Public TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
Search
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US

Home - Latest - ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿದ್ದ ಕನಕದುರ್ಗ ಮನೆಯಿಂದಲೇ ಔಟ್

Latest

ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿದ್ದ ಕನಕದುರ್ಗ ಮನೆಯಿಂದಲೇ ಔಟ್

Public TV
Last updated: 2019/01/23 at 9:17 AM
Public TV
Share
2 Min Read
SHARE

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿದ್ದ ಕನಕದುರ್ಗ ಅವರನ್ನು ಕುಟುಂಬ ಸದಸ್ಯರು ಮನೆಯಿಂದಲೇ ಈಗ ಹೊರದಬ್ಬಿದ್ದಾರೆ.

ಅತ್ತೆಯಿಂದ ಹಲ್ಲೆಗೆ ಒಳಗಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಕುಟುಂಬ ಸದಸ್ಯರು ಮನೆ ಪ್ರವೇಶಕ್ಕೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಈಗ ಕನಕದುರ್ಗ ಸರ್ಕಾರದ ವಸತಿ ನಿಲಯದಲ್ಲಿ ಆಶ್ರಯ ಪಡೆದಿದ್ದಾರೆ.

ಡಿಸೆಂಬರ್ 22 ರಂದು ತಿರುವನಂತಪುರಂನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳುತ್ತೇನೆ ಎಂದು ಕನಕದುರ್ಗ ಸುಳ್ಳು ಹೇಳಿ ದೇವಾಲಯವನ್ನು ಪ್ರವೇಶಿಸಿದ್ದರು. ಭಕ್ತರ ವಿರೋಧದ ಮಧ್ಯೆ ದೇವಾಲಯವನ್ನು ಪ್ರವೇಶಿಸಿದ್ದಕ್ಕೆ ಕೋಪಗೊಂಡಿರುವ ಅತ್ತೆ ಮತ್ತು ಮಾವ ಕನಕ ದುರ್ಗ ಅವರಿಗೆ ಮನೆಯ ಪ್ರವೇಶವನ್ನು ನಿರಾಕರಿಸಿ ಹೊರದಬ್ಬಿದ್ದಾರೆ.

ಅಯ್ಯಪ್ಪ ದೇವಾಲಯದ ಸಂಪ್ರದಾಯವನ್ನು ಮುರಿದಿದ್ದಕ್ಕೆ ಕನಕದುರ್ಗ ಸಾರ್ವಜನಿಕವಾಗಿ ಹಿಂದೂ ಸಮುದಾಯದ ಕ್ಷಮೆ ಕೇಳದ ಹೊರತು ಆಕೆಯನ್ನು ಮನೆಗೆ ಸೇರಿಸಿಕೊಳ್ಳುವುದಿಲ್ಲ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಮಹಿಳೆಯರಾದ ಬಿಂದು ಮತ್ತು ಕನಕದುರ್ಗ ಜನವರಿ 2 ರಂದು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿದ್ದರು. ದೇವಾಲಯದ ಸಂಪ್ರದಾಯವನ್ನು ಮುರಿದ ಇಬ್ಬರ ವಿರುದ್ಧ ಭಾರೀ ಆಕ್ರೋಶ ಕೇಳಿಬಂದಿತ್ತು. ಅಷ್ಟೇ ಅಲ್ಲದೇ ಜೀವಬೆದರಿಕೆ ಬಂದ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಇಬ್ಬರನ್ನು ಕೊಚ್ಚಿ ಬಳಿಯ ಅಜ್ಞಾತ ಸ್ಥಳದಲ್ಲಿ ಇರಿಸಿದ್ದರು.

ಕೇರಳದ ನಾಯರ್ ಸಮುದಾಯದ 39 ವರ್ಷದ ಕನಕದುರ್ಗ ಅಜ್ಞಾತ ಸ್ಥಳದಿಂದ ಜನವರಿ 15 ರಂದು ಬೆಳಗ್ಗೆ ತಮ್ಮ ನಿವಾಸಕ್ಕೆ ಆಗಮಿಸಿದ್ದರು. ಮನೆಗೆ ಬಂದಕೂಡಲೇ ಅತ್ತೆ ಮತ್ತು ಸೊಸೆ ಪರಸ್ಪರ ಕಿತ್ತಾಟ ನಡೆಸಿದ್ದಾರೆ. ರೊಚ್ಚಿಗೆದ್ದ ಅತ್ತೆ ಕಟ್ಟಿಗೆಯಿಂದ ಕನಕದುರ್ಗ ಮೇಲೆ ಹಲ್ಲೆ ನಡೆಸಿದ್ದು ಅವರನ್ನು ಚಿಕಿತ್ಸೆಗಾಗಿ ಮಲಪ್ಪುರಂ ಜಿಲ್ಲೆಯ ಪೆರಿಂಥಲ್ಮಣ್ಣ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಕ್ಯಾಲಿ ಕಟ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.

ದೇವಾಲಯ ಪ್ರವೇಶಿಸಿ ದೇಶವ್ಯಾಪಿ ಸುದ್ದಿಯಾಗಿದ್ದ ಕನಕದುರ್ಗ ಅವರ ಪತಿ ಪತ್ನಿ ನಾಪತ್ತೆಯಾಗಿದ್ದಾಳೆ ಎಂದು ದೂರು ನೀಡಿದ್ದರು. ಕನಕದುರ್ಗ ಮತ್ತು ನಮಗೂ ಯಾವುದೇ ಸಂಬಂಧ ಇಲ್ಲ ಎಂದು ಕುಟುಂಬದ ಸದಸ್ಯರು ಪ್ರತಿಕ್ರಿಯಿಸಿದ್ದರು.

