Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ವಾಣಿಜ್ಯ ಮತ್ತು ಕೈಗಾರಿಕೆಗೆ ಸಿದ್ದು ಬಜೆಟ್‍ನಲ್ಲಿ ಸಿಕ್ಕಿದ್ದೇನು?

Public TV
Last updated: March 15, 2017 1:26 pm
Public TV
Share
2 Min Read
budget trade n commerce
SHARE

ಬೆಂಗಳೂರು: ಇಂದು ಸಿದ್ದರಾಮಯ್ಯ ಸಿಎಂ ಆಗಿ 5ನೇ ಬಜೆಟ್ ಹಾಗೂ ಹಣಕಾಸು ಸಚಿವರಾಗಿ ತಮ್ಮ 12ನೇ ಬಜೆಟ್ ಮಂಡನೆ ಮಾಡಿದ್ದಾರೆ. ವಾಣಿಜ್ಯ ಮತ್ತು ಕೈಗಾರಿಕೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಹಲವು ಘೋಷಣೆಗಳನ್ನ ಮಾಡಿದ್ದು, ಅದರ ವಿವರ ಇಲ್ಲಿದೆ.

ಒಟ್ಟು ಅನುದಾನ: 2,250 ಕೋಟಿ ರೂ.

* ತುಮಕೂರು ಕೈಗಾರಿಕಾ ಘಟಕಕ್ಕಾಗಿ ಕೆಐಎಡಿಬಿಯಿಂದ ಭೂ ಸ್ವಾಧೀನಕ್ಕಾಗಿ 400 ಕೋಟಿ ರೂ.
* ತುಮಕೂರು ಜಿಲ್ಲೆ ವಸಂತ ನರಸಾಪುರದಲ್ಲಿ 542 ಎಕರೆ ಜಮೀನಿನಲ್ಲಿ ಮೆಷಿಲ್ ಟೋಲ್ ಕೈಗಾರಿಕಾ ಪಾರ್ಕ್ ಅಭಿವೃದ್ಧಿ.
* ಕೇಂದ್ರ ತಯಾರಿಕಾ ತಂತ್ರಜ್ಞಾನ ಸಂಸ್ಥೆಯ ಆವರಣದಲ್ಲಿ ನಿಖರ ಮಾಪನ ಪ್ರಯೋಗಾಲಯ ಸ್ಥಾಪನೆ(ಶೇ.50ರಷ್ಟು ಕೇಂದ್ರ)
* ಬೆಂಗಳೂರನ್ನ ದೇಶದ ವಿದ್ಯುತ್ ಚಾಲಿತ ವಾಹನಗಳ ರಾಜಧಾನಿಯನ್ನಾಗಿ ಮಾಡಲು ಕ್ರಮ.
* ತೆಂಗು ನಾರು ಕುಶಲಕರ್ಮಿಗಳಿಗೆ ಅನುರೂಪ ವೇತನ ಪ್ರೋತ್ಸಾಹಕಗಳ ಸಂದಾಯ.

