Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬರ ಪರಿಶೀಲನೆಗಾಗಿ ರೆಸಾರ್ಟಿನಿಂದ ವಾಪಸ್ ಆಗುತ್ತಿದ್ದಾರೆ ಬಿಜೆಪಿ ಶಾಸಕರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಬರ ಪರಿಶೀಲನೆಗಾಗಿ ರೆಸಾರ್ಟಿನಿಂದ ವಾಪಸ್ ಆಗುತ್ತಿದ್ದಾರೆ ಬಿಜೆಪಿ ಶಾಸಕರು

Karnataka

ಬರ ಪರಿಶೀಲನೆಗಾಗಿ ರೆಸಾರ್ಟಿನಿಂದ ವಾಪಸ್ ಆಗುತ್ತಿದ್ದಾರೆ ಬಿಜೆಪಿ ಶಾಸಕರು

Public TV
Last updated: January 19, 2019 2:16 pm
Public TV
Share
3 Min Read
RESORT 1
SHARE

– 5 ದಿನ ರೆಸಾರ್ಟ್ ವಾಸ್ತವ್ಯಕ್ಕೆ ಕೋಟಿ, ಕೋಟಿ ಹಣ ಖರ್ಚು

ನವದೆಹಲಿ: ಕೋಟಿ, ಕೋಟಿ ಹಣ ಖರ್ಚು ಮಾಡಿ ಐದು ದಿನಗಳ ಕಾಲ ಐಷಾರಾಮಿ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದ ಬಿಜೆಪಿ ಶಾಸಕರು ರಾಜ್ಯಕ್ಕೆ ಮರಳುತ್ತಿದ್ದಾರೆ. ಈ ಮೂಲಕ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿ ಬರ ಅಧ್ಯಯನ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಗುರುಗ್ರಾಮದಿಂದ 2 ಕಿಮೀ ದೂರದ ಸರಾಯ್‍ನಲ್ಲಿರುವ ಲೆಮನ್ ಟ್ರೀ ರೆಸಾರ್ಟ್ ನಿಂದ ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ರಘುಪತಿಭಟ್, ಬಸವರಾಜ್ ದಢೇಸಗೂರು, ಹರೀಶ್ ಪುಂಜಾ, ಹರ್ಷವರ್ಧನ, ತಿಪ್ಪಾರೆಡ್ಡಿ ಹೊರಟಿದ್ದಾರೆ. ಮಾಧ್ಯಮದವರು ಮಾತನಾಡಿಸಲು ಯತ್ನಿಸಿದರೂ ಕಾರಿನಲ್ಲಿ ಕುಳಿತು ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ. ಅಲ್ಲಿಂದ ಇಂದು ರಾಜ್ಯಕ್ಕೆ ಮರಳಲಿದ್ದಾರೆ.

5 1

ಇತ್ತ ಐಟಿಸಿ ಗ್ರ್ಯಾಂಡ್ ಭಾರತ್‍ನಿಂದ ಪ್ರತ್ಯೇಕ ಕಾರುಗಳಲ್ಲಿ ಶಾಸಕರ ಗುಂಪು ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದೆ. ಸೋಮಶೇಖರ್ ರೆಡ್ಡಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಬೆಳ್ಳಿ ಪ್ರಕಾಶ್, ರಾಮದಾಸ್, ಬಸವರಾಜ್ ಮತ್ತಿಮೂಡ್, ರಾಮಣ್ಣ ಲಮಾಣಿ, ದಿನಕರ್ ಶೆಟ್ಟಿ, ಕುಮಾರಸ್ವಾಮಿ, ಆರ್.ಅಶೋಕ್, ನಿರಂಜನ್, ಸಿ.ಸಿ.ಪಾಟೀಲ್, ದೊಡ್ಡನಗೌಡ, ಸಿದ್ದು ಸವದಿ ಇದ್ದರು. ಎಲ್ಲ ಶಾಸಕರು ಕಾರಿನ ಗ್ಲಾಸ್ ಏರಿಸಿಕೊಂಡು ಮಾಧ್ಯಮಗಳ ಜತೆ ಮಾತನಾಡದೇ ರೆಸಾರ್ಟಿನಿಂದ ಕಾಲ್ಕಿತ್ತಿದ್ದಾರೆ.

ರಾಜ್ಯಕ್ಕೆ ಮರಳುತ್ತಿದ್ದ ರಾಜೂಗೌಡ, ಶಿವನಗೌಡನಾಯಕ್ ಹಾಗೂ ಶಿವರಾಜ್ ಪಾಟೀಲ್ ಮಾತನಾಡಿ, ಆಪರೇಷನ್ ಕಮಲದ ಕುರಿತು ಯಾವುದೇ ಮಾತುಕತೆಯಾಗಿಲ್ಲ. ನಾವು ಲೋಕಸಭಾ ಚುನಾವಣೆ ಸಿದ್ಧತೆಯ ಅಭ್ಯಾಸ ವರ್ಗಗಳು ಇದ್ದಿದ್ದರಿಂದ ಇಲ್ಲಿ ಉಳಿದುಕೊಂಡಿದ್ದೆವು ಎಂದು ಹೇಳಿದ್ದಾರೆ.

RESORT copy

ರೆಸಾರ್ಟ್ ಖರ್ಚು ಎಷ್ಟು?:
104 ಶಾಸಕರ ಪೈಕಿ ಐವರು ಮಾತ್ರ ರೆಸಾರ್ಟಿಗೆ ಹೋಗಿರಲಿಲ್ಲ. ಶಾಸಕ ಗೋವಿಂದ ಕಾರಜೋಳ, ಎಸ್.ಎ. ರವೀಂದ್ರನಾಥ್, ಕರುಣಾಕರೆಡ್ಡಿ, ಸಿ.ಎಂ. ಉದಾಸಿ ಮತ್ತು ಸಿ.ಟಿ. ರವಿ ರೆಸಾರ್ಟಿಗೆ ಹೋಗಿರಲಿಲ್ಲ. ಉಳಿದ 99 ಶಾಸಕರು ರೆಸಾರ್ಟಿನಲ್ಲಿ ತಂಗಿದ್ದರು.

ಗುರುಗ್ರಾಮದ ಐಟಿಸಿ ಗ್ರಾಂಡ್ ಭಾರತ್, ಲೆಮೆನ್ ಟ್ರೀ ಮತ್ತು ಮುಂಬೈ ರೆಸಾರ್ಟಿನಲ್ಲಿ ಬಿಜೆಪಿ ಶಾಸಕರು ತಂಗಿದ್ದರು. ಮೊದಲ 5 ದಿನ ಐಶಾರಾಮಿ ಐಟಿಸಿ ಗ್ರಾಂಡ್ ಭಾರತ್ ರೆಸಾರ್ಟಿನಲ್ಲಿ ಬಿಜೆಪಿಯ 97 ಶಾಸಕರು ಇದ್ದರು. ಐಟಿಸಿ ಗ್ರಾಂಡ್ ಭಾರತ್ `7′ ಸೌಲಭ್ಯದ ರೆಸಾರ್ಟ್ ಆಗಿದ್ದು, ಇಲ್ಲಿ ಒಂದು ದಿನಕ್ಕೆ ಒಂದು ರೂಮಿಗೆ ಕನಿಷ್ಟ 25 ಸಾವಿರ ರೂ. ಇದೆ. ಇಲ್ಲಿನ ವಿಲ್ಲಾಗಳ ಒಂದು ದಿನದ ಬಾಡಿಗೆ ಬರೊಬ್ಬರಿ 3 ಲಕ್ಷ ರೂಪಾಯಿ ಆಗಿದ್ದರೆ, ಬಿಜೆಪಿ ಶಾಸಕರು ಉಳಿದುಕೊಂಡಿದ್ದ ರೂಮ್ ಗಳ ಒಂದು ದಿನದ ಬಾಡಿಗೆ 75 ಸಾವಿರ ರೂ. ಇದೆ.

BJP Leaders b copy

ಬಿಜೆಪಿ ತನ್ನ ಶಾಸಕರಿಗಾಗಿ ಒಟ್ಟು 60 ರೂಮ್ ಗಳನ್ನು ಬುಕ್ ಮಾಡಿತ್ತು. ಒಟ್ಟು ಗುರುಗ್ರಾಮದ ಐಶಾರಾಮಿ ರೂಮ್ ಬಾಡಿಗೆಯೇ 2 ಕೋಟಿ 27 ಲಕ್ಷ ರೂಪಾಯಿ ಆಗಿದೆ. ಇನ್ನೂ ರೂಮ್ ಬಾಡಿಗೆ ಜಿಮ್, ಹೇರ್ ಸೆಲೂನ್, ಬಾಡಿ ಮಸಾಜ್, ಬ್ರೇಕ್ ಫಾಸ್ಟ್, ಸ್ನ್ಯಾಕ್ಸ್ ಸೇರಿದ ಎಲ್ಲ ಪ್ಯಾಕೇಜ್ ಕೂಡ ಇತ್ತು. ಮಧ್ಯಾಹ್ನ, ರಾತ್ರಿ ಊಟ ಹಾಗೂ ಮದ್ಯದ ವೆಚ್ಚ ಬೇರೆ ಇತ್ತು.

