Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನೇರಿ ಶ್ರೀಗಳು ಅಭಿವ್ಯಕ್ತಿ ಸ್ವಾತಂತ್ರ‍್ಯ ಬಳಸಿಕೊಂಡು ಮಾತಾಡಿದ್ದಾರೆ, ನಿರ್ಬಂಧ ಹೇರಿರುವುದು ಸೂಕ್ತವಲ್ಲ- ಶ್ರೀಶೈಲ ಜಗದ್ಗುರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕನ್ನೇರಿ ಶ್ರೀಗಳು ಅಭಿವ್ಯಕ್ತಿ ಸ್ವಾತಂತ್ರ‍್ಯ ಬಳಸಿಕೊಂಡು ಮಾತಾಡಿದ್ದಾರೆ, ನಿರ್ಬಂಧ ಹೇರಿರುವುದು ಸೂಕ್ತವಲ್ಲ- ಶ್ರೀಶೈಲ ಜಗದ್ಗುರು

Districts

ಕನ್ನೇರಿ ಶ್ರೀಗಳು ಅಭಿವ್ಯಕ್ತಿ ಸ್ವಾತಂತ್ರ‍್ಯ ಬಳಸಿಕೊಂಡು ಮಾತಾಡಿದ್ದಾರೆ, ನಿರ್ಬಂಧ ಹೇರಿರುವುದು ಸೂಕ್ತವಲ್ಲ- ಶ್ರೀಶೈಲ ಜಗದ್ಗುರು

Public TV
Last updated: November 18, 2025 7:01 pm
Public TV
Share
2 Min Read
Shrishaila Shree
SHARE

– ಹಾಗಂತ ಅವರು ಬಳಸಿದ ಭಾಷೆಯನ್ನು ಸಮರ್ಥಿಸಿಕೊಳ್ಳಲ್ಲ

ವಿಜಯಪುರ: ಕನ್ನೇರಿ ಶ್ರೀಗಳು (Kanneri Shri) ತಮ್ಮ ಅಭಿವ್ಯಕ್ತಿ ಸ್ವಾತಂತ್ರ‍್ಯ ಬಳಸಿಕೊಂಡು ಮಾತಾಡಿದ್ದಾರೆ. ಹೀಗಾಗಿ ಅವರಿಗೆ ಜಿಲ್ಲೆಗೆ ನಿರ್ಬಂಧ ಹೇರಿರುವುದು ಸರಿಯಲ್ಲ. ಇನ್ನೂ ಅವರು ಮಾತನಾಡುವಾಗ ಭಾಷೆಯ ಮೇಲೆ ಹಿಡಿತವಿಟ್ಟುಕೊಂಡು ಮಾತನಾಡಬೇಕಿತ್ತು ಎಂದು ಶ್ರೀಶೈಲ ಪೀಠದ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರು ಹೇಳಿದರು.

ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನೇರಿ ಶ್ರೀಗಳು ಅಭಿವ್ಯಕ್ತಿ ಸ್ವಾತಂತ್ರ‍್ಯ ಬಳಸಿಕೊಂಡು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಅವರ ಮೇಲೆ ನಿರ್ಬಂಧ ಹೇರಿದ್ದು ಸೂಕ್ತವಲ್ಲ. ಹಾಗಂತ ಕನ್ನೇರಿ ಶ್ರೀ ಬಳಸಿದ ಭಾಷೆಯನ್ನು ಸಮರ್ಥಿಸಿಕೊಳ್ಳಲ್ಲ. ತಮ್ಮ ಭಾಷೆಯನ್ನು ಹಿಡಿತದಲ್ಲಿಟ್ಟುಕೊಂಡು ಮಾತನಾಡಬೇಕಿತ್ತು. ಅವರ ವಿಚಾರಧಾರೆ ಸರಿಯಿದೆ. ಆದರೆ ಭಾಷೆಯನ್ನು ಬಳಸುವಾಗ ಸ್ವಲ್ಪ ನಿಯಂತ್ರಣದಲ್ಲಿ ಬಳಸಬೇಕಿತ್ತು ಎಂದರು.ಇದನ್ನೂ ಓದಿ: ಪೋಕ್ಸೋ ಕೇಸ್ | ಡಿ.2ಕ್ಕೆ ಕೋರ್ಟ್‌ಗೆ ಹಾಜರಾಗಲು BSY ಸೇರಿ 4 ಆರೋಪಿಗಳಿಗೆ ಸಮನ್ಸ್

