Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಮದುವೆಯಾಗಿ 12 ವರ್ಷಗಳ ನಂತರ ಲವ್‌ ಬ್ರೇಕಪ್‌ ಬಗ್ಗೆ ಬಾಯ್ಬಿಟ್ಟ ‘ರವಿಶಾಸ್ತ್ರಿ’ ನಟಿ ಸ್ನೇಹಾ

Public TV
Last updated: April 17, 2024 8:46 pm
Public TV
Share
2 Min Read
sneha
SHARE

ಕನ್ನಡದ ರವಿಶಾಸ್ತ್ರಿ, ಕುರುಕ್ಷೇತ್ರ ಸಿನಿಮಾದಲ್ಲಿ ನಟಿಸಿರುವ ತಮಿಳು ನಟಿ ಸ್ನೇಹಾ (Actress Sneha) ಇದೀಗ ತಮ್ಮ ದಾಂಪತ್ಯದ (Wedding) ಬಗ್ಗೆ ಮಾತನಾಡಿದ್ದಾರೆ. ಕೆಲ ತಿಂಗಳುಗಳಿಂದ ಸ್ನೇಹಾ ದಾಂಪತ್ಯದಲ್ಲಿ ಬಿರುಕಾಗಿದೆ. ಡಿವೋರ್ಸ್‌ಗೆ ಸ್ನೇಹಾ- ಪ್ರಸನ್ನ ದಂಪತಿ ಸಜ್ಜಾಗಿದ್ದಾರೆ ಎಂದೆಲ್ಲಾ ಸುದ್ದಿ ಹಬ್ಬಿತ್ತು. ಡಿವೋರ್ಸ್ (Divorce) ಸುದ್ದಿ ಸುಳ್ಳು ನಾವು ಚೆನ್ನಾಗಿದ್ದೇವೆ ಎಂದು ನಟಿ ಉತ್ತರ ನೀಡಿದ್ದಾರೆ. ದಾಂಪತ್ಯದ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

sneha 01

ಪ್ರೀತಿಯಲ್ಲಿ (Love) ಪೊಸೆಸಿವ್‌ನೆಸ್ ಬೇರೆ. ನಂಬಿಕೆ ಬೇರೆ. ಹೆಚ್ಚು ಪೊಸೆಸಿವ್ ಆಗಿಬಿಟ್ಟರೆ ನಂಬಿಕೆ ಬ್ಯಾಲೆನ್ಸ್ ಮಾಡುವುದು ಕಷ್ಟ. ಮತ್ತೊಬ್ಬರಿಗೆ ಅದು ಅರ್ಥವಾಗುವುದಿಲ್ಲ. ಎಲ್ಲಿ ಹೋಗುತ್ತಿದ್ದೀರಾ, ಏನು ಮಾಡುತ್ತಿದ್ದೀರಾ? ಎಂದು ಕೇಳುವುದು ಕೂಡ ಪೊಸೆಸಿವ್‌ನೆಸ್ ಇರುಬಹುದು, ನಂಬಿಕೆಯೂ ಆಗಿರಬಹುದು. ಒಬ್ಬರನ್ನು ಇನ್ನೊಬ್ಬರು ಅರ್ಥಮಾಡಿಕೊಂಡರೆ ಸಮಸ್ಯೆ ಆಗಲ್ಲ ಎಂದು ನಟಿ ಸ್ನೇಹಾ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಇದನ್ನೂ ಓದಿ:ಅಕ್ಷಯ್ ಕುಮಾರ್ ಬಳಿಕ ‘ಕಣ್ಣಪ್ಪ’ ಸಿನಿಮಾದಲ್ಲಿ ಕಾಜಲ್ ಅಗರ್ವಾಲ್

sneha prasanna

ದೈನಂದಿನ ಜೀವನದಲ್ಲಿ ನಾವು ಏನು ಮಾಡುತ್ತಿದ್ದೇನೆ. ಎಲ್ಲಿ ಹೋಗುತ್ತಿದ್ದೇನೆ. ಎಷ್ಟು ಹೊತ್ತಿಗೆ ಬರುತ್ತೇನೆ ಎನ್ನುವುದನ್ನು ಒಬ್ಬರು ಕೇಳುವುದಕ್ಕೆ ಮುನ್ನ ಇನ್ನೊಬ್ಬರು ಹೇಳಬೇಕು. ಅಲ್ಲಿಗೆ ಹೋದ ಮೇಲೂ ಸಮಯ ಇದ್ದರೆ ಒಮ್ಮೆ ಫೋನ್ ಮಾಡಿ ಮಾತನಾಡಿ. ಊಟ ಆಯ್ತಾ? ಏನು ಮಾಡುತ್ತಿದ್ದೀಯಾ ಅಂತ ಕೇಳಬೇಕು. ಇಂತಹ ವಿಷಯಗಳೇ ಇಬ್ಬರಲ್ಲಿ ನಂಬಿಕೆ ಹೆಚ್ಚಿಸುತ್ತದೆ. ಆರಂಭದಲ್ಲಿ ನಾನು ಸ್ವಲ್ಪ ಪೊಸೆಸಿವ್ ಆಗಿದ್ದೆ. ಹಾಗಂತ ನಂಬಿಕೆ ಇರಲಿಲ್ಲ ಅಂತ ಅಲ್ಲ. ಮದುವೆ ಆದ ಮೇಲೆ ಜೀವನ ನಮಗೂ ಬೋರ್ ಎನಿಸಿತ್ತು. ನಾನು ಸಾಕಷ್ಟು ಜಗಳ ಆಡಿದ್ದೇವೆ. ಜಗಳದ ಬಳಿಕ ಇಬ್ಬರೂ ಡೇಟ್ ನೈಟ್ ಹೋಗುತ್ತೇವೆ. ಆ ಸಮಯದಲ್ಲಿ ಮಾತನಾಡಿ, ಎಲ್ಲಾ ಬಗೆಹರಿಸಿಕೊಳ್ಳುತ್ತೇವೆ. ಬಳಿಕ ಮತ್ತೆ ಜೀವನ ಹೀಗೆ ಮುಂದುವರೆಯುತ್ತದೆ. ಒಬ್ಬರನ್ನು ಒಬ್ಬರು ಅರ್ಥ ಮಾಡಿಕೊಳ್ಳಬೇಕು. ಆಗ ಸಮಸ್ಯೆ ಇರುವುದಿಲ್ಲ ಎಂದು ವೈವಾಹಿಕ ಬದುಕಿನ ಬಗ್ಗೆ ನಟಿ ಸಲಹೆ ನೀಡಿದ್ದಾರೆ.

