Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೂಗಿಗೆ ತುಪ್ಪ ಸವರುವ ಯೋಜನೆಗಳು ಬಜೆಟ್‍ನಲ್ಲಿವೆ: ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೂಗಿಗೆ ತುಪ್ಪ ಸವರುವ ಯೋಜನೆಗಳು ಬಜೆಟ್‍ನಲ್ಲಿವೆ: ಕುಮಾರಸ್ವಾಮಿ

Bengaluru City

ಮೂಗಿಗೆ ತುಪ್ಪ ಸವರುವ ಯೋಜನೆಗಳು ಬಜೆಟ್‍ನಲ್ಲಿವೆ: ಕುಮಾರಸ್ವಾಮಿ

Public TV
Last updated: March 15, 2017 5:16 pm
Public TV
Share
2 Min Read
hdk 1
SHARE

ಬೆಂಗಳೂರು: ಇಂದು ಕಾಂಗ್ರಸ್ ಸರ್ಕಾರದ ಐದನೇ ಬಜೆಟ್‍ನ್ನು ಸಿದ್ದರಾಮಯ್ಯ ಮಂಡನೆ ಮಾಡಿದ್ದು, ಬಜೆಟ್‍ನಲ್ಲಿ ಕೇವಲ ಮೂಗಿಗೆ ತುಪ್ಪ ಸವರುವ ಸಣ್ಣ ಪ್ರಮಾಣದ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಮಾನ್ಯ ಮುಖ್ಯಮಂತ್ರಿಗಳು ಬಜೆಟ್ ಓದುವ ಮುನ್ನ ರಾಮರಾಜ್ಯ ಬಗ್ಗೆ ಮಾತನಾಡಿದರು. ಬಜೆಟ್ ಪ್ರಾರಂಭಿಕ ಹಂತದಲ್ಲಿಯೇ ನಾವು ಏನೇ ಒಳ್ಳೆಯ ಕೆಲಸ ಮಾಡಿದ್ರೂ ಜನರು ಟೀಕೆ ಮಾಡುತ್ತಾರೆ. ಬಜೆಟ್ ಓದಿದ ನಂತರ ತಮಗೆ ವ್ಯಾಪಕ ಟೀಕೆಗಳು ಬರುತ್ತವೇ ಎಂದು ಗೊತ್ತಿದ್ದೇ ಮುಖ್ಯಮಂತ್ರಿಗಳು ಮೊದಲೇ ಈ ಮಾತನ್ನು ಹೇಳಿದ್ದಾರೆ. ಕೃಷಿ ಮತ್ತು ಸಹಕಾರ ವಲಯಕ್ಕೆ ಕೊಡಬೇಕಾದ ಆದ್ಯತೆ ಕೊಟ್ಟಿಲ್ಲ. ಸಹಕಾರ ಸಂಘಗಳಲ್ಲಿಯ ರೈತರ ಸಾಲಮನ್ನಾ ಮಾಡಬಹುದು ಎಂದು ಎಲ್ಲರಿಗೂ ನಿರೀಕ್ಷೆಯಿತ್ತು. ಅದನ್ನು ಸುಳ್ಳು ಮಾಡಿದೆ. ಚುನಾವಣೆ ಹೋಗುವ ಸಮಯದಲ್ಲಿ ಸಣ್ಣ ಸಣ್ಣ ಸಮಾಜದ ಹೆಸರುಗಳನ್ನು ಪ್ರಿಂಟ್ ಮಾಡಿ ಓದುದರ ಮೂಲಕ ಎಲ್ಲ ಸಮಾಜಗಳನ್ನು ನೆನಪಿಸಿಕೊಂಡಿದ್ದೇನೆ ಎಂಬುದನ್ನು ತೋರಿಸಿದ್ದಾರೆ ಎಂದರು.

