Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಚಿಕ್ಕಬಳ್ಳಾಪುರದಲ್ಲಿ ರಾಜ್ಯದ ಪ್ರಪ್ರಥಮ ಕಾಗದರಹಿತ ಇ ಆಸ್ಪತ್ರೆ ಪ್ರಾಯೋಗಿಕ ಕಾರ್ಯಕ್ರಮಕ್ಕೆ ಚಾಲನೆ

    ಚಿಕ್ಕಬಳ್ಳಾಪುರದಲ್ಲಿ ರಾಜ್ಯದ ಪ್ರಪ್ರಥಮ ಕಾಗದರಹಿತ ಇ ಆಸ್ಪತ್ರೆ ಪ್ರಾಯೋಗಿಕ ಕಾರ್ಯಕ್ರಮಕ್ಕೆ ಚಾಲನೆ

    ಲಯನ್ಸ್ ಸಂಸ್ಥೆಯಿಂದ ಸೇವೆ ಮಾಡುವುದನ್ನು ಬಾಲ್ಯದಲ್ಲೇ ಕಲಿಸುವ ಕೆಲಸವಾಗಲಿ: ಮಂಡ್ಯ ರಮೇಶ್

    ಲಯನ್ಸ್ ಸಂಸ್ಥೆಯಿಂದ ಸೇವೆ ಮಾಡುವುದನ್ನು ಬಾಲ್ಯದಲ್ಲೇ ಕಲಿಸುವ ಕೆಲಸವಾಗಲಿ: ಮಂಡ್ಯ ರಮೇಶ್

    Auto Draft

    ಕನ್ನಡ ಭಾಷೆಗೆ ತಾಂತ್ರಿಕ ಪರಿಕರಗಳ ಸೂಟ್‌ ಅಭಿವೃದ್ಧಿ- 2 ಕೋಟಿ ಅನುದಾನ

    ಮನೆಮಂದಿಗೆ ಚಾಕು ತೋರಿಸಿ ಚಿನ್ನ ದೋಚಿದ ಖದೀಮರು

    ಮನೆಮಂದಿಗೆ ಚಾಕು ತೋರಿಸಿ ಚಿನ್ನ ದೋಚಿದ ಖದೀಮರು

    ಯೂಟ್ಯೂಬ್ ನೋಡಿ, ಪುಸ್ತಕ ಓದಿ ಕೃಷಿಯಲ್ಲಿ ಯಶಸ್ಸು ಕಂಡ ಮಹಿಳೆ

    ಯೂಟ್ಯೂಬ್ ನೋಡಿ, ಪುಸ್ತಕ ಓದಿ ಕೃಷಿಯಲ್ಲಿ ಯಶಸ್ಸು ಕಂಡ ಮಹಿಳೆ

    ಸಿಡಿ ಪ್ರಕರಣದ ತನಿಖೆಗೆ ಸರ್ಕಾರ ಸಿದ್ಧ: ಬಿ.ಎಸ್ ಯಡಿಯೂರಪ್ಪ

    ಸಿಡಿ ಪ್ರಕರಣದ ತನಿಖೆಗೆ ಸರ್ಕಾರ ಸಿದ್ಧ: ಬಿ.ಎಸ್ ಯಡಿಯೂರಪ್ಪ

    ಮಾಲೂರಿನಲ್ಲಿ ನಟ ದುನಿಯಾ ವಿಜಯ್ ನೋಡಲು ಕಿಕ್ಕಿರಿದು ಸೇರಿದ ಅಭಿಮಾನಿಗಳು

    ಮಾಲೂರಿನಲ್ಲಿ ನಟ ದುನಿಯಾ ವಿಜಯ್ ನೋಡಲು ಕಿಕ್ಕಿರಿದು ಸೇರಿದ ಅಭಿಮಾನಿಗಳು

    ಮಾಜಿ ಶಾಸಕ ಹಂಪಯ್ಯ ನಾಯಕ್ ಮೊಮ್ಮಕ್ಕಳನ್ನು ಅಪಹರಿಸಿ ಕೊಲೆಗೈದ್ರಾ?

    ಮಾಜಿ ಶಾಸಕ ಹಂಪಯ್ಯ ನಾಯಕ್ ಮೊಮ್ಮಕ್ಕಳನ್ನು ಅಪಹರಿಸಿ ಕೊಲೆಗೈದ್ರಾ?

    ಪಂಚಾಯಿತಿಯಲ್ಲೇ ಸಿಬ್ಬಂದಿ ಎಣ್ಣೆ ಪಾರ್ಟಿ, ಫುಲ್ ಟೈಟ್, ಬಾಗಿಲು ಹಾಕದೆ ನಿದ್ದೆಗೆ ಜಾರಿದ್ರು

    ಪಂಚಾಯಿತಿಯಲ್ಲೇ ಸಿಬ್ಬಂದಿ ಎಣ್ಣೆ ಪಾರ್ಟಿ, ಫುಲ್ ಟೈಟ್, ಬಾಗಿಲು ಹಾಕದೆ ನಿದ್ದೆಗೆ ಜಾರಿದ್ರು

    ರಾಜ್ಯಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್‍ನಲ್ಲಿ ಅನಘಾಗೆ 2 ಚಿನ್ನ 1 ಬೆಳ್ಳಿ ಪದಕ

    ರಾಜ್ಯಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್‍ನಲ್ಲಿ ಅನಘಾಗೆ 2 ಚಿನ್ನ 1 ಬೆಳ್ಳಿ ಪದಕ

    ಭೂಕಂಪಕ್ಕೂ ಜಗ್ಗದಂತೆ ನಿರ್ಮಾಣವಾಗಲಿದೆ  ರಾಮ ಮಂದಿರ

    ಪರ್ವ ನಾಟಕ ಪ್ರದರ್ಶನಕ್ಕೆ 1 ಕೋಟಿ – ಅಯೋಧ್ಯೆಯಲ್ಲಿ ಕರ್ನಾಟಕ ಭವನಕ್ಕೆ 5 ಕೋಟಿ

    ಮಹಿಳೆಯರಿಗೆ ಬಂಪರ್‌ – 6 ತಿಂಗಳು ಪ್ರಸೂತಿ ರಜೆಯ ಜೊತೆ 6 ತಿಂಗಳು ಮಕ್ಕಳ ಆರೈಕೆ ರಜೆ

    ಫುಡ್ ಪಾರ್ಕ್, ಹೈ ಟೆಕ್ ರೇಷ್ಮೆ ಗೂಡು, ಮೀನುಗಾರಿಕೆ ಘಟಕ ಸ್ಥಾಪನೆ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಉಪನಯನದಲ್ಲಿ ಸಿಹಿ ಬದಲಾಗಿ ಬೀಜದುಂಡೆ ನೀಡಿ ಪರಿಸರ ಕಾಳಜಿ ಮೆರೆದ ಕುಟುಂಬ

Public Tv by Public Tv
2 years ago
Reading Time: 1min read
ಉಪನಯನದಲ್ಲಿ ಸಿಹಿ ಬದಲಾಗಿ ಬೀಜದುಂಡೆ ನೀಡಿ ಪರಿಸರ ಕಾಳಜಿ ಮೆರೆದ ಕುಟುಂಬ

ಕಾರವಾರ: ಯಾವುದೇ ಕಾರ್ಯಕ್ರಮವಿರಲಿ ಬಂದ ಅಥಿತಿಗಳಿಗೆ ಸಿಹಿ ನೀಡಿ ಮೃಷ್ಟಾನ್ನ ಭೋಜನ ನೀಡುವ ಮೂಲಕ ಅತಿಥಿ ಸತ್ಕಾರ ಮಾಡುವುದು ಸಂಪ್ರದಾಯ .

