Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಡಾ ಅಕ್ರಮ ಕೇಸ್‌: ಚರ್ಚೆಗೆ ಅವಕಾಶ ಇಲ್ಲವೆಂದು ಸ್ಪೀಕರ್ ರೂಲಿಂಗ್ – ವಿಧಾನಸಭೆಯಲ್ಲಿ ಗದ್ದಲ, ಮಾತಿನ ಚಕಮಕಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮುಡಾ ಅಕ್ರಮ ಕೇಸ್‌: ಚರ್ಚೆಗೆ ಅವಕಾಶ ಇಲ್ಲವೆಂದು ಸ್ಪೀಕರ್ ರೂಲಿಂಗ್ – ವಿಧಾನಸಭೆಯಲ್ಲಿ ಗದ್ದಲ, ಮಾತಿನ ಚಕಮಕಿ

Bengaluru City

ಮುಡಾ ಅಕ್ರಮ ಕೇಸ್‌: ಚರ್ಚೆಗೆ ಅವಕಾಶ ಇಲ್ಲವೆಂದು ಸ್ಪೀಕರ್ ರೂಲಿಂಗ್ – ವಿಧಾನಸಭೆಯಲ್ಲಿ ಗದ್ದಲ, ಮಾತಿನ ಚಕಮಕಿ

Public TV
Last updated: July 24, 2024 4:51 pm
Public TV
Share
3 Min Read
UT Khader
SHARE

ಬೆಂಗಳೂರು: ಮುಡಾ ಅಕ್ರಮ ಪ್ರಕರಣದ (MUDA Scam Case) ಚರ್ಚೆ ಕುರಿತು ನಿಲುವಳಿ ಮಂಡನೆ ಪ್ರಸ್ತಾಪಕ್ಕೆ ವಿಧಾನಸಭೆಯಲ್ಲಿ ಬಿಜೆಪಿ – ಜೆಡಿಎಸ್ ಸದಸ್ಯರಿಗೆ (BJP – JDS Members) ಹಿನ್ನಡೆಯಾಗಿದ್ದು, ನಿಲುವಳಿ ತಿರಸ್ಕಾರ ಮಾಡಿ ಸ್ಪೀಕರ್ ಯು.ಟಿ ಖಾದರ್ (UT Khader) ರೂಲಿಂಗ್ ನೀಡಿದ್ದಾರೆ. ಎರಡು ಪಕ್ಷಗಳ ಸದಸ್ಯರ ವಾದ – ಪ್ರತಿವಾದ ಆಲಿಸಿ ಕೊನೆಗೆ ಸರ್ಕಾರದ ಆಗ್ರಹದಂತೆ ಸ್ಪೀಕರ್ ನಿಲುವಳಿ ತಿರಸ್ಕರಿಸಿದರು.

MUDA 1

ನಿಲುವಳಿ ತಿರಸ್ಕಾರದ ಬಳಿಕ ʻಶೇಮ್ ಶೇಮ್ʼ ಎಂದು ಬಿಜೆಪಿ ಸದಸ್ಯರಿಗೆ ಕಾಂಗ್ರೆಸ್ ಶಾಸಕರು ಛೇಡಿಸಿದ್ರು. ತುರ್ತು ವಿಚಾರ ಅಲ್ಲ, ಪ್ರಕರಣದ ತನಿಖೆ ವಿಚಾರಣಾ ಆಯೋಗದಲ್ಲಿದೆ. ಹಾಗಾಗಿ ನಿಲುವಳಿ ಪ್ರಸ್ತಾಪಕ್ಕೆ ಅವಕಾಶ ಇಲ್ಲ, ನಿಯಮ 69ರ ಅಡಿ ಚರ್ಚೆಗೂ ಅವಕಾಶ ಇಲ್ಲ ಎಂದು ಸ್ಪೀಕರ್ ರೂಲಿಂಗ್ ಕೊಟ್ಟು ಕಲಾಪ ಮುಂದೂಡಿದರು. ಇದನ್ನೂ ಓದಿ: ಸುಪ್ರೀಂ ಕೋರ್ಟ್‌ಗೆ ಹೋಗಿ ರಾಜ್ಯ ಸರ್ಕಾರ ಬರ ಪರಿಹಾರ ಹಣ ಪಡೆದುಕೊಂಡು ಬಂದಿದೆ – ಕೃಷ್ಣಬೈರೇಗೌಡ

