Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಎಡವಟ್ಟು: ಕೇಂದ್ರ ನೀಡಿದ ಪುಸ್ತಕದಲ್ಲಿ ಆರ್‌ಎಸ್‌ಎಸ್ ಪತ್ರ- ‘ಕೈ’ ಸಂಸದರ ವಿರೋಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಎಡವಟ್ಟು: ಕೇಂದ್ರ ನೀಡಿದ ಪುಸ್ತಕದಲ್ಲಿ ಆರ್‌ಎಸ್‌ಎಸ್ ಪತ್ರ- ‘ಕೈ’ ಸಂಸದರ ವಿರೋಧ

Districts

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಎಡವಟ್ಟು: ಕೇಂದ್ರ ನೀಡಿದ ಪುಸ್ತಕದಲ್ಲಿ ಆರ್‌ಎಸ್‌ಎಸ್ ಪತ್ರ- ‘ಕೈ’ ಸಂಸದರ ವಿರೋಧ

Public TV
Last updated: March 4, 2020 4:15 pm
Public TV
Share
2 Min Read
Kannada Abhivruddhi Pradhikara Meeting
SHARE

ನವದೆಹಲಿ: ಆರ್‌ಎಸ್‌ಎಸ್ ಶಿಫಾರಸುಗಳುಳ್ಳ ಹೊತ್ತಿಗೆಯನ್ನು ಕೇಂದ್ರ ಸರ್ಕಾರಕ್ಕೆ ನೀಡಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವಿವಾದಕ್ಕೆ ಗುರಿಯಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಡೆ ವಿರೋಧಿಸಿ ಕಾಂಗ್ರೆಸ್ ಸಂಸದರು ಸಭಾ ತ್ಯಾಗ ಮಾಡಿದ್ದಾರೆ.

ದೆಹಲಿಯಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ನಿವಾಸದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಭಾಗಿಯಾಗಿದ್ದ ರಾಜ್ಯಸಭಾ ಸಂಸದ ಬಿ.ಕೆ. ಹರಿಪ್ರಸಾದ್, ರಾಜೀವ್ ಗೌಡ, ಎಲ್.ಹನುಮಂತಯ್ಯ, ಜಿ.ಸಿ.ಚಂದ್ರಶೇಖರ್, ನಾಸೀರ್ ಹುಸೇನ್ ಲೋಕಸಭಾ ಸಂಸದ ಡಿ.ಕೆ.ಸುರೇಶ್ ಸಭಾ ತ್ಯಾಗ ಮಾಡಿದರು.

Kannada Abhivruddhi Pradhikara Meeting C

ವಿವಿಧ ವಲಯಗಳಲ್ಲಿ ಕನ್ನಡ ಅಭಿವೃದ್ಧಿ ಸಂಬಂಧ ಪ್ರಾಧಿಕಾರ ಅಧ್ಯಕ್ಷ ಟಿ.ಎಸ್.ನಾಗಭರಣ ನೇತೃತ್ವದಲ್ಲಿ ನಿಯೋಗವೊಂದು ಕೇಂದ್ರ ಸಚಿವರ ಭೇಟಿಗೆ ದೆಹಲಿಗೆ ಆಗಮಿಸಿತ್ತು. ನಿಯೋಗದಲ್ಲಿ ಮಾಳವಿಕಾ ಅವಿನಾಶ್, ಪ್ರಕಾಶ್ ಬೆಳವಾಡಿ, ಗುರುರಾಜ್ ಕರ್ಜಗಿ ಸೇರಿ ಹಲವು ಸದಸ್ಯರು ಒಳಗೊಂಡಿದ್ದರು. ಕೇಂದ್ರ ಸಚಿವರ ಭೇಟಿಗೂ ಮುನ್ನ ಡಿ.ವಿ.ಸದಾನಂದ ಗೌಡ ನಿವಾಸದಲ್ಲಿ ಸರ್ವ ಸಂಸದರ ಸಭೆ ಕರೆಯಲಾಗಿತ್ತು.

ಸಭೆಯಲ್ಲಿ ಕೇಂದ್ರ ಸರ್ಕಾರಕ್ಕೆ ನೀಡಲು ತಂದಿದ್ದ ಹೊತ್ತಿಗೆಯಲ್ಲಿ ಆರ್‍ಎಸ್‍ಎಸ್ ಶಿಫಾರಸು ಪತ್ರವನ್ನು ಕಂಡು ಸಂಸದರಾದ ಬಿ.ಕೆ.ಹರಿಪ್ರಸಾದ್, ರಾಜೀವ್ ಗೌಡ ವಿರೋಧಿಸಿದರು. ಸರ್ಕಾರ ಸಂಸ್ಥೆವೊಂದರ ಪುಸ್ತಕದಲ್ಲಿ ಆರ್‌ಎಸ್‌ಎಸ್ ಪತ್ರ ಬಳಕೆ ಮಾಡಿದ್ದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಸಭಾ ತ್ಯಾಗ ಮಾಡಿದರು.

