Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತಾಂತರ ತಡೆ ಮಸೂದೆಯಲ್ಲಿರುವ ಪ್ರಮುಖ ಅಂಶಗಳು ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಮತಾಂತರ ತಡೆ ಮಸೂದೆಯಲ್ಲಿರುವ ಪ್ರಮುಖ ಅಂಶಗಳು ಏನು?

Belgaum

ಮತಾಂತರ ತಡೆ ಮಸೂದೆಯಲ್ಲಿರುವ ಪ್ರಮುಖ ಅಂಶಗಳು ಏನು?

Public TV
Last updated: December 21, 2021 12:25 pm
Public TV
Share
2 Min Read
Belagavi Suvarna Soudha VidhanaSabhe 2
SHARE

ಬೆಳಗಾವಿ: ನಾಳೆ ಮತಾಂತರ ತಡೆ ಮಸೂದೆ ಮಂಡನೆ ಆಗಲಿದೆ. ಇವತ್ತು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಸೂದೆ ಮಂಡನೆಗೆ ಒಪ್ಪಿಗೆ ಸಿಕ್ಕಿದ್ದು, ಕರಡು ಮಸೂದೆಯಲ್ಲಿ ಕೆಲ ಬದಲಾವಣೆ ಮತ್ತು ಬಿಗಿ ಕ್ರಮದೊಂದಿಗೆ ಮಂಡನೆಗೆ ಸಚಿವ ಸಂಪುಟ ತೀರ್ಮಾನಿಸಿದೆ.

Belagavi Suvarna Soudha VidhanaSabhe 4

ನಾಳೆ ವಿಧಾನಸಭೆ ಕಲಾಪದಲ್ಲಿ ಮತಾಂತರ ನಿಷೇಧ ಕಾನೂನು ಮಂಡನೆ ಆಗಲಿದೆ. ಆದರೆ ಕಾಂಗ್ರೆಸ್ ಪಕ್ಷ ಮತಾಂತರ ತಡೆ ಕಾನೂನು ಜಾರಿಗೆ ತರಲು ಬಿಡಲ್ಲ ಎಂದು ಪಟ್ಟುಹಿಡಿದಿದೆ. ವಿರೋಧದ ಮಧ್ಯೆ ಸರ್ಕಾರ ಮತಾಂತರ ಮಸೂದೆ ಮಂಡನೆಗೆ ಮುಂದಾಗಿದೆ. ಮತಾಂತರವಾದವರ ಮೂಲ ಹುಡುಕಿದರೆ ಅವರೆಲ್ಲ ಹಿಂದುಗಳೇ. ಕೆಲವು ಕಡೆ ಗೌಪ್ಯವಾಗಿ ಮತಾಂತರ ನಡೆಯುತ್ತಿದೆ. ಬಲವಂತದ ಮತಾಂತರವನ್ನು ಸರ್ಕಾರ ಸಹಿಸಲ್ಲ. ಕಾನೂನು ಮುಖಾಂತರ ಆಸೆ ಆಮಿಷ ಒತ್ತಡ ಮತಾಂತರವನ್ನು ತಡೆಯುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇದನ್ನೂ ಓದಿ: ಮತಾಂತರ ತಡೆ ಮಸೂದೆಗೆ ವಿರೋಧ ಇದೆ: ಸಿದ್ದರಾಮಯ್ಯ

ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021
ಬಲವಂತದ ಮತಾಂತರ ಜಾಮೀನುರಹಿತ ಅಪರಾಧ ಮತ್ತು ಅಸಿಂಧುವಾಗಿದೆ. ಇದನ್ನು ನೇರ ವಿಚಾರಣೆಗೆ ಒಳಪಡಿಸಬಹುದು. ಉಡುಗೊರೆ, ಕೆಲಸ, ಉಚಿತ ಶಿಕ್ಷಣ, ವಿವಾಹದ ಆಮಿಷ ಒಡ್ಡಿ ಮತಾಂತರ ಮಾಡುವಂತಿಲ್ಲ. ಭಾವನಾತ್ಮಕವಾಗಿ ಸೆಳೆದು ಮತಾಂತರ ಮಾಡುವುದು ಅಪರಾಧ. ಅಮಿಷ ಒಡ್ಡಿ ಮತಾಂತರಗೊಂಡು ವಿವಾಹ ಆಗಿದ್ದರೆ ಆ ಮದುವೆ ಅಸಿಂಧು ಎಂದು ಘೋಷಿಸಲು ಕೌಟುಂಬಿಕ ನ್ಯಾಯಾಲಯಕ್ಕೆ ಈ ಮಸೂದೆಯಲ್ಲಿ ಅವಕಾಶ ನೀಡಲಾಗಿದೆ. ಸಾಮೂಹಿಕ ಮತಾಂತರದಲ್ಲಿ ಶಿಕ್ಷಣ ಸಂಸ್ಥೆ, ಆಶ್ರಮ, ಧಾರ್ಮಿಕ ಮಿಷನರಿ, ಎನ್‍ಜಿಓ ಪಾಲ್ಗೊಳ್ಳುವಂತಿಲ್ಲ. ಸಾಮೂಹಿಕ ಮತಾಂತರದಲ್ಲಿ ಭಾಗಿಯಾದ ಸಂಸ್ಥೆಗಳಿಗೆ ಸರ್ಕಾರದಿಂದ ಅನುದಾನ ನಿಲ್ಲಿಸಲಾಗುವುದು. ಇದನ್ನೂ ಓದಿ: ಬಲವಂತದ ಮತಾಂತರ ಜಾಮೀನುರಹಿತ ಅಪರಾಧ

ದಂಡ ಎಷ್ಟು?
ಎಸ್‍ಸಿ, ಎಸ್‍ಟಿ ಸಮುದಾಯದವರನ್ನು ಬಲವಂತವಾಗಿ ಮತಾಂತರ ಮಾಡುವ ಹಾಗಿಲ್ಲ. ಅಪ್ರಾಪ್ತರು, ಮಹಿಳೆಯರು, ಬುದ್ದಿಮಾಂಧ್ಯರಿಗೆ ಆಸೆ, ಆಮಿಷ ಒಡ್ಡಿ ಮತಾಂತರ ಮಾಡಬಾರದು. ಕಾಯ್ದೆ ಉಲ್ಲಂಘಿಸಿದಲ್ಲಿ ಕನಿಷ್ಠ 3ರಿಂದ 10 ವರ್ಷ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಲಾಗುವುದು. ಇತರರನ್ನು ಬಲವಂತವಾಗಿ ಮತಾಂತರಿಸಿದ್ದಲ್ಲಿ 3ರಿಂದ 5 ವರ್ಷ ಜೈಲು ಶಿಕ್ಷೆ ಮತ್ತು 25 ಸಾವಿರ ರೂ. ದಂಡ ಹಾಗೂ ಸಾಮೂಹಿಕ ಮತಾಂತರ ಮಾಡಿದವರಿಗೆ 3ರಿಂದ 10 ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ ವಿಧಿಸಲಾಗುವುದು.ಇದನ್ನೂ ಓದಿ: ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ತಂದೇ ತರುತ್ತೇವೆ: ಬಿಎಸ್‌ವೈ

ಪರಿಹಾರವೇನು?
ಬಲವಂತದ ಮತಾಂತರ ಸಾಬೀತಾದಲ್ಲಿ ಮತಾಂತರಕ್ಕೆ ಒಳಗಾದವನಿಗೆ ಗರಿಷ್ಠ 5 ಲಕ್ಷ ಪರಿಹಾರ ನೀಡಬೇಕಾಗುತ್ತದೆ. ಪರಿಹಾರದ ಮೊತ್ತವನ್ನು ಮತಾಂತರ ಮಾಡಿದವನಿಂದಲೇ ವಸೂಲಿ ಮಾಡಬೇಕಾಗುತ್ತದೆ. ಈ ಹಿಂದೆಯೂ ಮತಾಂತರ ಮಾಡಿದ್ದು ಸಾಬೀತಾದಲ್ಲಿ ದುಪ್ಪಟ್ಟು ದಂಡ ವಿಧಿಸಲಾಗುವುದು.

