆಲಸ ಮಾಡಿದ ಯುವಕ ಇವತ್ತಿಲ್ಲ: ಕೆ. ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೇಶ, ಧರ್ಮಕ್ಕೋಸ್ಕರ ಕೆಲಸ ಮಾಡಿದ ಯುವಕ ಇವತ್ತಿಲ್ಲ: ಕೆ. ಸುಧಾಕರ್

Bengaluru City

ದೇಶ, ಧರ್ಮಕ್ಕೋಸ್ಕರ ಕೆಲಸ ಮಾಡಿದ ಯುವಕ ಇವತ್ತಿಲ್ಲ: ಕೆ. ಸುಧಾಕರ್

Public TV
Last updated: February 21, 2022 5:26 pm
Public TV
Share
2 Min Read
DR K SUDHAKAR
SHARE

ಬೆಂಗಳೂರು: ದೇಶ, ಧರ್ಮಕ್ಕೋಸ್ಕರ ಕೆಲಸ ಮಾಡಿದ ಯುವಕ ಇವತ್ತಿಲ್ಲ. ಧರ್ಮ ರಕ್ಷಣೆಗೆ ಯಾರು ಹೆದರಿಕೊಳ್ಳುವುದು ಬೇಡ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಶಿವಮೊಗ್ಗದಲ್ಲಿ ನಡೆದ ಘಟನೆ ಕುರಿತಾಗಿ ಮಾತನಾಡಿದ ಅವರು, ನೋವಿನ ಸಂಗತಿಯಾಗಿದೆ. ಇದು ಮೇಲ್ನೋಟಕ್ಕೆ ಪೂರ್ವ ನಿಯೋಜಿತ ದುಷ್ಕೃತ್ಯ ಎಂದು ಹೇಳಬಹುದು. ಕಳೆದೊಂದುವಾರದ ಬೆಳವಣಿಗೆಯ ಹಿನ್ನೆಲೆಯಲ್ಲಿ ಧರ್ಮದ ವಿಷಯ ಸಂಬಂಧಿಸಿಸಂತೆ ಕಾರ್ಯಕರ್ತನ ಹತ್ಯೆ ಮಾಡಿದ್ದಾರೆ ಅನ್ನಿಸುತ್ತದೆ. ಯಾರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಅವರ ಮೇಲೆ ನಿರ್ಧಾಕ್ಷ್ಯಣವಾಗಿ ಕ್ರಮ ತೆಗೆದುಕೊಳ್ಳಬೇಕು. ಇದರಿಂದ ಅನೇಕ ಕಾರ್ಯಕರ್ತರು ಭಯಭೀತರಾಗುತ್ತಾರೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಬಾಲಕಿಗೆ ಕಿಡ್ನಿದಾನ ಮಾಡಿದ ತಾಯಿ!

ಇಂತಹ ಘಟನೆಗಳ ವೇಳೆ ನೊಂದವರ ಪರವಾಗಿ ನಾನು ನಿಂತುಕೊಳ್ಖುತ್ತೇನೆ ನಮ್ಮ ದೇಶದ ಅಶಾಂತಿ ವಾತಾವರಣಕ್ಕೆ ವಿದೇಶಿ ಸಂಚು ಸಹ ಕಾಣಿಸುತ್ತಿದೆ. ಧರ್ಮ ರಕ್ಷಣೆಗೆ ಯಾರು ಹೆದರಿಕೊಳ್ಳುವುದು ಬೇಡ. ಯಾವುದೇ ಜಿಲ್ಲೆಯಲ್ಲಿ ಈ ರೀತಿಯ ದೃಷೃತ್ಯ ನಡೆದಾಗ ಸಮಾಜದಲ್ಲಿ ಅಶಾಂತಿ ಉಂಟಾಗುತ್ತದೆ. ಹೀಗಾಗಿ ಜನರು ಬೀದಿಗೆ ಬರುತ್ತಿದ್ದಾರೆ. ಅದು ಸರಿ ಅಂತ ನಾನು ಹೇಳಲ್ಲ. ಅಮಾಯರ ಮೇಲೆ ಸಂಚು ಮಾಡುವವರಿಗೆ ಸರ್ಕಾರ ಕಠಿಣ ಶಿಕ್ಷೆ ಕೊಡುತ್ತದೆ ಎಂದು ಕಿಡಿಕಾರಿದ್ದಾರೆ.

harsha smg

ರಾಜ್ಯದಲ್ಲಿ ಅಶಾಂತಿಗೆ ದಾರಿಮಾಡಿಕೊಡೋ ವಿಚಾರ ನಮ್ಮ ಮುಂದೆ ಇಲ್ಲ. ಬೆಂಗಳೂರಿಗೆ ಬಂದಾಗ ಸಚಿವರನ್ನು ಭೇಟಿ ಆಗೋದು ಸಹಜ. ಅದಕ್ಕೆ ವಿಶೇಷ ಅರ್ಥ ಕಲ್ಪಿಸೋ ಅಗತ್ಯ ಇಲ್ಲ ಎಂದಿದ್ದಾರೆ.

ಹಿರಿಯ ನಾಯಕರು ಇಂತಹ ಸಮಯದಲ್ಲಿ ಬೇಜವಾಬ್ದಾರಿ ಹೇಳಿಕೆ ನೀಡಬಾರದು. ನೊಂದ ಕುಟುಂಬಕ್ಕೆ ಮನೋಸ್ಥೈರ್ಯ ತುಂಬುವ ಕೆಲಸವನ್ನು ಪಕ್ಷಾತೀತವಾಗಿ ಮಾಡಬೇಕು. ಆದರೆ ಇದರಲ್ಲೂ ರಾಜಕೀಯ ಮಾಡಿದರೆ ಅದು ಹೇಯ ಕೃತ್ಯ. ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ಇದು ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ಸಂಘಟನೆ. ಯಾವುದೇ ಕಾರಣಕ್ಕೂ ನಮ್ಮ ಪಕ್ಷ ಸಮಾಜದಲ್ಲಿ ವಿಷಬೀಜ ಬಿತ್ತುವ ಕೆಟ್ಟ ಪ್ರವೃತ್ತಿಯನ್ನು ಎಂದೂ ಮಾಡುವುದಿಲ್ಲ ಎಂದರು.

ಕೆಲ ವರ್ಷಗಳಿಂದ ದೇಶದಲ್ಲಿ ಹಿಂದೂ ಕಾರ್ಯಕರ್ತರನ್ನು ಪೂರ್ವ ನಿಯೋಜಿತವಾಗಿ ಕೊಲೆ ಮಾಡಲಾಗುತ್ತಿದೆ. ಇಂತಹ ಕೊಲೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದಕ್ಕೆ ಯಾರೇ ಕಾರಣರಾಗಿದ್ದರೂ ಅಥವಾ ಯಾವುದೇ ಸಂಘಟನೆಯಾದರೂ ಕ್ರಮ ಕೈಗೊಳ್ಳಲೇಬೇಕು ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂದರ್ಶನವೊಂದರಲ್ಲಿ ಹಿಜಾಬ್ ಕುರಿತು ಅಭಿಪ್ರಾಯ ಹೇಳಿದ್ದಾರೆ. ಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದೂ ಅವರು ಹೇಳಿದ್ದಾರೆ. ಶಾಲೆಯಲ್ಲಿ ಸಮವಸ್ತ್ರದ ನಿಯಮವನ್ನು ಪಾಲಿಸಬೇಕು ಎಂದು ಅವರು ಹೇಳಿದ್ದಾರೆ. ಇದು ಸಹಜವಾದ ಹಾಗೂ ಸರಿಯಾದ ವಿಚಾರ. ಶಿಕ್ಷಣ ಸಂಸ್ಥೆಯ ಎಲ್ಲಾ ನಿಯಮಗಳನ್ನು ಮಕ್ಕಳು ಪಾಲಿಸಬೇಕು ಎಂದರು.

TAGGED:bengaluruK Sudhakarshivamoggaಡಾ ಕೆ ಸುಧಾಕರ್ಬೆಂಗಳೂರುವಿಧಾನಸೌಧ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Train
Bengaluru City

ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
36 seconds ago
CRIME
Crime

ವಿಡಿಯೋ ಲೀಕ್‌ ಮಾಡೋದಾಗಿ ಬೆದರಿಸಿ ಬಾಲಕಿ ಮೇಲೆ 7 ಕಾಮುಕರಿಂದ ಸಾಮೂಹಿಕ ಅತ್ಯಾಚಾರ

Public TV
By Public TV
2 minutes ago
Mahendra Reddy Krithika Reddy
Bengaluru City

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್ – ಆರೋಪಿ ಮಹೇಂದ್ರ ಕಳಿಸಿದ್ದ ಮೆಸೇಜ್ ರಿಟ್ರೀವ್, 10.3 ಲಕ್ಷ ಡಿಜಿಟಲ್‌ ಫೈಲ್ ಪತ್ತೆ

Public TV
By Public TV
19 minutes ago
Strait of Hormuz
Latest

ಹಾರ್ಮುಜ್‌ ದಾಟುವ ಯಾವುದೇ ಹಡಗಿಗೆ ಸುಂಕ ವಿಧಿಸಲ್ಲ: ಇರಾನ್‌ ಬೇಡಿಕೆಗೆ ಒಮಾನ್‌ ವಿರೋಧ

Public TV
By Public TV
28 minutes ago
fan takes selfie with broken phone sanju samson later gifts the phone
Cricket

ಒಡೆದ ಮೊಬೈಲ್‌ನಲ್ಲಿ ಸೆಲ್ಫಿ ಕ್ಲಿಕ್ಕಿಸಲು ಬಂದ ಅಭಿಮಾನಿಗೆ ಹೊಸ ಫೋನ್‌ ಗಿಫ್ಟ್‌ ಕೊಟ್ಟ ಸಂಜು ಸ್ಯಾಮ್ಸನ್!

Public TV
By Public TV
34 minutes ago
Oil Refinery In Iran
Latest

ಕದನ ವಿರಾಮದ ನಡುವೆಯೂ ಇರಾನ್‌ನ ತೈಲ ಸಂಸ್ಕರಣಾಗಾರದ ಮೇಲೆ ದಾಳಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?