ಯಲ್ಲಾಪುರ ತಾಲೂಕಿನ ಚಂದಗುಳಿಯಲ್ಲಿ ಬುಧವಾರ ನಡೆದ ಉಪನಯನವೊಂದರಲ್ಲಿ ವಿತರಿಸಿದ ವಿಭಿನ್ನ ಉಂಡೆ ಅತಿಥಿಗಳನ್ನು ಮೆಚ್ಚಿಸುವಂತೆ ಮಾಡಿತ್ತು. ಅಲ್ಲಿ ವಿತರಿಸಿದ್ದು ಯಾವುದೇ ಸಿಹಿಯಾದ ಉಂಡೆಯಾಗಿರದೇ ಪ್ಯಾಕ್ ಮಾಡಿದ ಬೀಜದುಂಡೆಯಾಗಿತ್ತು. ವೀಣಾ ಹಾಗೂ ರಾಮಚಂದ್ರ ವೈದ್ಯ ದಂಪತಿಗಳ ಪುತ್ರನಾದ ಆದಿತ್ಯ (ಜಯಶೀಲ)ನ ಉಪನಯನವನ್ನು ತಾಲೂಕಿನ ಚಂದಗುಳಿ ಗಂಟೆ ಗಣಪತಿ ದೇವಾಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ನಮ್ಮ ಮಗನ ಉಪನಯನ ವಿಭಿನ್ನವಾಗಿರಬೇಕು ಮತ್ತು ಈ ಶುಭಕಾರ್ಯದ ಸವಿನೆನಪು ಚಿರಸ್ಥಾಯಿಯಾಗಿರಬೇಕು ಎನ್ನುವ ಉದ್ದೇಶದಿಂದ ಈ ದಂಪತಿ ಆಯ್ಕೆ ಮಾಡಿಕೊಂಡಿದ್ದು ಪರಿಸರ ಜಾಗೃತಿ. ಮಗನ ಉಪನಯನದ ಹೆಸರಿನಲ್ಲಿ ನೂರಾರು ಗಿಡಗಳು ಅಲ್ಲಲ್ಲಿ ಬೆಳೆದು ನಿಲ್ಲಲಿ, ಈ ಮೂಲಕ ಹಸಿರು ಪರಿಸರ ಹೆಚ್ಚಾಗಲಿ ಎಂಬ ಉದ್ದೇಶದಿಂದ ಬೀಜದುಂಡೆಗಳನ್ನು ತಯಾರಿಸಿ, ಬಂದಂತಹ ಅತಿಥಿಗಳಿಗೆ ಆದಿತ್ಯನ ಆಧ್ಯಾತ್ಮಿಕ ಪಯಣಕ್ಕೆ ಸಾಕ್ಷಿಯಾಗಿ ಹರಸಿ. ಪ್ರೀತಿಯಿಂದ ನಾವು ನೀಡುವ ಜೀವಗಾಳು ಪಸರಿಸಿ ಎಂಬ ಸಂದೇಶದೊಂದಿಗೆ ವಿತರಿಸಿದ್ದಲ್ಲದೇ, ಇದನ್ನು ನಿಮ್ಮ ಮನೆಯ ಸುತ್ತಮುತ್ತಲಿನ ಖಾಲಿ ಪ್ರದೇಶದಲ್ಲಿ ಹಾಕುವುದರ ಮೂಲಕ ಹಸಿರು ಪರಿಸರ ಹೆಚ್ಚಾಗಲು ಕೈಜೋಡಿಸಿ ಎಂಬ ಮನವಿಯನ್ನೂ ಮಾಡಿಕೊಳ್ಳಲಾಯಿತು.

ADVERTISEMENT

ಈ ವಿಚಾರದ ಬಗ್ಗೆ ಮಾತನಾಡಿರುವ ಈ ಬೀಜದುಂಡೆ ವಿತರಣೆಯ ರೂವಾರಿ ಆದಿತ್ಯನ ಕುಟುಂಬದವರಾದ ವಾನಳ್ಳಿಯ ನಾಗವೇಣಿ ಹೆಗಡೆ, ಅತಿಥಿಗಳಿಗೆ ವಿತರಿಸಲು ಎರಡು ಜಾತಿಯ ಮರಗಳಾದ ನೇರಳೆ, ಹಲಸು ಮುಂತಾದ ಬೀಜಗಳುಳ್ಳ ಸುಮಾರು 1200 ಹೆಚ್ಚು ಬೀಜದುಂಡೆಗಳನ್ನು ತಯಾರಿಸಿ ವಿತರಿಸಿದ್ದೇವೆ. ಅವುಗಳಲ್ಲಿ ನೂರು ಗಿಡಗಳು ಹುಟ್ಟಿ, ಮರವಾಗಿ ಬೆಳೆದು ನಿಂತರೆ ಪರಿಸರಕ್ಕೊಂದು ಕೊಡುಗೆ ನೀಡಬೇಕೆಂದ ನಮ್ಮ ಅಭಿಲಾಶೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಈ ರೀತಿ ಶುಭ ಕಾರ್ಯಗಳಲ್ಲಿ ಸಾಮಾಜಿಕ ಸಂದೇಶವನ್ನು, ಪರಿಸರ ಜಾಗೃತಿಯನ್ನು ಮೂಡಿಸುವಂತಾದರೆ ಶುಭ ಕಾರ್ಯ ಸಾಮಾಜಿಕ ಕಾರ್ಯವಾಗುವುದರಲ್ಲಿ ಸಂಶಯವಿಲ್ಲ.

Tags: DistributionenvironmentKaravaraparentsprogramseedTreesUpanayanaಉಪನಯನಕಾರವಾರಕಾರ್ಯಕ್ರಮಪರಿಸರಪೋಷಕರುಬೀಜಮರಗಳುವಿತರಣೆ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV