Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Wayanad Landslides| ಅಣ್ಣನ ತಿಥಿ ಮಾಡಲು ಹೋಗಿದ್ವಿ, ಬದುಕಿ ಬಂದಿದ್ದೇ ನಮ್ಮ ಪುಣ್ಯ: ಭೂಕುಸಿತದ ಭೀಕರತೆ ಬಿಚ್ಚಿಟ್ಟ ಕನ್ನಡಿಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | Wayanad Landslides| ಅಣ್ಣನ ತಿಥಿ ಮಾಡಲು ಹೋಗಿದ್ವಿ, ಬದುಕಿ ಬಂದಿದ್ದೇ ನಮ್ಮ ಪುಣ್ಯ: ಭೂಕುಸಿತದ ಭೀಕರತೆ ಬಿಚ್ಚಿಟ್ಟ ಕನ್ನಡಿಗ

Chamarajanagar

Wayanad Landslides| ಅಣ್ಣನ ತಿಥಿ ಮಾಡಲು ಹೋಗಿದ್ವಿ, ಬದುಕಿ ಬಂದಿದ್ದೇ ನಮ್ಮ ಪುಣ್ಯ: ಭೂಕುಸಿತದ ಭೀಕರತೆ ಬಿಚ್ಚಿಟ್ಟ ಕನ್ನಡಿಗ

Public TV
Last updated: August 2, 2024 9:06 am
Public TV
Share
2 Min Read
Swamy Shetty Chamarajanagar
SHARE

ಚಾಮರಾಜನಗರ: ನಮ್ಮ ಅಣ್ಣನ ತಿಥಿಗಾಗಿ ಚೂರಲ್ಮಲಗೆ (Chooralmala) ಹೋಗಿದ್ದೆವು. ಎಲ್ಲಾ ವ್ಯವಸ್ಥೆ ಮಾಡಬೇಕು ಎಂದು ಐದು ದಿನ ಮೊದಲೇ ಹೋಗಿದ್ದೆ. ಅಲ್ಲಿಂದ ಬದುಕಿ ಬಂದಿರುವುದೇ ನಮ್ಮ ಪುಣ್ಯ ಎಂದು ಚೂರಲ್ಮಲದಲ್ಲಿ ನಡೆದ ಭೂಕುಸಿತದ (Landslide) ಭೀಕರ ಘಟನೆಯನ್ನು ಕನ್ನಡಿಗ ಸ್ವಾಮಿ ಶೆಟ್ಟಿ ಬಿಚ್ಚಿಟ್ಟಿದ್ದಾರೆ.

ಸ್ವಾಮಿ ಶೆಟ್ಟಿ ಗುಂಡ್ಲುಪೇಟೆ ತಾಲೂಕಿನ ತ್ರಯಂಭಕಪುರ ಗ್ರಾಮದ ನಿವಾಸಿ. ಇವರು ಅಣ್ಣನ ತಿಥಿ ಕಾರ್ಯಕ್ಕೆಂದು ಚೂರಲ್ಮಲಗೆ ತೆರಳಿದ್ದರು. ಈ ವೇಳೆ ಭೀಕರ ಭೂಕುಸಿತ ಉಂಟಾಗಿದ್ದು, ತಾನೂ ಬದುಕಿದ್ದಲ್ಲದೇ ಮೊಮ್ಮಗ ಹಾಗೂ ಮಗಳ ಪ್ರಾಣವನ್ನೂ ಸ್ವಾಮಿ ಶೆಟ್ಟಿ ಉಳಿಸಿದ್ದಾರೆ. ಬದುಕಿ ಬಂದ ಬಳಿಕ ‘ಪಬ್ಲಿಕ್ ಟಿವಿ’ ಮಾತನಾಡಿದ ಅವರು, ಘಟನೆಯ ತೀವ್ರತೆಯನ್ನು ತಿಳಿಸಿದ್ದಾರೆ.

Swamy Shetty Chamarajanagar 1

ನಾವು ಹೋಗಿದ್ದೇ ಒಂದು ಕಾರ್ಯ ಆದರೆ ಅಲ್ಲಿ ನಡೆದದ್ದೇ ಬೇರೆ. ನೀರು ಜೋರಾಗಿ ಬಾಗಿಲು ತಟ್ಟಿತ್ತು. ಈ ವೇಳೆ 8 ಮಂದಿ ಮನೆಯಲ್ಲಿ ಇದ್ದೆವು. ಈಗ ಎಲ್ಲರೂ ಕೂಡ ಸೇಫ್ ಆಗಿದ್ದೇವೆ. ನಾವಿದ್ದ ಸ್ಥಳದಲ್ಲಿ 10 ರಿಂದ 12 ಜನರಷ್ಟೇ ಉಳಿದಿದ್ದಾರೆ. ತುಂಬಾ ಜನರು ಕೊಚ್ಚಿ ಹೋಗಿದ್ದಾರೆ. ತಾರಸಿಯಂತಹ ಮನೆಗಳೇ ಕುಸಿದು ಬಿದ್ದಿವೆ. ನಮ್ಮ ಕಥೆ ಮುಗಿದೇ ಹೋಯಿತು ಅಂದುಕೊಂಡಿದ್ದೆವು. ತಂತಿಗಳನ್ನು ಕಟ್ಟಿದ್ದೆವು. ಅದರ ಸಹಾಯದಿಂದ ಮೇಲೆ ಬಂದು ಬಚಾವ್ ಆಗಿದ್ದೇವೆ. ಬೆಳಗ್ಗೆ ಹೋಗಿ ನೋಡಿದ ವೇಳೆ ಅಲ್ಲಿ ಒಂದು ಕಡ್ಡಿಯೂ ಇರಲಿಲ್ಲ. ಅಲ್ಲಿಂದ ತಪ್ಪಿಸಿಕೊಂಡು ಬರುವಾಗ ನನಗೆ ಹಾಗೂ ನನ್ನ ಮಗಳ ಕಾಲಿಗೆ ಗಾಯವಾಗಿದೆ. ಆ ಸ್ಥಳದಿಂದ ಮೇಲೆ ಹತ್ತುವ ವೇಳೆ ಹೆಬ್ಬೆರಳಿಗೆ ಗಾಯವಾಗಿದೆ ಎಂದು ಸ್ವಾಮಿ ಶೆಟ್ಟಿ ಹೇಳಿದ್ದಾರೆ.

Swamy Shetty Daughter In Law

ಮುಂದುವರಿದು ಮಾತನಾಡಿ, ಕೂಲಿ ಮಾಡಿ ಹಸುಗಳನ್ನು ಕೊಂಡು ಸಾಕಿದ್ದರು. ಆರು ಹಸುಗಳ ಹಗ್ಗಗಳನ್ನು ಕೂಡ ಬಿಚ್ಚಿದ್ದೆವು. ಆದರೂ ಕೂಡ ಹಸುಗಳು ಕೊಚ್ಚಿ ಹೋಗಿವೆ. ಊರೇ ಇಲ್ಲ ಅಂದಮೇಲೆ ದನಕರು ಎಲ್ಲಿ ಇರುತ್ತೆ ಹೇಳಿ. ಸೇತುವೆ ಒಡೆದು ಹೋದ ಮೇಲೆ ನೀರು ನುಗ್ಗಿತ್ತು. ಅದು ತುಂಬಾ ಹಳೇ ಸೇತುವೆ. ನಮ್ಮ ಮನೆ ಪಕ್ಕದಲ್ಲಿ 9 ತಿಂಗಳ ಗರ್ಭಿಣಿ ಹಾಗೂ ಗಂಡ ವಾಸವಿದ್ದರು. ಘಟನೆಯಲ್ಲಿ ಒಬ್ಬರಿಗೊಬ್ಬರು ಕೈ ಹಿಡಿದುಕೊಂಡು ಕೊಚ್ಚಿ ಹೋದರು. ಯಾರನ್ನು ಕೂಡ ರಕ್ಷಣೆ ಮಾಡಲೂ ಹೋಗಿಲ್ಲ. ಸೇತುವೆ ಒಡೆದು ನೀರು ಕೊಚ್ಚಿ ಹೋಯಿತು ಎಂದು ಘಟನೆ ಬಗ್ಗೆ ವಿವರಿಸಿದರು.

