Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಸ್ರೋ ಮಾಜಿ ಅಧ್ಯಕ್ಷ ಕೆ. ಶಿವನ್, ಸಿಹಿಕಹಿ ಚಂದ್ರು ಸೇರಿ 67 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಇಸ್ರೋ ಮಾಜಿ ಅಧ್ಯಕ್ಷ ಕೆ. ಶಿವನ್, ಸಿಹಿಕಹಿ ಚಂದ್ರು ಸೇರಿ 67 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

Districts

ಇಸ್ರೋ ಮಾಜಿ ಅಧ್ಯಕ್ಷ ಕೆ. ಶಿವನ್, ಸಿಹಿಕಹಿ ಚಂದ್ರು ಸೇರಿ 67 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

Public TV
Last updated: October 30, 2022 7:34 pm
Public TV
Share
3 Min Read
kannada and culture department 1
SHARE

ಬೆಂಗಳೂರು: ಈ ಬಾರಿಯ ರಾಜ್ಯೋತ್ಸವ (Kannada Rajyotsava) ಪ್ರಶಸ್ತಿ ಪ್ರಕಟಗೊಂಡಿದೆ. ಸಿನಿಮಾ ನಟ ಅವಿನಾಶ್ (avinash), ಕಿರುತೆರೆ ನಟ, ನಿರ್ದೇಶಕ ಸಿಹಿಕಹಿ ಚಂದ್ರು, ಇಸ್ರೋ ಮಾಜಿ ಅಧ್ಯಕ್ಷ ಕೆ. ಶಿವನ್, ಮೈಸೂರಿನ ರಾಮಕೃಷ್ಣ ಆಶ್ರಮ ಸೇರಿದಂತೆ 67 ಗಣ್ಯರಿಗೆ ಪ್ರಶಸ್ತಿ ಸಿಗಲಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್ ಕುಮಾರ್ (Sunil Kumar) ಅವರು ರಾಜ್ಯೋತ್ಸವ ಪ್ರಶಸ್ತಿಯ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಪ್ರತಿ ವರ್ಷ ನೀಡಲಾಗುತ್ತಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಈ ವರ್ಷ ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ 67 ಸಾಧಕರನ್ನು ಆಯ್ಕೆ ಮಾಡಲಾಗಿದೆ.

nml Kannada Rajyotsava

ಸಂಕೀರ್ಣ
ಸುಬ್ಬರಾಮ ಶೆಟ್ಟಿ ಆರ್.ಎ. ಸಂಸ್ಥೆಗಳು ಬೆಂಗಳೂರು, ಸೋಲಿಗರ ಮಾದಮ್ಮ, (ಚಾಮರಾಜನಗರ).

ಸೈನಿಕ
ಸುಬೇದಾರ್ ಬಿ.ಕೆ. ಕುಮಾರಸ್ವಾಮಿ (ಬೆಂಗಳೂರು),

ಪತ್ರಿಕೋದ್ಯಮ
ಹೆಚ್.ಆರ್ ಶ್ರೀಶಾ ಬೆಂಗಳೂರು, ಜಿಎಂ ಶಿರಹಟ್ಟಿ (ಗದಗ).

ವಿಜ್ಞಾನ – ತಂತ್ರಜ್ಞಾನ
ಕೆ. ಶಿವನ್ ಬೆಂಗಳೂರು, ಡಾ. ಬಿ.ಆರ್ ಬಳೂರಗಿ (ರಾಯಚೂರು).

SIVAN Final

ಕೃಷಿ
ಗಣೇಶ್ ತಿಮ್ಮಯ್ಯ(ಕೊಡಗು), ಚಂದ್ರಶೇಖರ್ ನಾರಾಯಣಪುರ (ಚಿಕ್ಕಮಗಳೂರು)

ಪರಿಸರ
ಸಾಲುಮರದ ನಿಂಗಣ್ಣ(ರಾಮನಗರ)

ಪೌರಕಾರ್ಮಿಕ
ಮಲ್ಲಮ್ಮ ಹೂವಿನಹಡಗಲಿ (ವಿಜಯನಗರ)

