Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿದ್ಯಾವಾರೀಧಿ ತೀರ್ಥರ ಕಾಮ ಪುರಾಣದ ಬಳಿಕ ಕೊಪ್ಪಳದ ಮನೆ ಖಾಲಿ ಮಾಡಿದ ಕುಟುಂಬಸ್ಥರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ವಿದ್ಯಾವಾರೀಧಿ ತೀರ್ಥರ ಕಾಮ ಪುರಾಣದ ಬಳಿಕ ಕೊಪ್ಪಳದ ಮನೆ ಖಾಲಿ ಮಾಡಿದ ಕುಟುಂಬಸ್ಥರು

Districts

ವಿದ್ಯಾವಾರೀಧಿ ತೀರ್ಥರ ಕಾಮ ಪುರಾಣದ ಬಳಿಕ ಕೊಪ್ಪಳದ ಮನೆ ಖಾಲಿ ಮಾಡಿದ ಕುಟುಂಬಸ್ಥರು

Public TV
Last updated: September 18, 2019 1:13 pm
Public TV
Share
2 Min Read
kpl swamiji home
SHARE

ಕೊಪ್ಪಳ: ಯಾದಗಿರಿಯ ಹುಣಸಿಹೊಳಿ ಗ್ರಾಮದ ಪ್ರಸಿದ್ಧ ಕಣ್ವಮಠ ಪೀಠಾಧಿಪತಿ ಶ್ರೀ ವಿದ್ಯಾವಾರೀಧಿ ತೀರ್ಥ ಸ್ವಾಮೀಗಳ ಕಾಮ ಪುರಾಣ ಪ್ರಕರಣ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ, ಕೊಪ್ಪಳದಲ್ಲಿದ್ದ ಸ್ವಾಮೀಜಿ ಕುಟುಂಬಸ್ಥರು ಮನೆ ಖಾಲಿ ಮಾಡಿದ್ದಾರೆ.

ವಿದ್ಯಾವಾರೀಧಿ ತೀರ್ಥರು ಮೂಲತಃ ಕೊಪ್ಪಳದವರು. ಕಳೆದ ಇಪ್ಪತ್ತು ವರ್ಷಗಳಿಂದ ಕೊಪ್ಪಳದಲ್ಲಿಯೇ ಸ್ವಾಮೀಜಿಯ ಕುಟುಂಬ ವಾಸವಾಗಿದೆ. ಕೊಪ್ಪಳ ನಗರದ ಸಾಯಿಬಾಬಾ ಮಂದಿರದ ಬಳಿ ವಿದ್ಯಾವಾರೀಧಿ ತೀರ್ಥರ ಮನೆ ಇತ್ತು. ಸ್ವಾಮೀಜಿ ಇಬ್ಬರು ಹೆಣ್ಣು ಮಕ್ಕಳು ಹಾಗೂ ಓರ್ವ ಮಗ ಇದ್ದಾನೆ. ಆದರೆ ಮಾಧ್ಯಮಗಳಲ್ಲಿ ಸ್ವಾಮೀಜಿಯ ಕಾಮ ಪುರಾಣದ ಬಗ್ಗೆ ವರದಿಯಾದ ನಂತರ ಅವರ ಕುಟುಂಬದವರು ಮನೆ ಖಾಲಿ ಮಾಡಿಕೊಂಡು ಹೋಗಿದ್ದಾರೆ. ಇದನ್ನೂ ಓದಿ:ಆಡಿಯೋ ವೈರಲ್ ಬೆನ್ನಲ್ಲೇ ಪೀಠತ್ಯಾಗಕ್ಕೆ ಮುಂದಾದ ಕಣ್ವಮಠದ ಸ್ವಾಮೀಜಿ

YGR Swamiji 1

ಸ್ವಾಮೀಜಿ ಮಹಿಳೆ ಜೊತೆ ಮಾತನಾಡಿದ ಆಡಿಯೋ, ವಿಡಿಯೋ ಕಾಲ್ ರೆರ್ಕಾಡ್, ವಾಟ್ಸಪ್ ಚಾಟ್ ಸ್ಕ್ರೀನ್ ಶಾರ್ಟ್‍ಗಳು ಸ್ವಾಮಿಯ ಅಕ್ರಮ ಸಂಬಂಧವನ್ನು ಬಟಾ ಬಯಲು ಮಾಡಿದೆ. ಸಾಕ್ಷಿಗಳು ಸ್ವಾಮಿಯ ವಿರುದ್ಧವೇ ಇದ್ದರೂ ಇದರಲ್ಲಿ ನಂದೇನು ತಪ್ಪಿಲ್ಲ ಎಂದು ಸ್ವಾಮೀಜಿ ಹೇಳುತ್ತಿದ್ದಾರೆ. ಸ್ವಾಮೀಜಿ ಮೈಸೂರು ಮೂಲದ ಮಹಿಳೆ ಜೊತೆ ಅಸಭ್ಯಕರವಾಗಿ ವಾಟ್ಸಪ್‍ನಲ್ಲಿ ಚಾಟಿಂಗ್ ಮಾಡಿದ್ದಾರೆ ಎನ್ನಲಾಗಿದ್ದು, ಮಹಿಳೆ ಜೊತೆ ಸ್ವಾಮೀಜಿ ನಡೆಸಿರುವ ಚಾಟಿಂಗ್ ಫೋಟೋಗಳು, ವೀಡಿಯೋಗಳು ಮತ್ತು ಕಾಲ್ ರೆಕಾರ್ಡ್ ಅನಾಮಧೇಯ ವ್ಯಕ್ತಿಗಳಿಂದ ಹೊರ ಬಂದಿವೆ.

