Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮೋದಿ, ಮಹಿಳಾ ಐಎಎಸ್ ಅಧಿಕಾರಿ ವಿರುದ್ಧ ಅವಹೇಳನಕಾರಿ ಪೋಸ್ಟ್ – ಕಾನ್‍ಸ್ಟೇಬಲ್ ಅಮಾನತು

Public TV
Last updated: August 20, 2022 11:10 am
Public TV
Share
2 Min Read
crim 3
SHARE

ಜೈಪುರ: ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಿಳಾ ಐಎಎಸ್ ಅಧಿಕಾರಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಕಾನ್ಪುರದ ಕ್ರೈಂ ಬ್ರಾಂಚ್‍ನಲ್ಲಿ ಕಾನ್‍ಸ್ಟೇಬಲ್‍ನನ್ನು ಅಮಾನತುಗೊಳಿಸಲಾಗಿದೆ.

ಕಾನ್‍ಪುರ ಅಪರಾಧ ವಿಭಾಗದಲ್ಲಿ ಕಾನ್‍ಸ್ಟೇಬಲ್ ಅಜಯ್ ಗುಪ್ತಾ, ಟ್ವಿಟರ್‌ನಲ್ಲಿ ಪ್ರಧಾನಿ ಮೋದಿ ಮತ್ತು ಮಹಿಳಾ ಐಎಎಸ್ ಅಧಿಕಾರಿ ವಿರುದ್ಧ ಅವಹೇಳನಕಾರಿ ಕಾಮೆಂಟ್ ಮಾಡಿದ್ದರು. ಅಜಯ್ ಗುಪ್ತಾ ಅವರ ಈ ಕಾಮೆಂಟ್ ಭಾರೀ ವಿವಾದವನ್ನು ಸೃಷ್ಟಿಸಿತ್ತು. ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‍ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಈ ಬಗ್ಗೆ ತನಿಖೆ ನಡೆಸಲು ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಹೆಡ್‍ಕ್ವಾರ್ಟರ್ಸ್ ಕೂಡ ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಕಾನ್‍ಸ್ಟೇಬಲ್ ಅನ್ನು ಅಮಾನತುಗೊಳಿಸಲಾಗಿದೆ. ಇದನ್ನೂ ಓದಿ: 21 ಯುದ್ಧವಿಮಾನ, 5 ರಕ್ಷಣಾ ಹಡಗುಗಳಿಂದ ತೈವಾನ್ ಸುತ್ತುವರಿದ ಚೀನಾ

I2U2 narendra modi

 

ಅಜಯ್ ಗುಪ್ತಾ ಅವರು ಕಮಿಷನರೇಟ್‍ನ ಕ್ರೈಂ ಬ್ರಾಂಚ್‍ನಲ್ಲಿ ಬಹಳ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು. ಆಗಸ್ಟ್ 14 ರಂದು ಪೊಲೀಸರಿಗೆ ಪದಕಗಳನ್ನು ಹಂಚಿಕೆ ಮಾಡಲಾಗುತ್ತದೆ ಎಂದು ಘೋಷಿಸಲಾಗಿತ್ತು. ಇದನ್ನು ಗಮನಿಸಿದ ಅಜಯ್ ಗುಪ್ತಾ ಅವರು ಕಮಿಷನರೇಟ್‍ನ ಅಧಿಕಾರಿಗಳಿಂದ ಡಿಜಿಪಿಗೆ ಮೆಡಲ್ ಲಿಸ್ಟ್ ಬಗ್ಗೆ ಪ್ರಶ್ನೆ ಮಾಡಿದ್ದರು. ಅದಕ್ಕೆ ಕಮಿಷನರೇಟ್ ಪೊಲೀಸರು ಉತ್ತರವನ್ನು ಕೂಡ ನೀಡಿದ್ದರು. ಈ ನಡುವೆ ಅವರು ಕೆಲವು ಟ್ವೀಟ್‍ಗಳನ್ನು ಮಾಡಿದ್ದಾರೆ. ಅಲ್ಲದೇ ಇದಕ್ಕೆ ಪ್ರತಿಯಾಗಿ ಪ್ರಧಾನಿ ಮತ್ತು ಮಹಿಳಾ ಐಎಎಸ್ ಅಧಿಕಾರಿಯ ಬಗ್ಗೆ ಅಜಯ್ ಗುಪ್ತಾ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.

