Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಜೆಟ್ ನಲ್ಲಿ ಜಲಸಂಪನ್ಮೂಲ ಇಲಾಖೆಗೆ 15,998 ಕೋಟಿ ರೂ. – ಹೊಸ ಯೋಜನೆಗಳೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಜೆಟ್ ನಲ್ಲಿ ಜಲಸಂಪನ್ಮೂಲ ಇಲಾಖೆಗೆ 15,998 ಕೋಟಿ ರೂ. – ಹೊಸ ಯೋಜನೆಗಳೇನು?

Bengaluru City

ಬಜೆಟ್ ನಲ್ಲಿ ಜಲಸಂಪನ್ಮೂಲ ಇಲಾಖೆಗೆ 15,998 ಕೋಟಿ ರೂ. – ಹೊಸ ಯೋಜನೆಗಳೇನು?

Public TV
Last updated: February 16, 2018 2:02 pm
Public TV
Share
2 Min Read
WATER
SHARE

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಜಲಸಂಪನ್ಮೂಲಕ್ಕೆ ಸಂಬಂಧಿಸಿದಂತೆ ಹಲವು ಹೊಸ ಯೋಜನೆಗಳ ಬಗ್ಗೆ ಘೋಷಿಸಿದ್ದಾರೆ. 2018-19ನೇ ಸಾಲಿನಲ್ಲಿ ಜಲಸಂಪನ್ಮೂಲ ಇಲಾಖೆಗೆ ಒಟ್ಟಾರೆಯಾಗಿ 15,998 ಕೋಟಿ ರೂ. ಒದಗಿಸಲಾಗಿದೆ.

2018-19ನೇ ಸಾಲಿನ ಹೊಸ ಯೋಜನೆಗಳು
ಬೂದಿಹಾಳ-ಪೀರಾಪುರ ಏತ ನೀರಾವರಿ ಯೋಜನೆ ವಿಸ್ತರಣೆಯಡಿ ಯಾದಗಿರಿ ಜಿಲ್ಲೆಯ ಶಹಾಪುರ ಮತ್ತು ಸುರಪುರ ತಾಲೂಕುಗಳಡಿ ಹೆಚ್ಚುವರಿ ಅಚ್ಚುಕಟ್ಟು ಕ್ಷೇತ್ರಕ್ಕೆ ನೀರಾವರಿ ಸೌಲಭ್ಯ.
ನಂದವಾಡಗಿ ಏತ ನೀರಾವರಿ ಯೋಜನೆ ವಿಸ್ತರಣೆಯಡಿ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನಡಿ ಹೆಚ್ಚುವರಿ ಅಚ್ಚುಕಟ್ಟು ಕ್ಷೇತ್ರಕ್ಕೆ
ನೀರಾವರಿ ಸೌಲಭ್ಯ.
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ 46 ಕೆರೆಗಳಿಗೆ 540 ಕೋಟಿ ರೂ.ಗಳ ವೆಚ್ಚದಲ್ಲಿ ಘಟಪ್ರಭಾ ನದಿಯಿಂದ ನೀರು ಹರಿಸುವ
ಸಾಲಾಪುರ ಏತ ನೀರಾವರಿ ಯೋಜನೆ.

Tungabhadra Dam

* ಬಾಗಲಕೋಟೆ ಜಿಲ್ಲೆಯ ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನು 140 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.
* ಬೆಳಗಾವಿ ಜಿಲ್ಲೆಯ ಸತ್ತಿಗೇರಿ ಏತ ನೀರಾವರಿ ಯೋಜನೆಯನ್ನು 210 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.
* ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ, ಕೊಟ್ಟಲಗಿ, ಐಗಳಿ, ಕಕಮರಿ, ಹಾಲಳ್ಳಿ, ಅಡಹಳ್ಳಿ, ಅಡಾಳಟ್ಟಿ, ಕೋಕಟನೂರ, ಕನ್ನಾಳ, ಪಡತರವಾಡಿ, ಅರಟಾಳ ಗ್ರಾಮಗಳ 17 ಕೆರೆಗಳನ್ನು 137 ಕೋಟಿ ರೂ.ಗಳ ವೆಚ್ಚದಲ್ಲಿ ಝಂಜರವಾಡ ಗ್ರಾಮದ ಹತ್ತಿರದ ಕೃಷ್ಣಾ ನದಿಯಿಂದ ನೀರನ್ನು ಎತ್ತಿ ತುಂಬಿಸುವ ಯೋಜನೆ.
* ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಂಟೂರು ಕೆರೆಯನ್ನು 50 ಕೋಟಿ ರೂ. ವೆಚ್ಚದಲ್ಲಿ ತುಂಬಿಸುವ ಯೋಜನೆ.
* ಗೋಕಾಕ ತಾಲೂಕಿನ ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆ.

