Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಲ್ಲಿದ್ದೆ ಇಲ್ಲಿತನಕ: ತಾಜಾತನದ ಅನುಭೂತಿಯೊಂದಿಗೆ ಪ್ರೇಕ್ಷಕರ ಮನಮುಟ್ಟಿದ ಸೃಜಾ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಎಲ್ಲಿದ್ದೆ ಇಲ್ಲಿತನಕ: ತಾಜಾತನದ ಅನುಭೂತಿಯೊಂದಿಗೆ ಪ್ರೇಕ್ಷಕರ ಮನಮುಟ್ಟಿದ ಸೃಜಾ!

Cinema

ಎಲ್ಲಿದ್ದೆ ಇಲ್ಲಿತನಕ: ತಾಜಾತನದ ಅನುಭೂತಿಯೊಂದಿಗೆ ಪ್ರೇಕ್ಷಕರ ಮನಮುಟ್ಟಿದ ಸೃಜಾ!

Public TV
Last updated: October 11, 2019 4:05 pm
Public TV
Share
2 Min Read
Ellidde Illi Tanaka 2
SHARE

ಬೆಂಗಳೂರು: ಕಿರುತೆರೆಗೂ ಸಿನಿಮಾಗೂ ಸಾಕಷ್ಟು ವ್ಯತ್ಯಾಸಗಳಿವೆ. ಆದರೆ ಪ್ರೇಕ್ಷಕರ ನಾಡಿಮಿಡಿತವನ್ನು ಸ್ಪಷ್ಟವಾಗಿ ಗ್ರಹಿಸುವ ತಾಕತ್ತಿರುವ ನಿರ್ದೇಶಕನ ಪಾಲಿಗೆ ಆ ವ್ಯತ್ಯಾಸ ಸವಾಲಿನ ಸಂಗತಿಯಲ್ಲ. ನಿರ್ದೇಶಕ ತೇಜಸ್ವಿ ಮೊದಲ ಹೆಜ್ಜೆಯಲ್ಲಿಯೇ ಅದನ್ನು ಸಾಬೀತುಗೊಳಿಸಿದ್ದಾರೆ. ಅವರು ನಿರ್ದೇಶನ ಮಾಡಿರುವ ಎಲ್ಲಿದ್ದೆ ಇಲ್ಲಿತನಕ ಚಿತ್ರ ಭಾರೀ ಸದ್ದು ಮಾಡುತ್ತಲೇ ಸಾಗಿ ಬಂದಿತ್ತು. ಹಾಡು, ಟ್ರೈಲರ್, ಪೋಸ್ಟರ್ ಸೇರಿದಂತೆ ಫ್ರೆಶ್ ಆದ ಕಥೆಯ ಹಿಂಟ್ ಬಿಟ್ಟು ಕೊಡುತ್ತಲೇ ಈ ಸಿನಿಮಾ ಪ್ರೇಕ್ಷಕರನ್ನು ಆಕರ್ಷಿಸಿಕೊಂಡಿತ್ತು. ಅದೀಗ ಬಿಡುಗಡೆಯಾಗಿದೆ. ಈ ಮೂಲಕ ತಾಜಾತನದ ಅನುಭೂತಿಯೊಂದಿಗೆ ಪ್ರೇಕ್ಷಕರ ಮನಮುಟ್ಟುವಲ್ಲಿ ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಗೆದ್ದಿದ್ದಾರೆ.

Ellidde Illi Tanaka 8

ಸೃಜನ್ ಲೋಕೇಶ್ ಇಲ್ಲಿ ಸೂರ್ಯ ಎಂಬ ಪಾತ್ರವನ್ನು ಸಂಪೂರ್ಣವಾಗಿ ಒಳಗಿಳಿಸಿಕೊಂಡು ನಟಿಸಿದ್ದಾರೆ. ತಂದೆಯ ಪಾಲಿಗೆ ಸೂರ್ಯ ಮುದ್ದಿನ ಮಗ. ಆತ ಅದೆಲ್ಲಿ ಸಹವಾಸ ದೋಷದಿಂದ ಹಾಳಾಗುತ್ತಾನೋ ಎಂಬ ಭಯದಿಂದ ಆತನನ್ನು ತಂದೆ ವಿದೇಶಕ್ಕೆ ಕರೆದೊಯ್ಯುತ್ತಾನೆ. ಆದರೆ ಅಲ್ಲಿ ಅದೇನೇ ಸೌಕರ್ಯಗಳು ಸಿಕ್ಕರೂ ಸೂರ್ಯನನ್ನು ಕಳ್ಳುಬಳ್ಳಿಯ ಬಂಧ ಸದಾ ಸೆಳೆಯುತ್ತಿರುತ್ತೆ. ಒಂದಷ್ಟು ವರ್ಷಗಳ ನಂತರ ಆತ ಹಳೇ ಗೆಳೆಯರನ್ನರಸಿ ಸ್ವದೇಶಕ್ಕೆ ಮರಳುತ್ತಾನೆ. ಈ ನಡುವೆ ಮದುವೆ ಮನೆಯೊಂದರಲ್ಲಿ ದಂತದ ಬೊಂಬೆಯಂಥಾ ಹುಡುಗಿ ಆತನ ಮನ ಸೆಳೆದಿರುತ್ತಾಳೆ. ಅದೇ ಗುಂಗಿನಲ್ಲಿ ತೇಲಾಡುತ್ತಲೇ ಸೂರ್ಯ ಗೆಳೆಯನ ಚಾಲೆಂಜು ಸ್ವೀಕರಿಸಿ ಕೆಲಸ ಹುಡುಕ ಹೋದರೆ ಆ ಕಂಪನಿಯಲ್ಲಿಯೂ ಸಾಕ್ಷಾತ್ತು ನಂದಿನಿಯ ದರ್ಶನವಾಗಿ ಸೂರ್ಯನೊಳಗೆ ಪ್ರೀತಿಯ ಪ್ರಭೆ ಮತ್ತಷ್ಟು ಪ್ರಕಾಶಮಾನವಾಗುತ್ತೆ.

