Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಅಮೆಜಾನ್ ಪ್ರೈಂನಲ್ಲಿ ‘ಮನರೂಪ’: ಸಿನಿಮಾ ನೋಡಿದ ಪ್ರೇಕ್ಷಕರಿಂದ ಸಿಕ್ತು ಸಖತ್ ರೆಸ್ಪಾನ್ಸ್

Public TV
Last updated: March 28, 2020 4:15 pm
Public TV
Share
2 Min Read
manaroopa
SHARE

ಇತ್ತೀಚಿನ ದಿನಗಳಲ್ಲಿ ಕೆಲವೊಂದು ಸಿನಿಮಾಗಳು ಥಿಯೇಟರ್ ಗೆ ಬರೋದೆ ಗೊತ್ತಾಗಲ್ಲ. ಯಾಕಂದ್ರೆ ವಾರಕ್ಕೆ ಏನಿಲ್ಲ ಅಂದ್ರು 8 ರಿಂದ 9 ಸಿನಿಮಾಗಳು ತೆರೆಗೆ ಬರುತ್ತವೆ. ಅದರಲ್ಲಿ ಪ್ರೇಕ್ಷಕ ಆಯ್ದುಕೊಳ್ಳೋದು ಕೆಲವೊಂದು. ಹೀಗಾಗಿ ಇನ್ನುಳಿದ ಸಿನಿಮಾಗಳು ಬಂದು ಹೋಗುವುದು ಗೊತ್ತೇ ಆಗಲ್ಲ. ಅದೇ ಸಾಲಿಗೆ ‘ಮನರೂಪ’ ಕೂಡ ಸೇರಿತ್ತು. ರಿಲೀಸ್ ಆದಾಗ ಹೇಳಿಕೊಳ್ಳುವಷ್ಟು ರೆಸ್ಪಾನ್ಸ್ ಪಡೆಯದೆ ಹೋದ್ರು, ಈಗ ಜನರಿಂದ ಸಖತ್ ರೆಸ್ಪಾನ್ಸ್ ಪಡೆಯುತ್ತಿದೆ.

MANAROOPA 4

ಜೀವನವನ್ನೇ ಆಟವಾಗಿಸಿಕೊಳ್ಳುವ ದುರಂತ ಕಥೆ ‘ಮನರೂಪ’ದಲ್ಲಿ ಅನಾವರಣಗೊಂಡಿದೆ. ಈ ಸಿನಿಮಾದ ಕಥೆ ಎಲ್ಲರ ಜೀವನಕ್ಕೂ ಬಹಳ ಮುಖ್ಯವಾಗಿ ಬೇಕಾಗುತ್ತದೆ. ಮಕ್ಕಳಲ್ಲಿರುವ ಕೆಲವು ಕ್ರೇಜ್ ಗಳು ಅವರ ಜೀವನವನ್ನೇ ಹಳ್ಳ ಹಿಡಿಸುತ್ತವೆ. ಹೀಗಾಗಿ ಅದಕ್ಕೆ ಸಂಬಂಧಿಸಿದ ಮಹತ್ತರವಾದ ಸಂದೇಶವೊಂದು ‘ಮನರೂಪ’ದಲ್ಲಿ ಅನಾವರಣಗೊಂಡಿದೆ. ತಂದೆ ತಾಯಂದಿರು, ಪೋಷಕರು ಮಕ್ಕಳ ಜೊತೆ ಕುಳಿತು ಈ ಸಿನಿಮಾ ನೋಡುವಂತಿದೆ. ಇಡೀ ಸಿನಿಮಾವನ್ನ ಕಾಡಿನಲ್ಲೇ ಚಿತ್ರೀಕರಿಸಲಾಗಿದೆ. ಸೈಕಾಲಜಿಕಲ್, ಥ್ರಿಲ್ಲರ್ ಸಿನಿಮಾ ಇದಾಗಿದ್ದು, ಅಮೆಜಾನ್ ಪ್ರೈಂ ನಲ್ಲಿ ನೋಡಿದ ಪ್ರತಿಯೊಬ್ಬ ಪ್ರೇಕ್ಷಕರು ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದಾರೆ.

MANAROOPA 2

ಸಿನಿಮಾ ಥಿಯೇಟರ್ ನಲ್ಲಿ ಉಳಿದದ್ದು ಕಡಿಮೆ. ಆದ್ರೆ ಅಮೆಜಾನ್ ಪ್ರೈಮ್ ನಲ್ಲಿ ನೋಡಿದವರು, ಇದೊಂದು ವಿಭಿನ್ನ ಕಥೆ ಹೊಂದಿರುವ ಸಿನಿಮಾ ಎಂದೇ ಹೇಳುತ್ತಿದ್ದಾರೆ. ಜೊತೆಗೆ ಈ ಸಿನಿಮಾ ಮಾಡಿದ್ದು ಹೊಸ ತಂಡ. ಆದ್ರೆ ಸಿನಿಮಾ ನೋಡಿದವರಿಗೆ ಹಾಗೇ ಅನ್ನಿಸೋಕೆ ಸಾಧ್ಯವೇ ಆಗುವಂತ ದೃಶ್ಯಗಳು ಕಾಣಲಿಲ್ಲ. ಅಷ್ಟು ಅಚ್ಚುಕಟ್ಟಾಗಿ ಕಥೆಯ ಜಾಡನ್ನು ಹೆಣೆದಿದ್ದಾರೆ.