ಮತಾಂತರ ಪ್ರಕ್ರಿಯೆ ಹೇಗೆ?
ಧರ್ಮ ಬದಲಿಸುವ 60 ದಿನ ಮೊದಲು ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಬೇಕು. ಮತಾಂತರ ಆಗುವವರು, ಮಾಡುವವರಿಗೆ ಡಿಸಿ, ಪೊಲೀಸ್ ಸಮ್ಮುಖದಲ್ಲಿ ವಿಚಾರಣೆ ಇರುತ್ತದೆ. ಶಾಲೆ, ಕಾಲೇಜು ಸಕ್ಷಮ ಪ್ರಾಧಿಕಾರಕ್ಕೆ ಮತ ಬದಲಾವಣೆಗೆ ಡಿಸಿ ಸೂಚಿಸಬೇಕು. ಮತಾಂತರಗೊಂಡ ಎಸ್‍ಸಿ, ಎಸ್‍ಟಿ ವ್ಯಕ್ತಿಗಳಿಗೆ ಸಿಗುವ ಮೀಸಲಾತಿ, ಇತರೆ ಸೌಲಭ್ಯ ರದ್ದುಗೊಳಿಸುವುದು ಪ್ರಸ್ತಾವಿತ ಮಸೂದೆಯಲ್ಲಿ ಇದೆ. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಬಳಿಕ ಲವ್ ಜಿಹಾದ್ ನಿಷೇಧ ಕಾಯ್ದೆ: ಸುನಿಲ್ ಕುಮಾರ್

TAGGED:Anti-conversion Billbasavaj bommaibjpcongressಕಾಂಗ್ರೆಸ್ಬಸವರಾಜ ಬೊಮ್ಮಾಯಿಮತಾಂತರ ತಡೆ ಕಾನೂನು
Share This Article
Facebook Whatsapp Whatsapp Telegram

Cinema news

ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood

You Might Also Like

BY Vijayendra 1
Bengaluru City

ಪಂಚ ಗ್ಯಾರಂಟಿಗಳು ಪಂಚರ್ ಆಗಿ ವರ್ಷಗಳೇ ಕಳೆದಿವೆ – ಕಾಂಗ್ರೆಸ್‌ ಸಮಾವೇಶಕ್ಕೆ ವಿಜಯೇಂದ್ರ ವ್ಯಂಗ್ಯ

Public TV
By Public TV
10 minutes ago
Bidar Boy Death
Bidar

ಬೀದರ್‌ನಲ್ಲಿ ಚರಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು

Public TV
By Public TV
18 minutes ago
Modi 4
Latest

ತುರ್ತು ಲ್ಯಾಂಡಿಂಗ್ ಸೌಲಭ್ಯ ಉದ್ಘಾಟನೆ; C-130J ಸೂಪರ್ ಹರ್ಕ್ಯುಲಸ್ ವಿಮಾನದಲ್ಲಿ ಬಂದಿಳಿದ ಮೋದಿ

Public TV
By Public TV
22 minutes ago
Chikkaballapura Man Attempts Suicide By Writing Death Note Against Tahsildar
Chikkaballapur

ಮನೆ ತೆರವಿಗೆ ಮುಂದಾದ ತಹಶೀಲ್ದಾರ್ – ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆಗೆ ಯತ್ನ

Public TV
By Public TV
48 minutes ago
Karnataka Student Missing In California
Crime

ಕ್ಯಾಲಿಫೋರ್ನಿಯಾದಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ನಾಪತ್ತೆ

Public TV
By Public TV
1 hour ago
Chikkaballapura 1
Chikkaballapur

ಅಧಿಕಾರ ವ್ಯಾಪ್ತಿ ಮೀರಿ ವಾಹನ ತಪಾಸಣಾ ವರದಿ – 5‌,000 ಲಂಚಕ್ಕೆ ಕಣ್ಮುಚ್ಚಿ ಸಹಿ ಹಾಕಿದ್ರಾ RTO ಇನ್ಸ್‌ಪೆಕ್ಟರ್?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?