* ಸಕ್ಕರೆ ಕಾರ್ಖಾನೆಗಳ ಸುತ್ತಮುತ್ತ ಇರುವ ರಸ್ತೆಗಳ ಅಭಿವೃದ್ಧಿಗೆ 25 ಕೋಟಿ ರೂ.
* ಖಾದಿ ಮತ್ತು ಗ್ರಾಮೋದ್ಯೋಗಕ್ಕೆ ಉತ್ತೇಜನ ನೀಡಲು ಸಾರ್ವಜನಿಕ ಸೇವಾ ಕೇಂದ್ರ – 4 ಕೋಟಿ ರೂ.
* ಕೇಂದ್ರದ ನೆರವಿನೊಂದಿಗೆ ಬೆಂಗಳೂರು ಮತ್ತು ಬೆಳಗಾವಿಯಲ್ಲಿ ತಲಾ 10 ಕೋಟಿ ರೂ. ವೆಚ್ಚದಲ್ಲಿ ಖಾದಿ ಫ್ಲಾಜಾ ಸ್ಥಾಪನೆ.
* ಎಸ್‍ಸಿ/ಎಸ್‍ಟಿ ಉದ್ಯಮಿಗಳು ಸ್ಥಾಪಿಸುವ ಸಣ್ಣ ಹಾಗೂ ಅತೀ ಸಣ್ಣ ಕೈಗಾರಿಕಾ ಘಟಕಗಳಿಗೆ ಮೊದಲು 5 ವರ್ಷ ಯೂನಿಟ್‍ಗೆ 2 ರೂ. ನಷ್ಟು ವಿದ್ಯುತ್ ಸಹಾಯ ಧನ.
* ಮೊದಲ ಬಾರಿ ಸಣ್ಣ ಹಾಗೂ ಅತೀ ಸಣ್ಣ ಉದ್ಯಮಗಳನ್ನ ಸ್ಥಾಪಿಸುವ ಎಸ್‍ಸಿ/ಎಸ್‍ಟಿ ಉದ್ಯಮಿಗಳಿಗೆ ಸಾಲ ಪಡೆಯುವ ವೇಳೆ ವಿವಿಧ ಶುಲ್ಕವನ್ನ ಭರಿಸಲಿರುವ ಸರ್ಕಾರ.

* 2010-11 ರಿಂದ 31-03-2017 ಎಸ್‍ಸಿ/ಎಸ್‍ಟಿ ಉದ್ಯಮಿಗಳು ಬೀಜ ಧನ ಬಂಡವಾಳ ಯೋಜನೆಯಲ್ಲಿ ಪಡೆದಿರುವ 46 ಕೋಟಿ ರೂ. ಸಾಲ ಮನ್ನಾ.
* ದಾಬಸ್‍ಪೇಟೆಯಲ್ಲಿ ಸೆಂಟರ್ ಆಫ್ ಎಕ್ಸ್ ಲೆನ್ಸ್ ಸ್ಥಾಪಿಸಲು ಬೆಂಗಳೂರಿನ ಕಾಸಿಯಾ ಸಂಸ್ಥೆಗೆ 5 ಕೋಟಿ ರೂ. ವಿಶೇಷ ಅನುದಾನ.
* ಕೆಐಎಡಿಬಿ, ಕೆಎಸ್‍ಎಸ್‍ಐಡಿಸಿ ಸಂಸ್ಥೆಗಳಿಂದ ಮಂಜೂರು ಆಗುವ ನಿವೇಶನಗಳಿಗೆ ಶೇ.25 ರಿಯಾಯಿತಿ
* ಮಹಿಳಾ ಉದ್ಯಮಿಗಳನ್ನ ಉದ್ದೇಶಿಸಲು ಶೇ.4ರ ದರದಲ್ಲಿ ನೀಡುತ್ತಿರುವ ಸಾಲದ ಮಿತಿ 50 ಲಕ್ಷ ದಿಂದ 2 ಕೋಟಿ ರೂ.ಗೆ ಏರಿಕೆ.
* ಮಹಿಳಾ ಉದ್ಯಮಿಗಳಿಗಾಗಿ ಬ್ಯುಸಿನೆಸ್ ಇನ್ಕ್ಯೂಬೇಟರ್ ಸ್ಥಾಪನೆ.