MUDA

ಇದಕ್ಕೂ‌ ಮುನ್ನ ಕಲಾಪ ಆರಂಭವಾಗುತ್ತಿದಂತೆ ನಿಲುವಳಿ ಪ್ರಸ್ತಾಪಕ್ಕೆ ಬಿಜೆಪಿ ಆಗ್ರಹಿಸಿತು. ಆದರೆ ಪ್ರಶ್ನೋತ್ತರ ಕಲಾಪದ ಬಳಿಕ‌ ನಿರ್ಣಯ ತೆಗೆದುಕೊಳ್ಳುವುದಾಗಿ ಸ್ಪೀಕರ್ ಭರವಸೆ ನೀಡಿದರು. ಆಗ ಸದನದಲ್ಲಿ ವಾಕ್ಸಮರವೇ ನಡೆಯಿತು. ಮುಖ್ಯಮಂತ್ರಿಗಳೇ ಇದರಲ್ಲಿ ನೇರ ಪಾಲುದಾರರು ಇದ್ದಾರೆ, ಚರ್ಚೆ ಆಗಬೇಕು ಎಂದು ಆರ್‌‌.ಅಶೋಕ್ (R Ashoka) ಆಗ್ರಹಿಸಿದರೆ, ರಾಜ್ಯದ ಜನರೇ ನೋಡ್ತಿದ್ದಾರೆ, ಸಿಎಂ ಮೇಲೆಯೇ ಆರೋಪ ಇರೋದ್ರಿಂದ ಚರ್ಚೆಗೆ ತಗೊಳ್ಳಿ ಅಂತ ಅಶ್ವಥ್ ನಾರಾಯಣ್ ಒತ್ತಾಯಿಸಿದರು. ಆಗ ಸಚಿವ ಬೈರತಿ ಸುರೇಶ್ (Byrathi Suresh) ಆಕ್ರೋಶ ಹೊರಹಾಕಿ, ಮುಡಾದಲ್ಲಿ ನಿಮ್ಮದು ಭ್ರಷ್ಟಾಚಾರ ಇದೆ, ಚರ್ಚೆಗೆ ಕೊಡಿ‌. ನನ್ನ ಹತ್ರನೂ ದಾಖಲೆ ಇದೆ. ಇಲ್ಲಿ ಕುಳಿತಿರುವ ಮಹಾನುಭಾವರದ್ದು ಇದೆ, ಬರೀ ಒಬ್ಬರದ್ದೇ ಹೇಳೋದು ಅಲ್ಲ, ನಮಗೂ ಅವಕಾಶ ಕೊಡಿ, ನಾವು ಚರ್ಚೆ ಮಾಡ್ತೀವಿ ಎಂದು ಸುರೇಶ್ ಅಬ್ಬರಿಸಿದರು.

ಎಲ್ಲರದ್ದೂ ಬಯಲಿಗೆ ಬರಲಿ, ರಾಜ್ಯ ಲೂಟಿ ಹೊಡೆದಿರುವ ಎಲ್ಲರ ಹೆಸರು ಹೊರಗೆ ಬರಲಿ, ಕ್ಲೀನ್ ಇಂಡಿಯಾ, ಕ್ಲೀನ್ ಕರ್ನಾಟಕ, ಕ್ಲೀನ್ ಆಲ್ ಪಾರ್ಟಿ ಎಂದು ಯತ್ನಾಳ್ ಗುಡುಗಿದರೆ, ಹೊರಗೆ ಬರಬೇಕು, ಎಲ್ಲ ತೆಗೆಯಿರಿ, ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ ಅಂತಾರೆ, ಅದು ಹೊರಗೆ ಬರಲಿ ಎಂದು ಅಶ್ವಥ್‌ ನಾರಾಯಣ್ (Ashwath Narayan) ಆಗ್ರಹಿಸಿದರು. ಆಗ ಸದನದಲ್ಲಿ ಮಾತಿನ ಚಕಮಕಿ, ಗದ್ದಲ ಉಂಟಾಯಿತು. ಇದನ್ನೂ ಓದಿ: ಡಿಕೆಶಿ ಭಾಷಣದ ವೇಳೆ ‘ಡಿ ಬಾಸ್.. ಡಿ ಬಾಸ್’ ಘೋಷಣೆ ಕೂಗಿದ ದರ್ಶನ್ ಅಭಿಮಾನಿಗಳು