Kannada Abhivruddhi Pradhikara Meeting D

ಬಳಿಕ ಮಾತನಾಡಿದ ಎಲ್.ಹನುಮಂತಯ್ಯ, ಆರ್‌ಎಸ್‌ಎಸ್ ನೋಂದಣಿಯಾಗದ ಸಂಸ್ಥೆ. ಅದರಲ್ಲೂ ಬಹು ಸಂಖ್ಯೆ ಜನರಿಂದ ಟೀಕೆಗೆ ಒಳಗಾಗಿರುವ ಸಂಘಟನೆ. ಇದು ಹಿಂದಿ ಮತ್ತು ಸಂಸ್ಕೃತವನ್ನು ಪ್ರತಿಪಾದಿಸುವ ಸಂಸ್ಥೆಯಾಗಿದ್ದು, ಇದರ ಶಿಫಾರಸು ಪತ್ರ ಬಳಸಿದ್ದು ಸರಿಯಲ್ಲ ಎಂದು ಹರಿಹಾಯ್ದರು. ಈ ಸಂಘಟನೆ ಪತ್ರ ಸರ್ಕಾರ ದಾಖಲೆಯಲ್ಲಿ ತುರುಕಲಾಗಿದೆ ಆಡಳಿತರೂಢ ಸರ್ಕಾರವನ್ನು ಮೆಚ್ಚಿಸಲು ಪ್ರಾಧಿಕಾರ ಹೀಗೆ ಮಾಡಿದೆ ಎಂದು ದೂರಿದರು.

ಜಿ.ಸಿ.ಚಂದ್ರಶೇಖರ್ ಮಾತಾನಾಡಿ, ನಾವು ಹಿಂದೆ ಕನ್ನಡದ ಅಭಿವೃದ್ಧಿ ಬಗ್ಗೆ ಸಂಸತ್‍ನಲ್ಲಿ ಸಾಕಷ್ಟು ಚರ್ಚಿಸಿದ್ದೇವೆ. ಇತರೆ ಕನ್ನಡದ ಸಂಘ ಸಂಸ್ಥೆಗಳು ಅನೇಕ ಶಿಫಾರಸು ಮಾಡಿದೆ. ಅದು ಯಾವುದನ್ನು ಬಳಸದೇ ಆರ್‌ಎಸ್‌ಎಸ್ ಶಿಫಾರಸು ತುರುಕುವ ಪ್ರಯತ್ನ ಮಾಡಿದೆ ಎಂದರು.

Kannada Abhivruddhi Pradhikara Meeting A

ಈ ಬಗ್ಗೆ ಮಾತನಾಡಿದ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಭರಣ, ಮಾಹಿತಿಯನ್ನು ಅರ್ಥೈಸುವ ದೃಷ್ಟಿಯಿಂದ ಕೆಲವು ಪ್ರಮುಖ ಮಾಹಿತಿಯಷ್ಟೆ ಹೊತ್ತಿಕೆಯಲ್ಲಿ ಸೇರಿಸಿದೆ. ಕೇವಲ ಬುಲೆಟ್ ಪಾಯಿಂಟ್‍ಗಳನ್ನು ಮಾಡಿದ್ದೇವೆ. ಇದಕ್ಕಾಗಿ ಆರ್‌ಎಸ್‌ಎಸ್ ಪತ್ರವೊಂದನ್ನು ಮಾತ್ರ ಸೇರಿಸಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿ ಇತರೆ ಸಂಸ್ಥೆಗಳ ಶಿಫಾರಸುಗಳನ್ನು ಸೇರಿಸಲಾಗುವುದು. ಕನ್ನಡ ಅಭಿವೃದ್ಧಿಯೇ ಪ್ರಾಧಿಕಾರದ ಮುಖ್ಯ ಉದ್ದೇಶ ಎಂದು ಸ್ಪಷ್ಟನೆ ನೀಡಿದರು.

ಸಂಘ ಪರವಾರಕ್ಕೂ ಎಲ್ಲ ಭಾಷೆಯ ಪ್ರಮುಖ್ಯತೆ ಅರ್ಥವಾಗಿದೆ. ಮಾತೃಭಾಷೆಗೆ ಹೆಚ್ಚಿನ ಅವಕಾಶ ಬೇಕು ಎಂದು ಆರ್‌ಎಸ್‌ಎಸ್ ಹೇಳಿದೆ. ಸಂಘ ಪರಿವಾರದ ಸಿದ್ಧಾಂತಗಳನ್ನು ಕೇಂದ್ರ ಸರ್ಕಾರ ಒಪ್ಪಿದೆ ಅವರದೇ ಶಿಫಾರಸುಗಳನ್ನು ಕೇಂದ್ರ ಸರ್ಕಾರ ಒಪ್ಪಬಹುದು. ಹೀಗಾಗಿ ಆರ್‌ಎಸ್‌ಎಸ್ ಪತ್ರವನ್ನು ಪುಸ್ತಕದಲ್ಲಿ ಸೇರಿಸಿದೆ ಎಂದು ನಿಯೋಗ ಸದಸ್ಯ ಪ್ರಕಾಶ ಬೆಳವಾಡಿ ಹೇಳಿದರು.

Kannada Abhivruddhi Pradhikara Meeting E 1

TAGGED:congressKannada Abhivruddhi PradhikaraMPsPublic TVRSS Letterಆರ್‍ಎಸ್‍ಎಸ್ಕನ್ನಡ ಅಭಿವೃದ್ಧಿ ಪ್ರಾಧಿಕಾರಕಾಂಗ್ರೆಸ್ ಸಂಸದರುಕೇಂದ್ರ ಸರ್ಕಾರನವದೆಹಲಿಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Narendra Modi
Crime

ಹಣಕ್ಕಾಗಿ ಮೋದಿ ಭದ್ರತೆಯ ಗೌಪ್ಯ ಮಾಹಿತಿ ಶತ್ರುಗಳಿಗೆ ರವಾನೆ – ಆರೋಪಿ ಅರೆಸ್ಟ್‌

Public TV
By Public TV
19 minutes ago
Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
8 hours ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
9 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
9 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
9 hours ago
01 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-1

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?