Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜರ್ಮನಿಯ ಸಿರಿಗನ್ನಡ ಕೂಟ ಸದಸ್ಯರೊಂದಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಚರ್ಚೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜರ್ಮನಿಯ ಸಿರಿಗನ್ನಡ ಕೂಟ ಸದಸ್ಯರೊಂದಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಚರ್ಚೆ

Bengaluru City

ಜರ್ಮನಿಯ ಸಿರಿಗನ್ನಡ ಕೂಟ ಸದಸ್ಯರೊಂದಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಚರ್ಚೆ

Public TV
Last updated: March 17, 2022 6:44 pm
Public TV
Share
2 Min Read
Sirigannada Koota TS Nagabharana
SHARE

ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಗುರುವಾರ ಮಧ್ಯಾಹ್ನ 3ಕ್ಕೆ ಜರ್ಮನಿಯ ಬವೇರಿಯಾ ರಾಜ್ಯದ ರಾಜಧಾನಿಯಾದ ಮ್ಯೂನಿಕ್ ನಗರದ ಸಿರಿಗನ್ನಡ ಕೂಟದ ಸದಸ್ಯರೊಂದಿಗೆ ಹಾಗೂ ಭಾರತದ ರಾಯಭಾರಿ ಕಚೇರಿಯ ವಾಣಿಜ್ಯ, ಶಿಕ್ಷಣ ಮತ್ತು ಮಾಹಿತಿ ವಿಭಾಗದ ಕಾನ್ ಸುಲ್ ಅಧಿಕಾರಿಗಳಾದ ಡಾ.ಸುಯಶ್ ಚವ್ಹಾಣ್ ಅವರೊಂದಿಗೆ ಸಂಪರ್ಕ ಜಾಲ ಸಭೆ ನಡೆಸಲಾಯಿತು.

ಮ್ಯೂನಿಕ್ ನಗರದ ಸಿರಿಗನ್ನಡ ಕೂಟದ ಸದಸ್ಯರಾದ ಶ್ರೀಧರ್ ಲಕ್ಷ್ಮೀಪುರ ಅವರು ಮೊದಲಿಗೆ ಸಿರಿಗನ್ನಡ ಕೂಟದ ಬಗ್ಗೆ ಮಾಹಿತಿ ನೀಡಿದ್ದು, ಜರ್ಮನಿಯಲ್ಲಿರುವ ಹಳೆಯ ಕನ್ನಡ ಕೂಟ ಇದಾಗಿದೆ. 10 ವರ್ಷಗಳಿಂದ ಸಕ್ರಿಯವಾಗಿರುವ ಕೂಟ ಮ್ಯೂನಿಕ್ ನಗರದಲ್ಲಿ ಕನ್ನಡದ ಸಾಂಸ್ಕೃತಿಕ ವಾತಾವರಣ ಸೃಷ್ಟಿಸುವುರೊಂದಿಗೆ ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ಜರ್ಮನ್ ದೇಶದಲ್ಲಿ ಸಾರುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನೋಡಿ ಭಾವುಕರಾದ ಶಾಸಕ ಡಾ.ಭರತ್ ಶೆಟ್ಟಿ

KANNADA FLAG

ನಂತರ ಮ್ಯೂನಿಕ್ ನಗರದಲ್ಲಿರುವ ಭಾರತದ ರಾಯಭಾರಿ ಕಚೇರಿಯ ವಾಣಿಜ್ಯ, ಶಿಕ್ಷಣ ಮತ್ತು ಮಾಹಿತಿ ವಿಭಾಗದ ಕಾನ್ ಸುಲ್ ಅಧಿಕಾರಿಗಳಾದ ಡಾ.ಸುಯಶ್ ಚವ್ಹಾಣ್ ಮಾತನಾಡಿದರು. ಶಿಕ್ಷಣದಲ್ಲಿ ಕನ್ನಡ ಅನುಷ್ಠಾನ ವಿಚಾರದಲ್ಲಿ ಪ್ರಾಧಿಕಾರದ ಕ್ರಮಗಳನ್ನು ಬಗ್ಗೆ ಶಾಘ್ಲಿಸಿದ ಅವರು, ಮ್ಯೂನಿಕ್ ನಗರದಲ್ಲಿ ಕರ್ನಾಟಕದ ಸಂಸ್ಕೃತಿಯನ್ನು ಪಸರಿಸಲು ಪ್ರಾಧಿಕಾರದ ಸಹಯೋಗವನ್ನು ಕೋರಿದರು.

