Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬ್ಯಾಟರಿ ಉತ್ಪಾದನಾ ಹಬ್ ಆಗಿ ಕರ್ನಾಟಕ – ಎನ್‌ಶ್ಯೂರ್‌ನಿಂದ 1,050 ಕೋಟಿ ರೂ. ಹೂಡಿಕೆ

Public TV
Last updated: October 17, 2023 8:18 pm
Public TV
Share
3 Min Read
NSURE 1
SHARE

ಬೆಂಗಳೂರು: ಇಲ್ಲಿನ ಎನ್‌ಶ್ಯೂರ್ ರಿಲಯೇಬಲ್ ಪವರ್ ಸೊಲ್ಯೂಶನ್ ಲಿಮಿಟೆಡ್ (NSure) ಭಾರತದಲ್ಲಿ ಲಿಥಿಯಂ-ಅಯಾನ್ ಸೆಲ್ ತಯಾರಕರ ಸಾಲಿಗೆ ಸೇರಲಿದ್ದು, ಬೆಂಗಳೂರಿನ ಸಮೀಪದ ಮಾಲೂರು ಘಟಕದಲ್ಲಿ ಶೀಘ್ರದಲ್ಲೇ ಪ್ರಾಯೋಗಿಕ ಉತ್ಪಾದನೆ ಪ್ರಾರಂಭಿಸಲಿದೆ.

ಎನ್‌ಶ್ಯೂರ್‌ನ ಸ್ಥಾಪಕ ಮತ್ತು ಸಿಇಒ, ಚಂದ್ರಕಾಂತ್ ರಾಮಲಿಂಗಂ (Chandrakanth Ramalingam) ಅವರು ಈ ಸಂಬಂದ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಘಟಕಕ್ಕಾಗಿ 1,050 ಕೋಟಿ ರೂ. ಹೂಡಿಕೆ ಮಾಡುತ್ತಿದ್ದು, 80 ಎಕರೆ ಜಾಗದಲ್ಲಿ ಘಟಕ ಸ್ಥಾಪಿಸುತ್ತಿದ್ದಾರೆ. ಬೆಂಗಳೂರಿನ (Bengaluru) ಹೊರವಲಯದಲ್ಲಿರುವ, ಇವಿ ಹಬ್ ಆಗಲಿರುವ ಮಾಲೂರಿನಲ್ಲಿ ಪೂರ್ಣ ಪ್ರಮಾಣದ ಉತ್ಪಾದನಾ ಘಟಕ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತೋಟಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದೆ: ಗೆಹ್ಲೋಟ್‌

ಈ ಘಟಕವು ಎಲ್‌ಇಪಿ ಸೆಲ್‌ಗಳ 1.0 GWh ಸಾಮರ್ಥ್ಯ ಹೊಂದಿದೆ. ಮುಂದಿನ ಹಂತದಲ್ಲಿ ಈ ಗಿಗಾಫ್ಯಾಕ್ಟರಿಯನ್ನು 5 GWh ಅಥವಾ ಇದಕ್ಕೂ ಹೆಚ್ಚು ಸಾಮರ್ಥ್ಯಕ್ಕೆ ವಿಸ್ತರಿಸುವ ಅವಕಾಶವೂ ಇದೆ ಎಂದು ಹೇಳಿದ್ದಾರೆ.

NSURE 2

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು, ಪರಿಸರವಾದಿಗಳು ಉತ್ತೇಜನ ನೀಡುತ್ತಿದ್ದರೂ ಎಲೆಕ್ಟ್ರಿಕ್ ವಾಹನಗಳ ಖರೀದಿ ಹಾಗೂ ಬಳಕೆ ನಿರೀಕ್ಷಿತ ಮಟ್ಟದಲ್ಲಿಲ್ಲ. ಎಲೆಕ್ಟ್ರಿಕ್ ವಾಹನಗಳಲ್ಲಿ ಬಳಸುವ ಬ್ಯಾಟರಿಗಳ ಶಕ್ತಿ, ದೀರ್ಘಾವಧಿಯ ಬಾಳಿಕೆ ಹಾಗೂ ಸುರಕ್ಷತೆ ಕುರಿತು ಜನಸಾಮಾನ್ಯರಲ್ಲಿ ಇನ್ನೂ ಅನುಮಾನ ಇದೆ. ಇದಕ್ಕೆ ಪರಿಹಾರವಾಗಿ ಆಧುನಿಕ ತಂತ್ರಜ್ಞಾನ ಹೊಂದಿರುವ ಹಾಗೂ ಸುರಕ್ಷಿತವಾದ ಲಿಥಿಯಂ ಅಯಾನ್ ಬ್ಯಾಟರಿಗಳನ್ನು ಎನ್‌ಶ್ಯೂರ್ ಪರಿಚಯಿಸಲು ಮುಂದಾಗಿದೆ. ಈ ಬ್ಯಾಟರಿಗಳನ್ನು ಎಲೆಕ್ಟ್ರಿಕ್ ವಾಹನಗಳು ಸೇರಿದಂತೆ ಹಲವಾರು ರೀತಿಯಲ್ಲಿ ಬಳಸಬಹುದು.