ಆಡಳಿತ
ಡಾ. ಎಲ್. ಎಚ್. ಮಂಜುನಾಥ್ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ(ಶಿವಮೊಗ್ಗ), ಮದನ್ ಗೋಪಾಲ್(ಬೆಂಗಳೂರು)

ಹೊರನಾಡು
ದೇವಿದಾಸ ಶೆಟ್ಟಿ (ಮುಂಬೈ), ಅರವಿಂದ ಪಾಟಿಲ್ (ಹೊರನಾಡು), ಕೃಷ್ಣಮೂರ್ತಿ ಮಾಂಜಾ (ತೆಲಂಗಾಣ)

ಹೊರದೇಶ
ರಾಜ್‍ಕುಮಾರ್ (ಗಲ್ಫ್ ರಾಷ್ಟ್ರ)

ವೈದ್ಯಕೀಯ
ಡಾ. ಎಚ್.ಎಸ್. ಮೋಹನ್ (ಶಿವಮೊಗ್ಗ), ಡಾ. ಬಸವಂತಪ್ಪ (ದಾವಣಗೆರೆ)

ಸಮಾಜಸೇವೆ
ರವಿ ಶೆಟ್ಟಿ (ದಕ್ಷಿಣ ಕನ್ನಡ), ಸಿ.ಕರಿಯಪ್ಪ (ಬೆಂಗಳೂರು ಗ್ರಾಮಾಂತರ), ಎಂ.ಎಸ್. ಕೋರಿ ಶೆಟ್ಟರ್ (ಹಾವೇರಿ), ಡಿ. ಮಾದೇಗೌಡ (ಮೈಸೂರು), ಬಿಲಬೀರ್ ಸಿಂಗ್ (ಬೀದರ್)

ವಾಣಿಜ್ಯೋದ್ಯಮ
ಬಿ.ವಿನಾಯ್ಡು (ಬೆಂಗಳೂರು), ಜಯರಾಮ ಬನಾನ್ (ಉಡುಪಿ), ಜಿ. ಶ್ರೀನಿವಾಸ್ (ಕೋಲಾರ್)

ರಂಗಭೂಮಿ
ತಿಪ್ಪಣಿ ಹೆಳವರ್ (ಯಾದಗಿರಿ), ಲಲಿತಾಬಾಯಿ ಚನ್ನದಾಸರ್ (ವಿಜಯಪುರ), ಗುರುನಾಥ್ ಹೂಗಾರ್ (ಕಲಬುರಗಿ), ಪ್ರಭಾಕರ ಜೋಶಿ – ತಾಳಮದ್ದಳೆ- ಯಕ್ಷಗಾನ (ಉಡುಪಿ), ಶ್ರೀಶೈಲ ಹುದ್ದಾರ್ (ಹಾವೇರಿ)

ಸಂಗೀತ
ನಾರಾಯಣ ಎಂ (ದಕ್ಷಿಣ ಕನ್ನಡ), ಅನಂತಾಚಾರ್ಯ ಬಾಳಾಚಾರ್ಯ (ಧಾರವಾಡ) ಅಂಜಿನಪ್ಪ ಸತ್ಯಾಡಿ ಮುಖವೀಣೆ ಕಲಾವಿದ (ಚಿಕ್ಕಬಳ್ಳಾಪುರ), ಅನಂತ ಕುಲಕರ್ಣಿ (ಬಾಗಲಕೋಟೆ)

ಜಾನಪದ
ಸಹಮದೇವಪ್ಪ ಈರಪ್ಪ ನಡಿಗೇರ್ (ಉತ್ತರ ಕನ್ನಡ), ಗುಡ್ಡ ಪಾಣಾರ-ದೈವ ನರ್ತಕ (ಉಡುಪಿ), ಕಮಲಮ್ಮ, ಸೂಲಗಿತ್ತಿ (ರಾಯಚೂರು), ಸಾವಿತ್ರಿ ಪೂಜಾರ್ (ಧಾರವಾಡ), ರಾಚಯ್ಯ ಸಾಲಿಮಠ್ (ಬಾಗಲಕೋಟೆ), ಮಹೇಶ್ವರ ಗೌಡ ಲಿಂಗದಹಳ್ಳಿ- ವೀರಗಾಸೆ (ಹಾವೇರಿ)

