Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡದ ವಿಷಯದಲ್ಲಿ ರಾಜಕಾರಣಿಗಳು ರಣಹೇಡಿಗಳು: ಕರವೇ ನಾರಾಯಣಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಕನ್ನಡದ ವಿಷಯದಲ್ಲಿ ರಾಜಕಾರಣಿಗಳು ರಣಹೇಡಿಗಳು: ಕರವೇ ನಾರಾಯಣಗೌಡ

Belgaum

ಕನ್ನಡದ ವಿಷಯದಲ್ಲಿ ರಾಜಕಾರಣಿಗಳು ರಣಹೇಡಿಗಳು: ಕರವೇ ನಾರಾಯಣಗೌಡ

Public TV
Last updated: November 5, 2022 10:32 pm
Public TV
Share
2 Min Read
KARAVE NARAYAN GOWDA
SHARE

ಬೆಳಗಾವಿ: ಕನ್ನಡ (Kannada) ವಿಷಯದಲ್ಲಿ ಬೆಳಗಾವಿಯ (Belagavi) ರಾಜಕಾರಣಿಗಳು ರಣ ಹೇಡಿಗಳು. ಕನ್ನಡದ ಉಳಿವಿಗಾಗಿ ಕೇವಲ ಕನ್ನಡ ಸಂಘಟನೆಗಳು ಮಾತ್ರ ಹೋರಾಟ ಮಾಡುತ್ತಿವೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ (Narayana Gowda) ಹರಿಹಾಯ್ದಿದ್ದಾರೆ.

KANNADA 2

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಬಸ್‍ಗಳ ಮೇಲೆ ಮರಾಠಿ ಅಕ್ಷರಗಳಿವೆ. ಆದರೆ ಮಹಾರಾಷ್ಟ್ರದ ಬಸ್‍ಗಳ ಮೇಲೆ ಕನ್ನಡದ ಅಕ್ಷರಗಳಿಲ್ಲ. ಈ ಸಂಬಂಧ ನಿಮ್ಮ ಸಂಘಟನೆ ಹೋರಾಟ ಮಾಡಿ ಸರ್ಕಾರದ ಮೇಲೆ ಒತ್ತಡ ಹಾಕಬಹುದಲ್ಲ ಎಂಬ ಮಾಧ್ಯಮಗಳ ಪ್ರಶ್ನೆಗೆ ಕನ್ನಡದ ವಿಷಯದಲ್ಲಿ ರಾಜಕಾರಣಿಗಳು ರಣಹೇಡಿಗಳು. ಕನ್ನಡದ ವಿಷಯ, ಕನ್ನಡಿಗರ ಪರವಾಗಿ ಇವರು ಎಂದೂ ಧ್ವನಿ ಎತ್ತಿಲ್ಲ. ಬೆಳಗಾವಿಯಲ್ಲಿ ಕಾರ್ಯಕ್ರಮ ಮಾಡಿದಾಗ ಇಲ್ಲಿನ ರಾಜಕಾರಣಿಗಳ ಮನೆಗೆ ಹೋಗಿ ಬನ್ನಿ ಎಂದರೆ ಒಬ್ಬರೂ ಬರಲಿಲ್ಲ. ಅಂತಹ ರಣಹೇಡಿಗಳಿದ್ದಾರೆ. ಅವರ ವಿರುದ್ಧ ನಾವು ನಿರಂತರವಾಗಿ ಪ್ರತಿಭಟನೆ ಮಾಡಿಕೊಂಡು ಬಂದಿದ್ದೇವೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮದ್ಯದ ಅಮಲಿನಲ್ಲಿ ಯುವತಿಯ ರಂಪಾಟ – ತಣ್ಣೀರು ಎರಚಿ ನಶೆ ಇಳಿಸಿದ ಸ್ಥಳೀಯರು

