Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ರಾಯಚೂರಿನ SSLC ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ

    ರಾಯಚೂರಿನ SSLC ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ

    ಟಿವಿಯಲ್ಲಿ ಬಂದಿರುವುದನ್ನು ವಾಪಸ್ ತೆಗೆದುಕೊಳ್ಳಲು ಆಗುತ್ತಾ..?: ಸಿದ್ದರಾಮಯ್ಯ

    ಟಿವಿಯಲ್ಲಿ ಬಂದಿರುವುದನ್ನು ವಾಪಸ್ ತೆಗೆದುಕೊಳ್ಳಲು ಆಗುತ್ತಾ..?: ಸಿದ್ದರಾಮಯ್ಯ

    ಕುಮಾರಸ್ವಾಮಿ ಡೀಲ್ ಹೇಳಿಕೆಯಿಂದ ಬೇಸರ: ದಿನೇಶ್ ಕಲ್ಲಹಳ್ಳಿ

    ಕುಮಾರಸ್ವಾಮಿ ಡೀಲ್ ಹೇಳಿಕೆಯಿಂದ ಬೇಸರ: ದಿನೇಶ್ ಕಲ್ಲಹಳ್ಳಿ

    ನನ್ನ ಬಳಿ ಮೂವರು ಪ್ರಭಾವಿ ವ್ಯಕ್ತಿಗಳ ಸಿಡಿ ಇದೆ : ದಿನೇಶ್ ಕಲ್ಲಹಳ್ಳಿ

    ಮಾಜಿ ಸಚಿವರ ವಿರುದ್ಧ ನೀಡಿದ್ದ ದೂರು ಹಿಂಪಡೆದ ದಿನೇಶ್ ಕಲ್ಲಹಳ್ಳಿ

    ಮಾದಪ್ಪನಿಗೆ ಬೆಳ್ಳಿ ಕಣ್ಣು ಕಾಣಿಕೆ ಕೊಟ್ಟ ಮಾಜಿ ಸಿಎಂ ಎಸ್‍ಎಂಕೆ

    ಮಾದಪ್ಪನಿಗೆ ಬೆಳ್ಳಿ ಕಣ್ಣು ಕಾಣಿಕೆ ಕೊಟ್ಟ ಮಾಜಿ ಸಿಎಂ ಎಸ್‍ಎಂಕೆ

    ದೊಡ್ಡ ಸಿಡಿ ಸುಟ್ಟು ಬ್ಲಾಕ್‍ಮೇಲ್ ವಿರುದ್ಧ ವಾಟಾಳ್ ಪ್ರತಿಭಟನೆ

    ದೊಡ್ಡ ಸಿಡಿ ಸುಟ್ಟು ಬ್ಲಾಕ್‍ಮೇಲ್ ವಿರುದ್ಧ ವಾಟಾಳ್ ಪ್ರತಿಭಟನೆ

    ನನ್ನ ಬಗ್ಗೆ ಸಿಡಿ ಇದ್ರೆ ರಾಷ್ಟ್ರಮಟ್ಟದಲ್ಲಿ ಬಿಡುಗಡೆ ಮಾಡಲಿ: ಮುನಿರತ್ನ

    ನನ್ನ ಬಗ್ಗೆ ಸಿಡಿ ಇದ್ರೆ ರಾಷ್ಟ್ರಮಟ್ಟದಲ್ಲಿ ಬಿಡುಗಡೆ ಮಾಡಲಿ: ಮುನಿರತ್ನ

    ಸಿದ್ದರಾಮಯ್ಯ, ಡಿಕೆಶಿ ಜೋಡೆತ್ತುಗಳಲ್ಲ, ಕಾದಾಟದ ಹೋರಿಗಳು: ಶ್ರೀರಾಮುಲು

    ಸಿದ್ದರಾಮಯ್ಯ, ಡಿಕೆಶಿ ಜೋಡೆತ್ತುಗಳಲ್ಲ, ಕಾದಾಟದ ಹೋರಿಗಳು: ಶ್ರೀರಾಮುಲು

    ನಮ್ಮ ಬಗ್ಗೆ ಮಾತಾಡಿದವರಿಗೆ ಪ್ರಮೋಷನ್ ಸಿಗಲಿ: ಡಿಕೆಶಿ

    ದಿನಾ ಟಿವಿಯಲ್ಲಿ ಬಿಜೆಪಿ ಸಿನಿಮಾ ಬರುತ್ತಿದೆ: ಡಿ.ಕೆ ಶಿವಕುಮಾರ್

    ಯಾದಗಿರಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ – ಐಎಸ್‍ಡಿ ತಂಡದಿಂದ ದಾಳಿ

    ಯಾದಗಿರಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ – ಐಎಸ್‍ಡಿ ತಂಡದಿಂದ ದಾಳಿ

    ನನ್ನದು ಅಂತಹ ಯಾವುದೇ ಸಿಡಿಗಳು ಇಲ್ಲ- ನಗೆ ಚಟಾಕಿ ಹಾರಿಸಿದ್ರು ಮಾಧುಸ್ವಾಮಿ

    ನನ್ನದು ಅಂತಹ ಯಾವುದೇ ಸಿಡಿಗಳು ಇಲ್ಲ- ನಗೆ ಚಟಾಕಿ ಹಾರಿಸಿದ್ರು ಮಾಧುಸ್ವಾಮಿ

    ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಇಲ್ಲ: ಎಚ್‍ಡಿಕೆ

    ಪೆಟ್ರೋಲ್‌ನ್ನು ಜಿಎಸ್‌ಟಿಗೆ‌ ಸೇರಿಸಿದರೆ ಅದು ರಾಜ್ಯಗಳ ಪಾಲಿಗೆ ಮರಣ ಶಾಸನ – ಕೇಂದ್ರದ ವಿರುದ್ಧ ಎಚ್‌ಡಿಕೆ ಆಕ್ರೋಶ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

‘ಹೀರೋ’ ಎಂಟ್ರಿಗೆ ದಿನಾಂಕ ಫಿಕ್ಸ್- ಮಾರ್ಚ್ 5ಕ್ಕೆ ರಿಷಭ್ ಶೆಟ್ಟಿ ‘ಹೀರೋ’ ಚಿತ್ರಮಂದಿರಕ್ಕೆ

Public Tv by Public Tv
3 weeks ago
Reading Time: 1min read

ರಿಷಭ್ ಶೆಟ್ಟಿ ಅಭಿನಯದ ‘ಹೀರೋ’ ಚಿತ್ರ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಮಾರ್ಚ್ 5ಕ್ಕೆ ‘ಹೀರೋ’ ಸಿನಿಮಾ ಚಿತ್ರಮಂದಿರದ ಅಂಗಳಕ್ಕೆ ಎಂಟ್ರಿ ಕೊಡಲಿರುವ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿಯನ್ನು ಹೊರಹಾಕಿದೆ. ಚಿತ್ರದ ಕುತೂಹಲ ಭರಿತ ಟ್ರೇಲರ್ ನೋಡಿದ ಮಂದಿ ಮೆಚ್ಚುಗೆ ವ್ಯಕ್ತಪಡಿಸುವುದರ ಜೊತೆಗೆ ಸಿನಿಮಾ ಬಿಡುಗಡೆ ಯಾವಾಗ ಎಂಬ ಪ್ರಶ್ನೆಯನ್ನು ಚಿತ್ರತಂಡದ ಮುಂದಿಟ್ಟಿದ್ರು. ಇದೀಗ ಪ್ರೇಕ್ಷಕ ಮಹಾಪ್ರಭುಗಳ ಕಾಯುವಿಕೆಗೆ ಉತ್ತರ ಸಿಕ್ಕಿದ್ದು, ಮಾರ್ಚ್ 5ರಂದು ‘ಹೀರೋ’ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ನಿರ್ದೇಶಕ ಹಾಗೂ ನಟ ರಿಷಭ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ‘ಹೀರೋ’. ಬೆಲ್ ಬಾಟಂ ಸಿನಿಮಾ ನಂತರ ರಿಷಭ್ ನಾಯಕ ನಟಿಸುತ್ತಿರುವ ಎರಡನೇ ಸಿನಿಮಾ ಇದು. ಭರತ್ ರಾಜ್ ‘ಹೀರೋ’ ನಿರ್ದೇಶಕ. ನಿರ್ದೇಶಕನಾಗಿ ಇದು ಇವರ ಮೊದಲ ಪ್ರಯತ್ನ ಕೂಡ ಹೌದು. ಲಾಕ್‍ಡೌನ್ ಅವಧಿಯಲ್ಲೇ ಇಡೀ ಸಿನಿಮಾ ಚಿತ್ರೀಕರಣ ಪೂರ್ಣಗೊಳಿಸಿ ಸೈ ಎನಿಸಿಕೊಂಡಿತ್ತು ಚಿತ್ರತಂಡ. ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದ ಚಿತ್ರತಂಡ ಸಿನಿಮಾ ಬಗ್ಗೆ ಒಂದೊಂದೇ ಅಪ್ಡೇಟ್ಸ್ ನೀಡುತ್ತ ಸಿನಿಮಾ ಬಗ್ಗೆ ಅಪಾರ ನಿರೀಕ್ಷೆಯನ್ನು ಹುಟ್ಟು ಹಾಕಿತ್ತು. ಚಿತ್ರದ ಟ್ರೇಲರ್ ಎಲ್ಲರ ನಿರೀಕ್ಷೆಯನ್ನು ದುಪ್ಪಟ್ಟು ಮಾಡುವುದರ ಜೊತೆಗೆ ಸಿನಿಮಾ ಮೇಲಿನ ಒಲವನ್ನು ಇನ್ನಷ್ಟು ಹೆಚ್ಚು ಮಾಡಿದೆ.

ಸಸ್ಪೆನ್ಸ್, ಆಕ್ಷನ್, ಕಾಮಿಡಿ, ಥ್ರಿಲ್ಲರ್, ಲವ್ ಎಲ್ಲಾ ಎಲಿಮೆಂಟ್ ಗಳನ್ನು ಒಳಗೊಂಡಿರುವ ‘ಹೀರೋ’ ಚಿತ್ರದಲ್ಲಿ ರಿಷಭ್ ಶೆಟ್ಟಿ, ಗಾನವಿ ಲಕ್ಷ್ಮಣ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದು, ಕ್ಷೌರಿಕನ ಪಾತ್ರದಲ್ಲಿ ರಿಷಭ್ ಶೆಟ್ಟಿ ಬಣ್ಣಹಚ್ಚಿದ್ದಾರೆ. ರಿಷಭ್ ಶೆಟ್ಟಿ ಫಿಲ್ಮ್ಸ್ ನಿರ್ಮಾಣದಲ್ಲಿ ಸಿನಿಮಾ ಮೂಡಿ ಬಂದಿದ್ದು, ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಅರವಿಂದ್ ಎಸ್ ಕಶ್ಯಪ್ ಛಾಯಾಗ್ರಹಣ ಚಿತ್ರಕ್ಕಿದೆ. ವಿಕ್ರಂ ಮೋರ್ ಸಾಹಸ ನಿರ್ದೇಶನದಲ್ಲಿ ‘ಹೀರೋ’ ಸಿನಿಮಾ ಸಾಹಸ ದೃಶ್ಯಗಳು ಮೂಡಿ ಬಂದಿದ್ದು, ಪ್ರಮೋದ್ ಶೆಟ್ಟಿ, ಉಗ್ರಂ ಮಂಜು ಒಳಗೊಂಡಂತೆ ಹಲವು ಕಲಾವಿದರು ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

Tags: Ganavi LaxmanHeroPublic TVRishabh Shettysandalwoodಗಾನವಿ ಲಕ್ಷ್ಮಣ್ಪಬ್ಲಿಕ್ ಟಿವಿರಿಷಭ್ ಶೆಟ್ಟಿಸ್ಯಾಂಡಲ್‍ವುಡ್ಹೀರೋ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV