Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜೀನಾಮೆ ಕೊಟ್ಟು ಸ್ಪರ್ಧೆ ಮಾಡ್ತೀನಿ: ಈಶ್ವರಪ್ಪಗೆ ಬಿಜೆಪಿ MLC ಆಯನೂರು ಮಂಜುನಾಥ್‌ ಸವಾಲ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಜೀನಾಮೆ ಕೊಟ್ಟು ಸ್ಪರ್ಧೆ ಮಾಡ್ತೀನಿ: ಈಶ್ವರಪ್ಪಗೆ ಬಿಜೆಪಿ MLC ಆಯನೂರು ಮಂಜುನಾಥ್‌ ಸವಾಲ್‌

Districts

ರಾಜೀನಾಮೆ ಕೊಟ್ಟು ಸ್ಪರ್ಧೆ ಮಾಡ್ತೀನಿ: ಈಶ್ವರಪ್ಪಗೆ ಬಿಜೆಪಿ MLC ಆಯನೂರು ಮಂಜುನಾಥ್‌ ಸವಾಲ್‌

Public TV
Last updated: April 3, 2023 11:56 am
Public TV
Share
2 Min Read
smg ayanur manjunath
SHARE

ಶಿವಮೊಗ್ಗ: ಚುನಾವಣೆ ಹೊತ್ತಲ್ಲೇ ಬಿಜೆಪಿಗೆ (BJP) ಮತ್ತೊಂದು ಶಾಕ್‌ ಎದುರಾಗಿದೆ. ಆಯನೂರು ಮಂಜುನಾಥ್ (Ayanur Manjunath) ಅವರು ವಿಧಾನ ಪರಿಷತ್ ಸದಸ್ಯ (MLC) ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಆಯನೂರು ಮಂಜುನಾಥ್, ಸದ್ಯದಲ್ಲಿಯೇ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ವಿಧಾನಸಭಾ ಚುನಾವಣೆಯಲ್ಲಿ (Assembly Election) ಸ್ಪರ್ಧೆ ಮಾಡುತ್ತೇನೆ ಎಂದು ತಿಳಿಸಿದರು.

KS Eshwarappa

ಶಿವಮೊಗ್ಗ (Shivamogga) ನಗರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯಲೇಬೇಕು ಎಂಬ ಇಚ್ಛೆ ಹೊಂದಿದ್ದೇನೆ. ಈಗಾಗಲೇ ನನ್ನ ನಿಲುವು, ಭಾವನೆ ಪ್ರಕಟ ಮಾಡಿದ್ದೇನೆ. ಪಕ್ಷದ ವೇದಿಕೆಯಲ್ಲೂ ನನ್ನ ವಿನಂತಿ ಸಲ್ಲಿಸಿದ್ದೇನೆ. ನನ್ನ ಆಸೆಗೆ ಪೂರಕವಾಗಿ ಬಿಜೆಪಿಯಿಂದ ಟಿಕೆಟ್ ಸಿಗುವ ಲಕ್ಷಣ ಕಂಡುಬಂದಿಲ್ಲ. ಅವರವರ ಮಕ್ಕಳ ಹೆಸರು ಓಡಾಡುತ್ತಿದೆ. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರ ಮಾತನ್ನು ಸವಾಲಾಗಿ ಸ್ವೀಕರಿಸಿದ್ದೇನೆ. ನನ್ನ ಬಗ್ಗೆ ಯಕಶ್ಚಿತ್ ಮಾತನಾಡಿದ ಈಶ್ವರಪ್ಪ, ಅವರಾಗಲಿ, ಅವರ ಮಗನಾಗಲಿ ಸ್ಪರ್ಧೆ ಮಾಡಲಿ. ಈ ಬಾರಿ ಅವರು ಚುನಾವಣಾ ಅಖಾಡಕ್ಕೆ ಬರಬೇಕು ಎಂದು ಸವಾಲು ಹಾಕಿದರು.

