Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡದ ವಿಷಯದಲ್ಲಿ ರಾಜಕಾರಣಿಗಳು ರಣಹೇಡಿಗಳು: ಕರವೇ ನಾರಾಯಣಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಕನ್ನಡದ ವಿಷಯದಲ್ಲಿ ರಾಜಕಾರಣಿಗಳು ರಣಹೇಡಿಗಳು: ಕರವೇ ನಾರಾಯಣಗೌಡ

Belgaum

ಕನ್ನಡದ ವಿಷಯದಲ್ಲಿ ರಾಜಕಾರಣಿಗಳು ರಣಹೇಡಿಗಳು: ಕರವೇ ನಾರಾಯಣಗೌಡ

Public TV
Last updated: November 5, 2022 10:32 pm
Public TV
Share
2 Min Read
KARAVE NARAYAN GOWDA
SHARE

ಬೆಳಗಾವಿ: ಕನ್ನಡ (Kannada) ವಿಷಯದಲ್ಲಿ ಬೆಳಗಾವಿಯ (Belagavi) ರಾಜಕಾರಣಿಗಳು ರಣ ಹೇಡಿಗಳು. ಕನ್ನಡದ ಉಳಿವಿಗಾಗಿ ಕೇವಲ ಕನ್ನಡ ಸಂಘಟನೆಗಳು ಮಾತ್ರ ಹೋರಾಟ ಮಾಡುತ್ತಿವೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ (Narayana Gowda) ಹರಿಹಾಯ್ದಿದ್ದಾರೆ.

KANNADA 2

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಬಸ್‍ಗಳ ಮೇಲೆ ಮರಾಠಿ ಅಕ್ಷರಗಳಿವೆ. ಆದರೆ ಮಹಾರಾಷ್ಟ್ರದ ಬಸ್‍ಗಳ ಮೇಲೆ ಕನ್ನಡದ ಅಕ್ಷರಗಳಿಲ್ಲ. ಈ ಸಂಬಂಧ ನಿಮ್ಮ ಸಂಘಟನೆ ಹೋರಾಟ ಮಾಡಿ ಸರ್ಕಾರದ ಮೇಲೆ ಒತ್ತಡ ಹಾಕಬಹುದಲ್ಲ ಎಂಬ ಮಾಧ್ಯಮಗಳ ಪ್ರಶ್ನೆಗೆ ಕನ್ನಡದ ವಿಷಯದಲ್ಲಿ ರಾಜಕಾರಣಿಗಳು ರಣಹೇಡಿಗಳು. ಕನ್ನಡದ ವಿಷಯ, ಕನ್ನಡಿಗರ ಪರವಾಗಿ ಇವರು ಎಂದೂ ಧ್ವನಿ ಎತ್ತಿಲ್ಲ. ಬೆಳಗಾವಿಯಲ್ಲಿ ಕಾರ್ಯಕ್ರಮ ಮಾಡಿದಾಗ ಇಲ್ಲಿನ ರಾಜಕಾರಣಿಗಳ ಮನೆಗೆ ಹೋಗಿ ಬನ್ನಿ ಎಂದರೆ ಒಬ್ಬರೂ ಬರಲಿಲ್ಲ. ಅಂತಹ ರಣಹೇಡಿಗಳಿದ್ದಾರೆ. ಅವರ ವಿರುದ್ಧ ನಾವು ನಿರಂತರವಾಗಿ ಪ್ರತಿಭಟನೆ ಮಾಡಿಕೊಂಡು ಬಂದಿದ್ದೇವೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮದ್ಯದ ಅಮಲಿನಲ್ಲಿ ಯುವತಿಯ ರಂಪಾಟ – ತಣ್ಣೀರು ಎರಚಿ ನಶೆ ಇಳಿಸಿದ ಸ್ಥಳೀಯರು

