Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಜ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಬಂಪರ್ ಆಫರ್- ಹೊಸ ಯೋಜನೆಗಳೇನು?

Public TV
Last updated: February 16, 2018 2:54 pm
Public TV
Share
4 Min Read
CM MINORITY
SHARE

ಬೆಂಗಳೂರು: 2018-19ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಅಲ್ಪ ಸಂಖ್ಯಾತರ ಅಭಿವೃದ್ಧಿಗಾಗಿ 2,281 ಕೋಟಿ ರೂ. ಮೀಸಲಿಡಲಾಗಿದೆ. ಹಾಗಿದ್ರೆ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಬಜೆಟ್ ನಲ್ಲಿ ಹೇಳಲಾದ ಹೊಸ ಯೋಜನೆಗಳು ಈ ಕೆಳಗಿನಂತಿವೆ.

* ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ ವೃತ್ತಿ ಪ್ರೋತ್ಸಾಹ ಯೋಜನೆಯಡಿ ಮೆಕ್ಯಾನಿಕ್, ಕಾರ್‍ಪೆಂಟರ್, ಹಣ್ಣು ಮತ್ತು ತರಕಾರಿ ಮಾರಾಟ, ಬೇಕರಿ, ಪಂಚರ್ ಮತ್ತು ವೆಲ್ಡಿಂಗ್ ಶಾಪ್, ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ ರಿಪೇರಿ ಇತ್ಯಾದಿ ವೃತ್ತಿಗಳಿಗೆ ಬ್ಯಾಂಕ್ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನ ನೀಡಲು 30 ಕೋಟಿ ರೂ.ಗಳ ಮೊತ್ತದಲ್ಲಿ ಹೊಸ ಯೋಜನೆ ಜಾರಿಗೊಳಿಸಲಾಗುವುದು.
* ಕ್ರೈಸ್ತ ಸಮುದಾಯ ಅಭಿವೃದ್ಧಿ ಹಾಗೂ ವಿವಿಧ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ 200 ಕೋಟಿ ರೂ.ಗಳನ್ನು ಒದಗಿಸಲಾಗುವುದು.
* ಜೈನ ಮತ್ತು ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ 80 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು.
* ದಾರುಲ್ ಉಲೂಮ್ ಸಬೀಲುರ್ ರೆಹಮಾನ ರಿಷಾದ್ ಅರೆಬಿಕ್ ಕಾಲೇಜು ಬೆಂಗಳೂರು ಆವರಣದಲ್ಲಿ ಐವಾನ್-ಎ-ಅಶ್ರಫ್ ಸ್ಮಾರಕ ಭವನ ನಿರ್ಮಾಣ ಮಾಡಲು 10 ಕೋಟಿ ರೂ.ಗಳನ್ನು ಒದಗಿಸಲಾಗುವುದು.

* ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದಲ್ಲಿ (ಸೆಂಟ್ರಲ್ ಕಾಲೇಜು) ವೈವಿಧ್ಯತೆ ಮತ್ತು ಅಲ್ಪಸಂಖ್ಯಾತರ ಅಧ್ಯಯನ ಪೀಠ ಸ್ಥಾಪಿಸಲಾಗುವುದು.
* ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಾದರಿಯಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯ/ ವಸತಿ ಶಾಲೆಗಳಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಹಾಗೂ ಅತ್ಯುತ್ತಮ ಫಲಿತಾಂಶ ಗಳಿಸಿದ ವಸತಿ ಶಾಲೆ/ ಕಾಲೇಜುಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.
* ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ 15 ಕೋಟಿ ರೂ.ಗಳ ವೆಚ್ಚದಲ್ಲಿ ಮಹಿಳೆಯರಿಗೆ ಕಾರ್ಯಾರಂಭ ಸಾಲ ಸೌಲಭ್ಯ ಯೋಜನೆ ಜಾರಿಗೊಳಿಸಲಾಗುವುದು.
* ಮದರಸಗಳ ಆಧುನೀಕರಣ, ಔಪಚಾರಿಕ ಶಿಕ್ಷಣ ಒದಗಿಸಲು ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹಂತ ಹಂತವಾಗಿ 15 ಕೋಟಿ ರೂ.ಗಳ ಸಹಾಯಧನ ನೀಡಲಾಗುವುದು.

MINORITY

* ಕರ್ನಾಟಕ ರಾಜ್ಯ ವಕ್ಫ್ ಪರಿಷತ್ತಿನ ರಜತ ಮಹೋತ್ಸವ ಅಂಗವಾಗಿ ಮುಂದಿನ 5 ವರ್ಷಗಳಲ್ಲಿ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು. ಈ ಉದ್ದೇಶಕ್ಕಾಗಿ ಪರಿಷತ್ತಿನ ಕಾರ್ಪಸ್ ಫಂಡ್‍ಗೆ 2018-19ನೇ ಸಾಲಿನಲ್ಲಿ 20 ಕೋಟಿ ರೂ.ಗಳನ್ನು ಒದಗಿಸಲಾಗುವುದು.
* 25 ಹೊಸ ಮೊರಾರ್ಜಿ ದೇಸಾಯಿ ವಸತಿ ಶಾಲೆ, 5 ಪದವಿ ಪೂರ್ವ ಮಹಿಳಾ ವಸತಿ ಕಾಲೇಜು, 2 ಮಾದರಿ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು.
* ಎಂ.ಎಸ್.ಡಿ.ಪಿ. ಯೋಜನೆಯಡಿಯಲ್ಲಿ ಸ್ವಂತ ಕಟ್ಟಡ ನಿರ್ಮಿಸಲಾಗಿರುವ 25 ಸ್ಥಳಗಳಲ್ಲಿ ವಿದ್ಯಾರ್ಥಿನಿಲಯ/ಮಾದರಿ/ಆದರ್ಶ ಶಾಲೆ/ ವಸತಿ ಕಾಲೇಜುಗಳನ್ನು ಪ್ರಾರಂಭಿಸಲಾಗುವುದು.
*25 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ತಲಾ 25 ದಾಖಲಾತಿ ಸಂಖ್ಯೆ ಹೆಚ್ಚಿಸುವುದು. ಎಲ್ಲಾ ಮೆಟ್ರಿಕ್ ಪೂರ್ವ/ನಂತರ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪರಸ್ಪರ ಪ್ರವೇಶ ನೀಡಲಾಗುವುದು. ಐದು ಬಾಲಕರ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳನ್ನು ಮೇಲ್ದರ್ಜೆಗೇರಿಸಲಾಗುವುದು.

* 5 ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಸ್ತುತ ವಿಜ್ಞಾನ ವಿಭಾಗವಿದ್ದು, ಜೊತೆಗೆ ವಾಣಿಜ್ಯ ವಿಭಾಗ ಪ್ರಾರಂಭಿಸಲಾಗುವುದು. 10 ಮೊರಾರ್ಜಿ ದೇಸಾಯಿ ವಸತಿ ಶಾಲೆ ದಾಖಲಾತಿ ಸಂಖ್ಯಾಬಲ 50 ರಿಂದ 60ಕ್ಕೆ ಹೆಚ್ಚಿಸಲಾಗುವುದು.
* ದಾಖಲಾತಿ ಪಡೆಯಲು ಪೋಷಕರ ವರಮಾನ ವಿದ್ಯಾರ್ಥಿನಿಲಯಗಳಿಗೆ 44,500 ರೂ ಹಾಗೂ ವಸತಿ ಶಾಲೆಗಳಿಗೆ 1 ಲಕ್ಷ ರೂ. ಇದ್ದು, ಇದನ್ನು 2.50 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು.
* ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯ ಮತ್ತು ವಸತಿ ಶಾಲಾ/ಕಾಲೇಜುಗಳ ವಿದ್ಯಾರ್ಥಿಗಳಿಗೆ ಕ್ರೈಸ್ ಮಾದರಿಯಲ್ಲಿ ದುರ್ಘಟನೆಗೆ ಪರಿಹಾರ ನೀಡಲಾಗುವುದು.