Manaroopa Dilip Kumar Aryan and Anusha Rao

ಒಬ್ಬ ನಿರ್ದೇಶಕನ ಸಿನಿಮಾ ಗೆಲ್ಲೋದು ಎಲ್ಲಿ ಹೇಳಿ. ಆ ಸಿನಿಮಾ ಬಗ್ಗೆ ಪ್ರೇಕ್ಷಕ ಒಳ್ಳೆ ಮಾತುಗಳನ್ನಾಡಿದಾಗ. ಈ ಸಿನಿಮಾಗೆ ಸಿಕ್ಕ ಉತ್ತಮ ಪ್ರತಿಕ್ರಿಯೆಗಳನ್ನು ನೋಡಿ ನಿರ್ದೇಶಕ ಕಂ ನಿರ್ಮಾಪಕ ಕಿರಣ್ ಹೆಗಡೆ ಸಂತಸ ವ್ಯಕ್ತಪಡಿಸಿದ್ದಾರೆ. ನಾನೇ ಬಂಡವಾಳ ಹಾಕಿ ನಿರ್ದೇಶಿಸಿದ ಸಿನಿಮಾವನ್ನು ಥಿಯೇಟರ್ ನಲ್ಲಿ ಜನಕ್ಕೆ ತಲುಪಿಸಲು ಸಾಧ್ಯವಾಗಲಿಲ್ಲ. ಆದ್ರೆ ಕಥೆಯನ್ನು ಜನರು ಇಷ್ಟ ಪಟ್ಟಿದ್ದಾರೆ ಅನ್ನೋದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಬಂದ ರೆಸ್ಪಾನ್ಸ್ ಸಾಕ್ಷಿ. ಮನರೂಪದ ಎರಡನೇ ಭಾಗದಲ್ಲಿ ಬರುವ ದೃಶ್ಯಗಳು ಅನೇಕ ವರ್ಗದ ಯುವಕರು, ಕುಟುಂಬಗಳ ಮನಸ್ಸನ್ನು ತಟ್ಟಿದೆ. ಜನರ ಪ್ರೀತಿಗೆ ನಾನು ಆಭಾರಿ ಎಂದಿದ್ದಾರೆ.

manaroopa 6

‘ಮನರೂಪ’ ಸಿನಿಮಾಗೆ ಪ್ರಶಸ್ತಿಯ ಗರಿಯೂ ಸಿಕ್ಕಿದೆ. ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ‘ಉತ್ತಮ ಪ್ರಯೋಗಾತ್ಮಕ’ ಸಿನಿಮಾ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಈಗಾಗಲೇ ಮುಂಬೈನಲ್ಲಿ ನಡೆದ ಕೆಫೆ ಇರಾನಿ ಚಲನಚಿತ್ರೋತ್ಸವದಲ್ಲಿ ಬಣ್ಣಿಸಲಾಗಿದೆ. ಹಾಗೇ ಅಮೆರಿಕಾದ ಮಿಯಾಮಿ ಇಂಟರ್ ನ್ಯಾಷನಲ್ ಚಲನಚಿತ್ರೋತ್ಸವ ಹಾಗೂ ಟರ್ಕಿಯ ಇಸ್ತಾನ್ ಬುಲ್ ಫಿಲ್ಮ್ ಅವಾರ್ಡ್ಸ್ ಚಿತ್ರೋತ್ಸವಕ್ಕೂ ‘ಮನರೂಪ’ ಆಯ್ಕೆಯಾಗಿದೆ ಎಂಬುದೇ ಸಂತಸದ ವಿಚಾರ.

ಇನ್ನು ಸಿನಿಮಾದಲ್ಲಿ ಹೊಸಬರ ದಂಡೆ ಇದೆ. ದಿಲೀಪ್ ಕುಮಾರ್, ಅನೂಷಾ ರಾವ್, ನಿಷಾ ಯಶ್ ರಾಮ್, ಆರ್ಯನ್, ಶಿವಪ್ರಸಾದ್ ಸೇರಿದಂತೆ ಹೊಸಬರೇ ಸೇರಿ ಅದ್ಬುತ ಸಿನಿಮಾ ಮಾಡಿದ್ದಾರೆ. ಅಮೆಜಾನ್ ಪ್ರೈಂ ನಲ್ಲಿ ಸಖತ್ ಸದ್ದು ಮಾಡುತ್ತಿದ್ದು, ನೀವೂ ಒಮ್ಮೆ ಬಿಡುವು ಮಾಡಿಕೊಂಡು ನೋಡಿ. ಉತ್ತಮ ಸಂದೇಶದ ಜೊತೆಗೆ ಒಂದೊಳ್ಳೆ ಸಿನಿಮಾ ನೋಡಿದ ಭಾವ ಮನದಲ್ಲಿ ಮೂಡದೆ ಇರದು.