KANNADA

ಕಲ್ಯಾಣ ಕರ್ನಾಟಕದ ಮತ್ತೊಂದು ಭಾಗದಲ್ಲಿ ಬೆಳ್ಳಿ ಹಬ್ಬ ಆಚರಣೆ ಮಾಡಬೇಕೆಂದು ನಮ್ಮ ಕೇಂದ್ರ ಸಮಿತಿ ನಿರ್ಧಾರ ಮಾಡಿದೆ. ಉತ್ತರ ಕರ್ನಾಟಕ ಎಂದಾಗ ಬೆಳಗಾವಿಯಲ್ಲಿ ಆಯೋಜನೆ ಮಾಡಬೇಕು. ಕಲ್ಯಾಣ ಕರ್ನಾಟಕ ಎಂದಾಗ ಕಲಬುರಗಿಯಲ್ಲಿ ಕಾರ್ಯಕ್ರಮ ಮಾಡಬೇಕೆಂಬ ತೀರ್ಮಾನ ಮಾಡಿದ್ದೇವೆ. ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಎಲ್ಲರೂ ಒಮ್ಮತದಿಂದ, ಒಗ್ಗಟ್ಟಿನಿಂದ ಆಚರಣೆ ಮಾಡಿದ್ದೇವೆ. ಅದಕ್ಕಾಗಿ ಬೆಳಗಾವಿಯ ಎಲ್ಲ ಕನ್ನಡ ಸಂಘಟನೆಗಳಿಗೆ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದಿದ್ದಾರೆ.

belagavi Suvarna Soudha 5

ಕರ್ನಾಟಕ ಹಾಗೂ ಮಹಾರಾಷ್ಟ್ರದ ರಾಜ್ಯಪಾಲರು ಸಭೆ ಮಾಡಿದ್ದಾರೆ. ಇಲ್ಲಿ ಹಾಗೂ ಅಲ್ಲಿ ಇರುವ ಪುಣ್ಯ ಕ್ಷೇತ್ರದಲ್ಲಿ ಅವರು ಅಲ್ಲಿ ಕನ್ನಡ ಹಾಗೂ ಇಲ್ಲಿ ಮರಾಠಿ ಬಳಸಬೇಕು ಎಂದು ಸಭೆಯಲ್ಲಿ ತಿರ್ಮಾನ ಮಾಡಿದ್ದಾರೆ. ಸರ್ಕಾರ ಯಾವ ರೀತಿ ತೀರ್ಮಾನ ತೆಗೆದುಕೊಳ್ಳುತ್ತದೆ ನೋಡೋಣ. ನಾವು ಮರಾಠಿ ಬಳಸಿದರೆ ಸಾಲದು ಅವರು ಅಲ್ಲಿ ಕನ್ನಡ ಬಳಕೆ ಮಾಡಬೇಕು. ಕನ್ನಡ ಪರ ಸಂಘಟನೆಗಳು ಬೆಂಗಳೂರಿಗೆ ಸೀಮಿತ ಆಗಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನಗೆ ಪ್ರತಿಕ್ರಿಯೆ ನೀಡಿದ ಅವರು, ಬೆಳಗಾವಿಯಲ್ಲಿ ಒಂದು ಭಾಷೆಯ ಜನರ ಕಾಟವಾದರೆ ಬೆಂಗಳೂರಿನಲ್ಲಿ ನೂರಾರು ಭಾಷೆಯ ಜನರ ಕಾಟವಿದೆ. ಹಾಗಾಗಿ ನಾವು ಅಲ್ಲಿ ಕಾರ್ಯಕ್ರಮ ಮಾಡುತ್ತೇವೆ. ಕನ್ನಡ ಪರ ಸಂಘಟನೆಗಳಿಗೆ ಬೆಳಗಾವಿಯಲ್ಲಿ ಸರ್ಕಾರ ಅನುದಾನ ನೀಡದ ವಿಚಾರಕ್ಕೆ ಮಹಾರಾಷ್ಟ್ರ ಸರ್ಕಾರ ಎಂಇಎಸ್‍ಗೆ (MES) ಕೋಟ್ಯಂತರ ರೂಪಾಯಿ ಅನುದಾನ ನೀಡುವಾಗ ಇಲ್ಲಿ ನಮ್ಮವರಿಗೆ ಅನುದಾನ ಯಾಕೆ ನೀಡಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸಾವಿಗೂ ಮುನ್ನ ಕ್ಲಾಸ್‍ಮೇಟ್‍ಗಳ ಭೇಟಿಗೆ ಹಾತೊರೆದಿದ್ದ ಚಂದ್ರಶೇಖರ್!