* ಸರ್ಕಾರಿ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಎಲ್ಲಾ ವಸತಿ ಶಾಲೆಯ/ಕಾಲೇಜುಗಳ ಪ್ರತಿ ವಿದ್ಯಾರ್ಥಿಗೆ ಆಹಾರ ಭತ್ಯೆಯನ್ನು ಮಾಸಿಕ 100 ರೂ.ಗಳಷ್ಟು ಹೆಚ್ಚಿಸಲಾಗುವುದು. ಖಾಸಗಿ ಅನುದಾನಿತ ಅನಾಥಾಲಯ/ ವಿದ್ಯಾರ್ಥಿಗಳ ಭೋಜನಾ ವೆಚ್ಚದ ದರಗಳನ್ನು ಮಾಹೆಯಾನ 750 ರೂ.ಗಳಿಂದ 800 ರೂ.ಗಳಿಗೆ ಹೆಚ್ಚಿಸಲಾಗುವುದು.
* ಎಸ್.ಎಸ್.ಎಲ್.ಸಿ. ಮತ್ತು 2ನೇ ಪಿ.ಯು.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಗೆ 2000 ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುವುದು.

* ವೈದ್ಯಕೀಯ ಹಾಗೂ ತಾಂತ್ರಿಕ ಕೋರ್ಸುಗಳಲ್ಲಿ 1ನೇ ವರ್ಷದಲ್ಲಿ ಪ್ರವೇಶ ಹೊಂದಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಟಡಿ ಕಿಟ್ ಯೋಜನೆಯಡಿ 25 ಸಾವಿರ ರೂ.ಗಳನ್ನು ನೀಡಲಾಗುವುದು.
* ಬಿ.ಎಡ್. ಹಾಗೂ ಡಿ.ಎಡ್. ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 25,000 ರೂ.ಗಳ ವಿಶೇಷ ಪ್ರೋತ್ಸಾಹ ಧನ ನೀಡಲಾಗುವುದು.
* ವಿದ್ಯಾಸಿರಿ ಯೋಜನೆಯಡಿ 2018-19ನೇ ಸಾಲಿನಿಂದ ಫಲಾನುಭವಿಗಳ ಸಂಖ್ಯೆಯನ್ನು 25,000ಕ್ಕೆ ಹೆಚ್ಚಿಸಲಾಗುವುದು.
* ನದಾಫ್/ಪಿಂಜಾರ್ ಸಮುದಾಯದ ರಾಜ್ಯಮಟ್ಟದ ಸಂಘಕ್ಕೆ 2 ಕೋಟಿ ರೂ.ಗಳನ್ನು ಮತ್ತು ದಿ ಬ್ಯಾರಿ ವೆಲ್‍ಫೇರ್ ಅಸೋಸಿಯೇಷನ್‍ಗೆ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ 2 ಕೋಟಿ ರೂ.ಗಳ ಸಹಾಯಧನ ನೀಡಲಾಗುವುದು.

CM BUDGET 2

* ಮೈಸೂರಿನಲ್ಲಿ ದಿವಂಗತ ಅಜೀಜ್ ಸೇಠ್ ಸ್ಮಾರಕ ಸಮುದಾಯ ಭವನ ನಿರ್ಮಿಸಲು 3 ಕೋಟಿ ರೂ.ಗಳ ಅನುದಾನ ನೀಡಲಾಗುವುದು.
* ಕಾನೂನು ಪದವೀಧರರಿಗೆ ಸಮಾಜ ಕಲ್ಯಾಣ ಇಲಾಖೆ ಮಾದರಿಯಲ್ಲಿ ಮಾಸಿಕ ತರಬೇತಿ ಭತ್ಯೆಯನ್ನು 4000 ರೂ.ಗಳಿಂದ 5000 ರೂ.ಗಳಿಗೆ ಹೆಚ್ಚಿಸಲಾಗುವುದು.
* ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವಿದ್ಯಾರ್ಥಿನಿಲಯಗಳಲ್ಲಿರುವ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಸಿ.ಇ.ಟಿ., NEET ಪಠ್ಯಪುಸ್ತಕಗಳನ್ನು ಪೂರೈಸಲಾಗುವುದು.
* ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಉಚಿತವಾಗಿ JEE, NEET, GATE, GMAT ಇತ್ಯಾದಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುವುದು.

* ಭಾರತದ ಪುರಾತತ್ವ ಸಮೀಕ್ಷೆ ಮತ್ತು ಕರ್ನಾಟಕ ರಾಜ್ಯದ ಪುರಾತತ್ವ ಸಮೀಕ್ಷೆ ಅಧೀನದಲ್ಲಿರುವ ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅತೀ ಸೂಕ್ಷ್ಮ ವಕ್ಫ್ ಆಸ್ತಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ 15 ಕೋಟಿ ರೂ.ಗಳನ್ನು ಒದಗಿಸಲಾಗುವುದು.
* ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯವನ್ನು ಒದಗಿಸಲು 800 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು.