TAGGED:Anusha RaocinemaDilip KumarKiran hegdeManaroopaNisha Yash RamPublic TVsandalwoodಅನೂಷಾ ರಾವ್ಕಿರಣ್ ಹೆಗಡೆದಿಲೀಪ್ ಕುಮಾರ್ನಿಷಾ ಯಶ್ ರಾಮ್ಪಬ್ಲಿಕ್ ಟಿವಿಮನರೂಪಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema Updates

Vaishnavi Gowda Seetha Rama Serial Anukool Mishra
ಸೀರಿಯಲ್ ನಟಿ ವೈಷ್ಣವಿ ಗೌಡ ಮದುವೆ ಶಾಸ್ತ್ರಗಳು ಆರಂಭ‌
19 seconds ago
shivarame gowda
ಕಮಲ್ ಹೇಳಿಕೆ ನೋಡಿದ್ರೆ.. ಕನ್ನಡಿಗರೆಲ್ಲಾ ತಮಿಳಿಗೆ ಹುಟ್ಟಿದ್ದಾರೆ ಅನ್ನೋ ರೀತಿಯಿದೆ – ಶಿವರಾಮೇಗೌಡ ಲೇವಡಿ
1 hour ago
Kamal Haasan 1
ʻಥಗ್‌ ಲೈಫ್‌ʼ ಸಿನಿಮಾಗೆ ಬ್ಯಾನ್‌ ಬಿಸಿ – ಹೈಕೋರ್ಟ್ ಮೆಟ್ಟಿಲೇರಿದ ಕಮಲ್ ಹಾಸನ್
2 hours ago
Ranjani Raghavan
ಕಮಲ್ ಹಾಸನ್‌ಗೆ ಕನ್ನಡದ ಪುಸ್ತಕ ನೀಡಿದ ರಂಜನಿ ರಾಘವನ್
2 hours ago

You Might Also Like

CRIME
Crime

ಪಂಜಾಬ್ ಪೊಲೀಸರ ಭರ್ಜರಿ ಕಾರ್ಯಾಚರಣೆ – 113 ಡ್ರಗ್ ಪೆಡ್ಲರ್‌ಗಳು ಅರೆಸ್ಟ್

Public TV
By Public TV
36 minutes ago
rcb 4
Cricket

ಈ ಬಾರಿ ಕಳೆಯಲಿದೆಯೇ ಫೈನಲ್‌ ಕಂಟಕ? – ಕಪ್‌ ಗೆದ್ದು ಅಭಿಮಾನಿಗಳಿಗೆ ಔತಣ ಕೊಡಲಿದೆಯೇ ಆರ್‌ಸಿಬಿ?

Public TV
By Public TV
44 minutes ago
Hamsalekha H.D Kumaraswamy
Bengaluru City

ಫೈನಲ್‌ನಲ್ಲಿ ಸೆಣೆಸಲಿರುವ ಆರ್‌ಸಿಬಿಗೆ ಗಣ್ಯರಿಂದ ಶುಭಾಶಯಗಳ ಮಹಾಪೂರ!

Public TV
By Public TV
46 minutes ago
H D Kumaraswamy
Automobile

ಟೆಸ್ಲಾಗೆ 2 ಶೋ ರೂಂ ತೆರೆಯುವ ಆಸಕ್ತಿ ಇದೆ, ಆದ್ರೆ ಭಾರತದಲ್ಲೇ ಕಾರು ಉತ್ಪಾದಿಸುವ ಆಸಕ್ತಿ ಇಲ್ಲ: ಹೆಚ್‌ಡಿಕೆ

Public TV
By Public TV
1 hour ago
B Y Vijayendra
Districts

ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿದರೆ ಸುಮ್ಮನಿರಲ್ಲ – ವಿಜಯೇಂದ್ರ ಸಿಡಿಮಿಡಿ

Public TV
By Public TV
2 hours ago
HIGHCOURT
Bengaluru City

ಸಚಿವ ಜಾರ್ಜ್ ಪುತ್ರ ರಾಣಾಗೆ ರಿಲೀಫ್ – ನುಗು ಅಭಯಾರಣ್ಯ ರಸ್ತೆಯಲ್ಲಿ ರಾತ್ರಿ ಸಂಚಾರಕ್ಕೆ ಹೈಕೋರ್ಟ್ ಅಸ್ತು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?