Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿ.6 ರಂದು ವಿಚಾರಣೆ ಹಾಜರಾಗಿ – ಕಂಗನಾಗೆ ದೆಹಲಿ ಸ್ಪೀಕರ್‌ ಸಮನ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಡಿ.6 ರಂದು ವಿಚಾರಣೆ ಹಾಜರಾಗಿ – ಕಂಗನಾಗೆ ದೆಹಲಿ ಸ್ಪೀಕರ್‌ ಸಮನ್ಸ್

Latest

ಡಿ.6 ರಂದು ವಿಚಾರಣೆ ಹಾಜರಾಗಿ – ಕಂಗನಾಗೆ ದೆಹಲಿ ಸ್ಪೀಕರ್‌ ಸಮನ್ಸ್

Public TV
Last updated: November 25, 2021 2:59 pm
Public TV
Share
2 Min Read
kangana web
SHARE

ನವದೆಹಲಿ: ವಿವಾದಾತ್ಮಕ ಪೋಸ್ಟ್‌ ಮಾಡಿದ ಕಂಗನಾ ರಣಾವತ್‌ಗೆ ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸೌಹಾರ್ದ ಸಮಿತಿಯು ಸಮನ್ಸ್ ಜಾರಿ ಮಾಡಿದ್ದು ಡಿಸೆಂಬರ್ 6 ರಂದು ಮಧ್ಯಾಹ್ನ12 ಗಂಟೆಗೆ ವಿಚಾರಣೆಗೆ ಬರುವಂತೆ ಸೂಚನೆ ನೀಡಿದೆ.

ಡಿಸೆಂಬರ್ 6 ರಂದು ತಮ್ಮ ಇನ್‌ಸ್ಟಾಗ್ರಾಮ್ ಪ್ರೊಫೈಲ್ ಮೂಲಕ ಸಿಖ್ಖರ ವಿರುದ್ಧ ಮಾಡಿದ ಟೀಕೆಗಳ ಕುರಿತು ಸ್ಪಷ್ಟನೆ ನೀಡುವಂತೆ ಸಮನ್ಸ್ ಜಾರಿ ಮಾಡಿದ್ದು, ಆಮ್ ಅದ್ಮಿ ಶಾಸಕ ರಾಘವ ಚಡ್ಡಾ ನೇತೃತ್ವದ ಸಮಿತಿ ಮುಂದೆ ಹಾಜರಾಗುವಂತೆ ಸಮನ್ಸ್ ನಲ್ಲಿ ಸೂಚನೆ ನೀಡಲಾಗಿದೆ. ಸಿಖ್ಖರ ವಿರುದ್ಧ ಆಕ್ಷೇಪಾರ್ಹ ಟೀಕೆಗಳನ್ನು ಮಾಡಲಾಗಿದೆ ಎಂದು ಆರೋಪಿಸಿ ದಾಖಲಾಗಿರುವ ದೂರುಗಳ ಆಧಾರದ ಮೇಲೆ ಈ ನೋಟಿಸ್ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಏಷ್ಯಾದ ದೊಡ್ಡ ವಿಮಾನ ನಿಲ್ದಾಣಕ್ಕೆ ಮೋದಿಯಿಂದ ಭೂಮಿ ಪೂಜೆ – ವಿಶೇಷತೆ ಏನು?

kangana 2

ಕಂಗನಾ ರಣಾವತ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪ್ರಕಟಿಸಿದ ಪೋಸ್ಟ್ ಬೃಹತ್ ವ್ಯಾಪ್ತಿಯನ್ನು ಹೊಂದಿದೆ ಮತ್ತು ವಿಶ್ವದಾದ್ಯಂತ ಸುಮಾರು 80 ಲಕ್ಷ ಜನರು ಅವರನ್ನು ಅನುಸರಿಸುತ್ತಿದ್ದಾರೆ. ಕಂಗನಾ ಪೋಸ್ಟ್‌ ನಿರ್ದಿಷ್ಟವಾಗಿ ಸಿಖ್ ಸಮುದಾಯದ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ನಿದರ್ಶನಗಳನ್ನು ವಿವರಿಸುತ್ತದೆ ಮತ್ತು ಸಮಾಜದ ಶಾಂತಿ ಮತ್ತು ಸೌಹಾರ್ದತೆಯನ್ನು ಕದಡುವ ಪ್ರಯತ್ನವಾಗಿದೆ ಎಂದು ಸಮಿತಿ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದೆ.

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಗಳ ನಂತರ ನಗರದಲ್ಲಿ ಶಾಂತಿಗೆ ಭಂಗ ತರುವ ಘಟನೆಗಳನ್ನು ಪರಿಶೀಲಿಸುವ ಆದೇಶದೊಂದಿಗೆ ಈ ಸಮಿತಿಯನ್ನು ರಚಿಸಲಾಯಿತು. ಕಳೆದ ವಾರ, ಸಮಿತಿಯು ದ್ವೇಷದ ಭಾಷಣ ಮತ್ತು ಅದನ್ನು ಎದುರಿಸುವ ವೇದಿಕೆಯ ಪ್ರಯತ್ನಗಳ ಬಗ್ಗೆ ಫೇಸ್‌ಬುಕ್ ಅಧಿಕಾರಿಗಳನ್ನು ಪ್ರಶ್ನಿಸಿತು. ಇದನ್ನೂ ಓದಿ: ಅಮೆರಿಕ, ಭಾರತದ ತಂತ್ರಕ್ಕೆ ಒಪೆಕ್‌ ಗರಂ – ಮತ್ತೆ ಏರಿಕೆ ಆಗುತ್ತಾ ತೈಲ ಬೆಲೆ?

