Public TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
Search
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US

Home - Karnataka Election - ಕುಮಾರಣ್ಣ ವಿಸರ್ಜನೆ ಮಾಡ್ತೇನೆ ಎಂದು ಹೇಳ್ತಾ ಇದ್ದಾರೆ – ಈಗಲೇ ಬಂದು ಕಾಂಗ್ರೆಸ್ ಸೇರಿಕೊಳ್ಳಿ ಎಂದು ಕರೆಯುತ್ತಿದ್ದೇನೆ: ಡಿಕೆಶಿ

Karnataka Election

ಕುಮಾರಣ್ಣ ವಿಸರ್ಜನೆ ಮಾಡ್ತೇನೆ ಎಂದು ಹೇಳ್ತಾ ಇದ್ದಾರೆ – ಈಗಲೇ ಬಂದು ಕಾಂಗ್ರೆಸ್ ಸೇರಿಕೊಳ್ಳಿ ಎಂದು ಕರೆಯುತ್ತಿದ್ದೇನೆ: ಡಿಕೆಶಿ

Public TV
Last updated: 2023/01/28 at 12:41 PM
Public TV
Share
2 Min Read
SHARE

ಬೆಂಗಳೂರು: ಈ ಬಾರಿ ಸೋತರೆ ಜೆಡಿಎಸ್ (JDS) ವಿಸರ್ಜನೆ ಮಾಡುತ್ತೇನೆ ಎಂದು ಕುಮಾರಣ್ಣ ಹೇಳ್ತಾ ಇದ್ದಾರೆ ಅದಕ್ಕೆ ಈಗಲೇ ಬಂದು ಜೆಡಿಎಸ್‍ನವರೆಲ್ಲಾ ಕಾಂಗ್ರೆಸ್ (Congress) ಸೇರಿಕೊಳ್ಳಿ ಎಂದು ಹೇಳ್ತಾ ಇದ್ದೇನೆ ಎಂದು ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಬಗ್ಗೆ ಸಾಫ್ಟ್ ಕಾರ್ನರ್ ಏನಿಲ್ಲಾ. ಹೇ ಹಾಗಂತ ನಾನೇನು ಕುಸ್ತಿ ಆಡ್ಲಾ…? ನಾನು ನೀತಿ ಮೇಲೆ ಹೋಗ್ತೇನೆ, ಯಾರ ಮೇಲೂ ವೈಯಕ್ತಿಕ ವಿಚಾರ ಇಲ್ಲ. ಜೆಡಿಎಸ್‍ನವರು ನಮ್ಮ ಪಾರ್ಟಿಗೆ ಸೇರುತ್ತಿದ್ದಾರೆ. ಮಂಡ್ಯ, ಕನಕಪುರದಲ್ಲಿ ಸೇರುತ್ತಿದ್ದಾರೆ. ಜೆಡಿಎಸ್‍ನವರಿಗೆ ನಾವು ಹೇಳ್ತಾ ಇದ್ದೇವೆ ನೋಡ್ರಪ್ಪ ಕುಮಾರಣ್ಣ ವಿಸರ್ಜನೆ ಮಾಡ್ತೇನೆ ಎಂದು ಹೇಳ್ತಾ ಇದ್ದಾರೆ. ಈಗಲೇ ಬಂದು ಕಾಂಗ್ರೆಸ್ ಸೇರಿಕೊಳ್ಳಿ ಎಂದು ಹೇಳ್ತಾ ಇದ್ದೇನೆಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ (H.D Kumaraswamy) ಅವರನ್ನು ಕುಟುಕಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಅಶೋಕ್ ಗೋಬ್ಯಾಕ್ ಭುಗಿಲು- ವರಿಷ್ಠರಿಗೆ ವರದಿ ರವಾನೆ

ನನಗೆ ವಿಸರ್ಜನೆ ಪದ ಗೊತ್ತಿಲ್ಲ, ಅವರು ಹೇಳಿದ್ರು ಒಂದು ಪೊಲಿಟಿಕಲ್ ಪಾರ್ಟಿದು. ನನಗೆ ಅಧಿಕಾರಿ ಸಿಗಲಿಲ್ಲ ಅಂದ್ರೆ ವಿಸರ್ಜನೆ ಮಾಡ್ತೇನೆ ಎಂದು ಅವರು ಹೇಳಿದ್ರು. ವಿಸರ್ಜನೆ ಮಾಡುವ ಕಾಲ ಅವರಿಗೆ. ನನಗೂ ಈಡಿ ರಾಜ್ಯ ಗೊತ್ತಿದೆ, ನಾನೇನು ಅವರು ಗೆಲ್ಲಲ್ಲ ಎಂದು ಹೇಳಲ್ಲ. ಒಂದು ಪೊಲಿಟಿಕಲ್ ಪಾರ್ಟಿ ಸರಿ ಇಲ್ಲ ಎಂದು ಹೇಳಲ್ಲ. ಅವರದ್ದೆ ಆದ ಸಿದ್ಧಾಂತ ಇದೆ. ಅವರೇ ವಿಸರ್ಜನೆ ಮಾಡ್ತೇನೆ ಎಂದಾಗ, ಕಾರ್ಯಕರ್ತರು ಕಷ್ಟ ಪಟ್ಟು ಪಾರ್ಟಿ ಉಳಿಸಿಕೊಂಡಿರುತ್ತಾರೆ. ಯಾಕೆ ಹಾಳು ಮಾಡಬೇಕು ಬನ್ನಿ ನಾನು ಇದ್ದೀನಿ ಎಂದು ಕರೆದಿದ್ದೇನೆ ಅಷ್ಟೇ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜೆಡಿಎಸ್ ವಿರುದ್ಧ ಮಾತಾಡಿದ್ರೆ ಸುಮಲತಾ ಲೀಡರ್ ಆಗಬಹುದು ಅಂದುಕೊಂಡಿದ್ದಾರೆ: ಪುಟ್ಟರಾಜು

 

ಸರ್ಕಾರದ ವಿರುದ್ಧ ನಾವೇನು ಅಸ್ತ್ರ ಹೂಡುವ ಅವಶ್ಯಕತೆ ಇಲ್ಲ. ಜನ ಈ ಸರ್ಕಾರ ತೆಗೆಯಬೇಕೆಂದು ತೀರ್ಮಾನ ಮಾಡಿದ್ದಾರೆ. ದಿನ ಜಾಹೀರಾತು ನೀಡ್ತಿದಾರೆ. ಕಳೆದ ಬಾರಿಯ ಬಜೆಟ್ (Budget) ಜಾರಿಗೆ ಬಂದಿದ್ಯಾ?, ಯಾವುದಾದ್ರು ಈಡೇರಿಸಿದ್ದಾರಾ? ಹಿಂದೆ ಕೊಟ್ಟ ಮಾತು ಈಡೇರಿದ್ಯಾ, ಜನಕ್ಕೆ ಮುಟ್ಟಿದ್ಯಾ? ಬರೀ ಭ್ರಷ್ಟಾಚಾರ ನಡೆಯುತ್ತಿದೆ. ಮಾರ್ಕ್ಸ್ ಕಾರ್ಡ್ (Marks Card) ಮಾರಾಟ ಮಾಡುತ್ತಿದ್ದಾರೆ. ಬೆಂಗಳೂರು, ಸಿಕ್ಕಿಂ ವಿವಿಯಲ್ಲಿ ಏನಾಗ್ತಿದೆ. ರಸ್ತೆಯಲ್ಲಿ 30, 50 ಸಾವಿರ, ಲಕ್ಷ ರೂಪಾಯಿಗಳಿಗೆ ಮಾರ್ಕ್ಸ್ ಕಾರ್ಡ್ ಮಾರಾಟ ಮಾಡುತ್ತಿದ್ದಾರೆ. ಕಷ್ಟ ಪಟ್ಟು ಓದಿದ ಮಕ್ಕಳ ಪರಿಸ್ಥಿತಿ ಏನಾಗಬೇಕು ಇದೇನು ಸರ್ಕಾರನಾ? ಮೈಸೂರಿನಲ್ಲಿ (Mysuru) ಏನೇನಾಗಿದೆ? ಯಾವಾವ ಕೇಸ್ ಹೇಗೆ ವರ್ಗಾವಣೆ ಮಾಡಿದ್ರು ಇದರ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ ಆ ಬಗ್ಗೆ ಆಮೇಲೆ ಮಾತನಾಡುತ್ತೇನೆ ಎಂದಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED: congress, D.K Shivakumar And HD Kumaraswamy, jds, Karnataka Assembly Election 2023, ಜೆಡಿಎಸ್, ಡಿ.ಕೆ.ಶಿವಕುಮಾರ್, ಹೆಚ್ ಡಿ ಕುಮಾರಸ್ವಾಮಿ
Share this Article
Facebook Twitter Whatsapp Whatsapp Telegram
Share