manvi police station Raichur 3

ಇದಾದ ನಂತರ ಟ್ವೀಟ್ ವೈರಲ್ ಆಗಿದ್ದು, ಅಜಯ್ ತನ್ನ ಟ್ವೀಟ್‍ಗಳನ್ನು ಡಿಲೀಟ್ ಮಾಡಿದ್ದಾರೆ. ಆದರೂ ವಿವಾದಾತ್ಮಕ ಟ್ವೀಟ್‍ನ ಸ್ಕ್ರೀನ್‍ಶಾಟ್‍ಗಳು ಮತ್ತು ಯುಆರ್‌ಎಲ್‍ಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಹೀಗಾಗಿ ಗುರುವಾರ ಹೆಚ್ಚುವರಿ ಸಿಪಿ ಕೇಂದ್ರ ಕಚೇರಿಯ ಆನಂದ್ ಕುಲಕರ್ಣಿ ಅಜಯ್ ಅವರನ್ನು ಅಮಾನತುಗೊಳಿಸಿದ್ದಾರೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಮೇಘಸ್ಫೋಟ – ರಕ್ಷಣೆಗೆ ಧಾವಿಸಿದ ವಿಪತ್ತು ನಿರ್ವಹಣಾ ತಂಡ

ಈ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸ್ ಕಮಿಷನರ್ ಬಿಪಿ ಜೋಗ್ದಂಡ್, ಕಾನ್ಸ್‍ಟೇಬಲ್ ಒಬ್ಬರು ಸೊಶಿಯಲ್ ಮೀಡಿಯಾದಲ್ಲಿ ತಮ್ಮ ಇತಿಮಿತಿಯನ್ನು ಮೀರಿ ಕೆಲವು ಪೋಸ್ಟ್‌ಗಳನ್ನು ಮಾಡಿದ್ದಾರೆ. ಪೊಲೀಸ್ ಕೆಲಸ ಮಾಡುತ್ತಿರುವ ನಮಗೆ ಕೆಲವು ಮಿತಿಗಳಿರುತ್ತದೆ. ಆದರೆ ನಮ್ಮ ಈ ನಡವಳಿಕೆಯಿಂದ ನಿಯಮಗಳ ಉಲ್ಲಂಘನೆಯಾಗಿದೆ. ಇದನ್ನು ಅರಿತು ನಾವು ಅವರನ್ನು ಅಮಾನತುಗೊಳಿಸಿದ್ದೇವೆ ಮತ್ತು ಇಲಾಖಾ ತನಿಖೆಗೂ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Female IAS OfficerKanpurmodinarendra modiಕಾನ್ಪುರನರೇಂದ್ರ ಮೋದಿಮಹಿಳಾ ಐಎಎಸ್ ಅಧಿಕಾರಿಮೋದಿ
Share This Article
Facebook Whatsapp Whatsapp Telegram

You Might Also Like

11A Seat
Latest

ಮೃತ್ಯುಂಜಯ `ವಿಶ್ವಾಸ್ ಎಫೆಕ್ಟ್’ – 11A ಲಕ್ಕಿ ಸೀಟಿಗೆ ಫುಲ್ ಡಿಮ್ಯಾಂಡ್!

Public TV
By Public TV
51 minutes ago
Hubballi Reels
Dharwad

ರೀಲ್ಸ್‌ ರಾಜನಿಗೆ ಬಿಸಿ ಮುಟ್ಟಿಸಿದ ಹುಬ್ಬಳ್ಳಿ ಪೊಲೀಸ್‌ – ನಿಮಗೂ ಈ ಅನುಭವ ಆಗಿರಬೇಕಲ್ವಾ?

Public TV
By Public TV
1 hour ago
CRIME
Crime

ಖಾಸಗಿ ಅಂಗದ ಮೇಲೆ ಕಾದ ಕಬ್ಬಿಣದಿಂದ ಬರೆ ಹಾಕಿ ಚಿತ್ರಹಿಂಸೆ – ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ

Public TV
By Public TV
1 hour ago
Heavy Rain
Belgaum

ರಾಜ್ಯದ ಹಲವೆಡೆ ವರುಣಾರ್ಭಟ – ಭಾರೀ ಮಳೆಗೆ ರಸ್ತೆ ಮುಳುಗಡೆ, ಅವಾಂತರ ಸೃಷ್ಟಿ

Public TV
By Public TV
2 hours ago
Temba Bavuma 2
Cricket

ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

Public TV
By Public TV
2 hours ago
Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?