ಉಡುಪಿ: ಜಿಲ್ಲೆಯ ಕಾಪು ನೂತನ ಮಾರಿಗುಡಿಯ (Kapu Marigudi) ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ (Kangana Ranaut) ಭಾಗಿಯಾಗಿದ್ದಾರೆ.
ಮಂಡಿ ಕ್ಷೇತ್ರದ ಬಿಜೆಪಿ ಸಂಸದೆಯಾಗಿ ಆಯ್ಕೆಯಾಗಿರುವ ಕಂಗನಾ ರಣಾವತ್, ಕಾಪು ಹೊಸ ಮಾರಿಗುಡಿಗೆ ಬಂದು ದೇವರ ದರ್ಶನಗೈದು ಪ್ರಸಾದ ಸ್ವೀಕರಿಸಿದರು. ಇದನ್ನೂ ಓದಿ: ಇಡ್ಲಿ ಬಳಿಕ ಹೋಳಿಗೆ ಪ್ರಿಯರಿಗೆ ಶಾಕ್!
ಆರ್ಎಸ್ಎಸ್ ಮುಖಂಡ ಬಿ.ಎಲ್ ಸಂತೋಷ್ ಕ್ಷೇತ್ರಕ್ಕೆ ಭೇಟಿಕೊಟ್ಟು ದೇವರ ದರ್ಶನ ಮಾಡಿದರು. ಈ ಸಂದರ್ಭದಲ್ಲಿ ಧಾರ್ಮಿಕ ಸಭೆಯಲ್ಲಿ ಭಾಗಿಯಾದರು. ಇದನ್ನೂ ಓದಿ: ಕೆಆರ್ ನಗರ ರೇಪ್ ಸಂತ್ರಸ್ತೆ ಕಿಡ್ನ್ಯಾಪ್ ಕೇಸ್ – ಹೈಕೋರ್ಟ್ ಮೊರೆ ಹೋದ ಭವಾನಿ ರೇವಣ್ಣ
ದಕ್ಷಿಣಕನ್ನಡ ಸಂಸದ ಬೃಜೇಶ್ ಚೌಟ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಮೆಂಡನ್, ದಾನಿ ಬಂಜಾರ ಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದರು. ಇದನ್ನೂ ಓದಿ: ಶಾಸಕರಿಗಾಗಿ ವಿಧಾನಸೌಧಕ್ಕೆ ಬಂತು ರಿಕ್ಲೈನರ್, ಮಸಾಜ್ ಚೇರ್ಗಳು – ಬೆಲೆ ಎಷ್ಟು?