Ellidde Illi Tanaka 7

ಕೆಲಸ ಗಿಟ್ಟಿಸಿಕೊಂಡು ಸೆಟಲ್ ಆಗಬೇಕೆಂಬುದಕ್ಕಿಂತಲೂ ನಂದಿನಿಯನ್ನು ಒಲಿಸಿಕೊಳ್ಳಬೇಕೆಂಬ ಉದ್ದೇಶದಿಂದ ಸೂರ್ಯ ಅದೇ ಕಂಪನಿಯಲ್ಲಿ ಕೆಲಸ ಗಿಟ್ಟಿಸಿಕೊಳ್ಳುತ್ತಾನೆ. ಆ ನಂತರದದ್ದು ಆಕೆಯನ್ನು ಒಲಿಸಿಕೊಳ್ಳೋ ಪಡಿಪಾಟಲು. ನಂದಿನಿ ಸುಳ್ಳಿನ ನೆರಳು ಸೋಕಿದರೂ ಕೊಸರಾಡುವ ಪೈಕಿ. ಆದರೆ ಸೂರ್ಯ ಸುಳ್ಳಿನ ಮಹಲಿನಲ್ಲಿಯೇ ಪ್ರೇಮಸೌಧ ಕಟ್ಟಿ ಬಿಟ್ಟಿರುತ್ತಾನೆ. ಅದಕ್ಕೆ ಮದುವೆ ಮೂಲಕ ಬ್ರೇಕ್ ಹಾಕೋ ಉದ್ದೇಶದಲ್ಲಿ ಸೂರ್ಯನಿರುವಾಗಲೇ ಮದುವೆ ಮನೆಯಲ್ಲಿಯೇ ಆತನ ಸುಳ್ಳಿನ ಪುರಾಣ ನಂದಿನಿ ಮುಂದೆ ಬಿಚ್ಚಿಕೊಳ್ಳುತ್ತೆ. ಆ ನಂತರದಲ್ಲಿ ಏನಾಗುತ್ತೆಂಬುದೂ ಸೇರಿದಂತೆ ಇಡೀ ಚಿತ್ರ ರೋಚಕವಾಗಿ ಮೂಡಿ ಬಂದಿದೆ.