ಸರ್ಕಾರದ ಪರವಾಗಿ ಆಕ್ಷೇಪ ವ್ಯಕ್ತಪಡಿಸಿದ ಸಚಿವ ಹೆಚ್‌.ಕೆ ಪಾಟೀಲ್, ಸದನದ ನಿಯಮಾನುಸಾರ ಚರ್ಚೆಗೆ ತಗೊಳ್ಳೋಕೆ ಸಾಧ್ಯವಿಲ್ಲ. ಕಾರ್ಯವಿಧಾನ, ನಡವಳಿಕೆಯಲ್ಲಿ ಅವಕಾಶ ಇಲ್ಲ. ಈಗಾಗಲೇ ನಿವೃತ್ತ ನ್ಯಾಯಾಧೀಶರಾದ P.N ದೇಸಾಯಿ ಏಕಸದಸ್ಯ ಆಯೋಗದಿಂದ ವಿಚಾರಣೆ ನಡೆಯುತ್ತಿದೆ. ಆರು ತಿಂಗಳ ಒಳಗೆ ಸರ್ಕಾರಕ್ಕೆ ವರದಿ ಒಪ್ಪಿಸುವ ನಿರೀಕ್ಷೆ ಇದೆ. 2006 ರಿಂದ 2024ರ ವರೆಗೆ ನಡೆದಿರುವ ಅಕ್ರಮದ ಬಗ್ಗೆ ತನಿಖೆ ಆಗ್ತಿದೆ. ಹೀಗಾಗಿ ನಿಯಮ 63ರ ಪ್ರಕಾರ ಇದನ್ನು ಚರ್ಚೆಗೆ ತಗೊಳ್ಳೋಕೆ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ತುಳುವನ್ನ 2ನೇ ಹೆಚ್ಚುವರಿ ಭಾಷೆಯಾಗಿ ಘೋಷಿಸಿ – ಕಾಂಗ್ರೆಸ್‌ ಶಾಸಕ ಅಶೋಕ್ ರೈ ಒತ್ತಾಯ; ತುಳುವಿನಲ್ಲೇ ಮನವಿ‌

ಇದಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಆಕ್ಷೇಪಿಸಿ, ನಿನ್ನೆ ಶಿವಲಿಂಗೇಗೌಡ ಜಾರಿ ನಿರ್ದೇಶನಾಲಯದ ಬಗ್ಗೆ ಸದನದಲ್ಲಿ ಚರ್ಚೆ ಮಾಡಿದ್ರಲ್ಲ ಹೇಗೆ ಅನುಮತಿ ಕೊಟ್ರಿ? ಎಂದು ಗುಡುಗಿದರು. ಸದನ ಆರಂಭವಾಗುವ ಹಿಂದಿನ ದಿನ ಸರ್ಕಾರ ‌ನಿವೃತ್ತ ನ್ಯಾಯಾಧೀಶರ ಸಮಿತಿ ರಚಿಸಿದೆ. ಅಂದರೆ ಸದನದಲ್ಲಿ ಇದರ ಬಗ್ಗೆ ಚರ್ಚೆ ಆಗಬಾರದೆಂದು ಮೊದಲೇ ನಿರೀಕ್ಷಣಾ ಜಾಮೀನು ಪಡೆದುಕೊಂಡಿದೆ ಅಂತ ಶಾಸಕ ಸುರೇಶ್ ಕುಮಾರ್ ಆರೋಪಿಸಿದರು. ನಂತರ ಮುಖ್ಯಮಂತ್ರಿಗಳ ಮನೆಯವರಿಗೆ 14 ಫ್ಲಾಟ್‌ಗಳನ್ನು ಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಆರೋಪಿಸಿದರು. ಇದಕ್ಕೆ ಕೈ ಸದಸ್ಯರಿಂದ ಆಕ್ಷೇಪ ವ್ಯಕ್ತವಾಯಿತು. ಒಟ್ಟಾಗಿ ನಿಂತು ಬಿಜೆಪಿ ಶಾಸಕರಿಗೆ ಕೈ ಸದಸ್ಯರು ತಿರುಗೇಟು ನೀಡಿದ್ರು. ಅಂತಿಮವಾಗಿ ಸ್ಪೀಕರ್ ಚರ್ಚೆಗೆ ಅವಕಾಶ ಕೊಡದೇ ರೂಲಿಂಗ್ ಕೊಟ್ಟು, ಸದನ ಮುಂದೂಡಿದರು.

