Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿದ್ಯಾವಾರೀಧಿ ತೀರ್ಥರ ಕಾಮ ಪುರಾಣದ ಬಳಿಕ ಕೊಪ್ಪಳದ ಮನೆ ಖಾಲಿ ಮಾಡಿದ ಕುಟುಂಬಸ್ಥರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ವಿದ್ಯಾವಾರೀಧಿ ತೀರ್ಥರ ಕಾಮ ಪುರಾಣದ ಬಳಿಕ ಕೊಪ್ಪಳದ ಮನೆ ಖಾಲಿ ಮಾಡಿದ ಕುಟುಂಬಸ್ಥರು

Districts

ವಿದ್ಯಾವಾರೀಧಿ ತೀರ್ಥರ ಕಾಮ ಪುರಾಣದ ಬಳಿಕ ಕೊಪ್ಪಳದ ಮನೆ ಖಾಲಿ ಮಾಡಿದ ಕುಟುಂಬಸ್ಥರು

Public TV
Last updated: September 18, 2019 1:13 pm
Public TV
Share
2 Min Read
kpl swamiji home
SHARE

ಕೊಪ್ಪಳ: ಯಾದಗಿರಿಯ ಹುಣಸಿಹೊಳಿ ಗ್ರಾಮದ ಪ್ರಸಿದ್ಧ ಕಣ್ವಮಠ ಪೀಠಾಧಿಪತಿ ಶ್ರೀ ವಿದ್ಯಾವಾರೀಧಿ ತೀರ್ಥ ಸ್ವಾಮೀಗಳ ಕಾಮ ಪುರಾಣ ಪ್ರಕರಣ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ, ಕೊಪ್ಪಳದಲ್ಲಿದ್ದ ಸ್ವಾಮೀಜಿ ಕುಟುಂಬಸ್ಥರು ಮನೆ ಖಾಲಿ ಮಾಡಿದ್ದಾರೆ.

ವಿದ್ಯಾವಾರೀಧಿ ತೀರ್ಥರು ಮೂಲತಃ ಕೊಪ್ಪಳದವರು. ಕಳೆದ ಇಪ್ಪತ್ತು ವರ್ಷಗಳಿಂದ ಕೊಪ್ಪಳದಲ್ಲಿಯೇ ಸ್ವಾಮೀಜಿಯ ಕುಟುಂಬ ವಾಸವಾಗಿದೆ. ಕೊಪ್ಪಳ ನಗರದ ಸಾಯಿಬಾಬಾ ಮಂದಿರದ ಬಳಿ ವಿದ್ಯಾವಾರೀಧಿ ತೀರ್ಥರ ಮನೆ ಇತ್ತು. ಸ್ವಾಮೀಜಿ ಇಬ್ಬರು ಹೆಣ್ಣು ಮಕ್ಕಳು ಹಾಗೂ ಓರ್ವ ಮಗ ಇದ್ದಾನೆ. ಆದರೆ ಮಾಧ್ಯಮಗಳಲ್ಲಿ ಸ್ವಾಮೀಜಿಯ ಕಾಮ ಪುರಾಣದ ಬಗ್ಗೆ ವರದಿಯಾದ ನಂತರ ಅವರ ಕುಟುಂಬದವರು ಮನೆ ಖಾಲಿ ಮಾಡಿಕೊಂಡು ಹೋಗಿದ್ದಾರೆ. ಇದನ್ನೂ ಓದಿ:ಆಡಿಯೋ ವೈರಲ್ ಬೆನ್ನಲ್ಲೇ ಪೀಠತ್ಯಾಗಕ್ಕೆ ಮುಂದಾದ ಕಣ್ವಮಠದ ಸ್ವಾಮೀಜಿ