ಇನ್ನು ಸ್ವಾಮಿ ಶೆಟ್ಟಿ ಸೊಸೆ ನಂದಿನಿ ಈ ಬಗ್ಗೆ ಮಾತನಾಡಿ, ಅವರಿಗೆ ಏಟಾಗಿದೆ ಅಂದ ತಕ್ಷಣ ನಮಗೆ ಊಟ ಕೂಡ ಸೇರಿರಲಿಲ್ಲ. ಸಿದ್ದಪ್ಪಾಜಿ ಬಳಿ ಮನೆಗೆ ನಮ್ಮ ಮಾವ ಮರಳಿ ಬಂದರೆ ಸಾಕು ಎಂದು ಹರಕೆ ಹೊತ್ತಿದ್ದೆವು. ತಂದೆಯಂತೆ ಪ್ರೀತಿ ಕೊಟ್ಟು ನಮ್ಮನ್ನು ನೋಡಿಕೊಂಡಿದ್ದಾರೆ. ಅವರೇ ನಮಗೆ ಮುಖ್ಯ. ವಾಪಸ್ ಬಂದರೆ ಸಾಕು ಎಂದು ದೇವರಲ್ಲಿ ಕೇಳಿಕೊಂಡಿದ್ದೆವು. ನಾವು ಹರಕೆ ಮಾಡಿಕೊಂಡ ಮೇಲೆ ದೇವರು ಕನಸಿನಲ್ಲಿ ಬಂದಿತ್ತು. ನಿಮ್ಮ ಮಾವನನ್ನು ಮನೆಗೆ ಕರೆದುಕೊಂಡು ಬಂದು ಸೇರಿಸುತ್ತೇನೆ ಎಂದು ಹೇಳಿತ್ತು. ಆ ನಂತರ ನನ್ನ ಮನಸ್ಸಿಗೂ ಕೂಡ ಸಮಾಧಾನವಾಯಿತು. ಕೇರಳದಲ್ಲಿ ನೀರು ತುಂಬಿದೆ. ಎಲ್ಲರೂ ಕೊಚ್ಚಿಕೊಂಡು ಹೋಗಿದ್ದಾರೆಂದು ಕೇಳಿದಾಗ ಗಾಬರಿಯಾಗಿತ್ತು. ಬೇರೆಯವರ ಕೈಯಲ್ಲಿ ಕರೆ ಮಾಡಿಸಿದ್ದರು. ಧೈರ್ಯ ತೆಗೆದುಕೊಳ್ಳಿ ನಮಗೆ ಏನೂ ಆಗಿಲ್ಲ ಎಂದು ಹೇಳಿದ್ದರು. ಅಳಬೇಡಿ, ಸುಮ್ನಿರಿ ನಾನು ಬರ್ತೀನಿ ಅಂದಿದ್ದರು. ಅವರು ಮರಳಿ ಬಂದಿದ್ದು ನಂಗೆ ತುಂಬಾ ಸಂತಸವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

TAGGED:chamarajanagarChooralmalakeralaWayanad Landslidesಕೇರಳಚಾಮರಾಜನಗರಚೂರಲ್ ಮಲಾವಯನಾಡು ಭೂಕುಸಿತ
Share This Article
Facebook Whatsapp Whatsapp Telegram

Cinema news

Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood

You Might Also Like

plane
Latest

ಮಾ.28ರವರೆಗೆ 9 ಗಲ್ಫ್ ರಾಷ್ಟ್ರಗಳ ಏರ್‌ಸ್ಪೇಸ್ ಪ್ರವೇಶಿಸದಂತೆ ನಿರ್ಬಂಧ – ವಿಮಾನಯಾನ ಕಂಪನಿಗಳಿಗೆ DGCA ಸೂಚನೆ

Public TV
By Public TV
31 minutes ago
bagalkot by election BJPs Veeranna Charantimath files nomination
Bagalkot

ಸರ್ಕಾರ ಬಂದು ಪ್ರಚಾರ ನಡೆಸಿದ್ರೂ ವ್ಯತ್ಯಾಸ ಆಗಲ್ಲ: ಬಿಜೆಪಿಯ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

Public TV
By Public TV
1 hour ago
Davanagere BJP Candidate Srinivas Kariyappa
Davanagere

ದಾವಣಗೆರೆ ದಕ್ಷಿಣ ಉಪಚುನಾವಣೆ – ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ

Public TV
By Public TV
1 hour ago
rain gauge stations karwar
Latest

ಅಳತೆಗೆ ಸಿಗದ ಮಳೆ ಮಾಪನ ಕೇಂದ್ರಗಳು; ರೈತರ ಖಾತೆಗೆ ಇನ್ನೂ ಜಮೆಯಾಗಿಲ್ಲ 74 ಕೋಟಿ ಬೆಳೆ ವಿಮೆ

Public TV
By Public TV
2 hours ago
Top Iranian commander Ali Mohammad Naini killed Air strike
Latest

ಇಸ್ರೇಲ್‌, ಅಮೆರಿಕಕ್ಕೆ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಇರಾನ್‌ ಟಾಪ್‌ ಕಮಾಂಡರ್‌ ಬಲಿ

Public TV
By Public TV
2 hours ago
vijayendra priyank kharge
Kalaburagi

ಪ್ರಿಯಾಂಕ್ ಖರ್ಗೆ ಮನಸ್ಸು ಮಾಡಿದ್ರೆ ಕಲಬುರಿಯಲ್ಲಿ ಏರ್‌ಪೋರ್ಟ್ ಆರಂಭವಾಗುತ್ತೆ: ವಿಜಯೇಂದ್ರ ಲೇವಡಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?