YGR Swamiji 3 copy

ಹಲವು ಜಿಲ್ಲೆಗಳಲ್ಲಿರುವ ಕಣ್ವ ಮಠದ ಆಸ್ತಿಯನ್ನು, ಅಕ್ರಮವಾಗಿ ಮಾರಾಟ ಮಾಡಿರುವ ಆರೋಪ ಸ್ವಾಮಿ ಮೇಲಿದೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸ್ವಾಮೀಜಿ, ನನಗೆ ಗೊತ್ತಿರದ ಮಹಿಳೆಯರು ಈ ರೀತಿ ಮೆಸೆಜ್ ಮಾಡಿದ್ದಾರೆ. ಆದರೆ ನಾನು ಅವರ ಬಳಿ ಅಸಭ್ಯವಾಗಿ ವರ್ತಿಸಿಲ್ಲ. ಅವರೇ ನನಗೆ ಮೊದಲು ಫೋಟೋ, ವಿಡಿಯೋ ಕಾಲ್ ಮಾಡಿದ್ದು ಎಂದು ಹೇಳಿದರು. ಪೀಠದಲ್ಲಿ ಇದ್ದುಕೊಂಡು ಈ ಆರೋಪವನ್ನು ನಾನು ಎದುರಿಸುವುದು ಸರಿಯಲ್ಲ. ಆದ್ದರಿಂದ ಪೀಠತ್ಯಾಗ ಮಾಡಿ ಆರೋಪವನ್ನು ಎದುರಿಸಿ, ಹೋರಾಡುತ್ತೇನೆ. ನಾನು ಯಾವ ತಪ್ಪು ಮಾಡಿಲ್ಲ ಎಂದು ಆರೋಪವನ್ನು ತಳ್ಳಿಹಾಕಿದ್ದಾರೆ. ಇದನ್ನೂ ಓದಿ:ಈಗ ಬರ್ತಿಯಾ, ನಾನು ಬೇಡ್ವಾ- ಕಾಮಿಸ್ವಾಮಿಯ ಆಡಿಯೋ ಔಟ್

YGR Swamiji 2 copy

ಅಲ್ಲದೆ ನನ್ನ ಮೊಬೈಲ್‍ಗೆ ಲಾಕ್ ಇಟ್ಟಿಲ್ಲ. ಆದ್ದರಿಂದ ನನ್ನ ಫೋನ್ ತೆಗೆದುಕೊಂಡು ಯಾರೋ ನನ್ನ ವಿರುದ್ಧ ಈ ರೀತಿ ಷಡ್ಯಂತ್ರ ನಡೆಸಿದ್ದಾರೆ. ನನ್ನ ಧ್ವನಿಯಲ್ಲಿ ಕಾಲ್ ಮಾಡಿದ್ದಾರೆ, ನನ್ನ ಹೆಸರಿನಲ್ಲಿ ಮಹಿಳೆಯರೊಂದಿಗೆ ಚಾಟ್ ಮಾಡಿದ್ದಾರೆ. ನಾನು ಚಾತುರ್ಮಾಸದ ಕಾರ್ಯಕ್ರಮಗಳಲ್ಲಿ ಇದ್ದಾಗ ಹೆಚ್ಚಾಗಿ ಮೊಬೈಲ್ ಬಳಸುತ್ತಿರಲಿಲ್ಲ. ಬೇಕಾದ ವ್ಯಕ್ತಿಗಳಿಗೆ ಕರೆ ಮಾಡಲು ಬಳಸುತ್ತಿದ್ದೆ. ಆದರೆ ನಾನು ಯಾರಿಗೂ ಚಾಟ್, ವಿಡಿಯೋ ಕಾಲ್ ಮಾಡಿಲ್ಲ ಎಂದರು.