ಸಣ್ಣ ಸಮಾಜದ 1 ರಿಂದ 2 ಸಾವಿರ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಕಡಿಮೆ ಪ್ರಮಾಣದ ಅನುದಾನಗಳನ್ನು ಘೋಷಣೆ ಮಡಿದ್ದಾರೆ. ಸಿದ್ದರಾಮಯ್ಯ ಈ ರೀತಿಯ ಬಜೆಟ್ ಮಂಡನೆ ನಿರೀಕ್ಷೆಗಳು ಇರಲಿಲ್ಲ. ಸಣ್ಣ ಸಮಾಜಗಳಿಗೆ ಉಪಯೋಗಕ್ಕೆ ಬಾರದ ಯೋಜನೆ ಮತ್ತು ಅನುದಾನ ಬಿಡುಗಡೆ ಮಾಡಿದ್ದಾರೆ. ಸಮಾಜಗಳ ಅಭಿವೃದ್ಧಿ ಪೂರಕ ಯೋಜನೆಗಳಿಲ್ಲ. ಇನ್ನು ಬೆಂಗಳೂರು ನಗರಕ್ಕೆ ಯಾವುದೇ ವಿಶೇಷ ಯೋಜನೆಗಳಿಲ್ಲ. ಕಳೆದ ಬಾರಿಯ ಯೋಜನೆಗಳನ್ನು ಇನ್ನೊಮ್ಮೆ ನೆನಪಿಸಿಕೊಂಡಿದ್ದಾರೆ. ನಾನು ಸಿಎಂ ಆದಾಗ ಬೆಂಗಳೂರು ಅಭಿವೃದ್ಧಿಗೆ ಬಿಡುಗಡೆ ಮಾಡಿದ್ದ 7300 ಕೋಟಿ ಇನ್ನು ಜಾರಿಗೆ ಬಂದಿಲ್ಲ. ಅದು ಹಾಗೆ ಪುಸ್ತಕದಲ್ಲಿಯೇ ಉಳಿಯುವಂತೆ ಕಾಣುತ್ತದೆ ಎಂದು ಕುಮಾರಸ್ವಾಮಿ ಹೇಳಿದರು.

ಬಿಜೆಪಿ ಸಾಲಮನ್ನಾ ಮಾಡಬೇಕೆಂದು ಹೋರಾಟ ಮಾಡುವ ನೈತಿಕತೆ ಇಲ್ಲ. ಬಿಜೆಪಿ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದಾಗ, ನಾನು ರಾಜ್ಯಪಾಲರ ಭಾಷಣದಲ್ಲಿ ಸಾಲಮನ್ನಾ ಬಗ್ಗೆ ಒಂದು ಪ್ಯಾರಾವನ್ನು ಸೇರಿಸಿದಕ್ಕೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಕೊನೆಗೆ ಕ್ಯಾಬಿನೆಟ್‍ನಲ್ಲಿ ನಾನು ಸೇರಿಸಿದ ಸಾಲಗಳನ್ನು ತೆಗೆದು ಹಾಕಲಾಯಿತು. ನಾನು ಸಾಲಮನ್ನಾ ಮಾಡಲು ಹೋದಾಗಲೂ ಬಿಜೆಪಿ ನನ್ನ ನಿರ್ಧಾರವನ್ನು ವಿರೋಧಿಸಿತ್ತು ಎಂದು ಹೇಳಿದರು.

