Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಂಟ್ವಾಳದಲ್ಲಿ ರಮಾನಾಥ್ ರೈ-ರಾಜೇಶ್ ನಡುವೆ ಸ್ಪರ್ಧೆ ಅಲ್ಲ, ಅಲ್ಲಾ-ರಾಮನ ನಡುವೆ ಸಮರ: ಶಾಸಕ ಸುನಿಲ್ ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಬಂಟ್ವಾಳದಲ್ಲಿ ರಮಾನಾಥ್ ರೈ-ರಾಜೇಶ್ ನಡುವೆ ಸ್ಪರ್ಧೆ ಅಲ್ಲ, ಅಲ್ಲಾ-ರಾಮನ ನಡುವೆ ಸಮರ: ಶಾಸಕ ಸುನಿಲ್ ಕುಮಾರ್

Dakshina Kannada

ಬಂಟ್ವಾಳದಲ್ಲಿ ರಮಾನಾಥ್ ರೈ-ರಾಜೇಶ್ ನಡುವೆ ಸ್ಪರ್ಧೆ ಅಲ್ಲ, ಅಲ್ಲಾ-ರಾಮನ ನಡುವೆ ಸಮರ: ಶಾಸಕ ಸುನಿಲ್ ಕುಮಾರ್

Public TV
Last updated: January 23, 2018 12:48 pm
Public TV
Share
2 Min Read
RAI SUNIL
SHARE

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಅರಣ್ಯ ಸಚಿವ ರಮಾನಾಥ ರೈ ಹಾಗೂ ರಾಜೇಶ್ ನಾಯ್ಕ್ ನಡುವೆ ಸ್ಫರ್ಧೆ ಅಲ್ಲ. ಈ ಚುನಾವಣೆ ಅಲ್ಲಾ ಮತ್ತು ರಾಮನ ನಡುವೆ ನಡೆಯುವ ಸ್ಪರ್ಧೆ ಎಂದು ಕಾರ್ಕಳದ ಬಿಜೆಪಿ ಶಾಸಕ ಸುನಿಲ್ ಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸೋಮವಾರ ಕಲ್ಲಡ್ಕದಲ್ಲಿ ನಡೆದ ಬಿಜೆಪಿ ಗ್ರಾಮ ನಡಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಕ್ಷೇತ್ರದಿಂದ 6 ಬಾರಿ ಶಾಸಕರಾಗಿ ಆಯ್ಕೆಯಾಗಿರೋವವರು ಹೇಳ್ತಾರೆ ನಾನು ಅಲ್ಲಾಹುವಿನ ಕೃಪೆಯಿಂದ ಗೆದ್ದೆ ಅಂತ. ಹೀಗಾಗಿ ನರೆದಿರುವ ಬಂಧುಗಳಲ್ಲಿ ವಿನಂತಿ ಮಾಡಿಕೊಳ್ಳುತ್ತಿದ್ದೇನೆ. ಮುಂಬರುವ ಚುನಾವಣೆ ರಾಜೇಶ್ ನಾಯ್ಕ್ ಮತ್ತು ರಮಾನಾಥ ರೈ ನಡುವೆ ಅಲ್ಲ. ಬದಲಾಗಿ ಅಲ್ಲಾಹು ಮತ್ತು ರಾಮನ ನಡುವೆ ನಡೆಯುವ ಚುನಾವಣೆಯಾಗಿದೆ. ಹೀಗಾಗಿ ಮತ್ತೆ ಮತ್ತೆ ಅಲ್ಲಾಹುವನ್ನ್ನು ಗೆಲ್ಲಿಸ್ತೀರೋ? ಅಥವಾ ರಾಮನನ್ನು ಪ್ರೀತಿಸುವಂತಹ ವ್ಯಕ್ತಿಯನ್ನು ಗೆಲ್ಲಿಸ್ತಿರೋ? ಎಂಬುದನ್ನು ಬಂಟ್ವಾಳದ ಜನತೆ ತೀರ್ಮಾನಿಸಬೇಕು ಅಂತ ರಮಾನಾಥ ರೈ ವಿರುದ್ಧ ಶಾಸಕರು ಪರೋಕ್ಷವಾಗಿ ಟಾಂಗ್ ನೀಡಿದ್ರು.

SUNIL

ಒಟ್ಟಿನಲ್ಲಿ ಇದು ಬಿಜೆಪಿ-ಕಾಂಗ್ರೆಸ್ ಚುನಾವಣೆಯ ವಿಷಯ ಅಲ್ಲ ಇದು. 6 ಬಾರಿ ಗೆದ್ದಿರುವ ವ್ಯಕ್ತಿ ಹಿಂದೂಗಳ ಮತದಿಂದಲ್ಲ ಅಂತ ಹೇಳುತ್ತಾರಾದ್ರೆ, ಇದು ನಮಗೆ ಮರ್ಯಾದೆಯ ಪ್ರಶ್ನೆಯಾಗುತ್ತದೆ. ಇದು ಬಂಟ್ವಾಳದ ಪ್ರಶ್ನೆಯಲ್ಲ. ಬದಲಾಗಿ ಯಾರನ್ನು ಗೆಲ್ಲಿಸಬೇಕೆಂಬುದು ಇಡೀ ಜಿಲ್ಲೆಯ ಪ್ರತಿಷ್ಠೆಯ ಪ್ರಶ್ನೆಯಾಗಿದೆ ಅಂತ ಹೇಳಿದ್ರು.

