Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ಕರಟಕ ದಮನಕ’ ಮೋಷನ್ ಪೋಸ್ಟರ್ ರಿಲೀಸ್: ಇದು ಕುತಂತ್ರಿ ನರಿಗಳ ಕಥನ ಎಂದ ಭಟ್

Public TV
Last updated: August 26, 2023 3:00 pm
Public TV
Share
2 Min Read
Karataka Damanaka
SHARE

ಯೋಗರಾಜ್ ಭಟ್ (Yogaraj Bhat) ನಿರ್ದೇಶನದಲ್ಲಿ ಮೂಡಿ ಬರುತ್ತಿರುವ, ಇದೇ ಮೊದಲ ಬಾರಿಗೆ ಶಿವರಾಜ್ ಕುಮಾರ್ (Shivaraj Kumar) ಮತ್ತು ಪ್ರಭುದೇವ (Prabhu Deva) ಜೊತೆಯಾಗಿ ನಟಿಸುತ್ತಿರುವ ‘ಕರಟಕ ದಮನಕ’ (Karataka Damanaka) ಚಿತ್ರದ ಮೋಷನ್ ಪೋಸ್ಟರ್ (Motion Poster) ರಿಲೀಸ್ ಆಗಿದೆ. ಪ್ರಮುಖ ಪಾತ್ರಗಳು ಮತ್ತು ಆ ಪಾತ್ರಗಳ ಪ್ರತಿಮೆಯನ್ನು ತೋರಿಸುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರು. ಕರಟಕ ದಮನಕ ಎರಡು ಕುತಂತ್ರ ನರಿಗಳ ಕಥನವನ್ನೂ ಈ ಮೋಷಲ್ ಪೋಸ್ಟರ್ ನಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆ.

Karataka Damanaka 1

ಇದೀಗ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಇಂದಿಗೆ ಈ ಚಿತ್ರ ಪ್ರಾರಂಭವಾಗಿ ಒಂದು ವರ್ಷಗಳಾಗಿದೆ ಎಂದು ಮಾತು ಆರಂಭಿಸಿದ ನಿರ್ದೇಶಕ ಯೋಗರಾಜ್ ಭಟ್, ಕರಟಕ ದಮನಕ ಎಂದರೆ ಎರಡು ಕುತಂತ್ರಿ ನರಿಗಳ ಹೆಸರು. ಸಾಮಾನ್ಯವಾಗಿ ಇಬ್ಬರನ್ನು ಹೆಚ್ಚು ಸಲ ಒಟ್ಟಾಗಿ ನೋಡಿದಾಗ ಕರಟಕ ದಮನಕ ಎನ್ನುವುದು ಉಂಟು. ನಮ್ಮ ಚಿತ್ರದಲ್ಲಿ ಈ ಪಾತ್ರಗಳನ್ನು ಶಿವಣ್ಣ ಹಾಗೂ ಪ್ರಭುದೇವ ಮಾಡಿದ್ದಾರೆ. ಅವರಿಬ್ಬರ ಎನರ್ಜಿ ನೋಡಿದರೆ ನಿಜಕ್ಕೂ ಖುಷಿಯಾಗುತ್ತದೆ. ರಾಕ್ ಲೈನ್ ವೆಂಕಟೇಶ್ ಅವರು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ವಿ.ಹರಿಕೃಷ್ಣ ಸಂಗೀತ ಸಂಯೋಜನೆಯ ಏಳು ಹಾಡುಗಳು ಚಿತ್ರದಲ್ಲಿದೆ. ಸಂತೋಷ್ ರೈ ಪಾತಾಜೆ ಈ ಚಿತ್ರದ ಛಾಯಾಗ್ರಾಹಕರು. ನಿಶ್ವಿಕಾ ನಾಯ್ಡು, ಪ್ರಿಯಾ ಆನಂದ್ ನಾಯಕಿಯರು. ಮುಖ್ಯ ಮಂತ್ರಿ ಚಂದ್ರು ಹಾಗೂ ತನಿಕೆಲ್ಲ ಭರಣಿ ಅವರಂತಹ ಹಿರಿಯ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಾನು ಹಾಗೂ ರಾಕ್ ಲೈನ್ ವೆಂಕಟೇಶ್ ಅವರು ಸಹ ನಟಿಸಿದ್ದೇವೆ. ಶೇಕಡಾ ತೊಂಬತ್ತು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಡಿನ ಚಿತ್ರೀಕರಣ ಬಾಕಿ ಇದೆ ಎಂದರು. ಇದನ್ನೂ ಓದಿ:2023: ಅತ್ಯುತ್ತಮ ಸಿನಿಮಾ, ರಾಕೆಟ್ರಿ ದಿ ನಂಬಿ ಎಫೆಕ್ಟ್

Karataka Damanaka

ನಮ್ಮ ಸಂಸ್ಥೆಯಿಂದ ಶಿವರಾಜಕುಮಾರ್ ಅವರ ಚಿತ್ರ ಬಂದು ಬಹಳ ವರ್ಷಗಳಾಗಿತ್ತು. ಪ್ರಭುದೇವ ಅವರ ಚಿತ್ರ ನಿರ್ಮಾಣ ಮಾಡುವುದು ನನ್ನ ಕನಸಾಗಿತ್ತು. ಈ ಇಬ್ಬರು ನಟರು ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದು ನಿಜಕ್ಕೂ ಖುಷಿಯ ವಿಚಾರ. ಯೋಗರಾಜ್ ಭಟ್ ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಹರಿಕೃಷ್ಣ ಸುಮಧುರ ಹಾಡುಗಳನ್ನು ನೀಡುತ್ತಿದ್ದಾರೆ ಎಂದು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ತಿಳಿಸಿದರು.