ಲೆಮನ್ ಟ್ರೀ ರೆಸಾರ್ಟ್ ನಲ್ಲಿ 23 ಶಾಸಕರು ಇದ್ದರು. ಅದರ ಖರ್ಚು ಒಟ್ಟು 10 ಲಕ್ಷ ರೂಪಾಯಿ ಆಗಿದ್ದು, ರೂಮ್ ಬಾಡಿಗೆ ಬ್ರೇಕ್ ಫಾಸ್ಟ್, ಸ್ನ್ಯಾಕ್ಸ್ ಸೇರಿದ ಪ್ಯಾಕೇಜ್ ಆಗಿತ್ತು. ಒಟ್ಟಾರೆ ಆಪರೇಷನ್ ಕಮಲ ಮಾಡಲು ಬಿಜೆಪಿ ನಾಯಕರು 3.16 ಕೋಟಿ ರೂಪಾಯಿ ವೆಚ್ಚ ಮಾಡಿದ್ದಾರೆ. ಲೆಮನ್ ಟ್ರೀ ರೆಸಾರ್ಟ್ ನಲ್ಲಿದ್ದ 23 ಶಾಸಕರಿಗೆ 10 ಲಕ್ಷ ರೂ.ವನ್ನು ಬಿಜೆಪಿ ನಾಯಕರು ಖರ್ಚು ಮಾಡಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಈ ಹಣವನ್ನು ಯಾರು ಕೊಟ್ಟಿದ್ದಾರೆ ಎನ್ನುವುದು ಭಾರೀ ಚರ್ಚೆಗೆ ಕಾರಣವಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bjpGurugramkarnatakaMLAPublic TVresort politicsಗುರುಗ್ರಾಮಪಬ್ಲಿಕ್ ಟಿವಿಬಿಜೆಪಿರೆಸಾರ್ಟ್ ರಾಜಕೀಯಶಾಸಕರು
Share This Article
Facebook Whatsapp Whatsapp Telegram

Cinema news

jayamala
ಹಿರಿಯ ನಟಿ ಜಯಮಾಲಾಗೆ ಡಾ. ರಾಜ್‌ಕುಮಾರ್‌ ಪ್ರಶಸ್ತಿ
Cinema Latest Main Post Sandalwood
Kichcha Sudeep Rocking Star Yash
ಈ ಹೊಸ ಹೆಜ್ಜೆ ನಿಮಗೆ ಅದೃಷ್ಟ ತರಲಿ – ಯಶ್‍ಗೆ ಕಿಚ್ಚನ ಹಾರೈಕೆ
Cinema Latest Sandalwood Top Stories
Toxic Teaser RGV
ಟಾಕ್ಸಿಕ್ ಟೀಸರ್ ನೋಡಿ ಆರ್‌ಜಿವಿ ಹೇಳಿದ್ದೇನು ಗೊತ್ತಾ..?
Cinema Latest Top Stories
Toxic Movie Yash
ಟಾಕ್ಸಿಕ್ ರಾಯ ಹೆಸರಿನ ಗುಟ್ಟು ಇದೇನಾ..?
Cinema Latest Sandalwood Top Stories

You Might Also Like

RCB 3
Cricket

ಆರ್‌ಸಿಬಿ ತವರಿನ ಪಂದ್ಯಗಳು ರಾಯ್‌ಪುರ ಅಥವಾ ಇಂದೋರ್‌ಗೆ ಶಿಫ್ಟ್‌?

Public TV
By Public TV
45 minutes ago
Accident
Crime

ನಿಂತಿದ್ದ ಲಾರಿಗೆ ಕ್ರೂಸರ್‌ ಡಿಕ್ಕಿ – ಸ್ಥಳದಲ್ಲೇ ನಾಲ್ವರ ದುರ್ಮರಣ

Public TV
By Public TV
50 minutes ago
WPL 2025
Cricket

ಇಂದಿನಿಂದ ಮಹಿಳಾ ಪ್ರೀಮಿಯರ್‌ ಲೀಗ್‌ – ಉದ್ಘಾಟನಾ ಪಂದ್ಯದಲ್ಲಿ ಹಾಲಿ Vs ಮಾಜಿ ಚಾಂಪಿಯನ್ಸ್‌ಗಳ ಹಣಾಹಣಿ

Public TV
By Public TV
1 hour ago
WEATHER 1 e1679398614299
Bengaluru City

ಹವಾಮಾನ ವರದಿ 09-01-2026

Public TV
By Public TV
1 hour ago
daily horoscope dina bhavishya
Latest

ದಿನ ಭವಿಷ್ಯ 09-01-2026

Public TV
By Public TV
1 hour ago
Siddaramaiah Pinarayi Vijayan
Bengaluru City

ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ – ಕೇರಳ ಸರ್ಕಾರದ ನಡೆಗೆ ಸಿಎಂ ಸಿದ್ದರಾಮಯ್ಯ ಖಂಡನೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?