Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಜೆಟ್ ನಲ್ಲಿ ಜಲಸಂಪನ್ಮೂಲ ಇಲಾಖೆಗೆ 15,998 ಕೋಟಿ ರೂ. – ಹೊಸ ಯೋಜನೆಗಳೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಜೆಟ್ ನಲ್ಲಿ ಜಲಸಂಪನ್ಮೂಲ ಇಲಾಖೆಗೆ 15,998 ಕೋಟಿ ರೂ. – ಹೊಸ ಯೋಜನೆಗಳೇನು?

Bengaluru City

ಬಜೆಟ್ ನಲ್ಲಿ ಜಲಸಂಪನ್ಮೂಲ ಇಲಾಖೆಗೆ 15,998 ಕೋಟಿ ರೂ. – ಹೊಸ ಯೋಜನೆಗಳೇನು?

Public TV
Last updated: February 16, 2018 2:02 pm
Public TV
Share
2 Min Read
WATER
SHARE

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಜಲಸಂಪನ್ಮೂಲಕ್ಕೆ ಸಂಬಂಧಿಸಿದಂತೆ ಹಲವು ಹೊಸ ಯೋಜನೆಗಳ ಬಗ್ಗೆ ಘೋಷಿಸಿದ್ದಾರೆ. 2018-19ನೇ ಸಾಲಿನಲ್ಲಿ ಜಲಸಂಪನ್ಮೂಲ ಇಲಾಖೆಗೆ ಒಟ್ಟಾರೆಯಾಗಿ 15,998 ಕೋಟಿ ರೂ. ಒದಗಿಸಲಾಗಿದೆ.

2018-19ನೇ ಸಾಲಿನ ಹೊಸ ಯೋಜನೆಗಳು
ಬೂದಿಹಾಳ-ಪೀರಾಪುರ ಏತ ನೀರಾವರಿ ಯೋಜನೆ ವಿಸ್ತರಣೆಯಡಿ ಯಾದಗಿರಿ ಜಿಲ್ಲೆಯ ಶಹಾಪುರ ಮತ್ತು ಸುರಪುರ ತಾಲೂಕುಗಳಡಿ ಹೆಚ್ಚುವರಿ ಅಚ್ಚುಕಟ್ಟು ಕ್ಷೇತ್ರಕ್ಕೆ ನೀರಾವರಿ ಸೌಲಭ್ಯ.
ನಂದವಾಡಗಿ ಏತ ನೀರಾವರಿ ಯೋಜನೆ ವಿಸ್ತರಣೆಯಡಿ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನಡಿ ಹೆಚ್ಚುವರಿ ಅಚ್ಚುಕಟ್ಟು ಕ್ಷೇತ್ರಕ್ಕೆ
ನೀರಾವರಿ ಸೌಲಭ್ಯ.
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ 46 ಕೆರೆಗಳಿಗೆ 540 ಕೋಟಿ ರೂ.ಗಳ ವೆಚ್ಚದಲ್ಲಿ ಘಟಪ್ರಭಾ ನದಿಯಿಂದ ನೀರು ಹರಿಸುವ
ಸಾಲಾಪುರ ಏತ ನೀರಾವರಿ ಯೋಜನೆ.