YGR Swamiji 1

ಸ್ವಾಮೀಜಿ ಮಹಿಳೆ ಜೊತೆ ಮಾತನಾಡಿದ ಆಡಿಯೋ, ವಿಡಿಯೋ ಕಾಲ್ ರೆರ್ಕಾಡ್, ವಾಟ್ಸಪ್ ಚಾಟ್ ಸ್ಕ್ರೀನ್ ಶಾರ್ಟ್‍ಗಳು ಸ್ವಾಮಿಯ ಅಕ್ರಮ ಸಂಬಂಧವನ್ನು ಬಟಾ ಬಯಲು ಮಾಡಿದೆ. ಸಾಕ್ಷಿಗಳು ಸ್ವಾಮಿಯ ವಿರುದ್ಧವೇ ಇದ್ದರೂ ಇದರಲ್ಲಿ ನಂದೇನು ತಪ್ಪಿಲ್ಲ ಎಂದು ಸ್ವಾಮೀಜಿ ಹೇಳುತ್ತಿದ್ದಾರೆ. ಸ್ವಾಮೀಜಿ ಮೈಸೂರು ಮೂಲದ ಮಹಿಳೆ ಜೊತೆ ಅಸಭ್ಯಕರವಾಗಿ ವಾಟ್ಸಪ್‍ನಲ್ಲಿ ಚಾಟಿಂಗ್ ಮಾಡಿದ್ದಾರೆ ಎನ್ನಲಾಗಿದ್ದು, ಮಹಿಳೆ ಜೊತೆ ಸ್ವಾಮೀಜಿ ನಡೆಸಿರುವ ಚಾಟಿಂಗ್ ಫೋಟೋಗಳು, ವೀಡಿಯೋಗಳು ಮತ್ತು ಕಾಲ್ ರೆಕಾರ್ಡ್ ಅನಾಮಧೇಯ ವ್ಯಕ್ತಿಗಳಿಂದ ಹೊರ ಬಂದಿವೆ.

YGR Swamiji 3 copy

ಹಲವು ಜಿಲ್ಲೆಗಳಲ್ಲಿರುವ ಕಣ್ವ ಮಠದ ಆಸ್ತಿಯನ್ನು, ಅಕ್ರಮವಾಗಿ ಮಾರಾಟ ಮಾಡಿರುವ ಆರೋಪ ಸ್ವಾಮಿ ಮೇಲಿದೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸ್ವಾಮೀಜಿ, ನನಗೆ ಗೊತ್ತಿರದ ಮಹಿಳೆಯರು ಈ ರೀತಿ ಮೆಸೆಜ್ ಮಾಡಿದ್ದಾರೆ. ಆದರೆ ನಾನು ಅವರ ಬಳಿ ಅಸಭ್ಯವಾಗಿ ವರ್ತಿಸಿಲ್ಲ. ಅವರೇ ನನಗೆ ಮೊದಲು ಫೋಟೋ, ವಿಡಿಯೋ ಕಾಲ್ ಮಾಡಿದ್ದು ಎಂದು ಹೇಳಿದರು. ಪೀಠದಲ್ಲಿ ಇದ್ದುಕೊಂಡು ಈ ಆರೋಪವನ್ನು ನಾನು ಎದುರಿಸುವುದು ಸರಿಯಲ್ಲ. ಆದ್ದರಿಂದ ಪೀಠತ್ಯಾಗ ಮಾಡಿ ಆರೋಪವನ್ನು ಎದುರಿಸಿ, ಹೋರಾಡುತ್ತೇನೆ. ನಾನು ಯಾವ ತಪ್ಪು ಮಾಡಿಲ್ಲ ಎಂದು ಆರೋಪವನ್ನು ತಳ್ಳಿಹಾಕಿದ್ದಾರೆ. ಇದನ್ನೂ ಓದಿ:ಈಗ ಬರ್ತಿಯಾ, ನಾನು ಬೇಡ್ವಾ- ಕಾಮಿಸ್ವಾಮಿಯ ಆಡಿಯೋ ಔಟ್

YGR Swamiji 2 copy

ಅಲ್ಲದೆ ನನ್ನ ಮೊಬೈಲ್‍ಗೆ ಲಾಕ್ ಇಟ್ಟಿಲ್ಲ. ಆದ್ದರಿಂದ ನನ್ನ ಫೋನ್ ತೆಗೆದುಕೊಂಡು ಯಾರೋ ನನ್ನ ವಿರುದ್ಧ ಈ ರೀತಿ ಷಡ್ಯಂತ್ರ ನಡೆಸಿದ್ದಾರೆ. ನನ್ನ ಧ್ವನಿಯಲ್ಲಿ ಕಾಲ್ ಮಾಡಿದ್ದಾರೆ, ನನ್ನ ಹೆಸರಿನಲ್ಲಿ ಮಹಿಳೆಯರೊಂದಿಗೆ ಚಾಟ್ ಮಾಡಿದ್ದಾರೆ. ನಾನು ಚಾತುರ್ಮಾಸದ ಕಾರ್ಯಕ್ರಮಗಳಲ್ಲಿ ಇದ್ದಾಗ ಹೆಚ್ಚಾಗಿ ಮೊಬೈಲ್ ಬಳಸುತ್ತಿರಲಿಲ್ಲ. ಬೇಕಾದ ವ್ಯಕ್ತಿಗಳಿಗೆ ಕರೆ ಮಾಡಲು ಬಳಸುತ್ತಿದ್ದೆ. ಆದರೆ ನಾನು ಯಾರಿಗೂ ಚಾಟ್, ವಿಡಿಯೋ ಕಾಲ್ ಮಾಡಿಲ್ಲ ಎಂದರು.