ಭದ್ರತೆ, ಶಿಕ್ಷಣ, ಮಾಹಿತಿ, ಸಾಂಸ್ಕೃತಿಕ ವಿನಿಯಮ ವಿಚಾರಗಳಲ್ಲಿ ಕರ್ನಾಟಕ ಸರ್ಕಾರ ಮತ್ತು ಬವೇರಿಯಾ ಸರ್ಕಾರ ಯೋಚಿಸುವ ರೀತಿ ಒಂದೇ ತೆರನಾದ್ದಗಿರುತ್ತದೆ ಎಂದರು. ಸಿರಿಗನ್ನಡ ಕೂಟದ ಸದಸ್ಯರಾದ ರಶ್ಮಿ ನಾಗರಾಜ್ ಅವರು ಮಾತನಾಡಿ, ಮ್ಯೂನಿಕ್ ನಗರದಲ್ಲಿ ಕನ್ನಡ ಕಲಿಯಲು ಆಸಕ್ತಿ ಇರುವವರಿಗೆ ಕನ್ನಡ ಭಾಷೆಯನ್ನು ಕಲಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಗತ್ಯ ನೆರವನ್ನು ಒದಗಿಸಬೇಕೆಂದು ಮನವಿ ಮಾಡಿದರು.

ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು, ಮ್ಯೂನಿಕ್ ನಗರದಲ್ಲಿ ಕನ್ನಡ ಕಲಿಯಲು ಇಚ್ಛಿಸುವ ಮಂದಿಗೆ ಹಾಗೂ ಸಿರಿಗನ್ನಡ ಕೂಟದ ಕನ್ನಡ ಕಲಿ ನಲಿಯ ಶಿಕ್ಷಕರಿಗೆ ಪ್ರಾಧಿಕಾರದಿಂದ 2022 ಏಪ್ರಿಲ್ 3ರಂದು ಆನ್ಲೈನ್ ನಲ್ಲಿ ಕನ್ನಡ ಕಾರ್ಯಾಗಾರ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

NAGABHARANA

ಕರ್ನಾಟಕ ಸರ್ಕಾರ ಮತ್ತು ಬವೇರಿಯಾ ಸರ್ಕಾರದ ಮಧ್ಯೆ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವಿನಿಮಯಕ್ಕೆ ವೇದಿಕೆ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮಧ್ಯಸ್ಥಿಕೆ ವಹಿಸಲಿದೆ. ಕರ್ನಾಟಕ ಸರ್ಕಾರ ಮತ್ತು ಬವೇರಿಯಾ ಸರ್ಕಾರದ ಮಧ್ಯೆ ಈ ಹಿಂದೆ ಒಡಂಬಡಿಕೆಯ ಅಂಶಗಳನ್ನು ಊರ್ಜಿತಗೊಳಿಸಲು ಅಗತ್ಯ ಕ್ರಮ ವಹಿಸಬೇಕು ಹಾಗೂ ಕನ್ನಡ ಭಾಷೆಯನ್ನು ಕಲಿಯಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಬವೇರಿಯಾ ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಅವಕಾಶ ಕಲ್ಪಿಸಲು ಕ್ರಮ ವಹಿಸುವುದು. ಕನ್ನಡ ಭಾಷೆಯ ಆಯ್ಕೆಗೆ ಅಲ್ಲಿನ ಸರ್ಕಾರ ಅವಕಾಶ ನೀಡುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಟಿ.ಎಸ್.ನಾಗಾಭರಣ ಅವರು ತಿಳಿಸಿದರು.  ಇದನ್ನೂ ಓದಿ: ಪಿಯಾನೋ ನುಡಿಸುತ್ತಾ ಹಾಡಲು ಪ್ರಯತ್ನಿಸುತ್ತಿರುವ ನಾಯಿ – ವೀಡಿಯೋ ಎಂಜಾಯ್ ಮಾಡುತ್ತಿರುವ ನೆಟ್ಟಿಗರು