ರಾಜ್ಯ ಉನ್ನತ ಮಟ್ಟದ ಕ್ಲಿಯರೆನ್ಸ್ ಸಮಿತಿಯ ಅನುಮೋದನೆ ಪಡೆದಿರುವ ಕಂಪನಿಗಳಲ್ಲಿ ಎನ್‌ಶ್ಯೂರ್ ಮುಂಚೂಣಿ ಸ್ಥಾನ ಪಡೆದಿದೆ. ಎನ್‌ಶ್ಯೂರ್‌ನ ಪೂರ್ಣ ಪ್ರಮಾಣದ ಲಿ-ಅಯಾನ್ ಸೆಲ್ ಉತ್ಪಾದನಾ ಪ್ರಾಯೋಗಿಕ ಘಟಕವು ಶೀಘ್ರದಲ್ಲೇ ಕಾರ್ಯಾರಂಭವಾಗಲಿದೆ. ಈ ವರ್ಷದ ಅಕ್ಟೋಬರ್ ಅಂತ್ಯದ ವೇಳೆಗೆ ಕಾರ್ಯಾರಂಭಿಸಲು ಯೋಜಿಸಲಾಗಿದೆ ಎಂದು ಚಂದ್ರಕಾಂತ್ ರಾಮಲಿಂಗಂ ತಿಳಿಸಿದ್ದಾರೆ. ಇದನ್ನೂ ಓದಿ: ಕೇಸರಿ ಧ್ವಜದೊಂದಿಗೆ ಕುಂಕುಮ, ವಿಭೂತಿ ಹಚ್ಚಿ ವ್ಯಾಪಾರ ಮಾಡಿ: ವ್ಯಾಪಾರಿಗಳಿಗೆ ಪ್ರಮೋದ್ ಮುತಾಲಿಕ್ ಸಲಹೆ

ಎನ್‌ಶ್ಯೂರ್ ದೇಶೀಯವಾಗಿ ಅಥವಾ ಸ್ಥಳೀಯವಾಗಿ ಉತ್ಪಾದಿಸಲು ಭಾರತ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದಿರುವ ಚಂದ್ರಕಾಂತ್ ರಾಮಲಿಂಗಂ, ಪ್ರಧಾನಿಯವರ ಆತ್ಮನಿರ್ಭರ ಭಾರತದ ಆಶಯಕ್ಕೆ ಪೂರಕವಾಗಿ, ಎನ್‌ಶ್ಯೂರ್ ಮತ್ತು ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದಡಿಯ International Advanced Research Centre for Powder Metallurgy and New Materials (ARCI) ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಸ್ವದೇಶಿತನವನ್ನು ಬೆಂಬಲಿಸುವ ನಿಟ್ಟಿನಲ್ಲಿ ತಂತ್ರಜ್ಞಾನ ವರ್ಗಾವಣೆ ಮತ್ತು ತರಬೇತಿಗಾಗಿ ಈ ಒಪ್ಪಂದ ನಡೆದಿದೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ಉಷ್ಣ ಸ್ಥಿರತೆಗೆ ಎಲ್‌ಇಪಿ (LEP) ಕೆಮಿಸ್ಟ್ರಿ ಆಯ್ಕೆ:
ಆಸಕ್ತಿಯ ವಿಷಯವೆಂದರೆ, ಎನ್‌ಶ್ಯೂರ್ ಕಂಪನಿಯು ಎನ್‌ಎಂಸಿ ಮತ್ತಿತರ ಕೆಮಿಸ್ಟ್ರಿಗಳ ಬದಲು, ಎಲ್‌ಇಪಿ ಕೆಮಿಸ್ಟ್ರಿಯನ್ನು ತನ್ನ ತಂತ್ರಜ್ಞಾನಕ್ಕಾಗಿ ಆಯ್ಕೆ ಮಾಡಿಕೊಂಡಿದೆ. ಇದು ಹೆಚ್ಚು ಉಷ್ಣ ಸ್ಥಿರತೆಯನ್ನು ನೀಡುತ್ತದೆ. ಜೊತೆಗೆ ಹೆಚ್ಚು ಸುರಕ್ಷತೆ, ದೀರ್ಘ ಬಾಳಿಕೆ, ಕೈಗೆಟುಕುವ ದರ ಹಾಗೂ ಎಲ್ಲಕ್ಕಿಂತ ಮುಖ್ಯವಾಗಿ ಭಾರತೀಯ ಉಷ್ಣವಲಯದ ಹವಾಮಾನಕ್ಕೆ ಸೂಕ್ತವಾಗಿದೆ. ಇದನ್ನೂ ಓದಿ: 2040ಕ್ಕೆ ಚಂದ್ರನ ಅಂಗಳಕ್ಕೆ ಭಾರತೀಯ

