Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಕರ್ನಾಟಕ ಬಜೆಟ್ 2017 ಮುಖ್ಯಾಂಶಗಳು

Public TV
Last updated: March 15, 2017 12:16 pm
Public TV
Share
4 Min Read
karnataka budget cm
SHARE

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಬಜೆಟ್ ಮಂಡನೆ ಮಾಡುತ್ತಿದ್ದು, ಬಜೆಟ್‍ನ ಪ್ರಮುಖ ಅಂಶಗಳನ್ನು ಇಲ್ಲಿ ನೀಡಲಾಗುತ್ತಿದೆ.

– ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷದ ವರೆಗಿನ ಅಲ್ಪಾವಧಿ ಕೃಷಿ ಸಾಲ ಮುಂದುವರಿಕೆ
– 3 ಲಕ್ಷದಿಂದ 10 ಲಕ್ಷ ವರೆಗಿನ ಮಧ್ಯಮಾವಧಿ, ದೀರ್ಫಾವಧಿ ಸಾಲ 3 ರೂ ಬಡ್ಡಿದರದಲ್ಲಿ ಮುಂದುವರಿಕೆ
– 25 ಲಕ್ಷ ರೈತರಿಗೆ 13,500 ಕೋಟಿ ಕೃಷಿ ಸಾಲ ವಿತರಣೆ ಗುರಿ
– ಪ್ರತಿಯೊಂದು ಗ್ರಾಮ ಪಂಚಾಯ್ತಿಯಲ್ಲಿ ಪ್ರಾಥಮಿಕ ಕೃಷಿ ಸಹಕಾರಿ ಸಂಘ
– ಮಹಿಳಾ ಸ್ವಸಹಾಯ ಸಂಘಗಳಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ

– ಗದಗದಲ್ಲಿ ಈರುಳ್ಳಿ ಗೋದಾಮು ಸ್ಥಾಪನೆಗೆ 5 ಕೋಟಿ
– ಜಾನುವಾರುಗಳ ಮಾರುಕಟ್ಟೆಗಳ ಸೌಲಭ್ಯಗಳ ಆಧುನೀಕರಣ
– ರೈತ ಸಾರಥಿ ಯೋಜನೆಯಡಿ ಟ್ರ್ಯಾಕ್ಟರ್, ಟ್ರೈಲರ್‍ಗಳ ಚಾಲನಾ ತರಬೇತಿಗೆ 2 ಕೋಟಿ
—————-
ತೆರಿಗೆ
– ಭತ್ತ, ಅಕ್ಕಿ, ಗೋಧಿ, ಬೇಳೆಕಾಳು, ರಾಗಿ ರೈಸ್ ಮೇಲಿನ ತೆರಿಗೆ ವಿನಾಯ್ತಿ
– ಸಿರಿಧಾನ್ಯ ಅರಕ, ನವಣೆ, ಸಾಮೆಗಳ ಹಿಟ್ಟಿಗೆ ತೆರಿಗೆ ವಿನಾಯ್ತಿ
– ದ್ವಿದಳ ಧಾನ್ಯಗಳಿಗೆ ತೆರಿಗೆ ವಿನಾಯ್ತಿ
– ಸ್ಪೀರಿಟ್ ಮೇಲಿನ ಆಮದು, ರಫ್ತು ಶುಲ್ಕ ವಾಪಸ್
– ಅಬಕಾರಿ ಸುಂಕ ಹೆಚ್ಚಳ – 5 ಮತ್ತು 11 ಸ್ಲಾಬ್‍ಗಳ ಮೇಲೆ ಶೇಕಡ 6ರಷ್ಟು ಅಬಕಾರಿ ಸುಂಕ ಹೆಚ್ಚಳ
– ಉಳಿದ 15 ಸ್ಲಾಬ್ ಶೇಕಡ 10ರಿಂದ 16ರವರೆಗೆ ಅಬಕಾರಿ ಸುಂಕ ಹೆಚ್ಚಳ
– 1 ಲಕ್ಷಕ್ಕಿಂತ ಮೇಲ್ಪಟ್ಟ ದ್ವಿಚಕ್ರ ವಾಹನ ತೆರಿಗೆ – ಶೇಕಡ 12 ರಿಂದ 18ಕ್ಕೆ ಹೆಚ್ಚಳ

– ಕಾವೇರಿ ಕೊಳ್ಳದಲ್ಲಿ 374 ಕಿಮೀ ನಾಲೆ ಅಭಿವೃದ್ಧಿ – 509 ಕೋಟಿ ರೂ.
– ಹಾರಂಗಿ ಎಡದಂಡೆ ಅಭಿವೃದ್ಧಿಗೆ 149 ಕಿಮೀ
– ಕೆರೆಗಳ ಹೂಳೆತ್ತಲು ಕೆರೆ ಸಂಜೀವಿನಿ ಯೋಜನೆ – 100 ಕೋಟಿ ರೂ.
– ಪಶ್ಚಿಮ ವಾಹಿನಿಗೆ ಅಣೆಕಟ್ಟು ಕಟ್ಟಲು 100 ಕೋಟಿ ರೂ.

– ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ
– ನೀಲಗಿರಿ ಬದಲು ಕೋಲಾರ, ಚಿಕ್ಕಬಳ್ಳಾಪುರದಲ್ಲಿ 6 ಲಕ್ಷ ಶ್ರೀಗಂಧ ಸಸಿ ನೆಡಲು ಯೋಜನೆ
– 700 ಹೆಕ್ಟೇರ್ ಪ್ರದೇಶದಲ್ಲಿ ಶ್ರೀಗಂಧ ನೆಡಬೇಕು
– 6 ಕೋಟಿ ಸಸಿ ನೆಟ್ಟು ವನಮಹೋತ್ಸವ

ಬೆಂಗಳೂರು
– ತಡೆರಹಿತ ವಾಹನ ಸಂಚಾರಕ್ಕೆ – 9 ಗ್ರೇಟ್ ಸಪೆರೇಟರ್ – 420 ಕೋಟಿ ಅನುದಾನ
– ರೈಲ್ವೇ ಮೇಲು ಸೇತುವೆಗೆ ಹಾಗೂ ಕೆಳಸೇತುವೆಗಾಗಿ – 150 ಕೋಟಿ ರೂ.
– ಬೃಹತ್ ಮಳೆ ನೀರು ಚರಂಡಿ ಅಭಿವೃದ್ಧಿಗೆ 300 ಕೋಟಿ ರೂ.
– ಸಂಚಾರಿ ಇಂಜಿನಿಯರಿಂಗ್ ಕಾಮಗಾರಿಗಳಿಗೆ -200 ಕೋಟಿ ರೂ.
– ಖಾಸಗಿ ಸಹಭಾಗಿತ್ವದಲ್ಲಿ ಸ್ಕೈವಾಕ್ ನಿರ್ಮಾಣ – 80 ಕೋಟಿ ರೂ.
– 1000 ಸಾರ್ವಜನಿಕ ಶೌಚಾಲಯ -50 ಕೋಟಿ ರೂ.
– ಅಮ್ಮ ಕ್ಯಾಂಟಿನ್ 100 ಕೋಟಿ ರೂ.

ಆರೋಗ್ಯ
– ಆಶಾ ಕಾರ್ಯಕರ್ತರು ಈಗಾಗಲೇ ಪಡೆಯುತ್ತಿರುವ ಪ್ರೋತ್ಸಾಹ ಧನದ ಜೊತೆ 1000 ರೂ ಗೌರವಧನ
– ತಲಾ 25 ಕೋಟಿ ವೆಚ್ಚದಲ್ಲಿ 5 ಸೂಪರ್ ಸ್ಪೆಷಾಲಿಸಿ ಆಸ್ಪತ್ರೆ – ದಾವಣಗೆರೆ, ರಾಮನಗರ, ತುಮಕೂರು, ವಿಜಯಪುರ ಮತ್ತು ಕೋಲಾರದಲ್ಲಿ ಸ್ಥಾಪನೆ
– ಮಂಗಳೂರು ವೆನ್ಲಾಕ್ ಆಸ್ಪತ್ರೆ 10 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೆ

ಪ್ರಾಥಮಿಕ
– 1-8ನೇ ತರಗತಿವರೆಗೆ ಕಲಿಕಾ ಮೌಲ್ಯಮಾಪನ
– ಬೇಸಿಗೆ, ರಜಾ ದಿನಗಳಿಗಾಗಿ ವಿಶ್ವಾಸ ಕಿರಣ ಯೋಜನೆ
– 1ನೇ ತರಗತಿಯಿಂದ ಆಂಗ್ಲಭಾಷೆಯಲ್ಲಿ ಶಿಕ್ಷಣ
– 9ರಿಂದ 12ನೇ ತರಗತಿವರೆಗೆ ಎನ್‍ಸಿಇಆರ್‍ಟಿ ಪಠ್ಯ ಪುಸ್ತಕ ಅಳವಡಿಕೆ
– ಗ್ರಾಮಪಂಚಾಯ್ತಿ ಕೇಂದ್ರಗಳಲ್ಲಿ 176 ಸಂಯೋಜಿತ ಶಾಲೆಗಳು
– ಹೆಚ್ಚುವರಿ 1000 ಪ್ರೌಢ ಶಾಲೆಗಳು