ಬಿಂದು ಮತ್ತು ಕನಕದುರ್ಗ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ, ವಿಐಪಿ ಮತ್ತು ಮಾಧ್ಯಮಗಳ ಪ್ರವೇಶಕ್ಕೆ ಇರುವ ದ್ವಾರದ ಮೂಲಕ ಜ.2ರ ಬುಧವಾರ ಬೆಳಗ್ಗೆ 3.45ಕ್ಕೆ ದೇವಾಲಯವನ್ನು ಪ್ರವೇಶಿಸಿದ್ದರು. ಈ ಸಮಯದಲ್ಲಿ ಭಕ್ತರ ಸಂಖ್ಯೆ ಕಡಿಮೆ ಇತ್ತು ಮತ್ತು ಯಾವುದೇ ಮಾಧ್ಯಮಗಳು ಸಹ ಇರಲಿಲ್ಲ. 44 ವರ್ಷ ಬಿಂದು ತಲಶೇರಿಯಲ್ಲಿ ಕಾಲೇಜು ಉಪನ್ಯಾಸಕಿ ಮತ್ತು ಸಿಪಿಐ(ಎಂ) ಕಾರ್ಯಕರ್ತೆಯಾಗಿದ್ದು, ಕನಕದುರ್ಗ ನಾಗರಿಕ ಸರಬರಾಜು ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED: kanakadurga, kannada news, kerala, Sabarimala temple, Shelter House, ಅಯ್ಯಪ್ಪ ದೇವಾಲಯ, ಕೇರಳ, ತಿರುವನಂತಪುರಂ, ಶಬರಿಮಲೆ
Share this Article
Facebook Twitter Whatsapp Whatsapp Telegram
Share

Latest News

ಬಿಜೆಪಿಯ ಮತ್ತೊಂದು ವಿಕೆಟ್ ಪತನ- ಎಂಎಲ್‍ಸಿ ಸ್ಥಾನಕ್ಕೆ ಚಿಂಚನಸೂರ್ ರಾಜೀನಾಮೆ
By Public TV
ಡ್ಯಾನ್ಸ್ ಮಾಡುತ್ತಿದ್ದಂತೆ ಕುಸಿದು ಬಿದ್ದು ಸರ್ಕಾರಿ ನೌಕರ ಸಾವು
By Public TV
ಮಹಾ ಎಡವಟ್ಟು; ರೈಲು ನಿಲ್ದಾಣದಲ್ಲಿ ʻಬ್ಲೂ ಫಿಲ್ಮ್‌ʼ ಪ್ರದರ್ಶನ – ತಬ್ಬಿಬ್ಬಾದ ಜನ!
By Public TV
WPL 2023: ಮುಂಬೈ ಇಂಡಿಯನ್ಸ್‌ಗೆ ಹೀನಾಯ ಸೋಲು – ಅಗ್ರಸ್ಥಾನಕ್ಕೇರಿದ ಡೆಲ್ಲಿ ಕ್ಯಾಪಿಟಲ್ಸ್‌
By Public TV
ರಾಜಸ್ಥಾನದಲ್ಲಿ ಘೋಷಿಸಿದ 3,500 ರೂ. ಭತ್ಯೆಯನ್ನೇ ಇನ್ನೂ ಕೊಟ್ಟಿಲ್ಲ – ಕಾಂಗ್ರೆಸ್ ಗ್ಯಾರಂಟಿಗೆ ಬಿಜೆಪಿ ಕಿಡಿ
By Public TV
ಸಿಎಂ ಇಬ್ರಾಹಿಂಗೆ ದೃಷ್ಠಿ ತೆಗೆದು ನೋಟಿನ ಸುರಿಮಳೆ ಸುರಿಸಿದ ಯುವಕ!
By Public TV

You Might Also Like

Karnataka Election 2023

ಬಿಜೆಪಿಯ ಮತ್ತೊಂದು ವಿಕೆಟ್ ಪತನ- ಎಂಎಲ್‍ಸಿ ಸ್ಥಾನಕ್ಕೆ ಚಿಂಚನಸೂರ್ ರಾಜೀನಾಮೆ

Public TV By Public TV 3 hours ago
Crime

ಡ್ಯಾನ್ಸ್ ಮಾಡುತ್ತಿದ್ದಂತೆ ಕುಸಿದು ಬಿದ್ದು ಸರ್ಕಾರಿ ನೌಕರ ಸಾವು

Public TV By Public TV 3 hours ago
Crime

ಮಹಾ ಎಡವಟ್ಟು; ರೈಲು ನಿಲ್ದಾಣದಲ್ಲಿ ʻಬ್ಲೂ ಫಿಲ್ಮ್‌ʼ ಪ್ರದರ್ಶನ – ತಬ್ಬಿಬ್ಬಾದ ಜನ!

Public TV By Public TV 3 hours ago
Latest

WPL 2023: ಮುಂಬೈ ಇಂಡಿಯನ್ಸ್‌ಗೆ ಹೀನಾಯ ಸೋಲು – ಅಗ್ರಸ್ಥಾನಕ್ಕೇರಿದ ಡೆಲ್ಲಿ ಕ್ಯಾಪಿಟಲ್ಸ್‌

Public TV By Public TV 3 hours ago
Follow US
Go to mobile version
Welcome Back!

Sign in to your account

Lost your password?