ಆಡಿಯೋ ಹೊರಬಂದಿರುವ ಬಗ್ಗೆ ಮಾತನಾಡಿ, ನನ್ನ ಧ್ವನಿಯಲ್ಲಿ ಯಾರೋ ಮಾತನಾಡಿ ಆಡಿಯೋ ಬಿಡುಗಡೆ ಮಾಡಿದ್ದಾರೆ. ಇದು ನಾನು ಮಾತನಾಡಿರುವುದು ಅಲ್ಲ ಎಂದು ಆರೋಪ ತಳ್ಳಿಹಾಕಿದ್ದಾರೆ. ನಿಮಗೆ ಕೇವಲ ಒಂದೆರಡು ನಂಬರ್‌ಗಳ ಚಾಟ್ ಮಾತ್ರ ಸಿಕ್ಕಿದೆ. ಆದ್ರೆ ಮೊದಲು ಮೂರ್ನಾಲ್ಕು ನಂಬರ್‌ಗಳಿಂದ ಏನು ಚಾಟ್ ಮಾಡಿದ್ದರು, ಏನೆಲ್ಲಾ ಫೋಟೋ ವಿಡಿಯೋ ಕಳುಹಿಸಿದ್ದರು ಎಂದು ನಿಮಗೆ ಗೊತ್ತಿಲ್ಲ. ಸಂಚು ರೂಪಿಸಿದ್ದಾರೆ ಅದ್ಯಾವುದನ್ನು ನಿಮಗೆ ತಲುಪಿಸಿಲ್ಲ. ಇದೆಲ್ಲ ಒಂದು ಸಂಚು, ನನ್ನ ಹೆಸರು ಹಾಳು ಮಾಡಲು ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಿದರು.

TAGGED:audioeducationhomekoppalamediapublicPublic TVvideoಆಡಿಯೋಕಣ್ವಮಠಕುಟುಂಬಸ್ಥರುಕೊಪ್ಪಳಪಬ್ಲಿಕ್ ಟಿವಿಮನೆಮಾಧ್ಯಮವಿಡಿಯೋವಿದ್ಯಾವಾರೀಧಿತೀರ್ಥ
Share This Article
Facebook Whatsapp Whatsapp Telegram

Cinema news

shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood
sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories

You Might Also Like

IPL Ticket
Bengaluru City

RCB Vs CSK | ಬ್ಲ್ಯಾಕ್‌ನಲ್ಲಿ ಟಿಕೆಟ್ ಮಾರುತ್ತಿದ್ದ ಏಳು ಜನರ ವಿರುದ್ಧ FIR

Public TV
By Public TV
5 minutes ago
Mamata Banerjee narendra modi
Latest

ಪಾಕ್‌ ಬೆದರಿಕೆ ಬಗ್ಗೆ ಮೌನ ಯಾಕೆ? ನೀವು ರಾಜೀನಾಮೆ ಕೊಡಿ: ಮೋದಿ ವಿರುದ್ಧ ಬ್ಯಾನರ್ಜಿ ಗುಡುಗು

Public TV
By Public TV
7 minutes ago
CSK 2
Cricket

IPL 2026 | ಗೆದ್ದರೂ ಸಿಗದ ಪಟ್ಟ – ಗಂಟೆಗಳಲ್ಲೇ ಆರ್‌ಸಿಬಿ ದಾಖಲೆ ಪುಡಿಗಟ್ಟಿದ ಚೆನ್ನೈ

Public TV
By Public TV
29 minutes ago
4 Year Old Tied Up Thrashed By Ex Armyman For Plucking Guava From His Garden
Crime

ತೋಟದಲ್ಲಿ ಹಣ್ಣು ಕಿತ್ತ 4 ವರ್ಷದ ಮಗುವಿನ ಕೈಕಾಲು ಕಟ್ಟಿ ಥಳಿಸಿದ ಮಾಜಿ ಸೈನಿಕ – ವಿಡಿಯೋ ವೈರಲ್‌

Public TV
By Public TV
47 minutes ago
BOMB THREAT
Crime

ದೆಹಲಿ ವಿವಿಯ ಎರಡು ಕಾಲೇಜುಗಳಿಗೆ ಬಾಂಬ್ ಬೆದರಿಕೆ

Public TV
By Public TV
50 minutes ago
Majid Khademi
Latest

ಅಮೆರಿಕ – ಇಸ್ರೇಲಿ ದಾಳಿಯಲ್ಲಿ ಇರಾನ್‌ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?