Farmers Protest

ಮೂರು ಕೃಷಿ ಕಾನೂನುಗಳನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ವಾಪಸ್ ಪಡೆದ ಬಳಿಕ ನಟಿ ಕಂಗನಾ ರಣಾವತ್, ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಿಖ್ ಪ್ರತಿಭಟನಾಕಾರರನ್ನು ಟಾರ್ಗೆಟ್ ಮಾಡಿ ಪೋಸ್ಟ್ ಮಾಡಿದ್ದರು.

ಕಂಗನಾ ಪೋಸ್ಟ್‌ ಏನಿತ್ತು?
ಕೃಷಿ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್‌ ಪಡೆದ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಕಂಗನಾ ಸ್ಟೋರಿ ಪಬ್ಲಿಶ್‌ ಮಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇಂದಿರಾಗಾಂಧಿಯ ಫೋಟೋ ಹಾಕಿ ರಾಷ್ಟ್ರದ ಆತ್ಮಸಾಕ್ಷಿಯು ಆಳವಾದ ನಿದ್ರೆಯಲ್ಲಿರುವಾಗ, ಲಾಠಿ ಒಂದೇ ಪರಿಹಾರ ಮತ್ತು ಸರ್ವಾಧಿಕಾರ ಒಂದೇ ಪರಿಹಾರ. ಜನ್ಮದಿನದ ಶುಭಾಶಯಗಳು ಮೇಡಂ ಪ್ರಧಾನ ಮಂತ್ರಿ ಎಂದು ಬರೆದಿದ್ದರು.

Farmers Protest 3

ಖಲಿಸ್ತಾನಿ ಉಗ್ರರು ಇಂದು ಸರ್ಕಾರವನ್ನು ತಿರುಚಬಹುದು. ಆದರೆ ಒಬ್ಬ ಮಹಿಳೆಯನ್ನು ನಾವು ಮರೆಯಬಾರದು. ಏಕೈಕ ಮಹಿಳಾ ಪ್ರಧಾನಿ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಇವರನ್ನು ಸೊಳ್ಳೆಗಳಂತೆ ತಮ್ಮ ಶೂ ಕೆಳಗೆ ಹೊಸಕಿ ಹಾಕಿದ್ದರು. ಆದರೆ ದೇಶವನ್ನು ಒಡೆಯಲು ಬಿಟ್ಟಿಲ್ಲ. ದಶಕಗಳ ನಂತರವೂ ಅವರ ಹೆಸರನ್ನು ಕೇಳಿದರೆ ಖಲಿಸ್ತಾನಿ ಉಗ್ರರು ಹೆದರಿ ನಡುಗುತ್ತಾರೆ. ಇವರಿಗೆ ಅಂತಹ ಗುರು ಬೇಕು ಎಂದಿದ್ದರು.

TAGGED:delhiKangana Ranautpostಕಂಗನಾ ರಣಾವತ್ಕೃಷಿ ಕಾಯ್ದೆದೆಹಲಿಸ್ಪೀಕರ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Donald Trump 1
Latest

3 ದಿನಗಳ ಒಳಗಡೆ ಒಪ್ಪಿಕೊಳ್ಳಿ – ಇಲ್ಲದಿದ್ದರೆ ತೈಲ ಪೈಪ್‌ಲೈನ್‌ಗಳು ಸ್ಫೋಟಗೊಳ್ಳುತ್ತೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
23 minutes ago
The Madhya Pradesh ministers brother abused and threatened the woman officer
Crime

ʻನಿನ್ನ ಹೂತು ಹಾಕ್ಬಿಡ್ತೀನಿʼ – ಸಚಿವರ ಸಹೋದರನಿಂದ ಮಹಿಳಾ ಅಧಿಕಾರಿಗೆ ಬೆದರಿಕೆ

Public TV
By Public TV
1 hour ago
Chinnaswamy Stadium 1
Bengaluru City

ಚಿನ್ನಸ್ವಾಮಿ ಭದ್ರತಾ ಲೋಪ ಕೇಸ್‌ಗೆ ಟ್ವಿಸ್ಟ್‌ – ಸಂಬಳ ನೀಡದ್ದಕ್ಕೆ ಆರ್‌ಸಿಬಿ ಮ್ಯಾಚ್ ದಿನವೇ ಸೇಡು ತೀರಿಸಿಕೊಂಡ ಸಿಬ್ಬಂದಿ!

Public TV
By Public TV
2 hours ago
Ashok Pattan
Bengaluru City

ಮೇ 2ನೇ ವಾರದಲ್ಲಿ ಸಿಹಿ ಸುದ್ದಿ ಕೊಡುವ ಭರವಸೆ ಹೈಕಮಾಂಡ್ ಕೊಟ್ಟಿದೆ: ಅಶೋಕ್ ಪಟ್ಟಣ್

Public TV
By Public TV
2 hours ago
Kunigal MLA Ranganath
Bengaluru City

ಬರ್ತ್‌ಡೇ ಬಾಯ್ ಡಿಕೆಶಿಗೆ ಹೈಕಮಾಂಡ್ ‘ಬಂಪರ್ ಗಿಫ್ಟ್’! – ಮೇ 15ರೊಳಗೆ ಸಿಗಲಿದೆ ಸಿಹಿ ಸುದ್ದಿ: ಕುಣಿಗಲ್ ಶಾಸಕ ರಂಗನಾಥ್

Public TV
By Public TV
2 hours ago
mother and daughter die after falling into agricultural pond in anekal
Bengaluru Rural

ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಮಗಳು ಸಾವು – ಪತಿ ವಿರುದ್ಧ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?