TAGGED:karnataka assembly sessionMUDA ScammysuruR. AshokasiddaramaiahUT Khaderಆರ್. ಅಶೋಕ್‍ಇಂಡಿಮೈಸೂರು ಮುಡಾ ಹಗರಣಯು ಟಿ ಖಾದರ್ವಿಧಾನಸಭೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Sudeep
ರೂಮಿನಲ್ಲಿ ಕೆಟ್ಟ ವಾಸನೆ ಬಂದ್ರೆ ಬಿಟ್ಟಿದ್ದು ಯಾರು ಅನ್ನೋದು ಬಿಟ್ಟವನಿಗೆ ಮಾತ್ರ ಗೊತ್ತಿರುತ್ತೆ: ಸುದೀಪ್‌
Cinema Karnataka Latest Main Post National Sandalwood South cinema
Dhurandhar
600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Bollywood Cinema Latest Top Stories
Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood
chandrachuda
ಪೈರಸಿ ವಿರುದ್ಧ ಕಿಚ್ಚನ ನಡೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? – ಚಕ್ರವರ್ತಿ ಚಂದ್ರಚೂಡ್
Cinema Latest Sandalwood Top Stories

You Might Also Like

Mysuru ARREST
Crime

ಅಪಘಾತವಾಗಿ ಬಿದ್ದಿದ್ದವನ ಮೊಬೈಲ್‌ನಿಂದ 80 ಸಾವಿರ ದೋಚಿದ್ದ ಖದೀಮರು ಅರೆಸ್ಟ್‌!

Public TV
By Public TV
37 minutes ago
Chocolate Walnut Brownie
Food

ಕ್ರಿಸ್ಮಸ್ ಹಬ್ಬಕ್ಕೆ ಸ್ಪೆಷಲ್ಲಾಗಿ ಮಾಡಿ ಚಾಕೋಲೆಟ್ ವಾಲ್ನಟ್ ಬ್ರೌನಿ

Public TV
By Public TV
43 minutes ago
Basavaraj Bommai
Bidar

ಗಾಂಧಿಯನ್ನು ಕಾಂಗ್ರೆಸ್ ಒಂದಲ್ಲ ಹಲವಾರು ಬಾರಿ ಕೊಲೆ ಮಾಡಿದೆ: ಬೊಮ್ಮಾಯಿ

Public TV
By Public TV
43 minutes ago
Viral video claiming to be of Krishna Statue of a gatekeeper found in Malpe beach
Karnataka

ಕೃಷ್ಣನದ್ದು ಎಂಬ ವೈರಲ್ ವಿಡಿಯೋ – ಮಲ್ಪೆಯಲ್ಲಿ ಸಿಕ್ಕಿದ್ದು ದ್ವಾರಪಾಲಕನ ಮೂರ್ತಿ!

Public TV
By Public TV
2 hours ago
Cyber Crime
Crime

ಹಣ ಹೂಡಿ ಅಧಿಕ ಲಾಭಗಳಿಸಿ – ಆಸೆಗೆ ಬಿದ್ದು 76 ಲಕ್ಷ ಪಂಗನಾಮ ಹಾಕಿಸಿಕೊಂಡ ವ್ಯಕ್ತಿ!

Public TV
By Public TV
2 hours ago
The Elephant that came to Hirekerur town after Byadagi and Ranebennuru
Districts

ಬ್ಯಾಡಗಿ, ರಾಣೆಬೆನ್ನೂರಿನ ಬಳಿಕ ಹಿರೇಕೆರೂರು ಪಟ್ಟಣಕ್ಕೆ ಬಂದ ಕಾಡಾನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?