Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 16 ಅಕಾಡೆಮಿ/ ಪ್ರಾಧಿಕಾರಕ್ಕೆ ಅಧ್ಯಕ್ಷರು, ಸದಸ್ಯರ ನೇಮಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 16 ಅಕಾಡೆಮಿ/ ಪ್ರಾಧಿಕಾರಕ್ಕೆ ಅಧ್ಯಕ್ಷರು, ಸದಸ್ಯರ ನೇಮಕ

Bengaluru City

16 ಅಕಾಡೆಮಿ/ ಪ್ರಾಧಿಕಾರಕ್ಕೆ ಅಧ್ಯಕ್ಷರು, ಸದಸ್ಯರ ನೇಮಕ

Public TV
Last updated: October 15, 2019 9:15 pm
Public TV
Share
4 Min Read
TS NAGABARANA
SHARE

ಬೆಂಗಳೂರು: ಅಧಿಕಾರಕ್ಕೆ ಬರುತ್ತಿದಂತೆ ಮೈತ್ರಿ ಸರ್ಕಾರ ನೇಮಕ ಮಾಡಿದ್ದ ಅಕಾಡೆಮಿ/ಪ್ರಾಧಿಕಾರಿಗಳ ಅಧ್ಯಕ್ಷರು, ಸದಸ್ಯರನ್ನು ರದ್ದು ಮಾಡಿದ್ದ ಬಿಎಸ್ ಯಡಿಯೂರಪ್ಪ ಸರ್ಕಾರ ಹೊಸ ಸಮಿತಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ತಕ್ಷಣದಿಂದ ಜಾರಿ ಬರುವಂತೆ ಸರ್ಕಾರ ಆದೇಶವನ್ನು ನೀಡಿದ್ದು, ಸದ್ಯ ನೇಮಕವಾಗಿರುವ ಅಧ್ಯಕ್ಷರು, ಸದಸ್ಯರ ಅವಧಿ ಮುಂದಿನ ಆದೇಶ ಅಥವಾ ಮುಂಬರುವ ಮೂರು ವರ್ಷಗಳ ಅವಧಿಯವರೆಗೆ ನೇಮಕ ಮಾಡಲಾಗಿದೆ.

1)ಕನ್ನಡ ಅಭಿವೃದ್ಧಿ ಪ್ರಾಧಿಕಾರ: ಅಧ್ಯಕ್ಷರು – ಟಿ.ಎಸ್.ನಾಗಾಭರಣ
ಸದಸ್ಯರು – ಕಬ್ಬಿನಾಲೆ ವಸಂತ ಭಾರದ್ವಾಜ, ಡಾ:ವಿಜಯಲಕ್ಷ್ಮೀ ಬಾಳೆಕುಂದ್ರಿ, ರೋಹಿತ್ ಚಕ್ರತೀರ್ಥ, ಅಬ್ದುಲ್ ರಹಮಾನ್ ಪಾಷಾ, ರಮೇಶ್ ಗುಬ್ಬಿಗೂಡ, ಸುರೇಶ್ ಬಡಿಗೇರ, ಎನ್.ಆರ್. ವಿಶುಕುಮಾರ್.

2)ಕುವೆಂಪು ಭಾಷಾ ಭಾರತಿ ಪ್ರಾಧಿಕಾರ: ಅಧ್ಯಕ್ಷರು – ಅಜರ್ಕಳ ಗಿರೀಶ್ ಭಟ್
ಸದಸ್ಯರು – ಅಜ್ಜಂಪುರ ಮಂಜುನಾಥ, ಡಾ:ಮಾಧವ ಪೆರಾಜೆ, ಡಾ:ಷಣ್ಮುಖ, ಡಾ:ಎಂ.ಎಸ್.ಚೈತ್ರ, ಡಾ:ಡಂಕಿನ್ ಜಳಕಿ, ಸ.ಗಿರಿಜಾಶಂಕರ್.