ಆಡಿಯೋ ಹೊರಬಂದಿರುವ ಬಗ್ಗೆ ಮಾತನಾಡಿ, ನನ್ನ ಧ್ವನಿಯಲ್ಲಿ ಯಾರೋ ಮಾತನಾಡಿ ಆಡಿಯೋ ಬಿಡುಗಡೆ ಮಾಡಿದ್ದಾರೆ. ಇದು ನಾನು ಮಾತನಾಡಿರುವುದು ಅಲ್ಲ ಎಂದು ಆರೋಪ ತಳ್ಳಿಹಾಕಿದ್ದಾರೆ. ನಿಮಗೆ ಕೇವಲ ಒಂದೆರಡು ನಂಬರ್‌ಗಳ ಚಾಟ್ ಮಾತ್ರ ಸಿಕ್ಕಿದೆ. ಆದ್ರೆ ಮೊದಲು ಮೂರ್ನಾಲ್ಕು ನಂಬರ್‌ಗಳಿಂದ ಏನು ಚಾಟ್ ಮಾಡಿದ್ದರು, ಏನೆಲ್ಲಾ ಫೋಟೋ ವಿಡಿಯೋ ಕಳುಹಿಸಿದ್ದರು ಎಂದು ನಿಮಗೆ ಗೊತ್ತಿಲ್ಲ. ಸಂಚು ರೂಪಿಸಿದ್ದಾರೆ ಅದ್ಯಾವುದನ್ನು ನಿಮಗೆ ತಲುಪಿಸಿಲ್ಲ. ಇದೆಲ್ಲ ಒಂದು ಸಂಚು, ನನ್ನ ಹೆಸರು ಹಾಳು ಮಾಡಲು ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಿದರು.

TAGGED:audioeducationhomekoppalamediapublicPublic TVvideoಆಡಿಯೋಕಣ್ವಮಠಕುಟುಂಬಸ್ಥರುಕೊಪ್ಪಳಪಬ್ಲಿಕ್ ಟಿವಿಮನೆಮಾಧ್ಯಮವಿಡಿಯೋವಿದ್ಯಾವಾರೀಧಿತೀರ್ಥ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

karnataka high court
Bengaluru City

ನಿಜವಾದ ಅಪರಾಧ ತನಿಖೆ ಮಾಡಿ, ಅಧಿಕಾರ ದುರ್ಬಳಕೆ ಮಾಡಬೇಡಿ – ಪೊಲೀಸರ ನಡೆಗೆ ಹೈಕೋರ್ಟ್ ಕೆಂಡಾಮಂಡಲ

Public TV
By Public TV
1 minute ago
Panchamasali Peetha 1
Davanagere

ಹರಿಹರ ಪಂಚಮಸಾಲಿ ಪೀಠದಲ್ಲಿ ಭಾರೀ ಹೈಡ್ರಾಮಾ – ಸ್ವಾಮೀಜಿ ಬೆಂಬಲಿಗರಿಂದ ಟ್ರಸ್ಟಿ ಬೆಂಬಲಿಗರ ಮೇಲೆ ಹಲ್ಲೆ

Public TV
By Public TV
16 minutes ago
namma metro
Bengaluru City

ಮೆಟ್ರೋದಲ್ಲಿ ಮಹಿಳೆಯರ ವಿಡಿಯೋ ಚಿತ್ರೀಕರಣ ಕೇಸ್‌ – ಆರೋಪಿಗೆ ಜಾಮೀನು‌ ನಿರಾಕರಿಸಿದ ಹೈಕೋರ್ಟ್

Public TV
By Public TV
19 minutes ago
Raichuru Man got congratulatory letter from pm modi for wedding
Districts

ಮದುವೆಗೆ ಆಹ್ವಾನಿಸಿದ್ದ ಯುವಕನಿಗೆ ಬಂತು ಪ್ರಧಾನಿ ಮೋದಿಯಿಂದ ಶುಭಾಶಯ ಪತ್ರ

Public TV
By Public TV
29 minutes ago
Free trade agreement signed with New Zealand after 15 years what are the benefits for India Piyush Goyal FDI1
Automobile

15 ವರ್ಷದ ಬಳಿಕ ನ್ಯೂಜಿಲೆಂಡ್‌ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ – ಭಾರತಕ್ಕೆ ಏನು ಲಾಭ?

Public TV
By Public TV
31 minutes ago
PM Modi 4
Latest

ಇದು ನನ್ನ ಕೊನೆಯ ರ‍್ಯಾಲಿ, ಫಲಿತಾಂಶದ ನಂತರ ಪ್ರಮಾಣವಚನ ಸಮಾರಂಭಕ್ಕೆ ಬರುತ್ತೇನೆ: ಪ್ರಧಾನಿ ಮೋದಿ

Public TV
By Public TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?