Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Kambala: ಇಂದಿನಿಂದ 2 ದಿನ ಬೆಂಗ್ಳೂರಿನಲ್ಲಿ ಕಂಬಳದ ರಂಗು – ಸಾರ್ವಜನಿಕರಿಗೆ ಪ್ರವೇಶ ಉಚಿತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Kambala: ಇಂದಿನಿಂದ 2 ದಿನ ಬೆಂಗ್ಳೂರಿನಲ್ಲಿ ಕಂಬಳದ ರಂಗು – ಸಾರ್ವಜನಿಕರಿಗೆ ಪ್ರವೇಶ ಉಚಿತ

Bengaluru City

Kambala: ಇಂದಿನಿಂದ 2 ದಿನ ಬೆಂಗ್ಳೂರಿನಲ್ಲಿ ಕಂಬಳದ ರಂಗು – ಸಾರ್ವಜನಿಕರಿಗೆ ಪ್ರವೇಶ ಉಚಿತ

Public TV
Last updated: November 25, 2023 10:15 am
Public TV
Share
2 Min Read
Kambala 1
SHARE

– ಗ್ರಾಮೀಣ ಕ್ರೀಡೆಯೊಂದಿಗೆ ಸಾಂಸ್ಕೃತಿಕ ವೈಭವ
– ಕಂಬಳಕ್ಕೆ 200 ಜೋಡಿ ಕೋಣಗಳು ರೆಡಿ

ಬೆಂಗಳೂರು: ಸದ್ಯ ರಾಜಧಾನಿಯಲ್ಲಿ ಕರಾವಳಿ ಭಾಗದ ಗ್ರಾಮೀಣ ಕ್ರೀಡೆ ಕಂಬಳದ (Kambala) ಸದ್ದು ಜೋರಾಗಿದೆ. ಇಂದಿನಿಂದ ಎರಡು ದಿನಗಳ ಕಾಲ ನಗರದ ಅರಮನೆ ಮೈದಾನದಲ್ಲಿ ಕಂಬಳದ ಕಲರವ ಇರಲಿದೆ. ಕಂಬಳದ ಕೋಣಗಳೀಗ ಸಿಲಿಕಾನ್ ಸಿಟಿಗೆ ಕಾಲಿಟ್ಟಿದ್ದು, ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಬೆಂಗಳೂರು ಸಾಂಸ್ಕೃತಿಕ ಕ್ರೀಡೆಗೆ (Cultural Sports) ಸಾಕ್ಷಿಯಾಗುತ್ತಿದೆ. ಈ ಮೊದಲು ಕಡಲತೀರದ ಜನರಿಗಷ್ಟೇ ಸೀಮಿತವಾಗಿದ್ದ ಈ ಕ್ರೀಡೆಯನ್ನು ಮೊದಲ ಬಾರಿಗೆ ಬೆಂಗಳೂರು ನಿವಾಸಿಗಳಿಗೂ ಪರಿಚಯಿಸಲಾಗುತ್ತಿದೆ. ಲಕ್ಷಾಂತರ ಮಂದಿ ಕಣ್ತುಂಬಿಕೊಳ್ಳಲು ಕಾದು ಕುಳಿತಿದ್ದಾರೆ.

Kambala 2

ನಮ್ಮ ಕಂಬಳ ಘೋಷವಾಕ್ಯದೊಂದಿಗೆ ಸಿಲಿಕಾನ್‌ ಸಿಟಿಯಲ್ಲಿ ಕಂಬಳ ನಡೆಯುತ್ತಿದ್ದು, 200 ಜೋಡಿ ಕೋಣಗಳು ಓಟದ ರಂಗು ಬೀರಲು ಸಿದ್ಧವಾಗಿವೆ. ಇಂದು (ಶನಿವಾರ) ಮಧ್ಯಾಹ್ನದ ನಂತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕಂಬಳಕ್ಕೆ ಚಾಲನೆ ಕೊಡಲಿದ್ದಾರೆ. ಅದಕ್ಕೂ ಮುನ್ನ ಅಶ್ವಿನಿ ಪುನೀತ್ ರಾಜಕುಮಾರ್ (Ashwini Puneeth Rajkumar) ಅವರು ರಾಜ ಮಹಾರಾಜರ ಹೆಸರಿನಲ್ಲಿ ನಿರ್ಮಿಸಲಾಗಿರುವ ಕಂಬಳದ ಜೋಡು ಕೆರೆ (ಕಂಬಳದ ಟ್ರ್ಯಾಕ್‌) ಉದ್ಘಾಟನೆ ನೆರವೇರಿಸಲಿದ್ದಾರೆ. 155 ಮೀಟರ್‌ ಉದ್ದದ ಕೆರೆ ಇದಾಗಿದೆ. ನಂತರ ಮಾಜಿ ಸಿಎಂಗಳಾದ ಬಿ.ಎಸ್‌ ಯಡಿಯೂರಪ್ಪ (BS Yediyurappa) ಅವರು ಸಭಾ ಕಾರ್ಯಕ್ರಮ ಮತ್ತು ಹೆಚ್‌.ಡಿ ಕುಮಾರಸ್ವಾಮಿ ಅವರು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಲಿದ್ದಾರೆ.