ನಮ್ಮ ಉತ್ಪನ್ನದ ಸೆಲ್‌ಗಳು ನಿಕಲ್ ಅಥವಾ ಕೋಬಾಲ್ಟ್‌ನಂತಹ ಅಪರೂಪದ ಲೋಹಗಳನ್ನು ಹೊಂದಿಲ್ಲ. ಇದು ಅಗ್ನಿ ಅವಘಡದ ಅನಾಹುತದ ಸಾಧ್ಯತೆಯನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ ಮತ್ತು ಪರಿಸರದ ಮೇಲೆ ಹೆಚ್ಚು ದುಷ್ಪರಿಣಾಮ ಬೀರುವುದಿಲ್ಲ. ಒಟ್ಟಾರೆ ವೆಚ್ಚವನ್ನು ಕಡಿಮೆ ಮಾಡಲು ವಿವಿಧ ರೀತಿಯ ಬಳಕೆಗೆ ಆಗುವಂತೆ ಲಿ-ಅಯಾನ್ ಸೆಲ್‌ಗಳನ್ನು ತಯಾರಿಸಲು ಮತ್ತು ಶಕ್ತಿಯನ್ನು ಹೆಚ್ಚಿಸಲು ಆದ್ಯತೆ ನೀಡಿದ್ದೇವೆ ಎಂದು ಚಂದ್ರಕಾಂತ್ ರಾಮಲಿಂಗಂ ವಿವರಿಸಿದ್ದಾರೆ.

ಎನ್‌ಶ್ಯೂರ್ (NSure) ಬಗ್ಗೆ:
ಚಂದ್ರಕಾಂತ್ ರಾಮಲಿಂಗಂ ಅವರ ದೂರದೃಷ್ಟಿಯ ಫಲವಾದ ಎನ್‌ಶ್ಯೂರ್, ಉದ್ಯಮದಲ್ಲಿ ಹೊಸ ತಂತ್ರಜ್ಞಾನಗಳ ಅಳವಡಿಕೆಗೆ ಆದ್ಯತೆ ನೀಡಿದೆ. ಬ್ಯಾಟರಿಯ ಶಕ್ತಿಯನ್ನು ಸಂಗ್ರಹಿಸಲು ಪರಿಹಾರ ಕಲ್ಪಿಸುವ ಮೂಲಕ ನವೀಕರಿಸಬಹುದಾದ ಇಂಧನ ಹಾಗೂ ಇ-ಸಂಚಾರ ವ್ಯವಸ್ಥೆಗೆ ಶಕ್ತಿಯ ಅಗತ್ಯವನ್ನು ಪೂರೈಸುವ ಕೆಲಸವನ್ನು ಇದು ಮಾಡಲಿದೆ. ಉದ್ಯಮದಲ್ಲಿ ಮೌಲ್ಯ, ಆವಿಷ್ಕಾರ, ವಿಶ್ವಾಸಾರ್ಹತೆ ಮತ್ತು ಭರವಸೆಯನ್ನು ಎನ್‌ಶ್ಯೂರ್ ನೀಡುತ್ತದೆ. ಭಾರತದ ಪರಿಸರಕ್ಕೆ ಸೂಕ್ತವಾದ ವಿಶ್ವ ದರ್ಜೆಯ ತಂತ್ರಜ್ಞಾನದ ಅಳವಡಿಕೆಯೊಂದಿಗೆ ಅಡ್ವಾನ್ಸ್ ಸೆಲ್ ಕೆಮಿಸ್ಟ್ರಿ (ACC) ಬ್ಯಾಟರಿಗಳ ತಯಾರಿಕೆಗಾಗಿ ಗಿಗಾ ಸ್ಕೇಲ್ ದೇಶೀಯ ಸಾಮರ್ಥ್ಯವನ್ನು ಸ್ಥಾಪಿಸುವ ಗುರಿಯನ್ನು ಎನ್‌ಶ್ಯೂರ್ ಹೊಂದಿದೆ. ಇದನ್ನೂ ಓದಿ: ಬೇಕಾದಷ್ಟು ಪ್ರೀತಿ ಮಾಡಿ, ಸಲಿಂಗಿ ಮದುವೆ ಬೇಡ: ಪ್ರಮೋದ್ ಮುತಾಲಿಕ್