3)ಕನ್ನಡ ಪುಸ್ತಕ ಪ್ರಾಧಿಕಾರ: ಅಧ್ಯಕ್ಷರು – ಡಾ:ಎಂ.ಎನ್.ನಂದೀಶ್ ಹಂಜೆ
ಸದಸ್ಯರು – ಅಶೋಕ್ ರಾಯ್ಕರ್, ಡಾ:ಪುರುಷೋತ್ತಮ ಗೌಡ, ಟಿ.ಎ.ಎನ್.ಖಂಡಿಗೆ, ಸಂಗಮೇಶ್ ಪೂಜಾರ್, ಪ್ರಕಾಶ ಕಂಬತ್ತಹಳ್ಳಿ, ಪ್ರೊ.ಗದ್ದಗಿಮಠ, ಎ.ವಿ.ನಾವಡ, ಎಚ್.ಬಿ.ಬೋರಲಿಂಗಯ್ಯ.

4)ಕನ್ನಡ ಸಾಹಿತ್ಯ ಅಕಾಡೆಮಿ: ಅಧ್ಯಕ್ಷರು – ಡಾ:ಬಿ.ವಿ.ವಸಂತಕುಮಾರ್
ಸದಸ್ಯರು – ಜಿನದತ್ತ ಹಡಗಲಿ, ಛಾಯಾ ಭಗವತಿ, ರೋಹಿಣಾಕ್ಷ ಶಿರ್ಲಾಲು, ಸಂತೋಷ್ ತಮ್ಮಯ್ಯ, ಡಾ:ಬಿ.ಎಂ.ಶರಭೇಂದ್ರ ಸ್ವಾಮಿ, ಪಾರ್ವತಿ ಪಿಟಗಿ, ಪ್ರೊ.ಕೃಷ್ಣೇಗೌಡ, ಡಾ:ಎನ್.ಎಸ್.ತಾರಾನಾಥ ಮೈಸೂರು, ಡಾ.ವೈ.ಸಿ.ಭಾನುಮತಿ.

Academy1571148565

5)ಕರ್ನಾಟಕ ನಾಟಕ ಅಕಾಡೆಮಿ: ಅಧ್ಯಕ್ಷರು – ಭೀಮಸೇನೆ
ಸದಸ್ಯರು – ಎಂ.ಕೆ.ಮಠ, ಪ್ರೇಮ ಬದಾಮಿ, ಪ್ರಭುದೇವ ಕಪ್ಪಗಲ, ವಿನೋದ ಅಂಬೇಕರ್, ಶಿವಪ್ಪ ಭರಮಪ್ಪ ಅದರಗುಂಚಿ, ಜೋಸೆಫ್, ಡಾ:ಎಂ.ಗುಣಶೀಲನ್, ಕೆ.ಆರ್.ಪ್ರಕಾಶ್, ಟಿ.ಎ.ರಾಶಿವಯ್ಯ ತುಮಕೂರು, ನಾಗರಾಜ ರಾವ್ ಕಲ್ಕಟ್ಟೆ ಚಿಕ್ಕಮಗಳೂರು, ಯಶವಂತರಾವ್ ಸರ್ ದೇಶಪಾಂಡೆ, ವೈದ್ಯನಾಥ್ ಬಿರಾದಾರ್ (ಬೀದರ್), ಟಿ.ರಾಜರಾಮ್.

