Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಮದುವೆಯಾಗಿ 12 ವರ್ಷಗಳ ನಂತರ ಲವ್‌ ಬ್ರೇಕಪ್‌ ಬಗ್ಗೆ ಬಾಯ್ಬಿಟ್ಟ ‘ರವಿಶಾಸ್ತ್ರಿ’ ನಟಿ ಸ್ನೇಹಾ

Public TV
Last updated: April 17, 2024 8:46 pm
Public TV
Share
2 Min Read
sneha
SHARE

ಕನ್ನಡದ ರವಿಶಾಸ್ತ್ರಿ, ಕುರುಕ್ಷೇತ್ರ ಸಿನಿಮಾದಲ್ಲಿ ನಟಿಸಿರುವ ತಮಿಳು ನಟಿ ಸ್ನೇಹಾ (Actress Sneha) ಇದೀಗ ತಮ್ಮ ದಾಂಪತ್ಯದ (Wedding) ಬಗ್ಗೆ ಮಾತನಾಡಿದ್ದಾರೆ. ಕೆಲ ತಿಂಗಳುಗಳಿಂದ ಸ್ನೇಹಾ ದಾಂಪತ್ಯದಲ್ಲಿ ಬಿರುಕಾಗಿದೆ. ಡಿವೋರ್ಸ್‌ಗೆ ಸ್ನೇಹಾ- ಪ್ರಸನ್ನ ದಂಪತಿ ಸಜ್ಜಾಗಿದ್ದಾರೆ ಎಂದೆಲ್ಲಾ ಸುದ್ದಿ ಹಬ್ಬಿತ್ತು. ಡಿವೋರ್ಸ್ (Divorce) ಸುದ್ದಿ ಸುಳ್ಳು ನಾವು ಚೆನ್ನಾಗಿದ್ದೇವೆ ಎಂದು ನಟಿ ಉತ್ತರ ನೀಡಿದ್ದಾರೆ. ದಾಂಪತ್ಯದ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

sneha 01

ಪ್ರೀತಿಯಲ್ಲಿ (Love) ಪೊಸೆಸಿವ್‌ನೆಸ್ ಬೇರೆ. ನಂಬಿಕೆ ಬೇರೆ. ಹೆಚ್ಚು ಪೊಸೆಸಿವ್ ಆಗಿಬಿಟ್ಟರೆ ನಂಬಿಕೆ ಬ್ಯಾಲೆನ್ಸ್ ಮಾಡುವುದು ಕಷ್ಟ. ಮತ್ತೊಬ್ಬರಿಗೆ ಅದು ಅರ್ಥವಾಗುವುದಿಲ್ಲ. ಎಲ್ಲಿ ಹೋಗುತ್ತಿದ್ದೀರಾ, ಏನು ಮಾಡುತ್ತಿದ್ದೀರಾ? ಎಂದು ಕೇಳುವುದು ಕೂಡ ಪೊಸೆಸಿವ್‌ನೆಸ್ ಇರುಬಹುದು, ನಂಬಿಕೆಯೂ ಆಗಿರಬಹುದು. ಒಬ್ಬರನ್ನು ಇನ್ನೊಬ್ಬರು ಅರ್ಥಮಾಡಿಕೊಂಡರೆ ಸಮಸ್ಯೆ ಆಗಲ್ಲ ಎಂದು ನಟಿ ಸ್ನೇಹಾ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಇದನ್ನೂ ಓದಿ:ಅಕ್ಷಯ್ ಕುಮಾರ್ ಬಳಿಕ ‘ಕಣ್ಣಪ್ಪ’ ಸಿನಿಮಾದಲ್ಲಿ ಕಾಜಲ್ ಅಗರ್ವಾಲ್

sneha prasanna

ದೈನಂದಿನ ಜೀವನದಲ್ಲಿ ನಾವು ಏನು ಮಾಡುತ್ತಿದ್ದೇನೆ. ಎಲ್ಲಿ ಹೋಗುತ್ತಿದ್ದೇನೆ. ಎಷ್ಟು ಹೊತ್ತಿಗೆ ಬರುತ್ತೇನೆ ಎನ್ನುವುದನ್ನು ಒಬ್ಬರು ಕೇಳುವುದಕ್ಕೆ ಮುನ್ನ ಇನ್ನೊಬ್ಬರು ಹೇಳಬೇಕು. ಅಲ್ಲಿಗೆ ಹೋದ ಮೇಲೂ ಸಮಯ ಇದ್ದರೆ ಒಮ್ಮೆ ಫೋನ್ ಮಾಡಿ ಮಾತನಾಡಿ. ಊಟ ಆಯ್ತಾ? ಏನು ಮಾಡುತ್ತಿದ್ದೀಯಾ ಅಂತ ಕೇಳಬೇಕು. ಇಂತಹ ವಿಷಯಗಳೇ ಇಬ್ಬರಲ್ಲಿ ನಂಬಿಕೆ ಹೆಚ್ಚಿಸುತ್ತದೆ. ಆರಂಭದಲ್ಲಿ ನಾನು ಸ್ವಲ್ಪ ಪೊಸೆಸಿವ್ ಆಗಿದ್ದೆ. ಹಾಗಂತ ನಂಬಿಕೆ ಇರಲಿಲ್ಲ ಅಂತ ಅಲ್ಲ. ಮದುವೆ ಆದ ಮೇಲೆ ಜೀವನ ನಮಗೂ ಬೋರ್ ಎನಿಸಿತ್ತು. ನಾನು ಸಾಕಷ್ಟು ಜಗಳ ಆಡಿದ್ದೇವೆ. ಜಗಳದ ಬಳಿಕ ಇಬ್ಬರೂ ಡೇಟ್ ನೈಟ್ ಹೋಗುತ್ತೇವೆ. ಆ ಸಮಯದಲ್ಲಿ ಮಾತನಾಡಿ, ಎಲ್ಲಾ ಬಗೆಹರಿಸಿಕೊಳ್ಳುತ್ತೇವೆ. ಬಳಿಕ ಮತ್ತೆ ಜೀವನ ಹೀಗೆ ಮುಂದುವರೆಯುತ್ತದೆ. ಒಬ್ಬರನ್ನು ಒಬ್ಬರು ಅರ್ಥ ಮಾಡಿಕೊಳ್ಳಬೇಕು. ಆಗ ಸಮಸ್ಯೆ ಇರುವುದಿಲ್ಲ ಎಂದು ವೈವಾಹಿಕ ಬದುಕಿನ ಬಗ್ಗೆ ನಟಿ ಸಲಹೆ ನೀಡಿದ್ದಾರೆ.

