Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬದುಕಿಗೆ ಹತ್ತಿರಾಗೋ ನಗೆಬುಗ್ಗೆಯ ಸುವರ್ಣಾವಕಾಶ!

Public TV
Last updated: December 20, 2019 6:50 pm
Public TV
Share
2 Min Read
SS MOVIE 8
SHARE

ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಾರುಕಟ್ಟೆ ವಲಯದಲ್ಲಿ ಸಾರ್ವಜನಿಕರಿಗೆ ಸುವರ್ಣಾವಕಾಶವೆಂಬ ಸ್ಲೋಗನ್ನು ಚಿರಪರಿಚಿತ. ಹೀಗೆ ಸಾರ್ವಜನಿಕರಿಗೆ ಸುವರ್ಣಾವಕಾಶದ ಆಮಿಷವೊಡ್ಡುತ್ತಲೇ ಆಸೆಯ ಬಲೂನಿನ ಮೈಗೆ ಬ್ಲೇಡು ಗೀರುವಂಥಾ ಘಟನಾವಳಿಗಳೂ ಯಥೇಚ್ಛವಾಗಿಯೇ ನಡೆಯುತ್ತಿರುತ್ತವೆ. ಹಾಗಾದರೆ ಸಾರ್ವಜನಿಕರಿಗೆ ಸುವರ್ಣಾವಕಾಶ ಎಂದೇ ಶೀರ್ಷಿಕೆ ಇಟ್ಟುಕೊಂಡಿರುವ ಈ ಚಿತ್ರದಲ್ಲಿ ಯಾವ ಥರದ ಕಥೆಯಿದೆ ಎಂಬಂಥ ಕುತೂಹಲ ಹುಟ್ಟಲು ಕಾರಣವಾಗಿದ್ದದ್ದು ಸಹ ಅಂಥಾ ವಾತಾವರಣವೇ. ಇದೀಗ ಈ ಸಿನಿಮಾ ತೆರೆ ಕಂಡಿದೆ. ಬದುಕಿಗೆ ಹತ್ತಿರಾದ ಕಥೆಯನ್ನು ನಗೆಬುಗ್ಗೆಗಳೊಂದಿಗೆ ಕಣ್ತುಂಬಿಕೊಳ್ಳುವ ಸುವರ್ಣಾವಕಾಶ ಪ್ರೇಕ್ಷಕರಿಗೆಲ್ಲ ಲಭಿಸಿದೆ.

ಒಂದು ಸಾದಾ ಸೀದಾ ಕಥಾ ಎಳೆಯನ್ನು ಸಾಧ್ಯಂತವಾಗಿ ಪ್ರೇಕ್ಷಕರನ್ನು ಖುಷಿಗೊಳಿಸುವಂತೆ ರೂಪಿಸಿರುವುದೇ ಈ ಚಿತ್ರದ ಪ್ಲಸ್ ಪಾಯಿಂಟ್. ಪ್ರೇಕ್ಷಕರು ಎಂತೆಂಥಾ ನಿರೀಕ್ಷೆಗಳನ್ನಿಟ್ಟುಕೊಂಡು ಸಿನಿಮಾ ನೋಡಲು ಹೋಗುತ್ತಾರೆಣಂಬ ಸೂಕ್ಷ್ಮವನ್ನು ಅರಿತುಕೊಂಡೇ ನಿರ್ದೇಶಕ ಅನೂಪ್ ರಾಮಸ್ವಾಮಿ ದೃಷ್ಯ ಕಟ್ಟಿದ್ದಾರೆ. ಇಡೀ ಸಿನಿಮಾ ಪ್ರೇಕ್ಷಕರನ್ನು ತೃಪ್ತಗೊಳಿಸುವಂಥಾ ಅಂಶಗಳೊಂದಿಗೆ ನಳನಲೀಸುವಂತೆ ಮೂಡಿ ಬಂದಿರೋದೇ ಆ ಕಾರಣಗಳಿಂದ. ನಾಯಕನಾಗಿ ನಟಿಸಿರುವ ರಿಷಿ ತಾನೊಬ್ಬ ಸಮರ್ಥ ನಟ ಅನ್ನೋದನ್ನು ಪ್ರತೀ ಫ್ರೇಮಿನಲ್ಲಿಯೂ ಸಾಬೀತುಗೊಳಿಸುವಂತೆ ಕಾಣಿಸಿಕೊಂಡಿದ್ದಾರೆ. ಒಂದಕ್ಕೊಂದು ಪೂರಕವಾದ ಪಾತ್ರಗಳು ಮತ್ತು ಕ್ಷಣ ಕ್ಷಣವೂ ಟ್ವಸ್ಟುಗಳೊಂದಿಗೆ ನಗುವಿನ ಜೊತೆ ಜೊತೆಗೇ ಸಾಗುವ ದೃಷ್ಯಾವಳಿಗಳಿಂದ ಈ ಸಿನಿಮಾ ಸಮೃದ್ಧವಾಗಿದೆ.

SS MOVIE 1

ರಿಷಿ ಎಲ್ಲರಿಂದಲೂ ವೇದ್ ಅಂತ ಕರೆಸಿಕೊಳ್ಳೋ ವೇದಾಂತ್ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಅದು ಮಧ್ಯಮ ವರ್ಗದ ಬದುಕಿನ ಖುಷಿ, ಕಸಿವಿಸಿಗಳನ್ನು ಆವಾಹಿಸಿಕೊಂಡಂತಿರುವ ಪಾತ್ರ. ವೇದ ಇಲ್ಲಿ ಯಾವುದೋ ಒಂದು ಸಮಸ್ಯೆಯ ಬೆನ್ನತ್ತಿ ಹೊರಡುತ್ತಾನೆ. ಒಂದು ಕನಸಿಟ್ಟುಕೊಂಡು ಆ ಹಾದಿಯಲ್ಲಿದುರಾಗೋ ಸವಾಲುಗಳನ್ನು ಎದುರಿಸುತ್ತಾ ಸಾಗುತ್ತಾನೆ. ಹೀಗೆ ಆತ ತನ್ನ ಕನಸನ್ನು ನನಸು ಮಾಡಿಕೊಳ್ಳೋದಕ್ಕಾಗಿ ಸಾರ್ವಜನಿಕರಿಗೊಂದು ಸುವರ್ಣಾವಕಾಶವನ್ನು ಕಲ್ಪಿಸುತ್ತಾನೆ. ಅದೇನೆಂಬುದು ಸಿನಿಮಾದ ಪ್ರಧಾನ ಅಂಶ. ಅದನ್ನು ಚಿತ್ರ ಮಂದಿರಗಳಲ್ಲಿಯೇ ಕಣ್ತುಂಬಿಕೊಳ್ಳೋದು ಉತ್ತಮ.

ಹೀಗೆ ಯಾವುದೋ ಸಮಸ್ಯೆಯ ಬೆಂಬಿದ್ದು ಮತ್ಯಾವುದೋ ಕನಸು ಕಟ್ಟಿಕೊಂಡು ಮುಂದುವರೆಯೋ ವೇದಾಂತನ ಯಾನದ ತುಂಬಾ ನಗುವಿದೆ. ಭಾವುಕಗೊಳಿಸುವಂಥಾ ಸನ್ನಿವೇಷಗಳಿವೆ. ಸಂಬಂಧಗಳ ಮಹತ್ವ ಸಾರುವಂಥಾ ಅಂಶಗಳೊಂದಿಗೆ ಮುದ್ದಾದೊಂದು ಪ್ರೇಮ ಕಥಾನಕವೂ ಇದೆ. ಇದೆಲ್ಲ ಯಾವ್ಯಾವ ತಿರುವು ಪಡೆದುಕೊಂಡರೂ ಕೂಡಾ ಇಲ್ಲಿ ನಗೆಬುಗ್ಗೆಗಳು ಸದಾ ನಳನಳಿಸುತ್ತಿರುತ್ತವೆ. ನಾಯಕನಾಗಿ ರಿಷಿ ಭರ್ಜರಿಯಾಗಿ ನಟಿಸುತ್ತಾ ಆಕ್ಷನ್ ಸನ್ನಿವೇಷಗಳಲ್ಲಿಯೂ ಮಿಂಚಿದ್ದಾರೆ. ಪ್ರೇಮಿಯಾಗಿಯೂ ಆಪ್ತಚವಾಗುತ್ತಾರೆ. ಧನ್ಯಾ ಬಾಲಕೃಷ್ಣ ಜಾನು ಎಂಬ ಮಹತ್ವಪೂಣವಾದ ಪಾತ್ರದೊಂದಿಗೆ ರಿಷಿಗೆ ಜೋಡಿಯಾಗಿದ್ದಾರೆ.

SS MOVIE 4

ಇಲ್ಲಿ ಪಾತ್ರ ಪೋಷಣೆಯೇ ಇಡೀ ಸಿನಿಮಾದ ಜೀವಾಳವಾಗಿ ಕಾಣಿಸುತ್ತದೆ. ರಿಷಿ ಮತ್ತು ಧನ್ಯಾ ರಾಮಕೃಷ್ಣ ಮುದ್ದಾಗಿ ನಟಿಸಿದ್ದಾರೆ. ದತ್ತಣ್ಣನ ಪಾತ್ರ ಆಹ್ಲಾದ ತುಂಬಿಸುತ್ತಲೇ ಭಾವುಕರನ್ನಾಗಿಸುತ್ತದೆ. ರಂಗಾಯಣ ರಘು, ಮಿತ್ರಾ ಪಾತ್ರಗಳೂ ಕೂಡಾ ಕಾಡುವಂತೆ ಮೂಡಿ ಬಂದಿದೆ. ದೇವರಾಜ್, ಪ್ರಶಾಂತ್ ರೆಡ್ಡಿ ಮತ್ತು ಜನಾರ್ದನ್ ಚಿಕ್ಕಣ್ಣ ಸಾರ್ವಜನಿಕರಿಗೆ ಭರ್ಜರಿ ಸುವರ್ಣಾವಕಾಶವನ್ನೇ ನಿರ್ಮಾಣ ಮಾಡಿದ್ದಾರೆ. ಅನೂಪ್ ರಾಮಸ್ವಾಮಿ ಮೊದಲ ಹೆಜ್ಜೆಯಲ್ಲಿಯೇ ನಿರ್ದೇಶಕರಾಗಿ ಭರವಸೆ ಹುಟ್ಟಿಸಿದ್ದಾರೆ.