ಇನ್ನೂ ಬಸವ ಸಂಸ್ಕೃತಿ ರಥಯಾತ್ರೆ ಮೂಲಕ ಮತ್ತೆ ಲಿಂಗಾಯತ ಪ್ರತ್ಯೇಕ ಧರ್ಮ ಮುನ್ನೆಲೆಗೆ ಬಂದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಲಿಂಗಾಯತ ಪ್ರತ್ಯೇಕ ಧರ್ಮ ಅನ್ನೋದು 10-20 ವರ್ಷಗಳಿಂದ ಹುಟ್ಟಿಕೊಂಡಿದೆ. ಅದಕ್ಕಿಂತ ಮೊದಲು ಲಿಂಗಾಯತ ಪ್ರತ್ಯೇಕ ಧರ್ಮ ಬೇಕು ಎಂಬ ವಾದ ಎಲ್ಲಿಯೂ ಕೇಳಲು, ನೋಡಲು ಸಿಕ್ಕಿಲ್ಲ. ಅದಕ್ಕೆ ಪ್ರತ್ಯಕ್ಷ ಉದಾಹರಣೆ ಎಂದರೆ ಪ್ರತ್ಯೇಕ ಲಿಂಗಾಯತ ಧರ್ಮ ಹೇಳುವವರ ಶಾಲಾ ದಾಖಲಾತಿಯಲ್ಲಿ ವೀರಶೈವ ಇರೋದು ನೋಡ್ತೀವಿ. ವೀರಶೈವ ಲಿಂಗಾಯತ ಒಂದೇ ಅಂತ ವಾದ ಮಾಡುವವರ ಅನೇಕರ ಸರ್ಟಿಫಿಕೇಟ್‌ನಲ್ಲಿ ಲಿಂಗಾಯತ ಎಂದಷ್ಟೇ ಇರೋದು ನೋಡ್ತೀವಿ. ಇದರಿಂದ ಸ್ಪಷ್ಟವಾಗುತ್ತದೆ ಎಂದು ತಿಳಿಸಿದರು.

20 ವರ್ಷಗಳ ಹಿಂದೆ ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆ ಎಂಬ ಭೇದಭಾವ ಕಲ್ಪನೆ ಯಾರ ತಲೆಯಲ್ಲಿ ಇರಲಿಲ್ಲ. ಇತಿಹಾಸ, ಸಾಹಿತ್ಯ, ಪುರಾವೆ ಯಾರು ತಲೆಯಲ್ಲೂ ಇರಲಿಲ್ಲ. ಲಿಂಗಾಯತ ಪ್ರತ್ಯೇಕ ಧರ್ಮ ಎಂಬ ವಿಚಾರಕ್ಕೆ ಯಾವುದೇ ತಳಹದಿ ಇಲ್ಲ. ಧರ್ಮದಲ್ಲಿ ಗೊಂದಲ, ಇಬ್ಭಾಗ, ಬೇಧವನ್ನು ಮಾಡಬಾರದು. ಲಿಂಗಾಯತ ಧರ್ಮ ಪ್ರತ್ಯೇಕ ಧರ್ಮ ಎಂದು ಹೇಳಿಕೊಂಡು ಹೊರಟಿದ್ದಾರಲ್ಲ. ಆದ್ರೆ ಬಸವಣ್ಣನವರು ಮಾಡಿರೋ ಸಮಾಜ ಸುಧಾರಣೆ ಬಗ್ಗೆ, ವೀರಶೈವ ಲಿಂಗಾಯತ ಧರ್ಮದಲ್ಲಿ ಅವರು ಮೂಡಿಸಿದ ಕ್ರಾಂತಿ ಬಗ್ಗೆ ನಾವು ಎಂದಿಗೂ ಬಹಳ ಗೌರವದಿಂದ ಅಭಿನಂದನಾ ದೃಷ್ಟಿಯಿಂದ ನೋಡುತ್ತೇವೆ. ಎಂದೂ ಕೂಡಾ ವಿರೋಧ ಮಾಡುವ ಪ್ರಶ್ನೆಯೇ ಇಲ್ಲ. ಆದ್ರೆ ಬಸವಣ್ಣನವರು ತಮ್ಮ ವಚನದಲ್ಲಿ ಲಿಂಗಾಯತ ಎಂಬ ಶಬ್ದ ಬಳಸಿಲ್ಲ. ಯಾವುದೇ ವಚನ ತೆಗೆದು ನೋಡಿ ಲಿಂಗಾಯತ ಎಂಬ ಪದ ಬಳಸಿಲ್ಲ. ಆದ್ರೆ ಒಂದು ವಚನದಲ್ಲಿ ಬಸವಣ್ಣನವರು ನಿಜ ವೀರಶೈವನಾದೆ ಎಂದು ಹೇಳಿಕೊಂಡಿದ್ದಾರೆ. ಅವರೇ ವೀರಶೈವನಾದೆ ಎಂದು ಹೇಳಿಕೊಂಡಿದ್ದಾರೆ ಅಂದ್ರೆ ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾಪನೆ ಬಸವಣ್ಣನವರು ಮಾಡಿದ್ದಾರೆ ಎಂದು ಹೇಳೋದು ಎಷ್ಟು ಸೂಕ್ತ ಎಂದರು.ಇದನ್ನೂ ಓದಿ: ಶಬರಿಮಲೆಯಲ್ಲಿ ಭಾರೀ ಜನಸ್ತೋಮ – ಅಯ್ಯಪ್ಪನ ದರ್ಶನಕ್ಕೆ ಬರುತ್ತಿದ್ದ ವೃದ್ಧೆ ಸಾವು!