ಬೆಳಗಾವಿಯಲ್ಲಿ ರಾಜ್ಯೋತ್ಸವ ಸಮಯದಲ್ಲಿ ನಿರ್ಬಂಧ ಹೇರಿರುವ ವಿಚಾರಕ್ಕೆ, ಅದಕ್ಕೆ ಸ್ಥಳೀಯ ನಾಯಕರು ಉತ್ತರ ನೀಡಬೇಕು. ಕನ್ನಡಿಗರ ಸಂಭ್ರಮಕ್ಕೆ ಯಾರು ಅಡ್ಡಿ ಆಗಬಾರದು. ಕನ್ನಡಿಗರ ಮೇಲೆ ಲಾಠಿ ಚಾರ್ಜ್ ಮಾಡಿರುವುದು ಖಂಡನೀಯ. ಈ ವಿಚಾರವಾಗಿ ಗೃಹ ಸಚಿವರ ಬಳಿ ಚರ್ಚೆ ಮಾಡುತ್ತೇವೆ. ನಮ್ಮ ರಾಜಕಾರಣಿಗಳು ರಣಹೇಡಿಗಳು, ಎಲ್ಲವನ್ನು ನಾವೇ ಒತ್ತಾಯ ಮಾಡಬೇಕು. ಕಾರ್ಯಕ್ರಮಕ್ಕೆ ಬರಲು ಮನೆಗೆ ಹೋಗಿ ಆಹ್ವಾನ ನೀಡಿದರು ಅವರು ಬರುವುದಿಲ್ಲ ಎಂದು ನಾರಾಯಣಗೌಡ ಕಿಡಿಕಾರಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:kannadakarnatakanarayana gowdapoliticianಕನ್ನಡನಾರಾಯಣಗೌಡಬೆಳಗಾವಿ
Share This Article
Facebook Whatsapp Whatsapp Telegram

Cinema news

YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood
TVK Vijay
ಕರೂರು ಕಾಲ್ತುಳಿತ ಪ್ರಕರಣ – 7 ಗಂಟೆಗೂ ಹೆಚ್ಚು ಕಾಲ ನಟ ವಿಜಯ್‌ಗೆ CBI ಗ್ರಿಲ್
Bengaluru City Cinema Latest Sandalwood Top Stories
Toxic
ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Bengaluru City Cinema Districts Karnataka Latest Sandalwood Top Stories
Karikaada
ʻಕರಿಕಾಡʼ ಸಿನಿಮಾದ ಮಾದಕ ಸಾಂಗ್‌ಗೆ ಸೊಂಟ ಬಳುಕಿಸಿದ ಕೃತಿ ವರ್ಮಾ
Cinema Latest Sandalwood

You Might Also Like

Bangladesh
Latest

ಬಾಂಗ್ಲಾದಲ್ಲಿ ಮುಂದುವರಿದ ಹಿಂದೂಗಳ ಹತ್ಯೆ ಸರಣಿ – ಆಟೋ ಡ್ರೈವರ್‌, ಗಾಯಕ ಪ್ರೊಲೊಯ್ ಚಾಕಿ ಹತ್ಯೆ

Public TV
By Public TV
47 minutes ago
Dharwad 2
Dharwad

ಹಾಡಹಗಲೇ ಇಬ್ಬರು ಮಕ್ಕಳ ಅಪಹರಣ – ಮರಳಿ ಪಾಲಕರ ಮಡಿಲು ಸೇರಿದ ಪುಟಾಣಿಗಳು!

Public TV
By Public TV
56 minutes ago
RCB
Cricket

WPL 2026 | ರಾಯಲ್‌ ಆಗಿ ವಾರಿಯರ್ಸ್‌ ಚಾಲೆಂಜ್‌ ಗೆದ್ದ ಬೆಂಗಳೂರು – ನಂ.1 ಪಟ್ಟಕ್ಕೆ ಜಿಗಿದ ಆರ್‌ಸಿಬಿ

Public TV
By Public TV
1 hour ago
Mallikarjun Kharge
Districts

ಡಿಕೆ ಶಿವಕುಮಾರ್‌ ನೀವು ಇಲ್ಲಿ ಹುಟ್ಟೋದು ಬೇಡ, ಅಭಿವೃದ್ಧಿ ಮಾಡಿದ್ರೆ ಸಾಕು: ಮಲ್ಲಿಕಾರ್ಜುನ ಖರ್ಗೆ

Public TV
By Public TV
2 hours ago
M.P Renukacharya
Davanagere

ಬಿಎಸ್‌ವೈನ್ನು ಲಿಂಗಾಯತ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ: ರೇಣುಕಾಚಾರ್ಯ

Public TV
By Public TV
3 hours ago
Husband And Wife
Crime

8 ವರ್ಷಗಳಿಂದ ಸೆಕ್ಸ್‌ಗೆ ಒಪ್ಪದ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪತಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?