Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜರ್ಮನಿಯ ಸಿರಿಗನ್ನಡ ಕೂಟ ಸದಸ್ಯರೊಂದಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಚರ್ಚೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜರ್ಮನಿಯ ಸಿರಿಗನ್ನಡ ಕೂಟ ಸದಸ್ಯರೊಂದಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಚರ್ಚೆ

Bengaluru City

ಜರ್ಮನಿಯ ಸಿರಿಗನ್ನಡ ಕೂಟ ಸದಸ್ಯರೊಂದಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಚರ್ಚೆ

Public TV
Last updated: March 17, 2022 6:44 pm
Public TV
Share
2 Min Read
Sirigannada Koota TS Nagabharana
SHARE

ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಗುರುವಾರ ಮಧ್ಯಾಹ್ನ 3ಕ್ಕೆ ಜರ್ಮನಿಯ ಬವೇರಿಯಾ ರಾಜ್ಯದ ರಾಜಧಾನಿಯಾದ ಮ್ಯೂನಿಕ್ ನಗರದ ಸಿರಿಗನ್ನಡ ಕೂಟದ ಸದಸ್ಯರೊಂದಿಗೆ ಹಾಗೂ ಭಾರತದ ರಾಯಭಾರಿ ಕಚೇರಿಯ ವಾಣಿಜ್ಯ, ಶಿಕ್ಷಣ ಮತ್ತು ಮಾಹಿತಿ ವಿಭಾಗದ ಕಾನ್ ಸುಲ್ ಅಧಿಕಾರಿಗಳಾದ ಡಾ.ಸುಯಶ್ ಚವ್ಹಾಣ್ ಅವರೊಂದಿಗೆ ಸಂಪರ್ಕ ಜಾಲ ಸಭೆ ನಡೆಸಲಾಯಿತು.

ಮ್ಯೂನಿಕ್ ನಗರದ ಸಿರಿಗನ್ನಡ ಕೂಟದ ಸದಸ್ಯರಾದ ಶ್ರೀಧರ್ ಲಕ್ಷ್ಮೀಪುರ ಅವರು ಮೊದಲಿಗೆ ಸಿರಿಗನ್ನಡ ಕೂಟದ ಬಗ್ಗೆ ಮಾಹಿತಿ ನೀಡಿದ್ದು, ಜರ್ಮನಿಯಲ್ಲಿರುವ ಹಳೆಯ ಕನ್ನಡ ಕೂಟ ಇದಾಗಿದೆ. 10 ವರ್ಷಗಳಿಂದ ಸಕ್ರಿಯವಾಗಿರುವ ಕೂಟ ಮ್ಯೂನಿಕ್ ನಗರದಲ್ಲಿ ಕನ್ನಡದ ಸಾಂಸ್ಕೃತಿಕ ವಾತಾವರಣ ಸೃಷ್ಟಿಸುವುರೊಂದಿಗೆ ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ಜರ್ಮನ್ ದೇಶದಲ್ಲಿ ಸಾರುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನೋಡಿ ಭಾವುಕರಾದ ಶಾಸಕ ಡಾ.ಭರತ್ ಶೆಟ್ಟಿ

KANNADA FLAG

ನಂತರ ಮ್ಯೂನಿಕ್ ನಗರದಲ್ಲಿರುವ ಭಾರತದ ರಾಯಭಾರಿ ಕಚೇರಿಯ ವಾಣಿಜ್ಯ, ಶಿಕ್ಷಣ ಮತ್ತು ಮಾಹಿತಿ ವಿಭಾಗದ ಕಾನ್ ಸುಲ್ ಅಧಿಕಾರಿಗಳಾದ ಡಾ.ಸುಯಶ್ ಚವ್ಹಾಣ್ ಮಾತನಾಡಿದರು. ಶಿಕ್ಷಣದಲ್ಲಿ ಕನ್ನಡ ಅನುಷ್ಠಾನ ವಿಚಾರದಲ್ಲಿ ಪ್ರಾಧಿಕಾರದ ಕ್ರಮಗಳನ್ನು ಬಗ್ಗೆ ಶಾಘ್ಲಿಸಿದ ಅವರು, ಮ್ಯೂನಿಕ್ ನಗರದಲ್ಲಿ ಕರ್ನಾಟಕದ ಸಂಸ್ಕೃತಿಯನ್ನು ಪಸರಿಸಲು ಪ್ರಾಧಿಕಾರದ ಸಹಯೋಗವನ್ನು ಕೋರಿದರು.

ಭದ್ರತೆ, ಶಿಕ್ಷಣ, ಮಾಹಿತಿ, ಸಾಂಸ್ಕೃತಿಕ ವಿನಿಯಮ ವಿಚಾರಗಳಲ್ಲಿ ಕರ್ನಾಟಕ ಸರ್ಕಾರ ಮತ್ತು ಬವೇರಿಯಾ ಸರ್ಕಾರ ಯೋಚಿಸುವ ರೀತಿ ಒಂದೇ ತೆರನಾದ್ದಗಿರುತ್ತದೆ ಎಂದರು. ಸಿರಿಗನ್ನಡ ಕೂಟದ ಸದಸ್ಯರಾದ ರಶ್ಮಿ ನಾಗರಾಜ್ ಅವರು ಮಾತನಾಡಿ, ಮ್ಯೂನಿಕ್ ನಗರದಲ್ಲಿ ಕನ್ನಡ ಕಲಿಯಲು ಆಸಕ್ತಿ ಇರುವವರಿಗೆ ಕನ್ನಡ ಭಾಷೆಯನ್ನು ಕಲಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಗತ್ಯ ನೆರವನ್ನು ಒದಗಿಸಬೇಕೆಂದು ಮನವಿ ಮಾಡಿದರು.

ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು, ಮ್ಯೂನಿಕ್ ನಗರದಲ್ಲಿ ಕನ್ನಡ ಕಲಿಯಲು ಇಚ್ಛಿಸುವ ಮಂದಿಗೆ ಹಾಗೂ ಸಿರಿಗನ್ನಡ ಕೂಟದ ಕನ್ನಡ ಕಲಿ ನಲಿಯ ಶಿಕ್ಷಕರಿಗೆ ಪ್ರಾಧಿಕಾರದಿಂದ 2022 ಏಪ್ರಿಲ್ 3ರಂದು ಆನ್ಲೈನ್ ನಲ್ಲಿ ಕನ್ನಡ ಕಾರ್ಯಾಗಾರ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

NAGABHARANA

ಕರ್ನಾಟಕ ಸರ್ಕಾರ ಮತ್ತು ಬವೇರಿಯಾ ಸರ್ಕಾರದ ಮಧ್ಯೆ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವಿನಿಮಯಕ್ಕೆ ವೇದಿಕೆ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮಧ್ಯಸ್ಥಿಕೆ ವಹಿಸಲಿದೆ. ಕರ್ನಾಟಕ ಸರ್ಕಾರ ಮತ್ತು ಬವೇರಿಯಾ ಸರ್ಕಾರದ ಮಧ್ಯೆ ಈ ಹಿಂದೆ ಒಡಂಬಡಿಕೆಯ ಅಂಶಗಳನ್ನು ಊರ್ಜಿತಗೊಳಿಸಲು ಅಗತ್ಯ ಕ್ರಮ ವಹಿಸಬೇಕು ಹಾಗೂ ಕನ್ನಡ ಭಾಷೆಯನ್ನು ಕಲಿಯಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಬವೇರಿಯಾ ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಅವಕಾಶ ಕಲ್ಪಿಸಲು ಕ್ರಮ ವಹಿಸುವುದು. ಕನ್ನಡ ಭಾಷೆಯ ಆಯ್ಕೆಗೆ ಅಲ್ಲಿನ ಸರ್ಕಾರ ಅವಕಾಶ ನೀಡುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಟಿ.ಎಸ್.ನಾಗಾಭರಣ ಅವರು ತಿಳಿಸಿದರು.  ಇದನ್ನೂ ಓದಿ: ಪಿಯಾನೋ ನುಡಿಸುತ್ತಾ ಹಾಡಲು ಪ್ರಯತ್ನಿಸುತ್ತಿರುವ ನಾಯಿ – ವೀಡಿಯೋ ಎಂಜಾಯ್ ಮಾಡುತ್ತಿರುವ ನೆಟ್ಟಿಗರು

ಇದಕ್ಕೆ ಕಾನ್ ಸುಲ್ ಅಧಿಕಾರಿಗಳಾದ ಡಾ.ಸುಯಶ್ ಚವ್ಹಾಣ್ ಅವರು ಒಪ್ಪಿಗೆ ಸೂಚಿಸಿದರು. ನಂತರ ವಿದೇಶದಲ್ಲಿ ಕನ್ನಡದ ಕಂಪನ್ನು ಪಸರಿಸುತ್ತಿರುವ ಸಿರಿಗನ್ನಡ ಕೂಟದ ಕಾರ್ಯ ಶಾಘ್ಲನೀಯವಾದ್ದು. ಈ ಕೂಟದ ಕಾರ್ಯಗಳು ಇತರೆ ದೇಶಗಳಲ್ಲಿರುವ ಕನ್ನಡ ಕೂಟಗಳಿಗೆ ಮಾದರಿಯಾಗಲಿ ಎಂದು ಹಾರೈಸಿದ ಪ್ರಾಧಿಕಾರದ ಅಧ್ಯಕ್ಷರು ಕನ್ನಡ ಸಂಸ್ಕøತಿಯನ್ನು ಅನ್ಯ ನೆಲೆದಲ್ಲಿ ಪಸರಿಸುವ ಕಾರ್ಯಕ್ಕೆ ಪ್ರಾಧಿಕಾರ ಅಗತ್ಯ ಸಹಕಾರ ಒದಗಿಸಲಿದೆ ಎಂದು ತಿಳಿಸಿದರು.

ಸಭೆಯಲ್ಲಿ ಸಿರಿಗನ್ನಡಕೂಟದ ಇತರೆ ಸದಸ್ಯರು ಹಾಜರಿದ್ದರು.

TAGGED:BangalorekannadaSirigannada KootaTS Nagabharanaಕನ್ನಡಟಿ.ಎಸ್ ನಾಗಾಭರಣಬೆಂಗಳೂರುಸಿರಿಗನ್ನಡಕೂಟ
Share This Article
Facebook Whatsapp Whatsapp Telegram

Cinema news

Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories

You Might Also Like

Effie Defrin Mojtaba Khamenei
Latest

ಇಸ್ರೇಲ್‌ಗೆ ಬೆದರಿಕೆ ಹಾಕುವ ಯಾರನ್ನೂ ಬಿಡಲ್ಲ – ಮಿಲಿಟರಿ ವಕ್ತಾರ ಎಫಿ ಡೆಫ್ರಿನ್ ಶಪಥ

Public TV
By Public TV
30 minutes ago
tulsi gabbard
Latest

ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್

Public TV
By Public TV
9 hours ago
Parappana agrahara 1
Bengaluru City

ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್ ರಿಪೋರ್ಟ್ – ಅಧಿಕಾರಿಗಳೇ ಶಾಕ್

Public TV
By Public TV
10 hours ago
Bagalkote by election CM Siddaramaiah meeting with HY Meti Family
Bagalkot

ಉಪಚುನಾವಣೆ| ಸಿಎಂ ಕಚೇರಿಯಲ್ಲಿ ಸಂಧಾನ ಸಭೆಗೆ ವ್ಯಾಪಕ ಟೀಕೆ

Public TV
By Public TV
10 hours ago
Kalaburagi Dharwad Benches of the High Court
Districts

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್ – ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

Public TV
By Public TV
10 hours ago
HD Devegowda Mallikarjun Kharge
Bengaluru City

ಕಾಂಗ್ರೆಸ್‌ ಜೊತೆ ಬಲವಂತದ ಮದುವೆಯಲ್ಲಿದ್ದೆ, ನಮ್ಮನ್ನು ಬಿಟ್ಟು ಹೋಗಿದ್ದಕ್ಕೆ ವಿಚ್ಛೇದನ ನೀಡಿದ್ದೇನೆ: ಹೆಚ್‌ಡಿಡಿ ತಿರುಗೇಟು

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?