Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಯಕತ್ವ ಬದಲಾವಣೆ ಅಂದ್ರೆ ಯಾರ ಬದಲಾವಣೆ?: ಬಿಜೆಪಿಯಲ್ಲಿ ಬಿಎಲ್‍ಎಸ್ ಬಿಸಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾಯಕತ್ವ ಬದಲಾವಣೆ ಅಂದ್ರೆ ಯಾರ ಬದಲಾವಣೆ?: ಬಿಜೆಪಿಯಲ್ಲಿ ಬಿಎಲ್‍ಎಸ್ ಬಿಸಿ

Bengaluru City

ನಾಯಕತ್ವ ಬದಲಾವಣೆ ಅಂದ್ರೆ ಯಾರ ಬದಲಾವಣೆ?: ಬಿಜೆಪಿಯಲ್ಲಿ ಬಿಎಲ್‍ಎಸ್ ಬಿಸಿ

Public TV
Last updated: May 1, 2022 8:19 pm
Public TV
Share
2 Min Read
BL SANTHOSH
SHARE

ಬೆಂಗಳೂರು: ಅವರು ಚೇಂಚ್ ಆಗ್ತಾರೆ ಇವರು ಚೇಂಜ್ ಆಗ್ತಾರೆ..! ಏಪ್ರಿಲ್ ಎಂಡ್‍ಗೆ ಆಗುತ್ತೆ. ಮೇ ಸೆಕೆಂಡ್ ವೀಕ್ ಆಗುತ್ತೆ..! ಹೀಗೆ ಅಲ್ಲೊಬ್ಬ ಇಲ್ಲೊಬ್ಬ ಬಿಜೆಪಿ ನಾಯಕರು ಮಾತಾಡ್ತಿದ್ರು. ಆದ್ರೀಗ ಬಿಜೆಪಿ ಹೈಕಮಾಂಡ್‍ನ ಟಾಪ್ 5 ಸ್ಥಾನದ ನಾಯಕ ಮಾತನಾಡಿದ್ದಾರೆ. ಹಾಗಾದ್ರೆ ಯಾರ ಬದಲಾವಣೆ? ಬಿ.ಎಲ್.ಸಂತೋಷ್ ಸುಳಿವು ಏನು? ಎಂಬ ಕುತೂಹಲ ಮನೆಮಾಡಿದೆ.

BJP

ಹೊಸತನಕ್ಕಾಗಿ ಗುಜರಾತ್‍ನಲ್ಲಿ ಬದಲಾವಣೆ ಅಂತೆ! ಹಾಗಾದ್ರೆ ಕರ್ನಾಟಕದಲ್ಲಿ ಬದಲಾವಣೆಯೇ ಬಿಜೆಪಿಗೆ ಶಕ್ತಿ ಎನ್ನುವಂತಾಗುತ್ತಾ? ಇದು ‘ಸಂತೋಷ’ದ ಸುಳಿವೋ..? ಅಥವಾ ಉದಾಹರಣೆಗಷ್ಟೇ ಸೀಮಿತವೋ..? ಎಂಬ ಪ್ರಶ್ನೆಗಳು ಎದ್ದಿವೆ. ಡೆಲ್ಲಿಯಲ್ಲಿ ಟಾಪ್ 5 ನಾಯಕನ ಸ್ಥಾನದಲ್ಲಿ ಕುಳಿತವರ ಬಾಯಿಂದ ಬದಲಾವಣೆ ಮಾತು ಹೊರಬಿದ್ದಿದೆ. ನಿನ್ನೆ ಮೈಸೂರಿನ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಮಾತು ಗಂಭೀರ ಚರ್ಚೆ ಹುಟ್ಟುಹಾಕಿದೆ. ಇದು ಸಂತೋಷದ ಮಾತೋ..? ಅಥವಾ ಪಾಸಿಂಗ್ ಟಾಕ್ಸೋ..? ಅಥವಾ ಉದಾಹರಣೆಗೆ ಹರಿಬಿಟ್ಟದ್ದು..? ಎಂಬ ಪ್ರಶ್ನೆಗಳು ಬಿಜೆಪಿಗರ ತಲೆ ಹೊಕ್ಕು ಕೊರೆಯುವಂತೆ ಮಾಡಿದೆ. ಗುಜರಾತ್‍ನಲ್ಲಿ ಸಿಎಂ ಬದಲಾವಣೆಯಾದಗ ಇಡೀ ಮಂತ್ರಿ ಮಂಡಲವೇ ಬದಲಾಯ್ತು..! ಯಾವುದೇ ದೂರು ಅಂತಲ್ಲ, ಹೊಸತನ ತರಬೇಕು ಎಂಬ ಹೇಳಿಕೆಯಂತೂ ವಾಟ್ ನೆಕ್ಸ್ಟ್..? ಎನ್ನುವಂತೆ ಮಾಡಿದೆ. ಎರಡು ನಿಮಿಷ 12 ಸೆಕೆಂಡ್‍ಗಳ ವೀಡಿಯೋದಲ್ಲಿ ಯಾರಿಗೆಲ್ಲ ಪರೋಕ್ಷವಾಗಿ ಸಂದೇಶ ರವಾನಿಸಬೇಕು ಆ ಕೆಲಸವನ್ನು ಬಿ.ಎಲ್.ಸಂತೋಷ್ ಜಾಣತನದಿಂದ ಮಾಡಿ ಮುಗಿಸಿದ್ದಾರೆ. ಇದನ್ನೂ ಓದಿ: ನಮ್ಮಿಂದ ಯಾವುದೇ ಭೂ ಪ್ರದೇಶಗಳನ್ನು ಚೀನಾ ಕಸಿದುಕೊಳ್ಳಲು ಬಿಡಲ್ಲ: ಮನೋಜ್ ಪಾಂಡೆ

BJP 1

ಯಾರ ನಾಯಕತ್ವ ಬದಲಾವಣೆ?
ಈ ನಡುವೆ ನಾಯಕತ್ವ ಬದಲಾವಣೆ ಅಂದ್ರೆ ಯಾರ ನಾಯಕತ್ವ..? ಸಂಘಟನೆಯ ನಾಯಕತ್ವವೋ..? ಸರ್ಕಾರದ ನಾಯಕತ್ವವೋ..? 50 ಸೀಟು 56 ವಯಸ್ಸಿನವರಿಗಷ್ಟೇ ಮುಖ್ಯಮಂತ್ರಿ ಕುರ್ಚಿನಾ..? ಎಂಬ ಚರ್ಚೆಗೂ ಸಂತೋಷ್ ಹೇಳಿಕೆ ಕಾರಣವಾಗಿದೆ. ಬಿ.ಎಲ್.ಸಂತೋಷ್ ಈ ಹೇಳಿಕೆಯ ಹಿಂದಿನ ಅಸಲಿಯತ್ತು ಏನು..? ಕರ್ನಾಟಕದಲ್ಲಿ ಕಡೇ ಆಟದ ಪ್ರಯೋಗ ಏನಾದರೂ ಇದೆಯೋ..? ಹೊಸತನ ಅಂದ್ರೆ ಸಂಪುಟ ಪುನಾರಚನೆವೋ..? ಬೇರೆನೋ..? ಎಂಬ ಕುತೂಹಲ ಹುಟ್ಟು ಹಾಕಿದೆ. ಬೆಂಗಳೂರಿಗೆ ಅಮಿತ್ ಷಾ ಆಗಮಿಸುವ ಎರಡು ದಿನ ಮೊದಲೇ ಸಂತೋಷ್ ಅವರ ಮಾತುಗಳ ಹಿಂದಿನ ಮರ್ಮ ಏನು ಎಂಬುದರ ಬಗ್ಗೆ ನಾನಾ ದೃಷ್ಟಿಕೋನಗಳಿಂದ ಬಿಜೆಪಿ ಒಳಗೆ ಚರ್ಚೆಗಳು ಶುರುವಾಗಿವೆ. ಸಂಘಟನೆಯ ನಾಯಕತ್ವದಲ್ಲಿ ಬದಲಾವಣೆ ತರಬಹುದಾ. ಸರ್ಕಾರದ ನಾಯಕತ್ವದಲ್ಲಿ ಬದಲಾವಣೆ ತರಬಹುದಾ. ಮುಂದಿನ ಚುನಾವಣೆಯ ಭವಿಷ್ಯದ ನಾಯಕತ್ವದಲ್ಲಿ ಬದಲಾವಣೆ ತರುವ ಮಾತುಗಳ ಎಂಬುದಕ್ಕೆ ಸ್ಪಷ್ಟತೆ ಸಿಗುತ್ತಿಲ್ಲ. ಕುಟುಂಬ ರಾಜಕಾರಣ ವಿರೋಧಿಸಿ ಸಿಎಂ ಕುರ್ಚಿಗೆ ವಯಸ್ಸಿನ ಮಿತಿಯನ್ನು ಫಿಕ್ಸ್ ಮಾಡಿ ಸಂತೋಷ್ ಆಡಿರುವ ಮಾತುಗಳು ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ. ಇದನ್ನೂ ಓದಿ: ನಾನು ಸುಮ್ಮನೇ ಮೈ ಪರಚಿಕೊಳ್ಳುವ ವ್ಯಕ್ತಿಯಲ್ಲ: ಸಿದ್ದು ವಿರುದ್ಧ ಸೋಮಣ್ಣ ಕಿಡಿ