TAGGED:bengalurubudgetcm siddaramaiahminoritypublictvstatetbudget2018ಅಲ್ಪ ಸಂಖ್ಯಾತಪಬ್ಲಿಕ್ ಟಿವಿಬಜೆಟ್ಬೆಂಗಳೂರುರಾಜ್ಯ ಬಜೆಟ್ 2018ಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Latest Cinema News

Pushpa 3
`ಪುಷ್ಪ 3 ಬರೋದು ಪಕ್ಕಾ’..ಅಲ್ಲು ಅರ್ಜುನ್‌ ಗುಡ್ ನ್ಯೂಸ್ ಕೊಟ್ಟಿದ್ದೆಲ್ಲಿ?
Cinema Latest South cinema Top Stories
Bhuvan Ponnanna
ಭುವನ್ ಪೊನ್ನಣ್ಣ ರೀ ಎಂಟ್ರಿಗೆ ಯೋಗರಾಜ್ ಭಟ್ ಸಾಥ್
Cinema Latest Sandalwood Top Stories Uncategorized
Prem
ಶ್ರೀಧರ್ ಸಂಭ್ರಮ್ ಸಂಗೀತದ `ಲೈಫ್ ಟು ಡೇ’ ಹಾಡಿಗೆ ಜೋಗಿ ಪ್ರೇಮ್ ಕಂಠದಾನ
Cinema Latest Sandalwood Top Stories
bhavana ramanna IVF
ನಟಿ ಭಾವನಾ ರಾಮಣ್ಣ ಮಗು ನಿಧನ
Bengaluru City Cinema Latest Main Post Sandalwood
Insult to Kannadigas at SIIMA 2025 Award program Duniya Vijay vents his anger against the organizers
ಸೈಮಾ ಕಾರ್ಯಕ್ರಮದಲ್ಲಿ ಕನ್ನಡಿಗರಿಗೆ ಅವಮಾನ: ದುನಿಯಾ ವಿಜಯ್ ಕೆಂಡಾಮಂಡಲ
Cinema Karnataka Latest Main Post Sandalwood

You Might Also Like

Temple
Bagalkot

ಚಂದ್ರ ಗ್ರಹಣ ವೇಳೆ ದೇವರಿಗೆ ಜಲಾಭಿಷೇಕ – ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಹೋಮ

Public TV
By Public TV
3 hours ago
Dharwad
Bengaluru City

Blood Moon Photo Gallery | ಬಾನಂಗಳದಲ್ಲಿ ಖಗೋಳ ಕೌತುಕ – ರಾಜ್ಯದಲ್ಲಿ ಎಲ್ಲೆಲ್ಲಿ ರಕ್ತಚಂದ್ರನ ದರ್ಶನ?

Public TV
By Public TV
3 hours ago
Bengaluru Moon
Bengaluru City

ನಭೋ ಮಂಡಲದಲ್ಲಿ ಖಗೋಳ ಕೌತುಕ – ಆಗಸದಲ್ಲಿ ರಕ್ತರೂಪಿ ಚಂದ್ರನ ದರ್ಶನ

Public TV
By Public TV
3 hours ago
Moon 5
Bengaluru City

Video | ಸೂರ್ಯ-ಭೂಮಿ-ಚಂದ್ರ ಒಂದೇ ಸಾಲಿನಲ್ಲಿ ಬರಲು ಕಾರಣವೇನು?

Public TV
By Public TV
4 hours ago
Moon 1
Latest

Blood Moon Photo Gallery | ವಿದೇಶಗಳಲ್ಲೂ ರಕ್ತಚಂದ್ರನ ಚಮತ್ಕಾರ – ನೀವೂ ಕಣ್ತುಂಬಿಕೊಳ್ಳಿ

Public TV
By Public TV
4 hours ago
Blood Moon 1
Bengaluru City

ಬಾನಂಗಳದಲ್ಲಿ ರಕ್ತ ಚಂದ್ರಗ್ರಹಣ ಗೋಚರ – ವಿಸ್ಮಯ ಕಣ್ತುಂಬಿಕೊಂಡ ಜನ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?