Kambala 3

ಸಾರ್ವಜನಿಕರಿಗೆ ಉಚಿತ ಪ್ರವೇಶ:
ಕಂಬಳದ ಸಂಭ್ರಮದ ನಡುವೆ ಕೆಲವು ಸಾಧಕರಿಗೆ ಸನ್ಮಾನ ಮಾಡಲಾಗುತ್ತದೆ. ಇಡೀ ಕಾರ್ಯಕ್ರಮದಲ್ಲಿ ಸೆಲೆಬ್ರಿಟಿಗಳ ಕಲರವವೂ ಇರಲಿದೆ. ಮಿಂಚಿನ ಓಟದಲ್ಲಿ ಓಡಿ ಪ್ರಶಸ್ತಿ ಮುಡಿಗೇರಿಸಲು 200 ಜೋಡಿ ಕೋಣಗಳು ಸಜ್ಜಾಗಿರಲಿವೆ. ಕಂಬಳ ವೀಕ್ಷಿಸಲು ವಿವಿಐಪಿಗಳಿಗೆ ಫನ್ ವರ್ಲ್ಡ್‌ ಕಡೆಯಿಂದ ಪ್ರತ್ಯೇಕ ಎಂಟ್ರಿ ವ್ಯವಸ್ಥೆ ಮಾಡಲಾಗಿದೆ. ಅರಮನೆ ಮೈದಾನದ ಗೇಟ್ ನಂಬರ್ 1, 2, 3 ಹಾಗೂ 4ರಲ್ಲಿ ಸಾರ್ವಜನಿಕರಿಗೆ ಎಂಟ್ರಿ ಇರಲಿದೆ. ಮುಖ್ಯವಾಗಿ ಪ್ರವೇಶ ಉಚಿತವಾಗಿರಲಿದೆ. ಯಾವುದೇ ಟಿಕೆಟ್‌ ಇಲ್ಲದೆ ಉಚಿತವಾಗಿ ಪ್ರವೇಶ ಮಾಡಬಹುದು. ಸಾರ್ವಜನಿಕರು ಯಾವುದೇ ಪಾಸ್‌ ತೋರಿಸುವ ಅಗತ್ಯವೂ ಇಲ್ಲ. ಆದರೆ ವಿಐಪಿಗಳಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಕಂಬಳವನ್ನು ನೋಡಲು ಜನರಿಗೆ ಗ್ಯಾಲರಿ ವ್ಯವಸ್ಥೆ ಮಾಡಲಾಗಿದೆ. 6 ರಿಂದ 7 ಸಾವಿರ ಜನರು ಗ್ಯಾಲರಿಯಲ್ಲಿ ಕುಳಿತುಕೊಂಡು ಕಂಬಳ ನೋಡಬಹುದು.

ಸಾಂಸ್ಕೃತಿಕ ವೈಭವ:
ಸಿಲಿಕಾನ್‌ ಸಿಟಿ ಜನರಿಗೆ ಕಂಬಳದ ಜೊತೆಗೆ ಸಾಂಸ್ಕೃತಿಕ ವೈಭವ ಕಣ್ತುಂಬಿಕೊಳ್ಳುವ ಅವಕಾಶವೂ ಸಿಕ್ಕಿದೆ. ಸಾಂಸ್ಕೃತಿಕ ವೇದಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ಇಡಲಾಗಿದ್ದು, ಕಂಬಳದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿವೆ. ಕರಾವಳಿಯ ಸಾಂಪ್ರದಾಯಿಕ ಹುಲಿ ಕುಣಿತ, ಜನಪದ ಕುಣಿತ ಕಂಗೀಲು, ಕಂರ್ಗೋಲು, ಮಾಂಕಾಳಿ ಕುಣಿತ ಸೇರಿದಂತೆ ಅಪರೂಪದ ಕುಣಿತಗಳಿಗೂ ಇರಲಿವೆ.