 

ಶಿವರಾಜಕುಮಾರ್ ಅವರ ಎನರ್ಜಿ ನೋಡಿದರೆ ಖುಷಿಯಾಗುತ್ತದೆ. ಅವರ ಜೊತೆ ನಟಿಸುತ್ತಿರುವುದು ಹೆಚ್ಚಿನ ಸಂತಸ ತಂದಿದೆ. ಯೋಗರಾಜ್ ಭಟ್ ಅವರ ನಿರ್ದೇಶನ ಹಾಗೂ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ ಎಂದರು ಪ್ರಭುದೇವ.  ನಾಯಕಿಯರಾದ ನಿಶ್ವಿಕಾ ನಾಯ್ಡು, ಪ್ರಿಯ ಆನಂದ್, ಹಿರಿಯ ಕಲಾವಿದರಾದ  ಮುಖ್ಯ ಮಂತ್ರಿ ಚಂದ್ರು, ತನಿಕೆಲ್ಲ ಭರಣಿ ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದರು. ‌ಛಾಯಾಗ್ರಹಣದ ಬಗ್ಗೆ ಸಂತೋಷ್ ರೈ ಪಾತಾಜೆ ಮಾತನಾಡಿದರು.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:Karataka DamanakaMotion PosterPrabhu DevaShivraj KumarYogaraj Bhattಕರಟಕ ದಮನಕಪ್ರಭುದೇವಮೋಷನ್ ಪೋಸ್ಟರ್ಯೋಗರಾಜ್ ಭಟ್ಶಿವರಾಜ್ ಕುಮಾರ್
Share This Article
Facebook Whatsapp Whatsapp Telegram

Cinema Updates

Darshan Bengaluru Airport
ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್
Bengaluru City Cinema Latest Main Post Sandalwood
SAROJADEVI
ಸರೋಜಾದೇವಿ ವೈಕುಂಠ ಸಮಾರಾಧನೆ – ಭಾಗಿಯಾದ ಸೆಲೆಬ್ರೆಟಿಗಳು
Cinema Karnataka Latest Sandalwood Top Stories
Toxic movie
ಮತ್ತೆ ಟಾಕ್ಸಿಕ್ ಅಖಾಡಕ್ಕೆ ರಾಕಿಭಾಯ್
Cinema Latest Sandalwood Top Stories
Om Saiprakash
ಬಿಡುಗಡೆಗೂ ಮುನ್ನ ಓಂ ಸಾಯಿಪ್ರಕಾಶ್ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Cinema Latest Sandalwood Top Stories
Bharjari Bachelors Zee Kannada 2
ಫಿನಾಲೆ ತಲುಪಿದ ಭರ್ಜರಿ ಬ್ಯಾಚುಲರ್ಸ್- ಗೆಲುವಿಗಾಗಿ ಸುನಿಲ್, ರಕ್ಷಕ್ ಬುಲೆಟ್ ಪೈಪೋಟಿ
Cinema Latest Sandalwood Top Stories

You Might Also Like

Kodagu Rain 2
Districts

ಭಾರೀ ಗಾಳಿ ಸಹಿತ ಮಳೆ – ಮನೆ ಕುಸಿದು ಕಾರ್ಮಿಕ ಮಹಿಳೆ ಸಾವು

Public TV
By Public TV
7 minutes ago
Sonprayag Landslide
Latest

ಸೋನ್‌ಪ್ರಯಾಗ್ ಬಳಿ ಭೂಕುಸಿತ – ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

Public TV
By Public TV
25 minutes ago
Bagalkote Accident
Bagalkot

ಬಾಗಲಕೋಟೆ | ಬೈಕ್ ತಪ್ಪಿಸಲು ಹೋಗಿ ಕಾರಿನ ಮೇಲೆ ಲಾರಿ ಪಲ್ಟಿ – ಇಬ್ಬರು ದುರ್ಮರಣ

Public TV
By Public TV
28 minutes ago
yathindra pratap simha yaduveer wadiyar
Bengaluru City

ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ: ಯತೀಂದ್ರ ಹೇಳಿಕೆಗೆ ವಿಪಕ್ಷ ನಾಯಕರು ಕೆಂಡ

Public TV
By Public TV
1 hour ago
Udaipur Medical Student Suicide
Crime

ಉದಯಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ – ಶಿಕ್ಷಕರಿಂದ ಕಿರುಕುಳ ಆರೋಪ

Public TV
By Public TV
1 hour ago
Telangana Accident
Crime

ತೆಲಂಗಾಣ | ಡಿವೈಡರ್‌ಗೆ ಪೊಲೀಸ್ ವಾಹನ ಡಿಕ್ಕಿ – ಇಬ್ಬರು ಡಿಎಸ್ಪಿ ಸಾವು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?