ಇದಕ್ಕೆ ಕಾನ್ ಸುಲ್ ಅಧಿಕಾರಿಗಳಾದ ಡಾ.ಸುಯಶ್ ಚವ್ಹಾಣ್ ಅವರು ಒಪ್ಪಿಗೆ ಸೂಚಿಸಿದರು. ನಂತರ ವಿದೇಶದಲ್ಲಿ ಕನ್ನಡದ ಕಂಪನ್ನು ಪಸರಿಸುತ್ತಿರುವ ಸಿರಿಗನ್ನಡ ಕೂಟದ ಕಾರ್ಯ ಶಾಘ್ಲನೀಯವಾದ್ದು. ಈ ಕೂಟದ ಕಾರ್ಯಗಳು ಇತರೆ ದೇಶಗಳಲ್ಲಿರುವ ಕನ್ನಡ ಕೂಟಗಳಿಗೆ ಮಾದರಿಯಾಗಲಿ ಎಂದು ಹಾರೈಸಿದ ಪ್ರಾಧಿಕಾರದ ಅಧ್ಯಕ್ಷರು ಕನ್ನಡ ಸಂಸ್ಕøತಿಯನ್ನು ಅನ್ಯ ನೆಲೆದಲ್ಲಿ ಪಸರಿಸುವ ಕಾರ್ಯಕ್ಕೆ ಪ್ರಾಧಿಕಾರ ಅಗತ್ಯ ಸಹಕಾರ ಒದಗಿಸಲಿದೆ ಎಂದು ತಿಳಿಸಿದರು.

ಸಭೆಯಲ್ಲಿ ಸಿರಿಗನ್ನಡಕೂಟದ ಇತರೆ ಸದಸ್ಯರು ಹಾಜರಿದ್ದರು.

TAGGED:BangalorekannadaSirigannada KootaTS Nagabharanaಕನ್ನಡಟಿ.ಎಸ್ ನಾಗಾಭರಣಬೆಂಗಳೂರುಸಿರಿಗನ್ನಡಕೂಟ
Share This Article
Facebook Whatsapp Whatsapp Telegram

Cinema news

Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood

You Might Also Like

team india t20 world Cup 1
Cricket

ಇಂಡೋ – ಪಾಕ್‌ ವಿವಾದದ ನಡುವೆ ಚುಟುಕು ಕ್ರಿಕೆಟ್‌ ಕದನ – ಇಂದಿನಿಂದ ವಿಶ್ವಕಪ್‌ ಹಬ್ಬ!

Public TV
By Public TV
4 minutes ago
KSRTC BMTC Tobacco Advertisement
Bengaluru City

ಸರ್ಕಾರಿ ಬಸ್‌ಗಳ ಮೇಲಿನ ಜಾಹೀರಾತಿಗೆ ಬ್ರೇಕ್ – 15 ದಿನದೊಳಗೆ ಜಾಹೀರಾತು ತೆರವಿಗೆ ಸೂಚನೆ

Public TV
By Public TV
17 minutes ago
delhi biker dead
Latest

ದೆಹಲಿ ಜಲಮಂಡಳಿ ಯಮಗುಂಡಿಗೆ ಬೈಕ್ ಸವಾರ ಬಲಿ – 20 ಅಡಿಯ ಆಳಕ್ಕೆ ಬಿದ್ದು ದುರ್ಮರಣ

Public TV
By Public TV
8 hours ago
congress leader
Chikkaballapur

ಚಿಕ್ಕಬಳ್ಳಾಪುರದಲ್ಲಿ ನಿಲ್ಲದ ಕಾಂಗ್ರೆಸ್ ಮುಖಂಡರ ದರ್ಪ- ರಾಜೀವ್ ಗೌಡ ಬಳಿಕ ಮತ್ತೋರ್ವನ ಗೂಂಡಾಗಿರಿ

Public TV
By Public TV
8 hours ago
G.Parameshwar 1
Districts

ಬೇಲೂರು ಠಾಣೆಗೆ ದಿಢೀರ್ ಭೇಟಿ, ಪಾಕ್‌, ಅಫ್ಘಾನ್‌ನಿಂದ ಬಂದವ್ರನ್ನ ಹೇಗೆ ಹಿಡಿತೀರಿ – ಪೊಲೀಸರಿಗೆ ಪರಂ ಪ್ರಶ್ನೆ!

Public TV
By Public TV
9 hours ago
g parameshwara 2
Chikkamagaluru

5 ವರ್ಷ ಸಿದ್ದರಾಮಯ್ಯ ಯಾಕೆ ಸಿಎಂ ಆಗಿರಬಾರದು: ಪರಮೇಶ್ವರ್‌

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?