Latest News

‘ನನಗೆ ಅವಕಾಶ ಕೊಡಿ’ ಎಂದು ಪೋಸ್ಟ್ ಹಾಕಿದ ರಂಗಿತರಂಗ ಖ್ಯಾತಿಯ ನಟಿ
By Public TV
ಮೆಕ್ಸಿಕೋ ಭಾರತೀಯ ರಾಯಭಾರ ಕಚೇರಿಗೆ ಬೆಂಗಳೂರು ಕಾನ್ಸ್‌ಟೇಬಲ್ ಆಯ್ಕೆ
By Public TV
ಎಸ್‌ಟಿ, ಎಸ್‌ಸಿ ಮೀಸಲಾತಿ ವಿಳಂಬ ಖಂಡಿಸಿ ರಾಜಭವನ ಚಲೋ – ಸಿದ್ದರಾಮಯ್ಯ, ಡಿಕೆಶಿ ವಶಕ್ಕೆ
By Public TV
Breaking – ‘ಮತ್ತೆ ಮದುವೆ’ಯಾದ ನಟ ನರೇಶ್-ಪವಿತ್ರಾ ಲೋಕೇಶ್
By Public TV
ರಾಮ ಹಿಂದೂಗಳಿಗಷ್ಟೇ ಅಲ್ಲ, ಎಲ್ಲರಿಗೂ ದೇವರು: ಫಾರೂಕ್ ಅಬ್ದುಲ್ಲಾ
By Public TV
ಐದನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಓರ್ವ ಬಂಧನ
By Public TV

You Might Also Like

Cinema

‘ನನಗೆ ಅವಕಾಶ ಕೊಡಿ’ ಎಂದು ಪೋಸ್ಟ್ ಹಾಕಿದ ರಂಗಿತರಂಗ ಖ್ಯಾತಿಯ ನಟಿ

Public TV By Public TV 8 mins ago
Bengaluru City

ಮೆಕ್ಸಿಕೋ ಭಾರತೀಯ ರಾಯಭಾರ ಕಚೇರಿಗೆ ಬೆಂಗಳೂರು ಕಾನ್ಸ್‌ಟೇಬಲ್ ಆಯ್ಕೆ

Public TV By Public TV 23 mins ago
Bengaluru City

ಎಸ್‌ಟಿ, ಎಸ್‌ಸಿ ಮೀಸಲಾತಿ ವಿಳಂಬ ಖಂಡಿಸಿ ರಾಜಭವನ ಚಲೋ – ಸಿದ್ದರಾಮಯ್ಯ, ಡಿಕೆಶಿ ವಶಕ್ಕೆ

Public TV By Public TV 29 mins ago
Cinema

Breaking – ‘ಮತ್ತೆ ಮದುವೆ’ಯಾದ ನಟ ನರೇಶ್-ಪವಿತ್ರಾ ಲೋಕೇಶ್

Public TV By Public TV 43 mins ago
Follow US
Go to mobile version
Welcome Back!

Sign in to your account

Lost your password?