6)ಕರ್ನಾಟಕ ಸಂಗೀತ-ನೃತ್ಯ ಅಕಾಡೆಮಿ: ಅಧ್ಯಕ್ಷರು – ಆನೂರು ಅನಂತಕೃಷ್ಣ ಶರ್ಮ
ಸದಸ್ಯರು – ಡಾ:ವೀರಣ್ಣ ಪತ್ತರ್, ಡಾ:ನಿರುಪಮಾ ರಾಜೇಂದ್ರ, ಶಂಕರ ಶಾನುಭಾಗ್, ಸುಜೇಂದ್ರ ಬಾಬು, ರಾಜಗೋಪಾಲ್, ಹೊಸಹಳ್ಳಿ ವೆಂಕಟರಾಮ್, ಶಾರದಾಮಣಿ ಶೇಖರ್, ರಮ್ಯ ಸೂರಜ್, ಹೇಮಾ ವಾಗ್ಮೋರೆ, ರೇಖಾ ಪ್ರೇಮಕುಮಾರ್, ಪದ್ಮನಿವೋಕ್, ಕಿಕ್ಕೇರಿ ಕೃಷ್ಣಮೂರ್ತಿ.

7)ಕರ್ನಾಟಕ ಶಿಲ್ಪಕಲಾ ಅಕಾಡೆಮಿ: ಅಧ್ಯಕ್ಷರು – ವೀರಣ್ಣ ಅರ್ಕಸಾಲಿ
ಸದಸ್ಯರು – ರಾಜೇಶ್ ಪತ್ತಾರ್, ಸುರೇಶ್ ಗುಡಿಗಾರ್, ಅಣ್ಣಪ್ಪ ಆಚಾರ್ಯ, ಚಂದ್ರಶೇಖರ್ ನಾಯ್ಕ, ನಟರಾಜ್, ಶ್ರೀಧರ ಕಾಶಿನಾಥ್, ಕೃಷ್ಣಪ್ಪ ಬಡಿಗೇರ, ಸುರೇಶ್ ಎಸ್.ಕಮ್ಮಾರ್, ಮಂಜುನಾಥ್ ಆಚಾರ್, ಜಗದೀಶ್ ಎಸ್.ದೊಡ್ಡಮನಿ, ಮನೋಹರ್ ಕಾಳಪ್ಪ ಪತ್ತಾರ್,

8)ಕರ್ನಾಟಕ ಲಲಿತಕಲಾ ಅಕಾಡೆಮಿ: ಅಧ್ಯಕ್ಷರು – ಡಿ.ಮಹೇಂದ್ರ
ಸದಸ್ಯರು – ರಮೇಶ್ ಚೌಹಾಣ್, ಬಿ.ಆರ್.ಉಪ್ಪಳ, ಗಣೇಶ್ ಧ್ವಾರೇಶ್ವರ, ನರಸಿಂಹಮೂರ್ತಿ, ವಿನೋದ್ ಕುಮಾರ್, ಲಕ್ಷ್ಮೀ ಮೈಸೂರು, ಸೂರ್ಯಪ್ರಕಾಶ್, ಆತ್ಮಾನಂದ ಎಚ್.ಎ, ಅನೀಸ್ ಫಾತೀಮ, ಜಯಾನಂದ ಮಾದರ.

ಕರ್ನಾಟಕ ಯಕ್ಷಗಾನ ಅಕಾಡೆಮಿ

9)ಕರ್ನಾಟಕ ಯಕ್ಷಗಾನ ಅಕಾಡೆಮಿ: ಅಧ್ಯಕ್ಷರು – ಎಂ.ಎ.ಹೆಗ್ಡೆ
ಸದಸ್ಯರು – ಮಾಧವ ಭಂಡಾರಿ, ನವನೀತ ಶೆಟ್ಟಿ, ಆರತಿ ಪಟ್ರಮೆ, ರಾಧಾಕೃಷ್ಣ ಕಲ್ಚಾರು, ರಮೇಶ್ ಬೇಗಾರು, ದಿವಾಕರ ಹೆಗಡೆ, ಕೆ.ಎಂ.ಶೇಖರ್, ಶ್ರೀನಿವಾಸ್ ಸಾಸ್ತಾನ್, ಯೋಗೇಶ್ ರಾವ್, ಜಿ.ಎಸ್.ಭಟ್ (ಮೈಸೂರು), ನಿರ್ಮಲಾ ಮಂಜುನಾಥ್ ಹೆಗಡೆ.