bjp flag

ನಿಮಗೆ ಅಷ್ಟೊಂದು ಪ್ರಭಾವ ಇದ್ದರೆ ನಿಮ್ಮ ಮಗನನ್ನು ನಿಲ್ಲಿಸಿಕೊಂಡು ಗೆಲ್ಲಿಸಿ ನಿಮ್ಮ ಪ್ರಭಾವ ತೋರಿಸಿ. ಎಲ್ಲಿಯೂ ನೀವು ಗೌರವದಿಂದ ನಡೆದುಕೊಂಡಿಲ್ಲ. ನೀವು ಮಂತ್ರಿ ಸ್ಥಾನಕ್ಕೆ ಸ್ಪರ್ಧೆ ಮಾಡುವವರು, ಹಾಗಾಗಿ ಪಾಪ ಶಾಸಕ ಸ್ಥಾನಕ್ಕೆ ಸ್ಪರ್ಧಿಸಲ್ಲ ನೀವು. ಅಧಿಕಾರದ ಹಪಾಹಪಿ ಇದೆ ನಿಮಗೆ. ಮಂತ್ರಿ ಸ್ಥಾನಕ್ಕಾಗಿ ಸದನಕ್ಕೆ ಹೋಗಲಿಲ್ಲ. ಜಿಲ್ಲಾ ಮಂತ್ರಿಯಾಗಿದ್ದವರು ನೀವು ಅದಕ್ಕೆ ತಕ್ಕ ಗೌರವ ಉಳಿಸಿಕೊಂಡಿದ್ದೀರಾ ಎಂದು ಈಶ್ವರಪ್ಪ ವಿರುದ್ಧ ಕಿಡಿಕಾರಿದರು.

ಮುಖ್ಯಮಂತ್ರಿ ಆಗಿದ್ದ ಯಡಿಯೂರಪ್ಪ ಜಿಲ್ಲೆಗೆ ಬಂದಾಗ ಸ್ವಾಗತ ಮಾಡಿದ್ದೀರಾ? ಯಡಿಯೂರಪ್ಪ ಅವರಿಗೆ ಸದಾ ಅಪಮಾನ ಮಾಡಿದ್ದೀರಾ. ತಾವು ಅರ್ಹತೆ ಕಳೆದುಕೊಂಡಿದ್ದೀರಾ. ತಮಗೆ ಅರ್ಹತೆ, ಶಕ್ತಿ ಇದ್ದರೆ ತಮ್ಮ ಮಗನನ್ನು ಗೆಲ್ಲಿಸಿಕೊಳ್ಳಿ. ನಿಮ್ಮ ಗೋಡೌನ್‍ನಲ್ಲಿರುವ ಎಣಿಕೆ ಮೆಷಿನ್ ಸೀಜ್ ಆಗಿದ್ದರೆ ಹೊಸ ಮೆಷಿನ್ ತರಿಸಿಕೊಳ್ಳಿ. ಕಾರ್ಪೋರೇಟರ್‌ಗಳು ನಿಮ್ಮ ಕುಟುಂಬದ ಹಿಡಿತದಲ್ಲಿ ನರಳುತ್ತಿದ್ದಾರೆ. ಕಾರ್ಯಕರ್ತರು ನೀವೊಬ್ಬರಾದರೂ ಅವರ ವಿರುದ್ಧ ಧ್ವನಿ ಎತ್ತಿದ್ದೀರಾ, ನೀವು ಸ್ಪರ್ಧೆ ಮಾಡಿ ನಾವು ನಿಮ್ಮ ಜೊತೆ ಇರ್ತೀವಿ ಅಂದಿದ್ದಾರೆ ಎಂದರು. ಇದನ್ನೂ ಓದಿ: ಶಾಸಕರ ಪುತ್ರನ ಕಾರನ್ನು ತಪಾಸಣೆ ಮಾಡದೆ ಬಿಟ್ಟು ಕಳಿಸಿದ ಚೆಕ್ ಪೋಸ್ಟ್ ಸಿಬ್ಬಂದಿ