2010ರಲ್ಲಿ ರಾಜ್ಯದಲ್ಲಿ ಅತೀವೃಷ್ಠಿಯಾದಾಗ ನಾನು ಬಿ.ಎಸ್.ಯಡಿಯೂರಪ್ಪ ಅವರಿಗೆ ಸಾಲಮನ್ನಾ ಮಾಡುವಂತೆ ಕೇಳಿದಾಗ, ಖಜಾನೆಯಲ್ಲಿ ಅಕ್ಷಯ ಪಾತ್ರೆ ಇಟ್ಟಕೊಂಡಿಲ್ಲ. ಸಾಲಮನ್ನಾ ಮಾಡಲು ಸಾಧ್ಯವಿಲ್ಲ ಎಂದು ಇದೇ ಬಿಎಸ್‍ವೈ ಹೇಳಿದ್ರು. ಇನ್ನು ಜಗದೀಶ್ ಶೆಟ್ಟರೂ ಚುನಾವಣಾ ಪೂರ್ವದಲ್ಲಿ ಪೂರ್ಣವಾಗಿ ಸಾಲಮನ್ನಾ ಮಾಡಲಿಲ್ಲ. ಒಂದು ಕಡೆ ಸಾಲಮನ್ನಾ ಮಾಡಿ, ವ್ಯಾಟ್ ದರವನ್ನು ಹೆಚ್ಚಿಗೆ ಮಾಡಿದ್ದರು. ಇಲ್ಲಿ ರಸ್ತೆಯಲ್ಲಿ ಕೇಸರಿ ಧ್ವಜವನ್ನು ಹಿಡಿದು ಪ್ರತಿಭಟನೆ ಮಾಡಿದ್ರೆ ಏನು ಸಾಧ್ಯವಿಲ್ಲ. ನಿಮ್ಮ ತಂಡದೊಂದಿಗೆ ದೆಹಲಿಗೆ ಹೋಗಿ ಮೋದಿ ಅವರ ಮುಂದೆ ಮಾಡಲಿ ಎಂದು ಬಿಜೆಪಿ ನಾಯಕರಿಗೆ ಟಾಂಗ್ ನೀಡಿದರು.

ಉತ್ತರ ಪ್ರದೇಶದ ಚುನಾವಣೆ ಸಮಯದಲ್ಲಿ ಅಲ್ಲಿಯವ ರೈತರಿಗೆ ಸಾಲಮನ್ನಾ ಮಾಡುವ ಆಶ್ವಾಸನೆ ನೀಡಿದ್ದರು. ಇವಾಗ ಅವರದೇ ಸರ್ಕಾರವಿದೆ ನೋಡೋಣ ಮುಂದೆ ಏನು ಮಾಡ್ತಾರೆ ಎಂದು ಕುಮಾಸ್ವಾಮಿ ತಿಳಿಸಿದರು.

 

TAGGED:bjpbudgetcongressjdsKumaraswamyloan waiverPublic TVಕಾಂಗ್ರೆಸ್ಕುಮಾರಸ್ವಾಮಿಜೆಡಿಎಸ್ಪಬ್ಲಿಕ್ ಟಿವಿಬಜೆಟ್ಸಾಲಮನ್ನಾ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

Abhishek Sharma
Cricket

ಪಾಕ್ ಪಂದ್ಯಕ್ಕೂ ಮುನ್ನವೇ ಟೀಂ ಇಂಡಿಯಾಗೆ ಆಘಾತ – ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲು

Public TV
By Public TV
34 seconds ago
OM BIRLA RAHUL GANDHI
Latest

ಲೋಕಸಭಾ ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ – ಮಾ.9 ರಂದು ಚರ್ಚೆ ಸಾಧ್ಯತೆ

Public TV
By Public TV
1 hour ago
Canada Shooting 1
Latest

ಕೆನಡಾ ಶಾಲೆಯಲ್ಲಿ ಗುಂಡಿನ ದಾಳಿ – ಶಂಕಿತ ಗನ್‌ಮ್ಯಾನ್‌ ಸೇರಿ 10 ಮಂದಿ ಸಾವು

Public TV
By Public TV
1 hour ago
Bengaluru Basavanagudi Theft Arrest
Bengaluru City

ಕಾರಿನ EMI ಕಟ್ಟಲು ದೊಡ್ಡಮ್ಮ ಕೆಲಸ ಮಾಡ್ತಿದ್ದ ಮನೆಯಲ್ಲೇ ಕಳ್ಳತನ – ಆರೋಪಿ ಅರೆಸ್ಟ್

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ: 11-02-2026

Public TV
By Public TV
2 hours ago
Haveri APMC Scam For Farmer
Districts

ಕಷ್ಟಪಟ್ಟು ಬೆಳೆದ ರೈತರಿಗೆ ತೂಕದಲ್ಲಿ ಮೋಸ – ಹಾವೇರಿ ಎಪಿಎಂಸಿಯಲ್ಲಿ ರೈತರ ಆಕ್ರೋಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?