ಸ್ನೇಹಾ ಮೊದಲ ಬಾರಿಗೆ ತಮ್ಮ ಲವ್ ಬ್ರೇಕಪ್ ಬಗ್ಗೆ ಮಾತನಾಡಿದ್ದಾರೆ. ಪ್ರಸನ್ನ(Actor Prasanna) ಕೈ ಹಿಡಿಯುವ ಮುನ್ನ ನನಗೆ ಒಂದು ಲವ್ ಬ್ರೇಕಪ್ (Love Breakup) ಆಗಿತ್ತು. ಆ ಸಮಯದಲ್ಲಿ ನಾನು ಮಾನಸಿಕವಾಗಿ ಸಾಕಷ್ಟು ನೋವು ಅನುಭವಿಸಿದೆ. ಒಂದರ್ಥದಲ್ಲಿ ಖಿನ್ನತೆಗೆ ಒಳಗಾಗಿದ್ದೆ. ಆ ಇಡೀ ವರ್ಷ ನನಗೆ ಬಹಳ ಕೆಟ್ಟದಾಗಿತ್ತು. ಹೊರಗೆ ಸಾಕಷ್ಟು ಜನ ಏನೇನೋ ಮಾತನಾಡುತ್ತಿದ್ದರು. ಈ ಬಗ್ಗೆ ಪೋಷಕರು ನನ್ನ ಜೊತೆ ಚರ್ಚಿಸಿ ಸಂತೈಸಿದ್ದರು. ಅದರ ನಡುವೆ ಸಿನಿಮಾಗಳಲ್ಲಿ ನಟಿಸುತ್ತಿದ್ದೆ. ವಿಶೇಷ ಅಂದರೆ, ಅದೇ ವರ್ಷ ನನ್ನ ನಟನೆಗೆ ರಾಜ್ಯ ಪ್ರಶಸ್ತಿ ಸಿಕ್ಕಿತ್ತು. ಆ ವರ್ಷವನ್ನು ಮರೆಯುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ. ಈ ಮೂಲಕ ತಮ್ಮ ಬಗ್ಗೆ ಹರಿದಾಡುತ್ತಿದ್ದ ವದಂತಿಗಳಿಗೆ ನಟಿ ತೆರೆ ಎಳೆದಿದ್ದಾರೆ.

TAGGED:Prasannaravishastri actresssandalwoodSnehaಪ್ರಸನ್ನರವಿಶಾಸ್ತ್ರಿಸ್ನೇಹಾ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
4 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
5 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
6 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
7 hours ago

You Might Also Like

Bengaluru Chinnaswamy Stadium Stampede Case RCBs Marketing Head Nikhil Sosale Arrested in Airport
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಆರ್‌ಸಿಬಿ ಮಾರ್ಕೆಟಿಂಗ್‌ ಹೆಡ್‌ ಸೇರಿ ನಾಲ್ವರಿಗೆ ಷರತ್ತುಬದ್ಧ ಜಾಮೀನು

Public TV
By Public TV
22 minutes ago
Ahmedabad Air India Plane Crash
Crime

ಬಿಜೆ ಮೆಡಿಕಲ್ ಆಸ್ಪತ್ರೆಗೆ ಬಡಿದ ಏರ್ ಇಂಡಿಯಾ ವಿಮಾನ – 7 ವಿದ್ಯಾರ್ಥಿಗಳ ಸಾವು ಶಂಕೆ

Public TV
By Public TV
26 minutes ago
Boeing 787 air india dreamliner
Latest

ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌,? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

Public TV
By Public TV
37 minutes ago
Air India Bird Hit Ahmedabad Plane Crash
Latest

ಹಕ್ಕಿ ಡಿಕ್ಕಿಯಿಂದ ಟೇಕಾಫ್‌ ವೇಗ ಕಳೆದುಕೊಂಡು ವಿಮಾನ ಪತನ – ತಜ್ಞರು ಹೇಳೋದು ಏನು?

Public TV
By Public TV
39 minutes ago
gujarat cm vijay rupani
Latest

ವಿಮಾನ ಪತನ – ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಾವು

Public TV
By Public TV
44 minutes ago
Ahmedabad Planecrash 5
Latest

Photo Gallery | ಏರ್‌ ಇಂಡಿಯಾ ವಿಮಾನ ಪತನ – ಭೀಕರ ಅಪಘಾತದ ದೃಶ್ಯ ಫೋಟೋಗಳಲ್ಲಿ ಸೆರೆ …

Public TV
By Public TV
58 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?