* ಕುಡಿಯುವ ನೀರು ಪೂರೈಕೆಗಾಗಿ ಹಾಗೂ ಮಾರ್ಕಂಡೇಯ ಕಾಲುವೆಯಡಿ ಬಿಟ್ಟು ಹೋದ ಅಚ್ಚುಕಟ್ಟಿನ ನೀರಾವರಿಗಾಗಿ 250 ಕೋಟಿ ರೂ.ಗಳನ್ನು ಒದಗಿಸಲಾಗುವುದು.
* ಅರಕಲಗೂಡು ತಾಲೂಕು ಕೊಣನೂರು ಗ್ರಾಮದ ಕೆರೆಯಿಂದ ಕೊಣನೂರು ಸುತ್ತಮುತ್ತಲಿನ 40 ಕೆರೆಗಳಿಗೆ ನೀರು ತುಂಬಿಸುವ ಏತ
ನೀರಾವರಿ ಯೋಜನೆಯನ್ನು 30 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.
* ಹಾಸನ ನಗರಕ್ಕೆ ಹೊಂದಿಕೊಂಡಿರುವ ಚೆನ್ನಪಟ್ಟಣ ಕೆರೆ, ಸತ್ಯಮಂಗಲ ಕೆರೆ, ಹುನಸಿನಕೆರೆ ಕೆರೆಗಳ ಪುನಶ್ಚೇತನ ಹಾಗೂ ಹಂದಿನಕೆರೆಯಿಂದ ಸತ್ಯಮಂಗಲ ಕೆರೆಗೆ ನೀರು ತುಂಬಿಸುವ ಯೋಜನೆಗಳನ್ನು 20 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.
* ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-2ರ ನಾರಾಯಣಪುರ ಬಲದಂಡೆ ಕಾಲುವೆ ಕಿ.ಮೀ. 0.00 ನಿಂದ 95.00ರವರೆಗಿನ ಕಾಲುವೆ ಆಧುನೀಕರಣ ಯೋಜನೆಯನ್ನು 750 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವುದು.
* ತುಂಗಭದ್ರಾ ಜಲಾಶಯದ ಸಂಗ್ರಹಣಾ ಸಾಮಥ್ರ್ಯದ ಕೊರತೆಯನ್ನು ನೀಗಿಸುವ ಪರ್ಯಾಯ ಮಾರ್ಗೋಪಾಯವಾಗಿ ಪ್ರವಾಹ ಹರಿವು ನಾಲೆ ಮೂಲಕ ನವಿಲೆ ಹತ್ತಿರ ಸಮತೋಲನ ಜಲಾಶಯ ನಿರ್ಮಾಣ ಯೋಜನೆಯ ಕಾರ್ಯಸಾಧ್ಯತೆ ಅಧ್ಯಯನವನ್ನು ಹಾಗೂ ವಿಸ್ತೃತ ಯೋಜನಾ ವರದಿಯನ್ನು ಸಿದ್ಧಪಡಿಸಲಾಗುವುದು.

maxresdefault

* ಜಗಳೂರು ತಾಲೂಕಿನ 46 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆಯನ್ನು 250 ಕೋಟಿ ರೂ.ಗಳ ವೆಚ್ಚದಲ್ಲಿ
ಕೈಗೊಳ್ಳಲಾಗುವುದು.
* ಚಿತ್ರದುರ್ಗ ತಾಲೂಕಿನ ಭರಮಸಾಗರ ಹೋಬಳಿಯ 33 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆಯನ್ನು 250
ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವುದು.
* ದಾವಣಗೆರೆ ತಾಲೂಕಿನ ಬೇತೂರು, ಮಾಗನಳ್ಳಿ, ರಾಂಪುರ, ಮೇಗಲಗೇರಿ ಮತ್ತು ಖಡಜ್ಜಿ ಗ್ರಾಮಗಳ ಕೆರೆಗಳನ್ನು ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆಯನ್ನು 135 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವುದು.
* ಜಮಖಂಡಿ ತಾಲೂಕಿನ ಗಲಗಲಿ-ಮರೆಗುದ್ದಿ ಏತ ನೀರಾವರಿ ಯೋಜನೆಯನ್ನು 100 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವುದು.

siddaramaiah 7592 1

Tungabhadra River 1

TAGGED:budgetBudget 2018New PlanWater Resourcesಜಲಸಂಪನ್ಮೂಲಬಜೆಟ್ಬಜೆಟ್ 2018ಹೊಸ ಯೋಜನೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

F15 Jet 2
Latest

ಕುವೈತ್‌ನಲ್ಲಿ ಅಮೆರಿಕದ ಹಲವು F-15 ಯುದ್ಧ ವಿಮಾನಗಳು ಪತನ – ಎಲ್ಲಾ ಪೈಲಟ್‌ಗಳು ಸೇಫ್‌

Public TV
By Public TV
12 seconds ago
Umrah yathra pilgrims
Latest

ಇರಾನ್‌-ಇಸ್ರೇಲ್‌ ಯುದ್ಧ; ಉತ್ತರ ಕನ್ನಡ ಜಿಲ್ಲೆಯ 150 ಕ್ಕೂ ಹೆಚ್ಚು ಯಾತ್ರಿಕರ ಉಮ್ರಾ ಯಾತ್ರೆ ರದ್ದು

Public TV
By Public TV
37 minutes ago
Keir Starmer Emmanuel Macron Friedrich Merz
Latest

ಇರಾನ್‌ ವಿರುದ್ಧ ಅಮೆರಿಕ ಜೊತೆ ಕೈಜೋಡಿಸಲು ಯುಕೆ, ಫ್ರಾನ್ಸ್‌, ಜರ್ಮನಿ ಸಿದ್ಧ

Public TV
By Public TV
1 hour ago
parents bengaluru
Bengaluru City

ಒಂದನೇ ತರಗತಿಗೆ ದಾಖಲಾತಿ ವಯಸ್ಸಿನ ಮಿತಿ ಸಡಿಲ ಮಾಡಿ: ಸರ್ಕಾರಕ್ಕೆ ಪೋಷಕರ ಮನವಿ

Public TV
By Public TV
2 hours ago
krishna Byregowda
Bengaluru City

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕ್ರಮ: ಕೃಷ್ಣ ಭೈರೇಗೌಡ

Public TV
By Public TV
2 hours ago
plane
Bengaluru City

ಇರಾನ್ – ಇಸ್ರೇಲ್ ವಾರ್; ಬೆಂಗಳೂರಿನಿಂದ ಹೊರಡಬೇಕಿದ್ದ 10 ವಿಮಾನಗಳು ಕ್ಯಾನ್ಸಲ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?