ಶಿವಮೊಗ್ಗದಲ್ಲಿ ನಾಲ್ಕೂವರೆ ಕೋಟಿ ರೂಪಾಯಿ ಸೀರೆ ಸಿಕ್ಕಿದೆ. ಒಂದೂವರೆ ಕೋಟಿ ಹಣ ಸಿಕ್ಕಿದೆ. ಇಷ್ಟೊಂದು ಹಣ, ಇಷ್ಟೊಂದು ಸೀರೆ ತರಿಸುವಂತಹ ವ್ಯಾಪಾರಿ ಶಿವಮೊಗ್ಗದಲ್ಲಿ ಯಾರು ಇಲ್ಲ. ಈಗಾಗಲೇ ವಾರ್ಡ್‍ಗಳಲ್ಲಿ ಹಣ ಡಿಪಾಸಿಟ್ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಅಭಿವೃದ್ಧಿ ಆಗಿರೋದು ಯಡಿಯೂರಪ್ಪ, ರಾಘವೇಂದ್ರ ಅವರಿಂದ. ನೀವೇನು ಮಾಡಿದ್ದೀರಾ ಹೇಳಿ, 32 ವರ್ಷದ ರಾಜಕಾರಣದಲ್ಲಿ ನೀವು ಮಾಡಿದ್ದು ಏನಿಲ್ಲ. ನೀವು ಪ್ರಚೋದನೆಯಿಂದ ಮಾತನಾಡಿದ್ದು ಅಷ್ಟೇ. ಈ ಬಾರಿ ಇಂತಹ ಶೈಲಿ ನಡೆಯಲು ಬಿಡುವುದಿಲ್ಲ. ನೀವು ಶಾಸಕರಾಗಿದ್ದಾಗ ಕ್ಷೇತ್ರದ ಜನರ ಬಗ್ಗೆ ಮಾತನಾಡಿದ್ದು ಇದ್ದರೆ ತೋರಿಸಿ. ಕ್ಷೇತ್ರದಲ್ಲಿ ಸಂಘಟನೆ ಪ್ರಬಲವಾಗಿದೆ. ಕಾರ್ಯಕರ್ತರ ಹೆಗಲ ಮೇಲೆ ಕೈಯಿಟ್ಟು ಅಧಿಕಾರ ಮಾಡಿದ್ದೀರಾ. ನಾನು ಅಖಾಡಕ್ಕೆ ಸಿದ್ಧನಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳಾ ಟೆಕ್ಕಿ ದುರ್ಮರಣ

TAGGED:assembly electionAyanur ManjunathbjpMLCshivamoggaಆಯನೂರು ಮಂಜುನಾಥ್ಕೆಎಸ್ ಈಶ್ವರಪ್ಪಚುನಾವಣೆಬಿಜೆಪಿಶಿವಮೊಗ್ಗ
Share This Article
Facebook Whatsapp Whatsapp Telegram

Cinema news

ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories

You Might Also Like

HC Balakrishna Magadi
Bengaluru City

ಕಾಂಗ್ರೆಸ್ ಮುಸ್ಲಿಂ ನಾಯಕರು ತಪ್ಪು ಮಾಡಿದ್ದರೆ ತಲೆದಂಡ ಮಾಡಲಿ: ಬಾಲಕೃಷ್ಣ

Public TV
By Public TV
3 minutes ago
Desh Garima
Latest

ಮುಂಬೈ ತಲುಪಿದ ಕಚ್ಚಾ ತೈಲ ಹೊತ್ತ `ದೇಶ್ ಗರಿಮಾ’ ಹಡಗು

Public TV
By Public TV
12 minutes ago
Tamil Nadu Election 2026 Tomorrow DMK AIDMK Congress BJP TVK Vijay
Latest

ಡಿಎಂಕೆ, ಎಐಎಡಿಎಂಕೆ ಮಧ್ಯೆ ನೇರ ಫೈಟ್ – ಸಂಚಲನ ಮೂಡಿಸಲಿದ್ದಾರಾ ವಿಜಯ್?

Public TV
By Public TV
34 minutes ago
is royal challengers bengaluru player can play for chennai super kings under ipl loan rule
Cricket

ಏನಿದು ಐಪಿಎಲ್ ಲೋನ್ ನಿಯಮ – ಆರ್‌ಸಿಬಿ ಆಟಗಾರ ಟೂರ್ನಿ ಮಧ್ಯೆಯೇ ಸಿಎಸ್‌ಕೆ ಪರ ಆಡೋಕೆ ಸಾಧ್ಯನಾ?

Public TV
By Public TV
54 minutes ago
011
Cricket

Explainer | ವೈಟ್‌ ಬಾಲ್‌ ಕ್ರಿಕೆಟ್‌ – ಟೀಂ ಇಂಡಿಯಾ ನಾಯಕತ್ವಕ್ಕೆ ಹೆಚ್ಚಿದ ಕೂಗು, ಅಯ್ಯರ್‌ಗೆ ಹೆಚ್ಚಿನ ಬೆಂಬಲ!

Public TV
By Public TV
55 minutes ago
epaminondas ship IRGC
Latest

ಭಾರತಕ್ಕೆ ಬರುತ್ತಿದ್ದ ಹಡಗನ್ನು ವಶಕ್ಕೆ ಪಡೆದ ಐಆರ್‌ಜಿಸಿ

Public TV
By Public TV
60 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?