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
– ಕೆಂಪೇಗೌಡ ಬಡವಾಣೆಯಲ್ಲಿ 5 ಸಾವಿರ ನಿವೇಶನ ಹಂಚಿಕೆ, 3 ಸಾವಿರ ಫ್ಲಾಟ್
– 166 ಎಕರೆ ಪ್ರದೇಶದಲ್ಲಿ ಬಿಡಿಎನಿಂದ ಟೌನ್‍ಶಿಪ್ ಅಭಿವೃದ್ಧಿ ಪಡಿಸಲು ಉದ್ದೇಶ
– ಕೆಂಪೇಗೌಡ ಬಡವಾಣೆಯಿಂದ ಮೈಸೂರು ರಸ್ತೆಯಿಂದ ಮಾಗಡಿ ರಸ್ತೆಗೆ ಸಂಪರ್ಕ ಕಲ್ಪಿಸುವ 10.7 ಕಿ,ಮೀ ಅರ್ಟೀರಿಯಲ್ ರಸ್ತೆ ನಿರ್ಮಾಣ- 350 ಕೋಟಿ ಅನುದಾನ
– 42 ಕೋಟಿ ವೆಚ್ಚದಲ್ಲಿ 10 ಕೆರೆ ಸಮಗ್ರ ಅಭಿವೃದ್ಧಿ, ಬೆಳ್ಳಂದೂರು, ವರ್ತೂರು ಕೆರೆಗಳ ಸಮಗ್ರ ಅಭಿವೃದ್ಧಿ
– ಹೆಬ್ಬಾಳ ಜಂಕ್ಷನ್ ನಲ್ಲಿ ಕೆಳಸೇತುವ ನಿರ್ಮಾಣ- 88 ಕೋಟಿ ವೆಚ್ಚ
– ಬೆಂಗಳೂರು ಸಂಚಾರ ಅನುಕೂಲಕ್ಕಾಗಿ ಸಿಲ್ಕ್ ಬೋಡ್ ಜಂಕ್ಷನ್ ಹಾಗೂ ಕೆಆರ್ ಪುರಂ ಜಂಕ್ಷನ್‍ನನ್ನ ಬಿಎಂಆರ್‍ಸಿಎಲ್ ಸಹಯೋಗದೊಂದಿಗೆ ಅಭಿವೃದ್ಧಿ

 

ಉನ್ನತ ಶಿಕ್ಷಣ
– ರಾಯಚೂರು ವಿವಿ ಸ್ಥಾಪನೆ
– ಧಾರವಾಡ ಕರ್ನಾಟಕ ಕಾಲೇಜಿಗೆ 5 ಕೋಟಿ
– ಪಾಲಿಟೆಕ್ನಿಕ್ ಕಾಲೇಜುಗಳಿಗೆ 23 ಮಹಿಳಾ ಹಾಸ್ಟೆಲ್ – 2 ಕೋಟಿ ವೆಚ್ಚ
– 10 ಮಾದರಿಯ ಎಸ್‍ಸಿ ಎಸ್‍ಟಿ ಪ್ರಥಮ ದರ್ಜೆ ಕಾಲೇಜು
– ಧಾರವಾಡ ಕರ್ನಾಟಕ ಕಾಲೇಜಿಗೆ 5 ಕೋಟಿ
– ಹಂಪಿ ವಿವಿಯ ಬೆಳ್ಳಿ ಹಬ್ಬಕ್ಕೆ 25 ಕೋಟಿ ರೂ.

TAGGED:budgetcongresskarnataka budgetsiddaramaiahsiddu budgetಕರ್ನಾಟಕಬಜೆಟ್ಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

Rishabh Pant 1
Cricket

ನೋವಿನಲ್ಲೂ ಫಿಫ್ಟಿ ಹೊಡೆದ ಪಂತ್‌ – ಏಕದಿನದಂತೆ ಬ್ಯಾಟ್‌ ಬೀಸಿದ ಇಂಗ್ಲೆಂಡ್‌

Public TV
By Public TV
2 hours ago
Hubballi Exam
Dharwad

ಹುಬ್ಬಳ್ಳಿ ಪರೀಕ್ಷಾ ಕೇಂದ್ರದಲ್ಲಿ ಯಡವಟ್ಟು – ಮಧ್ಯಾಹ್ನ 2 ಗಂಟೆಗೆ ನಿಗದಿ, ರಾತ್ರಿ 10 ಕಳೆದರೂ ಆರಂಭವಾಗದ ಪರೀಕ್ಷೆ

Public TV
By Public TV
2 hours ago
Bengaluru Govindraj nagar arrest
Bengaluru City

ನಡುರಸ್ತೆಯಲ್ಲೇ ಯುವತಿಯ ತುಟ್ಟಿ ಕಚ್ಚಿ ಎಸ್ಕೇಪ್ ಆಗಿದ್ದ ಬೀದಿ ಕಾಮುಕ ಅರೆಸ್ಟ್

Public TV
By Public TV
3 hours ago
SSLC Exams
Bengaluru City

ಇನ್ಮುಂದೆ 33% ಅಂಕ ಪಡೆದರೆ SSLC ಪಾಸ್

Public TV
By Public TV
3 hours ago
MB Patil and k.rammohan Naidu
Bengaluru City

ಹುಬ್ಬಳ್ಳಿ, ಬೆಳಗಾವಿ ಏರ್‌ಪೋರ್ಟ್ ಅಂತಾರಾಷ್ಟ್ರೀಯ ನಿಲ್ದಾಣಕ್ಕೆ ಮನವಿ – ಕೇಂದ್ರ ವಿಮಾನಯಾನ ಸಚಿವರೊಂದಿಗೆ ಎಂಬಿಪಿ ಮಾತುಕತೆ

Public TV
By Public TV
3 hours ago
Hulk Hogan 3
Latest

WWE ಲೆಜೆಂಡ್‌, ಕುಸ್ತಿಪಟು ಹಲ್ಕ್ ಹೊಗನ್ ನಿಧನ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?