KANNADA

ಕಲ್ಯಾಣ ಕರ್ನಾಟಕದ ಮತ್ತೊಂದು ಭಾಗದಲ್ಲಿ ಬೆಳ್ಳಿ ಹಬ್ಬ ಆಚರಣೆ ಮಾಡಬೇಕೆಂದು ನಮ್ಮ ಕೇಂದ್ರ ಸಮಿತಿ ನಿರ್ಧಾರ ಮಾಡಿದೆ. ಉತ್ತರ ಕರ್ನಾಟಕ ಎಂದಾಗ ಬೆಳಗಾವಿಯಲ್ಲಿ ಆಯೋಜನೆ ಮಾಡಬೇಕು. ಕಲ್ಯಾಣ ಕರ್ನಾಟಕ ಎಂದಾಗ ಕಲಬುರಗಿಯಲ್ಲಿ ಕಾರ್ಯಕ್ರಮ ಮಾಡಬೇಕೆಂಬ ತೀರ್ಮಾನ ಮಾಡಿದ್ದೇವೆ. ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಎಲ್ಲರೂ ಒಮ್ಮತದಿಂದ, ಒಗ್ಗಟ್ಟಿನಿಂದ ಆಚರಣೆ ಮಾಡಿದ್ದೇವೆ. ಅದಕ್ಕಾಗಿ ಬೆಳಗಾವಿಯ ಎಲ್ಲ ಕನ್ನಡ ಸಂಘಟನೆಗಳಿಗೆ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದಿದ್ದಾರೆ.

belagavi Suvarna Soudha 5

ಕರ್ನಾಟಕ ಹಾಗೂ ಮಹಾರಾಷ್ಟ್ರದ ರಾಜ್ಯಪಾಲರು ಸಭೆ ಮಾಡಿದ್ದಾರೆ. ಇಲ್ಲಿ ಹಾಗೂ ಅಲ್ಲಿ ಇರುವ ಪುಣ್ಯ ಕ್ಷೇತ್ರದಲ್ಲಿ ಅವರು ಅಲ್ಲಿ ಕನ್ನಡ ಹಾಗೂ ಇಲ್ಲಿ ಮರಾಠಿ ಬಳಸಬೇಕು ಎಂದು ಸಭೆಯಲ್ಲಿ ತಿರ್ಮಾನ ಮಾಡಿದ್ದಾರೆ. ಸರ್ಕಾರ ಯಾವ ರೀತಿ ತೀರ್ಮಾನ ತೆಗೆದುಕೊಳ್ಳುತ್ತದೆ ನೋಡೋಣ. ನಾವು ಮರಾಠಿ ಬಳಸಿದರೆ ಸಾಲದು ಅವರು ಅಲ್ಲಿ ಕನ್ನಡ ಬಳಕೆ ಮಾಡಬೇಕು. ಕನ್ನಡ ಪರ ಸಂಘಟನೆಗಳು ಬೆಂಗಳೂರಿಗೆ ಸೀಮಿತ ಆಗಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನಗೆ ಪ್ರತಿಕ್ರಿಯೆ ನೀಡಿದ ಅವರು, ಬೆಳಗಾವಿಯಲ್ಲಿ ಒಂದು ಭಾಷೆಯ ಜನರ ಕಾಟವಾದರೆ ಬೆಂಗಳೂರಿನಲ್ಲಿ ನೂರಾರು ಭಾಷೆಯ ಜನರ ಕಾಟವಿದೆ. ಹಾಗಾಗಿ ನಾವು ಅಲ್ಲಿ ಕಾರ್ಯಕ್ರಮ ಮಾಡುತ್ತೇವೆ. ಕನ್ನಡ ಪರ ಸಂಘಟನೆಗಳಿಗೆ ಬೆಳಗಾವಿಯಲ್ಲಿ ಸರ್ಕಾರ ಅನುದಾನ ನೀಡದ ವಿಚಾರಕ್ಕೆ ಮಹಾರಾಷ್ಟ್ರ ಸರ್ಕಾರ ಎಂಇಎಸ್‍ಗೆ (MES) ಕೋಟ್ಯಂತರ ರೂಪಾಯಿ ಅನುದಾನ ನೀಡುವಾಗ ಇಲ್ಲಿ ನಮ್ಮವರಿಗೆ ಅನುದಾನ ಯಾಕೆ ನೀಡಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸಾವಿಗೂ ಮುನ್ನ ಕ್ಲಾಸ್‍ಮೇಟ್‍ಗಳ ಭೇಟಿಗೆ ಹಾತೊರೆದಿದ್ದ ಚಂದ್ರಶೇಖರ್!

ಬೆಳಗಾವಿಯಲ್ಲಿ ರಾಜ್ಯೋತ್ಸವ ಸಮಯದಲ್ಲಿ ನಿರ್ಬಂಧ ಹೇರಿರುವ ವಿಚಾರಕ್ಕೆ, ಅದಕ್ಕೆ ಸ್ಥಳೀಯ ನಾಯಕರು ಉತ್ತರ ನೀಡಬೇಕು. ಕನ್ನಡಿಗರ ಸಂಭ್ರಮಕ್ಕೆ ಯಾರು ಅಡ್ಡಿ ಆಗಬಾರದು. ಕನ್ನಡಿಗರ ಮೇಲೆ ಲಾಠಿ ಚಾರ್ಜ್ ಮಾಡಿರುವುದು ಖಂಡನೀಯ. ಈ ವಿಚಾರವಾಗಿ ಗೃಹ ಸಚಿವರ ಬಳಿ ಚರ್ಚೆ ಮಾಡುತ್ತೇವೆ. ನಮ್ಮ ರಾಜಕಾರಣಿಗಳು ರಣಹೇಡಿಗಳು, ಎಲ್ಲವನ್ನು ನಾವೇ ಒತ್ತಾಯ ಮಾಡಬೇಕು. ಕಾರ್ಯಕ್ರಮಕ್ಕೆ ಬರಲು ಮನೆಗೆ ಹೋಗಿ ಆಹ್ವಾನ ನೀಡಿದರು ಅವರು ಬರುವುದಿಲ್ಲ ಎಂದು ನಾರಾಯಣಗೌಡ ಕಿಡಿಕಾರಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:kannadakarnatakanarayana gowdapoliticianಕನ್ನಡನಾರಾಯಣಗೌಡಬೆಳಗಾವಿ
Share This Article
Facebook Whatsapp Whatsapp Telegram

Cinema news

Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood
Veer Kambala
ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ʻವೀರ ಕಂಬಳʼಕ್ಕೆ ರಿಲೀಸ್ ಡೇಟ್ ಫಿಕ್ಸ್
Cinema Latest Sandalwood Top Stories
Raghavendra Mahatme
ಶ್ರೀ ರಾಘವೇಂದ್ರ ಮಹಾತ್ಮೆ : ವಿವಾಹ ವೈಭವ ಸಂಚಿಕೆ
Cinema Latest Top Stories TV Shows
vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories

You Might Also Like

WPL RCB vs DC
Cricket

WPL 2026: ಆರ್‌ಸಿಬಿ ಗೆಲುವಿನ ಓಟಕ್ಕೆ ಬ್ರೇಕ್‌ – ಡೆಲ್ಲಿಗೆ 7 ವಿಕೆಟ್‌ಗಳ ಜಯ

Public TV
By Public TV
2 hours ago
infant selling case
Chamarajanagar

ತಂದೆ-ತಾಯಿ ಮಾರಾಟ ಮಾಡಿದ್ದ 6 ತಿಂಗಳ ಮಗು ಪತ್ತೆ; ಐವರು ಆರೋಪಿಗಳು ಅರೆಸ್ಟ್‌

Public TV
By Public TV
2 hours ago
Minor son stabbing father then commits suicide shooting himself in Dakshina Kannada
Crime

ತಂದೆಗೆ ಚಾಕು ಇರಿದು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಪ್ರಾಪ್ತ ಮಗ

Public TV
By Public TV
3 hours ago
towing
Bengaluru City

ಬೆಂಗಳೂರಿನಲ್ಲಿ ಶೀಘ್ರದಲ್ಲೇ ಮತ್ತೆ ಟೋಯಿಂಗ್ – ಟ್ರಾಫಿಕ್ ಕಂಟ್ರೋಲ್‌ಗೆ ಮಾಸ್ಟರ್ ಪ್ಲ್ಯಾನ್‌

Public TV
By Public TV
3 hours ago
serial accident near nelamangala toll plaza
Bengaluru Rural

ಸಾಲು ಸಾಲು ರಜೆ, ಟ್ರಾಫಿಕ್ ಬಿಸಿ – ನೆಲಮಂಗಲ ಟೋಲ್‌ ಬಳಿ ಸರಣಿ ಅಪಘಾತ

Public TV
By Public TV
3 hours ago
H.D Kumaraswamy
Districts

ರಾಜ್ಯದಲ್ಲಿರೋದು ಬ್ರೋಕರ್‌ಗಳ ಸರ್ಕಾರ – ಹೆಚ್‌ಡಿಕೆ ವಾಗ್ದಾಳಿ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?