Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Crime

ವಿವಿ ಕ್ಯಾಂಪಸ್‍ನಲ್ಲಿ ಪ್ರೇಯಸಿಯ ಕತ್ತಿನಲ್ಲಿದ್ದ ಚಿನ್ನಕ್ಕಾಗಿ ಪ್ರಿಯಕರನನ್ನು ಕೊಂದಿದ್ದ ಆರೋಪಿಗಳು ಅರೆಸ್ಟ್

Public TV
Last updated: October 4, 2018 5:32 pm
Public TV
Share
2 Min Read
GLB Murder copy
SHARE

ಕಲಬುರಗಿ: ಪ್ರೇಯಸಿಯ ಕತ್ತಿನಲ್ಲಿದ್ದ ಚಿನ್ನ ಹಾಗೂ ಮೊಬೈಲ್‍ಗಾಗಿ ಪ್ರಿಯಕರಿಗೆ ಚಾಕು ಇರಿದು ಕೊಲೆಗೈದಿದ್ದ ಇಬ್ಬರು ಆರೋಪಿಗಳನ್ನು ನರೋಣ ಪೊಲೀಸರು ಬಂಧಿಸಿದ್ದಾರೆ.

ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಮನೋಜ್ ಅಲಿಯಾಸ್ ಪ್ರಸಾದ್ ಮಠಪತ್ತಿ ಕೊಲೆಯಾಗಿದ ದುರ್ದೈವಿ. ಕಲಬುರಗಿ ಹೊರವಲಯದ ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ ಕಳೆದ ತಿಂಗಳು 23ರಂದು ಘಟನೆ ನಡೆದಿದ್ದು, ಕೃತ್ಯ ಎಸಗಿದ್ದ ಕಡಗಂಚಿ ಗ್ರಾಮದ ಶಾಂತಪ್ಪ ದಂಡಘುಟಿ ಹಾಗೂ ಇನ್ನೋರ್ವ ಯುವಕನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆಗಿದ್ದೇನು?: ಮನೋಜ್ ಹೈದರಾಬಾದ್‍ನಲ್ಲಿ ಕೆಲಸ ಮಾಡುತ್ತಿದ್ದು, ಭಾಲ್ಕಿ ಮೂಲದ ಯುವತಿಯನ್ನು ಪ್ರೀತಿಸುತ್ತಿದ್ದ. ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ಓದುತ್ತಿದ್ದ ಪ್ರೇಯಸಿಯನ್ನು ಭೇಟಿಯಾಗಲು ಬಂದಿದ್ದ. ಈ ವೇಳೆ ತನ್ನ ಜನ್ಮದಿನ ಇಲ್ಲದಿದ್ದರೂ, ಕೇಂದ್ರಿಯ ವಿಶ್ವವಿದ್ಯಾಲಯದ ಕಟ್ಟಡ ಒಂದರ ಮೇಲೆ ಕೇಕ್ ಕತ್ತರಿಸಿ ಮನೋಜ್ ಸಂಭ್ರಮಿಸಿದ್ದ. ಬಳಿಕ ಕ್ಯಾಂಪಸ್‍ನಲ್ಲಿ ಏಕಾಂತವಾಗಿ ಮನೋಜ್ ತನ್ನ ಪ್ರೇಯಸಿಯ ಜೊತೆಗೆ ಕುಳಿತಿದ್ದ.

GLB Murder 1 copy

ಕಳ್ಳತನ ಮಾಡಲು ಬಂದಿದ್ದ ಶಾಂತಪ್ಪ ದಂಡಘುಟಿ ಹಾಗೂ ಮತ್ತೋರ್ವ ಯುವಕ ಪ್ರೇಮಿಗಳಿಗೆ ಚಾಕು ತೋರಿಸಿ ಮೊಬೈಲ್ ಹಾಗೂ ಚಿನ್ನದ ಸರ ನೀಡುವಂತೆ ತಿಳಿಸಿದ್ದಾರೆ. ಆದರೆ ಇದಕ್ಕೆ ಹೆದರದ ಮನೋಜ್, ಅವರಿಂದ ತಪ್ಪಿಸಿಕೊಳ್ಳಲು ಮುಂದಾಗಿದ್ದಾನೆ. ಈ ವೇಳೆ ಶಾಂತಪ್ಪ ಚಾಕು ಬೀಸಿದ ಪರಿಣಾಮ ಮನೋಜ್ ಕುತ್ತಿಗೆಗೆ ಬಲವಾದ ಹೊಡೆತ ಬಿದ್ದಿದೆ. ಮನೋಜ್ ನಮ್ಮ ಮೇಲೆ ಪ್ರಕರಣ ದಾಖಲಿಸುತ್ತಾನೆ ಎಂದು ಮತ್ತೆ ಹೊಟ್ಟೆಗೆ ಚಾಕುನಿಂದ ಇರಿದು ಕೊಲೆ ಮಾಡಿ, ಯುವತಿಯ ಬಳಿ ಇದ್ದ ಸರ ಹಾಗೂ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಮನೋಜ್ ಅತಿಯಾದ ರಕ್ತಸ್ರಾವದಿಂದ ಮೃತಪಟ್ಟಿದ್ದ. ಈ ಕುರಿತು ನರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಗಳು ಸಿಕ್ಕಿದ್ದು ಹೇಗೆ?:
ಯುವತಿಯಿಂದ ಕಿತ್ತುಕೊಂಡು ಬಂದಿದ್ದ ಮೊಬೈಲ್ ಅನ್ನು ತಮ್ಮ ಗ್ರಾಮದ ಕಡಗಂಚಿಯ ನಿವಾಸಿ ಲಕ್ಷ್ಮಣ ಎಂಬವರಿಗೆ ಮಾರಾಟ ಮಾಡಿದ್ದಾರೆ. ಪುಣೆಯಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮಣ ಗ್ರಾಮಕ್ಕೆ ಬಂದಿದ್ದ. ಆರೋಪಿಗಳಿಂದ ಕಡಿಮೆ ಬೆಲೆ ಮೊಬೈಲ್ ಪಡೆದಿದ್ದ ಲಕ್ಷ್ಮಣ ಮತ್ತೆ ಪುಣೆಗೆ ಕೆಲಸಕ್ಕೆ ಮರಳಿದ್ದ. ಯುವತಿ ನೀಡಿದ ಮಾಹಿತಿ ಆಧಾರದ ಮೇಲೆ ಫೋನ್ ಟ್ರ್ಯಾಕ್ ಮಾಡಿದ ಪೊಲೀಸರು, ಮೊಬೈಲ್ ಪುಣೆಯಲ್ಲಿ ಇರುವುದನ್ನು ಖಚಿತ ಪಡಿಸಿಕೊಂಡು ಲಕ್ಷ್ಮಣನನ್ನು ವಶಕ್ಕೆ ಪಡೆದು, ಕರೆ ತಂದಿದ್ದರು.

GLB Murder 2

ಲಕ್ಷ್ಮಣನನ್ನು ವಿಚಾರಣೆಗೆ ಒಳಪಡಿಸಿದಾಗ ಆರೋಪಿಗಳ ಬಗ್ಗೆ ಮಾಹಿತಿ ಸಿಕ್ಕಿದ ತಕ್ಷಣವೇ ಪೊಲೀಸರು ಬಲೆ ಬೀಸಿ ಬಂಧಿಸಿದ್ದಾರೆ. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ, ನಾವು ಉದ್ದೇಶ ಪೂರ್ವಕವಾಗಿ ಕೊಲೆ ಮಾಡಿಲ್ಲ. ಚಾಕು ತಗುಲಿಸಿದ್ದರಿಂದ ಎಲ್ಲಿ ನಮ್ಮ ಹೆಸರು ಹೇಳುತ್ತಾನೆ ಅಂತಾ ಕೊಲೆ ಮಾಡಿದ್ದೇವೆ ಎಂದು ತಪ್ಪನ್ನು ಒಪ್ಪಿಕೊಂಡಿದ್ದಾರೆ.

ಅಷ್ಟೇ ಅಲ್ಲದೇ ಈ ಹಿಂದೆ ಕ್ಯಾಂಪಸ್ ನಿರ್ಜನ ಪ್ರದೇಶದಲ್ಲಿ ಸಿಗುತ್ತಿದ್ದ ಪ್ರೇಮಿಗಳನ್ನು ಬೆದರಿಸಿ, ಅವರಿಂದ ಹಣ ದೋಚುತ್ತಿದ್ದೇವು ಅಂತಾ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಿಶ್ವವಿದ್ಯಾಲಯದಲ್ಲಿ ಸೂಕ್ತ ಭದ್ರತೆ ವ್ಯವಸ್ಥೆ ಇಲ್ಲದಿರುದನ್ನು ಕೆಲ ದುಷ್ಕರ್ಮಿಗಳು ಬಂಡವಾಳ ಮಾಡಿಕೊಂಡಿದ್ದಾರೆ. ಈ ಹಿಂದೆ ಕ್ಯಾಂಪಸ್‍ನಲ್ಲಿ ಕುರಿ ಮೇಯಿಸುವ ನೇಪದಲ್ಲಿ ಬಂದು, ಕಳ್ಳತನ ಮಾಡುತ್ತಿದ್ದರು. ತರಗತಿಗಳು ಮುಗಿದ ಮೇಲೆ ಕ್ಯಾಂಪಸ್‍ನಲ್ಲಿ ಏಕಾಂಗಿಯಾಗಿ ಸಿಗುತ್ತಿದ್ದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಬೆದರಿಕೆ ಹಾಕಿ, ಹಣ ದೋಚುತ್ತಿದ್ದರು ಎನ್ನವ ಮಾಹಿತಿ ಲಭ್ಯವಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

TAGGED:arrestconvictKalaburagiMurderPublic TVUniversityyoung manಆರೋಪಿಕಲಬುರಗಿಕೊಲೆಪಬ್ಲಿಕ್ ಟಿವಿಬಂಧನಯುವಕವಿಶ್ವವಿದ್ಯಾಲಯ
Share This Article
Facebook Whatsapp Whatsapp Telegram

Cinema Updates

supritha sathyanarayan
ಚಂದನ್ ಶೆಟ್ಟಿ ಜೊತೆ ಹಸೆಮಣೆ ಏರಿದ ‘ಸೀತಾ ವಲ್ಲಭ’ ನಟಿ ಸುಪ್ರೀತಾ
10 minutes ago
Movies
ವಾಯುಪಡೆಯ ಶೌರ್ಯ-ಸಾಹಸಕ್ಕೆ ಕನ್ನಡಿ ಹಿಡಿದ ಸಿನಿಮಾಗಳನ್ನ ನೀವೂ ನೋಡಿ….
52 minutes ago
ragini Dwivedi
ತುಪ್ಪದ ಬೆಡಗಿಗೆ ಬೇಡಿಕೆ- 7 ಸಿನಿಮಾಗಳಲ್ಲಿ ರಾಗಿಣಿ ಬ್ಯುಸಿ
1 hour ago
Operation Sindoor
‘ಆಪರೇಷನ್ ಸಿಂಧೂರ’ ಟೈಟಲ್‌ಗೆ ಬೇಡಿಕೆ- ರಿಜಿಸ್ಟರ್ ಮಾಡಲು ಮುಗಿಬಿದ್ದ ನಿರ್ಮಾಪಕರು
3 hours ago

You Might Also Like

Bidar Mosque Prayer For Indian Army
Bidar

ಭಾರತೀಯ ಯೋಧರಿಗೆ ಶಕ್ತಿ ತುಂಬಲು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ

Public TV
By Public TV
26 seconds ago
IPL 2025 2
Cricket

IPL 2025 ಟೂರ್ನಿ 1 ವಾರ ಸ್ಥಗಿತ – ಶೀಘ್ರವೇ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ

Public TV
By Public TV
4 minutes ago
Horanadu Annapoorneshwari Temple donates Rs 10 lakh to Indian Army
Chikkamagaluru

ಉಗ್ರರ ನಾಶಕ್ಕೆ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಿಂದ ಭಾರತೀಯ ಸೇನೆಗೆ 10 ಲಕ್ಷ ದೇಣಿಗೆ

Public TV
By Public TV
11 minutes ago
Mohan Bagwath
Latest

‘ಆಪರೇಷನ್ ಸಿಂಧೂರ’ ಇಡೀ ದೇಶದ ಸ್ವಾಭಿಮಾನ, ಧೈರ್ಯ ಹೆಚ್ಚಿಸಿದೆ: ಆರ್‌ಎಸ್‌ಎಸ್

Public TV
By Public TV
15 minutes ago
Shehbaz Sharif and pakistani MP
Latest

ನಮ್ಮ ನಾಯಕ ಹೇಡಿ.. ಮೋದಿ ಹೆಸರು ಹೇಳುವುದಕ್ಕೂ ಹೆದರುತ್ತಿದ್ದಾರೆ: ತಮ್ಮ ಪ್ರಧಾನಿ ವಿರುದ್ಧವೇ ಗುಡುಗಿದ ಪಾಕ್ ಸಂಸದ

Public TV
By Public TV
24 minutes ago
tata ipl 2025
Cricket

Breaking | ಭಾರತ-ಪಾಕ್‌ ಉದ್ವಿಗ್ನತೆ – IPL 2025 ಟೂರ್ನಿ ಸಸ್ಪೆಂಡ್‌!

Public TV
By Public TV
29 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?