ಒಟ್ನಲ್ಲಿ ಬಿಜೆಪಿ ಸರ್ಕಾರ ಬಂದಾಗಿನಿಂದಲೂ ಬದಲಾವಣೆಯ ಬಲೂನ್ ಆಕಾಶದೆತ್ತರಕ್ಕೆ ಹಾರಾಡ್ತಿರೋದು ಕಮ್ಮಿ ಏನಲ್ಲ, ಆದ್ರೆ ಉತ್ತರವಿಲ್ಲದ ಪ್ರಶ್ನೆಗಳನ್ನು ತೇಲಿಬಿಟ್ಟು ರಾಜಕೀಯ ಮೇಲಾಟವನ್ನು ದೂರದಲ್ಲಿ ನಿಂತು ನೋಡುವ ತಂತ್ರಗಾರಿಕೆಗೂ ಕೊರತೆ ಇಲ್ಲ ಎನ್ನಬಹುದು. ಬದಲಾವಣೆಯ ಬಲೂನ್‍ಗೆ ಉಸಿರು ತುಂಬಿದವರು ಯಾರು..? ಆ ಬಲೂನ್ ಎಷ್ಟು ಎತ್ತರ ಎಷ್ಟು ಅವಧಿಗೆ ಹಾರಾಡುತ್ತೆ..? ಕಡೇ ಆಟದಲ್ಲಿ ಯಾರಿಗೆ ಗೆಲುವು ಸಿಗುತ್ತೆ..? ಎಲ್ಲದಕ್ಕೂ ಕಾಲವೇ ಉತ್ತರಿಸಲಿದೆ. ಇದನ್ನೂ ಓದಿ: ಬಿಜೆಪಿ ಸೇರಿ ಸುಖವಾಗಿದ್ದೇವೆ: ನಾರಾಯಣ ಗೌಡ

– ರವೀಶ್.ಹೆಚ್.ಎಸ್. ಪೊಲಿಟಿಕಲ್ ಬ್ಯೂರೋ ಚೀಫ್, ಪಬ್ಲಿಕ್ ಟಿವಿ

TAGGED:Basavaraj BommaibjpBL SanthoshKarnataka 2023 electionsಬಸವರಾಜ ಬೊಮ್ಮಾಯಿಬಿ.ಎಲ್ ಸಂತೋಷ್ಬಿಜೆಪಿ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Chikkamagaluru Manu
Chikkamagaluru

ಪತ್ನಿಗೆ ಯುವಕನಿಂದ ಮೆಸೇಜ್‌ – ಮನನೊಂದು ನೇಣಿಗೆ ಶರಣಾದ ಪತಿ?

Public TV
By Public TV
4 seconds ago
Donald Trump 2
Latest

ಮುಂದುವರಿದ ಟ್ರಂಪ್‌ ಹುಚ್ಚಾಟ – ಎಲ್ಲಾ ದೇಶಗಳ ಮೇಲಿನ ಸುಂಕ 15% ಗೆ ಹೆಚ್ಚಿಸಿದ ಟ್ರಂಪ್‌

Public TV
By Public TV
1 minute ago
pramod muthalik
Bagalkot

ಪ್ರಮೋದ್ ಮುತಾಲಿಕ್, ಪುನಿತ್ ಕೆರೆಹಳ್ಳಿಗೆ ಬಾಗಲಕೋಟೆ ಪ್ರವೇಶಿಸದಂತೆ ನಿರ್ಬಂಧ

Public TV
By Public TV
57 minutes ago
Siddaramaiah 8
Bengaluru City

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ – ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಚಿಂತನೆ!

Public TV
By Public TV
1 hour ago
Father in law sets fire to house of young man who married his daughter in Mandya
Crime

ಮಗಳನ್ನು ಪ್ರೀತಿಸಿ ಮದುವೆಯಾದ ಯುವಕನ ಮನೆಗೆ ಬೆಂಕಿ ಇಟ್ಟ ಮಾವ!

Public TV
By Public TV
2 hours ago
siddaramaiah
Bengaluru City

5 ಲಕ್ಷ ಲಂಚ ಪಡೆಯುವಾಗ್ಲೇ ಸಿಕ್ಕಿಬಿದ್ದ ಬಿಜೆಪಿ ಶಾಸಕ – ನಾವ್ಯಾರು ತನಿಖೆಗೆ ಅಡ್ಡಿ ಬರಲ್ಲ ಎಂದ ಸಿಎಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?