10)ಕರ್ನಾಟಕ ಜಾನಪಡ ಅಕಾಡೆಮಿ: ಅಧ್ಯಕ್ಷರು – ಮಂಜಮ್ಮ ಜೋಗತಿ
ಸದಸ್ಯರು – ಲಿಂಗಪ್ಪ, ಶಂಕರ ಅರ್ಕಸಾಲಿ, ಚಟ್ಟಿಕುಟ್ಟಡ ಡಾ.ಅನಂತಸುಬ್ಬಯ್ಯ, ಕುಡಿಯರ ಖೋಜಕ್ಕಿ, ಅಮರಯ್ಯ ಸ್ವಾಮಿ, ಡಾ:ವೇಮಗಲ್ ನಾರಾಯಣಸ್ವಾಮಿ, ಡಾ:ರಾಜೇಂದ್ರ ಯರನಾಳ, ಡಾ.ಪಿ.ಕೆ.ರಾಜಶೇಖರ್, ಪುಷ್ಪಲತಾ, ಎಸ್.ಜಿ.ಲಕ್ಷ್ಮೀದೇವಮ್ಮ, ಬೂದ್ಯಪ್ಪ.

11)ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ: ಅಧ್ಯಕ್ಷರು – ದಯಾನಂದ ಕತ್ತಲಸರ
ಸದಸ್ಯರು – ಲೀಲಾಕ್ಷ ಕರ್ಕೇರ, ರವೀಂದ್ರ ಶೆಟ್ಟಿ ಬಳಂಜ, ಡಾ:ಸಾಯಿಗೀತ ಹೆಗಡೆ, ನಾಗೇಶ್ ಕುಲಾಲ್, ವಿಜಯಲಕ್ಷ್ಮೀ ರೈ, ಮಲ್ಲಿಕಾ ಶೆಟ್ಟಿ, ಕಡಬ ದಿನೇಶ್ ರೈ, ಡಾ:ವೈ.ಎನ್.ಶೆಟ್ಟಿ, ತಾರಾ ಉಮೇಶ್, ನಿಟ್ಟೆ ಶಶಿಧರ ಶೆಟ್ಟಿ, ಆಕಾಶ್‍ರಾಜ್ ಜೈನ್.

12)ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ: ಅಧ್ಯಕ್ಷರು – ಡಾ:ಪಾರ್ವತಿ ಅಪ್ಪಯ್ಯ
ಸದಸ್ಯರು – ಗೌರಮ್ಮ ಮದಮ್ಮಯ್ಯ, ಜಾನಕಿ ಮಾಚಯ್ಯ, ಬಬ್ಬಿರ ಸರಸ್ವತಿ, ಶಂಬಯ್ಯ, ಪಂಡಿರಂಡ ಪ್ರಭುಕುಮಾರ್, ರವಿ ಕಾಳಪ್ಪ, ಮೆಚ್ಚಿರ ಸುಭಾಷ್ ನಾಣಯ್ಯ.

Kannada pustaka pradhikara

13)ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ: ಅಧ್ಯಕ್ಷರು – ಡಾ: ಜಗದೀಶ್ ಪೈ
ಸದಸ್ಯರು – ಗುರುಮೂರ್ತಿ ಶೇಟ್, ಗೋಪಿ ಭಟ್, ನವೀನ್ ನಾಯ್ಕ, ಚಿದಾನಂದ ಹರಿಭಂಡಾರಿ, ಭಾಸ್ಕರ ನಾಯಕ್, ಸುರೇಂದ್ರ ವಿ.ಬಾಲಂಕರ್, ಪ್ರಮೋದ್ ಸೇಟ್, ಪೂರ್ಣಿಮಾ ಸುರೇಶ್ ನಾಯ್ಕ, ಕೆ.ನಾರಾಯಣ ಕಾರ್ವಿ, ಡಾ: ವಸಂತ ಬಾಂದೇಕರ್, ಅರುಣ್ ಜಿ.ಸೇಟ್.

