Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾ ರೋಗಿ ಸಾವು – ಕಲಬುರಗಿಯ ಖಾಸಗಿ ಆಸ್ಪತ್ರೆಗೆ ಬೀಗ, ಸಿಬ್ಬಂದಿಗೆ ಕ್ವಾರಂಟೈನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೊರೊನಾ ರೋಗಿ ಸಾವು – ಕಲಬುರಗಿಯ ಖಾಸಗಿ ಆಸ್ಪತ್ರೆಗೆ ಬೀಗ, ಸಿಬ್ಬಂದಿಗೆ ಕ್ವಾರಂಟೈನ್

Bengaluru City

ಕೊರೊನಾ ರೋಗಿ ಸಾವು – ಕಲಬುರಗಿಯ ಖಾಸಗಿ ಆಸ್ಪತ್ರೆಗೆ ಬೀಗ, ಸಿಬ್ಬಂದಿಗೆ ಕ್ವಾರಂಟೈನ್

Public TV
Last updated: April 8, 2020 7:30 pm
Public TV
Share
2 Min Read
hospital 3
SHARE

– ಸಿಬ್ಬಂದಿಯ ನಿರ್ಲಕ್ಷ್ಯದಿಂದ ರೋಗಿ ಸಾವು
– ಆಸ್ಪತ್ರೆಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು

ಬೆಂಗಳೂರು: ಕೊರೊನಾ ಸೋಂಕಿತ ರೋಗಿ ನಂಬರ್ 177 ಸಾವಿಗೆ ಕಲಬುರಗಿಯ ಖಾಸಗಿ ಆಸ್ಪತ್ರೆಯ ಎಡವಟ್ಟು ಕಾರಣವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇರವಾಗಿ ದೂರಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಲಬುರಗಿಯ ಖಾಸಗಿ ಆಸ್ಪತ್ರೆಯು ಎರಡು ದಿನಗಳ ಕಾಲ ರೋಗಿಯನ್ನು ಇಟ್ಟುಕೊಂಡಿತ್ತು. ಆದರೆ ಈ ಬಗ್ಗೆ ಸರ್ಕಾರಿ ಆಸ್ಪತ್ರೆಗೆ ಯಾವುದೇ ಮಾಹಿತಿ ಕೊಟ್ಟಿರಲಿಲ್ಲ. ಎರಡು ದಿನಗಳ ಬಳಿಕ ಅಲ್ಲಿಂದ ಇಎಸ್‍ಐ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ರೋಗಿ ಸಾವನ್ನಪ್ಪಿದ್ದಾರೆ. ಆಗ ಸ್ಯಾಂಪಲ್ ತೆಗೆದುಕೊಂಡಿದ್ದು, ಕೊರೊನಾ ತಗುಲಿರುವುದು ದೃಢಪಟ್ಟಿದೆ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯದಲ್ಲಿ ಕೊರೊನಾಗೆ ಮತ್ತೊಂದು ಸಾವು- ಮತ್ತೆ ಆರು ಮಂದಿಗೆ ಸೋಂಕು

suresh kumar 1

ಕಲಬುರಗಿಯ ಖಾಸಗಿ ಆಸ್ಪತ್ರೆಗೆ ಬೀಗ ಹಾಕಲಾಗಿದ್ದು, ಅಲ್ಲಿನ ಎಲ್ಲಾ ಸಿಬ್ಬಂದಿಯನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ. ಅಷ್ಟೇ ಅಲ್ಲದೆ ಆಸ್ಪತ್ರೆಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ರೋಗಿ ನಂಬರ್ 177 ಅವರಿಗೆ ಹೇಗೆ ಸೋಂಕು ತಗುಲಿತ್ತು ಎನ್ನುವ ಬಗ್ಗೆ ಪೊಲೀಸರು ಹಾಗೂ ಸ್ಥಳೀಯ ಆರೋಗ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಐಸಿಯುನಲ್ಲಿದ್ದ ರೋಗಿ ನಂಬರ್ 102 ವಾರ್ಡ್ ಗೆ ಶಿಫ್ಟ್ ಆಗಿದ್ದಾರೆ. ದೇಶದಲ್ಲೇ ಕೊರೊನಾಗೆ ಮೊದಲ ಕಂಡರೂ ಕಲಬುರಗಿ ಖಾಸಗಿ ಆಸ್ಪತ್ರೆ ಬುದ್ಧಿ ಕಲಿತಿಲ್ಲ. ಖಾಸಗಿ ಆಸ್ಪತ್ರೆಯ ನಿರ್ಲಕ್ಷ್ಯದಿಂದ ಇಡೀ ಕಲಬುರಗಿ ಜಿಲ್ಲೆಗೆ ಮಗದೊಮ್ಮೆ ಆತಂಕ ಎದುರಾಗಿದೆ. ಹೀಗಾಗಿ ಜನನಿಬಿಡ ಪ್ರದೇಶದಲ್ಲಿ ಓಡಾಡುವಾಗ ಮಾಸ್ಕ್ ಕಡ್ಡಾಯ ಅಂತ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ತಬ್ಲಿಘಿ ಜಮಾತ್‍ಗೆ ಕರ್ನಾಟಕದಿಂದ 1,300ಕ್ಕೂ ಹೆಚ್ಚು ಜನರು ಭಾಗಿ – ಸಿಎಂ ಮಾಹಿತಿ

GBL Corona

ಲಾಕ್‍ಡೌನ್ ಮುಗಿದ ಮೇಲೆ ಏನು ಮಾಡಬೇಕು ಎನ್ನುವ ಬಗ್ಗೆ ಸಮಿತಿ ಮಾಡಿದ್ದೇವೆ. ಡಾ.ದೇವಿಶೆಟ್ಟಿ, ಡಾ ಮಂಜುನಾಥ್, ಸಿ.ನಾಗರಾಜ್, ನಿಮ್ಹಾನ್ಸ್ ನ ವಿ ರವಿ, ಎಂ.ಕೆ.ಸುದರ್ಶನ್ ನೇತೃತ್ವದ ಕಮಿಟಿಯು ವರದಿ ಕೊಟ್ಟಿದೆ. ಅದನ್ನು ಸಿಎಂ ಯಡಿಯೂರಪ್ಪ ಪರಿಶೀಲನೆ ಮಾಡುತ್ತಿದ್ದಾರೆ. ನಿಜಾಮುದ್ದೀನ್ ಪ್ರಕರಣದ ಬಗ್ಗೆ ಪೊಲೀಸರು ವರದಿ ಕೊಟ್ಟಿದ್ದಾರೆ ಎಂದರು.

ದೆಹಲಿ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 808 ಮಂದಿಯನ್ನು ಕ್ವಾರಂಟೈನ್‍ನಲ್ಲಿ ಇರಿಸಿ ಕೊರೊನಾ ಪರೀಕ್ಷೆ ಮಾಡಲಾಗಿದೆ. ಇನ್ನೂ 581 ಜನರು ಬೇರೆ ರಾಜ್ಯದಲ್ಲಿದ್ದಾರೆ. ಅವರು ಕರ್ನಾಟಕಕ್ಕೆ ಬಂದಿಲ್ಲ. ಕೊರೊನಾ ಸೋಂಕಿತರಲ್ಲಿ 71 ಜನ ವಿದೇಶಿ ಪ್ರಯಾಣಿಕರು ಇದ್ದಾರೆ ಎಂದು ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

delhi muslim

ದೆಹಲಿ ಸೇರಿದಂತೆ ಬೇರೆ ಪ್ರಾಥಮಿಕ ಸಂಪರ್ಕದಿಂದ 110 ಜನರಿಗೆ ಕೊರೊನಾ ಸೋಂಕು ತಗುಲಿದೆ. ಕಿಯೋಸ್ಕ್ ಮಾದರಿಯಂತೆ ರಾಜ್ಯದಲ್ಲಿ ಒಂದು ಪ್ರಯೋಗ ನಡೆಯುತ್ತಿದೆ. ನಂಜನಗೂಡು ನಿಗೂಢ ರಿಪೋರ್ಟ್ ಇನ್ನು ಕೂಡ ಬಂದಿಲ್ಲ. ಏಪ್ರಿಲ್ 12ರಂದು ಆಂಟಿ ಬಾಡಿ ಟೆಸ್ಡ್ ಕಿಟ್ ಬರಲಿದೆ. ಅದಾದ ಬಳಿಕ ರ್ಯಾಂಡಮ್ ಕೊರೊನಾ ಟೆಸ್ಟಿಂಗ್ ಪ್ರಾರಂಭವಾಗಲಿದೆ ಎಂದರು.

ಲಾಕ್‍ಡೌನ್ ವಿಸ್ತರಣೆ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ. ಸಿಎಂ ಯಡಿಯೂರಪ್ಪ ಅವರು ಯಾವುದೇ ಪತ್ರವನ್ನು ಕೇಂದ್ರಕ್ಕೆ ಬರೆದಿಲ್ಲ. ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯದೆ ಪಾಸ್ ಮಾಡುವ ಬಗ್ಗೆ ಚಿಂತನೆ ನಡೆದಿಲ್ಲ ಎಂದು ತಿಳಿಸಿದರು.

TAGGED:Kalaburagiministerpatientprivate hospitalPublic TVsuresh kumarಕಲಬುರಗಿಕೊರೊನಾ ವೈರಸ್ಖಾಸಗಿ ಆಸ್ಪತ್ರೆಪಬ್ಲಿಕ್ ಟಿವಿಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Raghav Chadha
Latest

ಎಎಪಿ ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸಂಸದರು

Public TV
By Public TV
21 minutes ago
Gadag Water supply once every 15 20 days Severe crisis in 76 villages
Districts

ಗದಗ|15-20 ದಿನಕ್ಕೊಮ್ಮೆ ನೀರು ಪೂರೈಕೆ- 76 ಹಳ್ಳಿಗಳಲ್ಲಿ ತೀವ್ರ ಬಿಕ್ಕಟ್ಟು

Public TV
By Public TV
33 minutes ago
Kerala Aalin Sherin
Latest

ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ ಪಡೆದ ಕಂದನ ಮುದ್ದಾಡಿದ ಅಲಿನ್ ಪೋಷಕರು

Public TV
By Public TV
53 minutes ago
14 year boy hangs himself for not giving mobile phone to play video games in hubballi
Crime

ಪ್ರೀ ಫೈರ್ ಗೇಮ್‌ ಆಡಲು ಮೊಬೈಲ್‌ ಕೊಡದಿದ್ದಕ್ಕೆ ನೇಣಿಗೆ ಶರಣಾದ ಬಾಲಕ

Public TV
By Public TV
1 hour ago
bjp leader son
Court

BJP ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಆರೋಪ ಕೇಸ್‌ – ಸಂತ್ರಸ್ತೆಗೆ ಪ್ರತಿ ತಿಂಗಳು 75 ಸಾವಿರ ಜೀವನಾಂಶ ನೀಡಲು ಹೈಕೋರ್ಟ್‌ ಆದೇಶ

Public TV
By Public TV
1 hour ago
Hi tech thieves arrested for stealing copper wire while wearing BSNL uniforms bengaluru Police
Bengaluru City

ಫ್ಲೈಟ್‌ನಲ್ಲಿ ಬಂದು BSNL ಸಮವಸ್ತ್ರ ಧರಿಸಿ ತಾಮ್ರದ ತಂತಿ ಕದಿಯುತ್ತಿದ್ದ ಹೈಟೆಕ್ ಖದೀಮರು ಅರೆಸ್ಟ್‌

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?