* ಕೈ ಮಗ್ಗಗಳಿಗೆ ಎಲೆಕ್ಟ್ರಾನಿಕ್ ಜಕಾರ್ಡ್, ನ್ಯೂ ಮ್ಯಾಟಿಕ್ ಸೌಲಭ್ಯ.
* ಲೋ ಟೆನ್ಷನ್ ವಿದ್ಯುತ್ ಪಡೆಯುತ್ತಿರುವ ರೇಪಿಯರ್ ಮಗ್ಗಗಳಿಗೆ ಶೇ.50ರಷ್ಟು ವಿದ್ಯುತ್ ಸಹಾಯ ಧನ.
* ಕೇಂದ್ರದ ಸಹಾಯದೊಂದಿಗೆ ಮೈಸೂರಿನಲ್ಲಿ ಸಿಲ್ಕ್ ಮೆಘಾ ಕ್ಲಸ್ಟರ್ ಸ್ಥಾಪನೆ.
* ಹಾವೇರಿ, ಹೊಸದುರ್ಗ, ಭನಹಟ್ಟಿ, ಗೌರಿಬಿದನೂರಿನಲ್ಲಿ ವಿದ್ಯುತ್ ಮಗ್ಗಗಳ ಸಂಕೀರ್ಣ ನಿರ್ಮಾಣ.
* ಬೆಳಗಾವಿ ಜಿಲ್ಲೆಯ ಪಂತಬಾಳೇಕುಂದ್ರಿಯಲ್ಲಿ ಗೋದಾಮು ಮತ್ತು ನಾಗರೀಕ ಸೌಲಭ್ಯ ಕೇಂದ್ರ.
* ಸಹಕಾರಿ ನೂಲಿನ ಗಿರಣಿಗಳಿಗೆ ಪ್ರತಿ ಯೂನಿಟ್‍ಗೆ 2 ರೂ.ನಂತೆ ಸಹಾಯಧನ.
* ಮಧ್ಯಮ, ಸಣ್ಣ, ಅತೀಸಣ್ಣ ಉದ್ಯಮಿಗಳಿಗೆ ಹೊಸ ನಿರ್ದೇಶನಾಲಯ ಸ್ಥಾಪನೆ.

TAGGED:bengalurukarnataka budgetPublic TVsiddaramaiahಕರ್ನಾಟಕ ಬಜೆಟ್ಪಬ್ಲಿಕ್ ಟಿವಿಬಜೆಟ್ವಾಣಿಜ್ಯ ಕೈಗಾರಿಕೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
15 minutes ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
32 minutes ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
2 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
3 hours ago

You Might Also Like

r ashok
Districts

ಸಿಎಂಗೆ ಮಾನಸಿಕ ಸ್ಥಿತಿ ಸರಿ ಇಲ್ಲ: ಅಶೋಕ್

Public TV
By Public TV
9 minutes ago
01 7
Big Bulletin

ಬಿಗ್‌ ಬುಲೆಟಿನ್‌ 11 June 2025 ಭಾಗ-1

Public TV
By Public TV
31 minutes ago
CRIME
Crime

ಇಂದೋರ್| ಹಣಕ್ಕಾಗಿ ಅಜ್ಜಿಯನ್ನು ಕೊಂದು ಬೆಡ್‌ನ ಬಾಕ್ಸ್‌ನಲ್ಲಿ ಬಚ್ಚಿಟ್ಟ ಮೊಮ್ಮಗ

Public TV
By Public TV
36 minutes ago
Punjab Social Media Influencer Kamal Kaur Dead
Crime

ಪಂಜಾಬ್ | ಸೋಷಿಯಲ್ ಮೀಡಿಯಾ ಸ್ಟಾರ್ ಕಾರಿನೊಳಗೆ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
47 minutes ago
Chinnaswamy Stampede 1
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಗಾಯಾಳು ಮಕ್ಕಳ ವಿವರ ಕೋರಿ ಸಿಐಡಿಗೆ ಮಕ್ಕಳ ಹಕ್ಕುಗಳ ಆಯೋಗ ನೋಟಿಸ್

Public TV
By Public TV
1 hour ago
Traffic Police 2
Crime

ತಪಾಸಣೆ ವೇಳೆ ಪೊಲೀಸರಿಗೆ ಗುದ್ದಿದ ಕಾರು – ಓರ್ವ ಮಹಿಳಾ ಕಾನ್‌ಸ್ಟೆಬಲ್ ಸಾವು, ಇಬ್ಬರು ಅಧಿಕಾರಿಗೆ ಗಾಯ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?