ಸ್ನೇಹಾ ಮೊದಲ ಬಾರಿಗೆ ತಮ್ಮ ಲವ್ ಬ್ರೇಕಪ್ ಬಗ್ಗೆ ಮಾತನಾಡಿದ್ದಾರೆ. ಪ್ರಸನ್ನ(Actor Prasanna) ಕೈ ಹಿಡಿಯುವ ಮುನ್ನ ನನಗೆ ಒಂದು ಲವ್ ಬ್ರೇಕಪ್ (Love Breakup) ಆಗಿತ್ತು. ಆ ಸಮಯದಲ್ಲಿ ನಾನು ಮಾನಸಿಕವಾಗಿ ಸಾಕಷ್ಟು ನೋವು ಅನುಭವಿಸಿದೆ. ಒಂದರ್ಥದಲ್ಲಿ ಖಿನ್ನತೆಗೆ ಒಳಗಾಗಿದ್ದೆ. ಆ ಇಡೀ ವರ್ಷ ನನಗೆ ಬಹಳ ಕೆಟ್ಟದಾಗಿತ್ತು. ಹೊರಗೆ ಸಾಕಷ್ಟು ಜನ ಏನೇನೋ ಮಾತನಾಡುತ್ತಿದ್ದರು. ಈ ಬಗ್ಗೆ ಪೋಷಕರು ನನ್ನ ಜೊತೆ ಚರ್ಚಿಸಿ ಸಂತೈಸಿದ್ದರು. ಅದರ ನಡುವೆ ಸಿನಿಮಾಗಳಲ್ಲಿ ನಟಿಸುತ್ತಿದ್ದೆ. ವಿಶೇಷ ಅಂದರೆ, ಅದೇ ವರ್ಷ ನನ್ನ ನಟನೆಗೆ ರಾಜ್ಯ ಪ್ರಶಸ್ತಿ ಸಿಕ್ಕಿತ್ತು. ಆ ವರ್ಷವನ್ನು ಮರೆಯುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ. ಈ ಮೂಲಕ ತಮ್ಮ ಬಗ್ಗೆ ಹರಿದಾಡುತ್ತಿದ್ದ ವದಂತಿಗಳಿಗೆ ನಟಿ ತೆರೆ ಎಳೆದಿದ್ದಾರೆ.

TAGGED:Prasannaravishastri actresssandalwoodSnehaಪ್ರಸನ್ನರವಿಶಾಸ್ತ್ರಿಸ್ನೇಹಾ
Share This Article
Facebook Whatsapp Whatsapp Telegram

You Might Also Like

Fire Accident Dubai UAE
Latest

ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ – 4,000 ಜನರ ಸ್ಥಳಾಂತರ

Public TV
By Public TV
3 minutes ago
US Senator
Latest

ಅಮೆರಿಕದ ರಾಜಕಾರಣಿಗಳ ಮನೆಯೊಳಗೇ ಗುಂಡಿನ ದಾಳಿ – ಶಾಸಕಿ ಮೆಲಿಸ್ಸಾ, ಪತಿ ಹತ್ಯೆ; ಓರ್ವ ಸಂಸದನಿಗೆ ಗಾಯ

Public TV
By Public TV
4 minutes ago
11A Seat
Latest

ಮೃತ್ಯುಂಜಯ `ವಿಶ್ವಾಸ್ ಎಫೆಕ್ಟ್’ – 11A ಲಕ್ಕಿ ಸೀಟಿಗೆ ಫುಲ್ ಡಿಮ್ಯಾಂಡ್!

Public TV
By Public TV
60 minutes ago
Hubballi Reels
Dharwad

ರೀಲ್ಸ್‌ ರಾಜನಿಗೆ ಬಿಸಿ ಮುಟ್ಟಿಸಿದ ಹುಬ್ಬಳ್ಳಿ ಪೊಲೀಸ್‌ – ನಿಮಗೂ ಈ ಅನುಭವ ಆಗಿರಬೇಕಲ್ವಾ?

Public TV
By Public TV
1 hour ago
CRIME
Crime

ಖಾಸಗಿ ಅಂಗದ ಮೇಲೆ ಕಾದ ಕಬ್ಬಿಣದಿಂದ ಬರೆ ಹಾಕಿ ಚಿತ್ರಹಿಂಸೆ – ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ

Public TV
By Public TV
1 hour ago
Heavy Rain
Belgaum

ರಾಜ್ಯದ ಹಲವೆಡೆ ವರುಣಾರ್ಭಟ – ಭಾರೀ ಮಳೆಗೆ ರಸ್ತೆ ಮುಳುಗಡೆ, ಅವಾಂತರ ಸೃಷ್ಟಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?