vlcsnap 2018 01 23 12h45m04s154

ಚುನಾವಣೆ ಬಂದಾಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ನನ್ನ ಹೆಸರಿನಲ್ಲಿ ರಾಮ ಇದ್ದಾನೆ. ನಾನು ಹಿಂದೂ ಅಂತ. ಹೌದು. ನಿಮ್ಮ ಹೆಸರಿನಲ್ಲಿ ರಾಮ ಇರಬಹುದು. ಆದ್ರೆ ನಿಮ್ಮ ಮನಸ್ಸು, ಭಾಷೆಯಲ್ಲಿ ರಾವಣ ಇದ್ದಾನೆ. ನಿಮ್ಮ ನಡವಳಿಕೆಯಲ್ಲಿ ಟಿಪ್ಪು ಇದ್ದಾನೆ ಎಂಬುದನ್ನು ನಾವಿಂದು ನೆನಪಿಟ್ಟುಕೊಳ್ಳಬೇಕಾಗಿದೆ. ಈ ಎಲ್ಲಾ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಚುನಾವಣೆಯನ್ನು ಬಂಟ್ವಾಳದ ಜನ ಪ್ರತಿಷ್ಠೆಯಾಗಿ ತೆಗೆದುಕೊಳ್ಳೋಣ ಅಂತ ಕಿವಿ ಮಾತು ಹೇಳಿದ್ರು.

RAMANATH RAI 1

ರೈ ಹೇಳಿದ್ದೇನು?: ಮಂಗಳೂರಿನ ಪುರಭವನದಲ್ಲಿ ಬ್ಯಾರಿ ಸಾಹಿತ್ಯ ಅಕಾಡೆಮಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, ಇವತ್ತು ಅಲ್ಲಾಹುನ ಕೃಪೆಯಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಆರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಇದಕ್ಕೆ ಮುಸ್ಲಿಂ ಸಮುದಾಯದ ಜಾತ್ಯಾತೀತ ನಿಲುವು ಕಾರಣವಾಗಿದೆ. ಜಾತಿಯವನೊಬ್ಬ ನಿಂತಿದ್ದಾನೆ ಅಂತ ಹೇಳಿ 10-15 ಸಾವಿರ ಮತ ಹಾಕ್ತಿದ್ರೆ ರಮಾನಾಥ ರೈ ಯಾವಗ್ಲೋ ಮಾಜಿಯಾಗ್ತಿದ್ದ. ಬ್ಯಾರಿ ಭಾಷೆ ಮಾತಾನಾಡುವಂತಹ ಜನರ ಒಂದು ಜಾತ್ಯಾತೀತ ನಿಲುವನ್ನು ಎಲ್ಲರೂ ಮೆಚ್ಚಬೇಕಾಗಿದೆ. ಜಾತಿ, ಧರ್ಮದ ಪರಿಧಿಯನ್ನು ಮೀರಿ ರಮಾನಾಥ ರೈಯನ್ನು ವಿಧಾನಸಭೆಗೆ ಆಯ್ಕೆ ಮಾಡುವಂತಹ ಕೆಲಸವನ್ನು ತಾವು ಮಾಡಿದ್ದೀರಿ. ಈ ನಿಮ್ಮ ಋಣವನ್ನು ನಾನು ಜನ್ಮ ಜನ್ಮಾಂತರ ಕಾಲಕ್ಕೂ ಮರೆಯಲು ಸಾಧ್ಯವಿಲ್ಲ ಅಂತ ಅವರು ಹೇಳಿದ್ದರು.

https://www.youtube.com/watch?v=0feDGe5–0Y

https://www.youtube.com/watch?v=PJ8h1JAxwDk

vlcsnap 2018 01 23 12h44m57s80

vlcsnap 2017 12 28 15h40m59s838

vlcsnap 2017 12 28 15h40m52s748

 

TAGGED:bjpcongresselectionMangaluruministerMLAmuslimpublictvramanatha raiSunil Kumarಅರಣ್ಯ ಸಚಿವಕಾಂಗ್ರೆಸ್ಚುನಾವಣೆಪಬ್ಲಿಕ್ ಟಿವಿಬಿಜೆಪಿಮಂಗಳೂರುಮುಸ್ಲಿಂರಮಾನಾಥ ರೈಶಾಸಕಸುನಿಲ್ ಕುಮಾರ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Polling Stopped At Few Bengal Booths After BJP Claims EVM Tampering
Latest

West Bengal Election | ಕಮಲದ ಬಟನ್‌ ಮೇಲೆ ಟೇಪ್‌ – ಫಾಲ್ಟಾದಲ್ಲಿ ಮತದಾನ ಸ್ಥಗಿತ

Public TV
By Public TV
9 minutes ago
Weather 1
Bagalkot

ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ – ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
23 minutes ago
NANDINI GHEE TIRUPATI LADDU
Bengaluru City

ತಿರುಪತಿಗೆ ಆರು ತಿಂಗಳವರೆಗೆ ಮಾಸಿಕ 2 ಲಕ್ಷ ಕೆಜಿ ನಂದಿನಿ ತುಪ್ಪ ಪೂರೈಕೆ: ಬಮುಲ್ ಅಧ್ಯಕ್ಷ ಡಿ.ಕೆ‌.ಸುರೇಶ್

Public TV
By Public TV
39 minutes ago
BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
1 hour ago
Janivar Protest
Bengaluru City

ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ – ಪ್ರತ್ಯೇಕ ಕಾನೂನು ರೂಪಿಸುವಂತೆ ಬ್ರಾಹ್ಮಣ ಮಹಾಸಭಾ ಆಗ್ರಹ

Public TV
By Public TV
1 hour ago
UT Khader 2
Bengaluru City

ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ.ಖಾದರ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?