ಕೋಣಗಳ ಮೇಲೆ ವಿಶೇಷ ಕಾಳಜಿ:
ಇನ್ನೂ ಕಂಬಳದ ವೇಳೆ ಪ್ರಾಣಿ ರಕ್ಷಣಾ ಕಾಯ್ದೆಯನ್ನು ಅನುಸರಿಸಲಾಗುತ್ತದೆ. ಕೋಣಗಳಿಗೆ ಆಹಾರ ಮತ್ತು ಕುಡಿಯುವ ನೀರು ಕಲ್ಪಿಸುವ ಬಗ್ಗೆ ವಿಶೇಷ ಕಾಳಜಿ ವಹಿಸಲಾಗಿದೆ. ಕೋಣಗಳ ಆರೋಗ್ಯ ದೃಷ್ಟಿಯಿಂದ ಬೈಹುಲ್ಲು, ನೀರನ್ನು ಕೂಡ ಕರಾವಳಿಯಿಂದಲೇ ತರಿಸಲಾಗಿದೆ. ಪಶುವೈದ್ಯರು, ನಾಟಿ ವೈದ್ಯರೂ ಸಹ ಕಂಬಳದ ಸ್ಥಳದಲ್ಲಿದ್ದಾರೆ. ಗೆದ್ದ ಕೋಣಗಳಿಗೆ ಪ್ರಥಮ ಬಹುಮಾನ 16 ಗ್ರಾಂ ಚಿನ್ನ ಹಾಗೂ 1 ಲಕ್ಷ ನಗದು, 2ನೇ ಬಹುಮಾನ 8 ಗ್ರಾಂ ಚಿನ್ನ ಹಾಗೂ 50,000 ನಗದು, 3ನೇ ಬಹುಮಾನ 4 ಗ್ರಾಂ ಚಿನ್ನ ಹಾಗೂ 25,000 ನಗದು ಸಿಗಲಿದೆ.

TAGGED:bengaluruBengaluru KambalaKambala CulturalKambala Sportskaravaliಕಂಬಳಕರಾವಳಿ ಗ್ರಾಮೀಣ ಕೀಡೆಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

BBK 12
ಬಿಗ್‌ಬಾಸ್ ವಿನ್ನರ್‌ಗೆ 370000000 ವೋಟ್ – ಗೆಲ್ಲೋದ್ಯಾರು?
Latest Top Stories TV Shows
Narayana Gowda
BBK 12 | ಅಶ್ವಿನಿ ಗೌಡ ಪರ ನಾರಾಯಣ ಗೌಡ, ಗಿಲ್ಲಿ ಪರ ಪ್ರವೀಣ್‌ ಶೆಟ್ಟಿ ಬ್ಯಾಟಿಂಗ್‌
Bengaluru City Cinema Districts Karnataka Latest Main Post TV Shows
Gilli Rakshita Raghu Kavya
ಬಿಗ್‌ ಬಾಸ್‌ ಸ್ಪರ್ಧಿಗಳ ಪರ ರಾಜಕೀಯ ನಾಯಕರ ಮತಯಾಚನೆ – ಯಾರಿಗೆ ಯಾರ ಬೆಂಬಲ?
Bengaluru City Cinema Districts Karnataka Latest Mandya Top Stories TV Shows Udupi
Bigg Boss
6 ಮಂದಿಯಲ್ಲಿ ಕಪ್ ಗೆಲ್ಲೋರು ಯಾರು? ಯಾರ ಪರ ಅಭಿಮಾನಿಗಳ ಬಹುಪರಾಕ್?
Cinema Latest Main Post TV Shows

You Might Also Like

Fish 65
Food

ಥಟ್ ಅಂತಾ ಮಾಡಿ ಫಿಶ್ ಕಬಾಬ್!

Public TV
By Public TV
8 hours ago
Smriti Mandhana
Cricket

ಸೋಲೇ ಇಲ್ಲ ಗೆಲುವೇ ಎಲ್ಲಾ – ಆರ್‌ಸಿಬಿಗೆ ಸತತ 4ನೇ ಜಯ; ಮಂಧಾನಗೆ ಸೆಂಚುರಿ ಜಸ್ಟ್‌ ಮಿಸ್‌!

Public TV
By Public TV
8 hours ago
IndiGo
Latest

ವಿಮಾನ ಹಾರಾಟದಲ್ಲಿ ವ್ಯತ್ಯಯ ಪ್ರಕರಣ – ಇಂಡಿಗೋ ಸಂಸ್ಥೆಗೆ ಬರೋಬ್ಬರಿ 22 ಕೋಟಿ ದಂಡ

Public TV
By Public TV
9 hours ago
Siddaramaiah 9
Bengaluru City

ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಗುರಿ: ಸಿದ್ದರಾಮಯ್ಯ

Public TV
By Public TV
9 hours ago
DCC Bank 3
Chikkamagaluru

ಚಿಕ್ಕಮಗಳೂರು | ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸಿ.ಟಿ ರವಿ – ಭೋಜೇಗೌಡಗೆ ಗೆಲುವು

Public TV
By Public TV
9 hours ago
Bheemanna Khandre DK Shivakumar
Bengaluru City

ದೆಹಲಿಯಿಂದ ಆಗಮಿಸಿ ಭೀಮಣ್ಣ ಖಂಡ್ರೆ ಅಂತಿಮ ಸಂಸ್ಕಾರದಲ್ಲಿ ಭಾಗಿಯಾದ ಡಿಕೆಶಿ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?