ಶಿಲ್ಪ ಕಲೆ
ಪರಶುರಾಮ್ ಪವಾರ್ ರಥಶಿಲ್ಪಿ (ಬಾಗಲಕೋಟೆ), ಹನುಮಂತಪ್ಪ ಬಾಳಪ್ಪ ಹುಕ್ಕೇರಿ (ಬೆಳಗಾವಿ)

ಚಿತ್ರಕಲೆ
ಸಣ್ಣರಂಗಪ್ಪ ಚಿತ್ರಕಾರ್ – ಕಿನ್ನಾಳ ಕಲೆ (ಕೊಪ್ಪಳ)

ಚಲನಚಿತ್ರ
ದತ್ತಣ್ಣ(ಚಿತ್ರದುರ್ಗ), ಅವಿನಾಶ್ (ಬೆಂಗಳೂರು)

ಕಿರುತರೆ
ಸಿಹಿ ಕಹಿ ಚಂದ್ರು(ಬೆಂಗಳೂರು)

ಯಕ್ಷಗಾನ
ಎಂ.ಎ.ನಾಯಕ್ (ಉಡುಪಿ), ಸುಬ್ರಹ್ಮಣ, ಧಾರೇಶ್ವರ (ಉತ್ತರ ಕನ್ನಡ), ಸರಪಾಡಿ ಅಶೋಕ್ ಶೆಟ್ಟಿ(ದಕ್ಷಿಣ ಕನ್ನಡ)

ಬಯಲಾಟ
ಅಡವಯ್ಯ ಚ ಹಿರೇಮಠ (ದೊಡ್ಡಾಟ) (ಧಾರವಾಡ), ಶಂಕರಪ್ಪ ಮಲ್ಲಪ್ಪ ಹೊರಪೇಟೆ (ಕೊಪ್ಪಳ) ಹೆಚ್. ಪಾಂಡುರಂಗಪ್ಪ(ಬಳ್ಳಾರಿ)

ಸಾಹಿತ್ಯ
ಶಂಕರ ಚಚಡಿ( ಬೆಳಗಾವಿ), ಕೃಷ್ಣೆಗೌಡ(ಮೈಸೂರು), ಅಶೋಕ್ ಬಾಬು ನೀಲಗಾ (ಬೆಳಗಾವಿ), ಪ್ರೊ. ಅ.ರಾ. ಮಿತ್ರ(ಹಾಸನ), ರಾಮಕೃಷ್ಣ ಮರಾಠೆ (ಕಲಬುರಗಿ)

ಶಿಕ್ಷಣ
ಕೋಟಿ ರಂಗಪ್ಪ(ತುಮಕೂರು), ಡಾ. ಎಂ.ಜಿ. ನಾಗರಾಜ್ ಸಂಶೋಧಕರು (ಬೆಂಗಳೂರು)

ಕ್ರೀಡೆ
ದತ್ತಾತ್ರೇಯ ಗೋವಿಂದ ಕುಲಕರ್ಣಿ(ಧಾರವಾಡ), ರಾಘವೇಂದ್ರ ಅಣ್ಣೇಕರ್ (ಬೆಳಗಾವಿ)

ನ್ಯಾಯಾಂಗ
ವೆಂಕಟಾಚಲಪತಿ (ಬೆಂಗಳೂರು), ನಂಜುಂಡ ರೆಡ್ಡಿ(ಬೆಂಗಳೂರು)

ನೃತ್ಯ
ಕಮಲಾಕ್ಷಾಚಾರ್ಯ (ದಕ್ಷಿಣ ಕನ್ನಡ)