Ellidde Illi Tanaka 6

ತೇಜಸ್ವಿ ಪ್ರೇಕ್ಷಕರ ಅಭಿಲಾಶೆ ಮತ್ತು ಸೃಜನ್ ಲೋಕೇಶ್ ಅವರಿಗೆ ತಕ್ಕುದಾಗಿಯೇ ಕಥೆ ಹೊಸದು ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಹೇಳಿಕೇಳಿ ಸೃಜನ್ ಲೋಕೇಶ್ ಟಾಕಿಂಗ್ ಸ್ಟಾರ್. ಇಲ್ಲಿ ಆ ಬಿರುದು ಮತ್ತಷ್ಟು ಮಿರುಗುವಂಥ ಮಾತಿನ ಜುಗಲ್ಬಂಧಿ ಇದೆ. ಅಚ್ಚರಿಯಾಗೋದು ಸೃಜನ್ ಅವರ ಬದಲಾವಣೆ. ಸೃಜನ್ ಅದ್ಭುತ ನಟನಾಗಿ ಬದಲಾಗಿದ್ದಾರೆ. ಡ್ಯಾನ್ಸು, ಫೈಟಿಂಗ್ ಸೇರಿದಂತೆ ಎಲ್ಲದರಲ್ಲಿಯೂ ಸೃಜಾ ತಾಜಾ ತಾಜ. ಇನ್ನುಳಿದಂತೆ ನಾಯಕಿಯಾಗಿ ಹರಿಪ್ರಿಯಾ ನಟನೆ ಬಗ್ಗೆ ಎರಡು ಮಾತಿಲ್ಲ. ಅಮ್ಮನಾಗಿ ನಟಿಸಿರೋ ತಾರಾ ಅವರದ್ದು ಎಂದಿನಂತೆ ಮಂತ್ರಮುಗ್ಧಗೊಳಿಸೋ ನಟನೆ. ಮಿಕ್ಕೆಲ್ಲ ತಾರಾಗಣವೂ ಅದಕ್ಕೆ ಸಾಥ್ ಕೊಟ್ಟಿದೆ. ಎಲ್ಲಿಯೂ ಬೋರು ಹೊಡೆಸದಂತೆ, ಮನೋರಂಜನೆಗೆ ತುಸುವೂ ತತ್ವಾರವಾಗದಂತೆ ತೇಜಸ್ವಿ ಈ ಸಿನಿಮಾವನ್ನು ಕಟ್ಟಿ ಕೊಟ್ಟಿದ್ದಾರೆ.

ರೇಟಿಂಗ್: 3.5/5

TAGGED:Cinema ReviewEllidde illi tanakaHariprriyapublictvsandalwoodSrujan LokeshTara Anooradhaಎಲ್ಲಿದ್ದೆ ಇಲ್ಲಿ ತನಕತಾರಾ ಅನೂರಾಧನಿರ್ದೇಶಕ ತೇಜಸ್ವಿಪಬ್ಲಿಕ್ ಟಿವಿಸಿನಿಮಾಸೃಜನ್ ಲೋಕೇಶ್ಸ್ಯಾಂಡಲ್‍ವುಡ್ಹರಿಪ್ರಿಯಾ
Share This Article
Facebook Whatsapp Whatsapp Telegram

Cinema news

Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood
rashmika vijay devarakonda geetha govindam
ರಶ್ಮಿಕಾ, ವಿಜಯ್‌ ಮದುವೆಗೆ ಬೆಂಗಳೂರಿನಿಂದ ಹೂ ಪೂರೈಕೆ
Bengaluru City Cinema Latest Main Post Sandalwood South cinema Top Stories

You Might Also Like

NAVAMI 1
Chikkamagaluru

ಚಿಕ್ಕಮಗಳೂರು | ಹಿಟ್ & ರನ್‍ಗೆ ಸಹಕಾರ ಸಂಘದ ಸಿಬ್ಬಂದಿ ಬಲಿ

Public TV
By Public TV
35 minutes ago
Shivalinge Gowda 1
Districts

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ? ನಾನಿದ್ದಿದ್ರೆ ಇನ್ನೊಂದು ಸೀಟ್ ಜಾಸ್ತಿ ಆಗೋದಷ್ಟೇ: ಶಿವಲಿಂಗೇಗೌಡ

Public TV
By Public TV
43 minutes ago
ಹುಬ್ಬಳ್ಳಿ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ
Dharwad

ಪ್ರಹ್ಲಾದ್ ಜೋಶಿ ಕಾರ್ಯಾಲಯದಲ್ಲಿ ಸ್ವಚ್ಛ ವಾಹಿನಿ ಚಾಲಕಿ, ರಕ್ಷಣಾ ಸಿಬ್ಬಂದಿಯಿಂದ ಧ್ವಜಾರೋಹಣ

Public TV
By Public TV
1 hour ago
belagavi money robbery
Belgaum

ನಾಪತ್ತೆಯಾದ 400 ಕೋಟಿ ಹಣ ಗುಜರಾತಿನ ಪ್ರಭಾವಿ ರಾಜಕಾರಣಿಯದ್ದು?

Public TV
By Public TV
1 hour ago
Yatnal amit shah
Districts

ರಾಜ್ಯದಲ್ಲಿ SIR ಜಾರಿಗೊಳಿಸಿ, ಅಕ್ರಮ ಬಾಂಗ್ಲಾ ವಲಸಿಗರನ್ನು ಗಡೀಪಾರು ಮಾಡಿ – ಕೇಂದ್ರ ಗೃಹ ಸಚಿವರಿಗೆ ಯತ್ನಾಳ್ ಪತ್ರ

Public TV
By Public TV
2 hours ago
Gokarna Tourists Rescue
Districts

ಗೋಕರ್ಣ | ಸಮುದ್ರಕ್ಕಿಳಿದು ಅಲೆಗೆ ಸಿಲುಕಿದ ಮೂರು ಜನ ಪ್ರವಾಸಿಗರ ರಕ್ಷಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?