TAGGED:Kanneri ShriShrishaila jagadguruvijayapuraಕನ್ನೇರಿ ಶ್ರೀಗಳುಬಸವ ಸಂಸ್ಕೃತಿವಿಜಯಪುರಶ್ರೀಶೈಲ ಜಗದ್ಗುರುಗಳು
Share This Article
Facebook Whatsapp Whatsapp Telegram

Cinema news

Dear Comrade
ವಿಜಯ್ ದೇವರಕೊಂಡ-ರಶ್ಮಿಕಾ ನಟನೆಯ ಸಿನಿಮಾ ಹಿಂದಿಯಲ್ಲಿ ರಿಮೇಕ್
Bollywood Cinema Latest Top Stories
vijayalakshmi 1 1
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ – ಬೆಂಗಳೂರು ಮೂಲದ ವ್ಯಕ್ತಿ ಸೇರಿ ಇಬ್ಬರು ಅರೆಸ್ಟ್
Cinema Karnataka Latest Sandalwood Top Stories
dhanush bigg boss
ಕೊನೆಯ ಕ್ಯಾಪ್ಟನ್ಸಿ ಆಟದಲ್ಲಿ ಮೋಸ ಮಾಡಿದ್ರಾ ಧನುಷ್‌? – ಯಾರಾಗ್ತಾರೆ ಮನೆಯ ಕ್ಯಾಪ್ಟನ್?
Cinema Latest Top Stories TV Shows
RAM CHARAN
ರಂಗಸ್ಥಳಂ ಬಳಿಕ ಒಂದಾಗ್ತಿರೋ ಸೂಪರ್ ಹಿಟ್ ಕಾಂಬಿನೇಷನ್..!
Latest South cinema Top Stories

You Might Also Like

ASI Chand Pasha
Bengaluru City

ಉಗ್ರ ನಾಸಿರ್‌ಗೆ ಜೈಲಲ್ಲಿ ನೆರವು ಕೇಸ್‌ – ASI ಚಾಂದ್‌ ಪಾಷಾ ಸೇರಿ ಮೂವರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌ ಸಲ್ಲಿಕೆ

Public TV
By Public TV
4 seconds ago
R Ashok 1
Bellary

ರೆಡ್ಡಿಯ ಮನೆ ಕಾಂಪೌಂಡ್ ಒಳಗೆ ನುಗ್ಗಿ ಫ್ಲೆಕ್ಸ್‌ ಹಾಕಿಸಿದ್ದಾರೆ, ಕೈ ಕಾರ್ಯಕರ್ತನ ಸಾವಿಗೆ ಭರತ್‌ ರೆಡ್ಡಿ ಕಾರಣ: ಅಶೋಕ್‌

Public TV
By Public TV
5 minutes ago
NARENDRA MODI RAHUL GANDHI
Latest

ನೀರು ಇರ್ಲಿಲ್ಲ ಅಂತ ವಿಷ ಕೊಟ್ಟಿದ್ದಾರೆ, ಬಡವರು ಸತ್ತಾಗೆಲ್ಲ ಮೋದಿ ಮೌನವಾಗಿರ್ತಾರೆ – ರಾಹುಲ್‌ ಗಾಂಧಿ ಕಿಡಿ

Public TV
By Public TV
10 minutes ago
Kalaburagi Central Jail
Crime

ಕಲಬುರಗಿ ಸೆಂಟ್ರಲ್ ಜೈಲಲ್ಲಿ ಇಸ್ಪೀಟ್‌ ಆಟ – ನಾಲ್ವರ ವಿರುದ್ಧ ಎಫ್‌ಐಆರ್‌

Public TV
By Public TV
35 minutes ago
Bengaluru Cauvery Water Bandh
Latest

ಕಲುಷಿತ ನೀರು ಸೇವನೆಯಿಂದ ಸಾವಿನ ಸಂಖ್ಯೆ 14ಕ್ಕೆ ಏರಿಕೆ – 200 ಮಂದಿ ಆಸ್ಪತ್ರೆಗೆ ದಾಖಲು

Public TV
By Public TV
45 minutes ago
Palghar tunnel
Latest

ಮುಂಬೈ-ಅಹಮದಾಬಾದ್ ಬುಲೆಟ್ ಟ್ರೈನ್ ಯೋಜನೆಗೆ ಮಹತ್ವದ ಮೈಲುಗಲ್ಲು

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?