ಸಂಸ್ಥೆ:
ರಾಮಕೃಷ್ಣ ಆಶ್ರಮ (ಮೈಸೂರು), ಲಿಂಗಾಯುತ ಪ್ರಗತಿಶೀಲ ಸಂಸ್ಥೆ (ಗದಗ), ಅಗಡಿ ತೋಟ(ಹಾವೇರಿ), ತಲಸೇಮಿಯಾ ಮತ್ತು ಹೀಮೋಫೀಲಿಯ ಸೊಸೈಟಿ(ಬಾಗಲಕೋಟೆ), ಅಮ್ಮತ ಶಿಶು ನಿವಾಸ (ಬೆಂಗಳೂರು), ಸುಮನಾ ಫೌಂಡೇಷನ್ (ಬೆಂಗಳೂರು), ಯುವ ವಾಹಿನಿ ಸಂಸ್ಥೆ (ದಕ್ಷಿಣಕನ್ನಡ), ನೆಲೆ ಫಂಡೇಶನ್- ಅನಾಥ ಮಕ್ಕಳ ಪುನರ್ವಸತಿ ಕೇಂದ್ರ (ಬೆಂಗಳೂರು), ನಮ್ಮನೆ ಸುಮ್ಮನೆ- ನಿರಾಶ್ರಿತ ಆಶ್ರಮ (ಮಂಗಳಮುಖಿ ಸಂಸ್ಥೆ) (ಬೆಂಗಳೂರು), ಉಮಾಮಹೇಶ್ವರಿ ಹಿಂದುಳಿದ ವರ್ಗ ಅಭಿವದ್ಧಿ ಟ್ರಸ್ಟ್ (ಮಂಡ್ಯ)

Live Tv
[brid partner=56869869 player=32851 video=960834 autoplay=true]

TAGGED:kannadakannada newsRajyotsava Awardsಕನ್ನಡ ರಾಜ್ಯೋತ್ಸವರಾಜ್ಯೋತ್ಸವ ಪ್ರಶಸ್ತಿ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Rinku Singh Sunil Narine
Cricket

IPL: ಸೂಪರ್‌ ಓವರ್‌ನಲ್ಲಿ ಮಿಂಚಿದ ನರೈನ್‌, ರಿಂಕು – ಲಕ್ನೋ ವಿರುದ್ಧ ಕೋಲ್ಕತ್ತಾಗೆ ‘ಸೂಪರ್’ ಜಯ

Public TV
By Public TV
7 hours ago
Johar Valley
Latest

ಹಿಮಾಲಯದ ಮಡಿಲಲ್ಲಿ ಮುತ್ತಿನಂತೆ ಮಿನುಗುತ್ತಿದೆ ಈ ತಾಣ – ಬೇಸಿಗೆಯ ಕನಸಿನ ಯಾನಕ್ಕೆ ಜೋಹಾರ್ ಕಣಿವೆ ಬೆಸ್ಟ್‌

Public TV
By Public TV
7 hours ago
Shots Heard During Press Dinner At White House Donald Tump Evacuated Correspondents Dinner
Latest

ಟ್ರಂಪ್, ಸರ್ಕಾರದ ಮುಖ್ಯ ಅಧಿಕಾರಿಗಳೇ ಹಂತಕನ ಟಾರ್ಗೆಟ್ – ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು‌

Public TV
By Public TV
8 hours ago
big shock to congress mla rajegowda karnataka high court orders re verification 279 postal votes of sringeri assembly constituency
Chikkamagaluru

ಶೃಂಗೇರಿ ವಿಧಾನಸಭಾ ಚುನಾವಣೆ – ಮೇ 2ಕ್ಕೆ ಅಂಚೆ ಮತಗಳ ಮರುಎಣಿಕೆ

Public TV
By Public TV
8 hours ago
RAIN SHIMOGA
Districts

ಶಿವಮೊಗ್ಗದಲ್ಲಿ ಮಳೆ ಅಬ್ಬರ – ತೆಂಗಿನ ಮರ ಬಿದ್ದು ಕಾರು ಜಖಂ, ಮುರಿದು ಬಿದ್ದ ಸಾವಿರಾರು ಅಡಿಕೆ ಮರಗಳು

Public TV
By Public TV
9 hours ago
farm pond tumakuru
Latest

ಕೃಷಿ ಹೊಂಡದಲ್ಲಿ ನೀರು ಕುಡಿಯಲು ಹೋಗಿ ಜಾರಿ ಬಿದ್ದು ಅಕ್ಕ-ತಮ್ಮ ಸಾವು

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?