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

TAGGED:Battery Manufacturing Hubbengaluruchandrakanth ramalingamkarnatakaNsureಎನ್‌ಶ್ಯೂರ್ಕರ್ನಾಟಕಚಂದ್ರಕಾಂತ್ ರಾಮಲಿಂಗಂಬೆಂಗಳೂರುಬ್ಯಾಟರಿ ಉತ್ಪಾದನಾ ಹಬ್
Share This Article
Facebook Whatsapp Whatsapp Telegram

Cinema Updates

genelia
13 ವರ್ಷಗಳ ಬಳಿಕ ಟಾಲಿವುಡ್‌ಗೆ ಕನ್ನಡದ ‘ಸತ್ಯ ಇನ್ ಲವ್’ ನಟಿ
18 minutes ago
shamanth gowda
ಮೇ 21ರಂದು ಹಸೆಮಣೆ ಏರಲು ಸಜ್ಜಾದ ‘ಲಕ್ಷ್ಮಿ ಬಾರಮ್ಮ’ ನಟ
29 minutes ago
ranveer singh
ರಣವೀರ್ ಸಿಂಗ್ ನಟನೆಯ ‘ಡಾನ್ 3’ ಸಿನಿಮಾ ಶುರುವಾಗೋದು ಯಾವಾಗ?- ಸಿಕ್ತು ಅಪ್‌ಡೇಟ್
43 minutes ago
samantha 2
ಮತ್ತೆ ಪ್ರೀತಿಯಲ್ಲಿ ಬಿದ್ರಾ ನಟಿ?- ನಿರ್ಮಾಪಕನ ತೋಳಲ್ಲಿ ತಲೆಯಿಟ್ಟು ಮಲಗಿದ ಸಮಂತಾ
2 hours ago

You Might Also Like

Bus Fire
Crime

ಸ್ಲೀಪರ್‌ ಬಸ್‌ನಲ್ಲಿ ಏಕಾಏಕಿ ಹೊತ್ತಿಕೊಂಡ ಬೆಂಕಿ – ಐವರು ಸಜೀವ ದಹನ

Public TV
By Public TV
60 minutes ago
lokayukta raid tumakuru
Bengaluru City

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ – ಬೆಂಗಳೂರು ಸೇರಿ ಹಲವೆಡೆ ‘ಲೋಕಾ’ ದಾಳಿ

Public TV
By Public TV
1 hour ago
Mandya 3
Crime

ಮೇಲುಕೋಟೆ | ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ – ಭೀಕರ ಹತ್ಯೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

Public TV
By Public TV
2 hours ago
British MP Bob Blackman
Latest

ಉಗ್ರರ ವಿರುದ್ಧ ಸಿಡಿದೆದ್ದ ಭಾರತ – ‘ಆಪರೇಷನ್‌ ಸಿಂಧೂರ’ಗೆ ಜೈ ಎಂದ ಬ್ರಿಟಿಷ್‌ ಸಂಸದ

Public TV
By Public TV
2 hours ago
Yadagiri chemical water
Chamarajanagar

ಚಾಮರಾಜನಗರ | ಮಳೆಯಾಗದಿದ್ದರೆ ಜಿಲ್ಲೆಯ 154 ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ

Public TV
By Public TV
3 hours ago
military
Latest

ಮಣಿಪುರದ ಚಾಂದೆಲ್‌ನಲ್ಲಿ ಎನ್‌ಕೌಂಟರ್‌ – 10 ಉಗ್ರರನ್ನು ಹತ್ಯೆ ಮಾಡಿದ ಭಾರತೀಯ ಸೇನೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?