ರೇಟಿಂಗ್ : 3.5 / 5

TAGGED:cinemakannadaratingSarvajanikarige Suvarnavakaashaಕನ್ನಡರೇಟಿಂಗ್ಸಾರ್ವಜನಿಕರಿಗೆ ಸುವರ್ಣಾವಕಾಶಸಿನಿಮಾ
Share This Article
Facebook Whatsapp Whatsapp Telegram

Cinema Updates

Sa Ra Govindu
ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
2 hours ago
Chethan and Kamal hassan
ಕಮಲ್ ಹಾಸನ್ ಸಣ್ಣತನದ ಹೇಳಿಕೆ ನೀಡಿ, ಕನ್ನಡಿಗರಿಗೆ ಕ್ಷಮೆ ಕೇಳದೇ ಮೊಂಡುತನ: ಚೇತನ್
3 hours ago
Kamal Haasan Natural Star nani
ಕಮಲ್ ಹಾಸನ್ `ಕನ್ನಡ’ ವಿವಾದ – ಸಾಕು ಸರ್ ಎಂದ ನ್ಯಾಚುರಲ್ ಸ್ಟಾರ್
4 hours ago
Yashs first action sequence look from Ramayana revealed
ರಾಮಾಯಣ ಸಿನಿಮಾದ ಯಶ್ ಪಾತ್ರದ ಮೊದಲ ಆಕ್ಷನ್ ಸೀಕ್ವೆನ್ಸ್ ಲುಕ್ ರಿವಿಲ್
5 hours ago

You Might Also Like

Saifullah Khalid
Latest

ಪಾಕಿಸ್ತಾನದ ರಾಜಕಾರಣಿಗಳೊಂದಿಗೆ ವೇದಿಕೆ ಹಂಚಿಕೊಂಡ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್

Public TV
By Public TV
44 minutes ago
Hubballi Riot
Bengaluru City

ಸರ್ಕಾರಕ್ಕೆ ಭಾರೀ ಹಿನ್ನಡೆ – ಹುಬ್ಬಳ್ಳಿ ಗಲಭೆ ಸೇರಿದಂತೆ 43 ಕ್ರಿಮಿನಲ್‌ ಕೇಸ್‌ ಹಿಂದಕ್ಕೆ ಪಡೆದ ಆದೇಶವೇ ರದ್ದು

Public TV
By Public TV
45 minutes ago
DK Shivakumar 4 1
Bengaluru City

ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡ ತೆರವಿಗೆ ಸೂಚನೆ: ಡಿಕೆಶಿ

Public TV
By Public TV
1 hour ago
DK Shivakumar 8
Bengaluru City

ನೀರಾವರಿ ಇಲಾಖೆಯಲ್ಲಿ ಹೆಚ್ಚು ಎಂಜಿನಿಯರ್‌ಗಳಿಲ್ಲ: ಸಿಎಸ್‌ಗೆ ಖಾರವಾದ ಪತ್ರ ಬರೆದಿದ್ದಕ್ಕೆ ಡಿಕೆಶಿ ಸಮರ್ಥನೆ

Public TV
By Public TV
2 hours ago
Shivaraj Tangadagi
Bengaluru City

ಕ್ಷಮೆ ಕೇಳದಿದ್ದರೆ ಕರ್ನಾಟಕದಲ್ಲಿ ಕಮಲ್ ಹಾಸನ್ ಚಿತ್ರಗಳನ್ನ ನಿರ್ಬಂಧಿಸಿ: ಶಿವರಾಜ್ ತಂಗಡಗಿ ಪತ್ರ

Public TV
By Public TV
2 hours ago
Okalipuram Crime
Bengaluru City

ಕಾರಿನ ಮೇಲೆ ಮಳೆ ನೀರು ಹಾರಿಸಿದ್ದಕ್ಕೆ ಹಲ್ಲೆ – ಬೆರಳು ಕಚ್ಚಿ ವಿಕೃತಿ ಮೆರೆದ ಮಾಲೀಕ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?