14)ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ: ಅಧ್ಯಕ್ಷರು – ರಹೀಂ ಉಚ್ಚಿಲ
ಸದಸ್ಯರು – ರೂಪೇಶ್ ಕುಮಾರ್, ಮುರಳಿ ರಾಜ್, ಡಾ:ಮುನೀರ್ ಬಾವ, ಸುರೇಖ, ಚಂಚಲಾಕ್ಷಿ, ಫಸಲ್ ಹಸ್ಸಿಗೋಳಿ, ಸಿರಾಜ್ ಮುಡುಪು.

15)ಕರ್ನಾಟಕ ಅರೆಭಾಷೆ ಸಾಹಿತ್ಯ ಸಂಸ್ಕೃತಿ ಅಕಾಡೆಮಿ: ಅಧ್ಯಕ್ಷರು – ಲಕ್ಷ್ಮೀನಾರಾಯಣ ಕಜೆಗದ್ದೆ
ಸದಸ್ಯರು – ಜಾನಕಿ ಬೈತಡ್ಕ, ಸ್ಮಿತಾ ಅಮೃತರಾಜ್, ಪ್ರೇಮಾ ರಾಘವಯ್ಯ, ಎ.ಪಿ.ಧನಂಜಯ, ಆನಂದ ದಂಬೆಕೊಡಿ, ಸೋಮಣ್ಣ ಆರ್.ಸೂರ್ತಲೆ.

16)ಕರ್ನಾಟಕ ಬಯಲಾಟ ಅಕಾಡೆಮಿ (ಬಾಗಲಕೋಟೆ): ಅಧ್ಯಕ್ಷರು – ಸೊರಬಕ್ಕನವರ್ ಹಾವೇರಿ
ಸದಸ್ಯರು – ಎನ್.ಎಸ್.ರಾಜು, ಡಾ:ಕರಿಶೆಟ್ಟಿ ರುದ್ರಪ್ಪ ಬಳ್ಳಾರಿ, ಗಂಗವ್ವ, ಬಿರಾದಾರ್ ಹಳಿಯಾಳ, ಶಿವಲಿಂಗಪ್ಪ ಪೂಜಾರಿ, ಕೆ.ಸತ್ಯನಾರಾಯಣ, ಮಂಜುಗುರುಲಿಂಗ, ಡಾ:ಅನುಪಮ ಹೊಸಗೆರೆ, ಚರಚೋಗಿ ಬಸವರಾಜು, ಶಿವಾನಂದ ಶೆಲ್ಲಿಕೇರಿ.

home banner 1

TAGGED:AcademybengaluruCM BS YeddyurappapresidentPublic TVಅಕಾಡೆಮಿಅಧ್ಯಕ್ಷರುಪಬ್ಲಿಕ್ ಟಿವಿಬೆಂಗಳೂರುಸಿಎಂ ಬಿಎಸ್ ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Fruits
Bengaluru City

ಮಾವು, ಬಾಳೆಹಣ್ಣು, ಪಪ್ಪಾಯ ಹಣ್ಣಿಗೆ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ – ಕ್ರಮ ಕೈಗೊಳ್ಳಲು  FSSAI ಸೂಚನೆ

Public TV
By Public TV
17 seconds ago
Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
41 minutes ago
Rahul Gandhi 3
Latest

ದ್ವಿಪೌರತ್ವ ಪ್ರಕರಣ – ರಾಹುಲ್ ಗಾಂಧಿ ವಿರುದ್ಧ FIR ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

Public TV
By Public TV
45 minutes ago
Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
1 hour ago
Chandra Layout Kidnap
Bengaluru City

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Public TV
By Public TV
1 hour ago
Strait of Hormuz 1
Latest

ವಿಶ್ವದ ಎಲ್ಲಾ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌ – ಧನ್ಯವಾದ ಹೇಳಿದ ಟ್ರಂಪ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?