Tungabhadra Dam

* ಬಾಗಲಕೋಟೆ ಜಿಲ್ಲೆಯ ಸಸಾಲಟ್ಟಿ ಏತ ನೀರಾವರಿ ಯೋಜನೆಯನ್ನು 140 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.
* ಬೆಳಗಾವಿ ಜಿಲ್ಲೆಯ ಸತ್ತಿಗೇರಿ ಏತ ನೀರಾವರಿ ಯೋಜನೆಯನ್ನು 210 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.
* ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ, ಕೊಟ್ಟಲಗಿ, ಐಗಳಿ, ಕಕಮರಿ, ಹಾಲಳ್ಳಿ, ಅಡಹಳ್ಳಿ, ಅಡಾಳಟ್ಟಿ, ಕೋಕಟನೂರ, ಕನ್ನಾಳ, ಪಡತರವಾಡಿ, ಅರಟಾಳ ಗ್ರಾಮಗಳ 17 ಕೆರೆಗಳನ್ನು 137 ಕೋಟಿ ರೂ.ಗಳ ವೆಚ್ಚದಲ್ಲಿ ಝಂಜರವಾಡ ಗ್ರಾಮದ ಹತ್ತಿರದ ಕೃಷ್ಣಾ ನದಿಯಿಂದ ನೀರನ್ನು ಎತ್ತಿ ತುಂಬಿಸುವ ಯೋಜನೆ.
* ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಂಟೂರು ಕೆರೆಯನ್ನು 50 ಕೋಟಿ ರೂ. ವೆಚ್ಚದಲ್ಲಿ ತುಂಬಿಸುವ ಯೋಜನೆ.
* ಗೋಕಾಕ ತಾಲೂಕಿನ ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆ.

* ಕುಡಿಯುವ ನೀರು ಪೂರೈಕೆಗಾಗಿ ಹಾಗೂ ಮಾರ್ಕಂಡೇಯ ಕಾಲುವೆಯಡಿ ಬಿಟ್ಟು ಹೋದ ಅಚ್ಚುಕಟ್ಟಿನ ನೀರಾವರಿಗಾಗಿ 250 ಕೋಟಿ ರೂ.ಗಳನ್ನು ಒದಗಿಸಲಾಗುವುದು.
* ಅರಕಲಗೂಡು ತಾಲೂಕು ಕೊಣನೂರು ಗ್ರಾಮದ ಕೆರೆಯಿಂದ ಕೊಣನೂರು ಸುತ್ತಮುತ್ತಲಿನ 40 ಕೆರೆಗಳಿಗೆ ನೀರು ತುಂಬಿಸುವ ಏತ
ನೀರಾವರಿ ಯೋಜನೆಯನ್ನು 30 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.
* ಹಾಸನ ನಗರಕ್ಕೆ ಹೊಂದಿಕೊಂಡಿರುವ ಚೆನ್ನಪಟ್ಟಣ ಕೆರೆ, ಸತ್ಯಮಂಗಲ ಕೆರೆ, ಹುನಸಿನಕೆರೆ ಕೆರೆಗಳ ಪುನಶ್ಚೇತನ ಹಾಗೂ ಹಂದಿನಕೆರೆಯಿಂದ ಸತ್ಯಮಂಗಲ ಕೆರೆಗೆ ನೀರು ತುಂಬಿಸುವ ಯೋಜನೆಗಳನ್ನು 20 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.
* ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-2ರ ನಾರಾಯಣಪುರ ಬಲದಂಡೆ ಕಾಲುವೆ ಕಿ.ಮೀ. 0.00 ನಿಂದ 95.00ರವರೆಗಿನ ಕಾಲುವೆ ಆಧುನೀಕರಣ ಯೋಜನೆಯನ್ನು 750 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವುದು.
* ತುಂಗಭದ್ರಾ ಜಲಾಶಯದ ಸಂಗ್ರಹಣಾ ಸಾಮಥ್ರ್ಯದ ಕೊರತೆಯನ್ನು ನೀಗಿಸುವ ಪರ್ಯಾಯ ಮಾರ್ಗೋಪಾಯವಾಗಿ ಪ್ರವಾಹ ಹರಿವು ನಾಲೆ ಮೂಲಕ ನವಿಲೆ ಹತ್ತಿರ ಸಮತೋಲನ ಜಲಾಶಯ ನಿರ್ಮಾಣ ಯೋಜನೆಯ ಕಾರ್ಯಸಾಧ್ಯತೆ ಅಧ್ಯಯನವನ್ನು ಹಾಗೂ ವಿಸ್ತೃತ ಯೋಜನಾ ವರದಿಯನ್ನು ಸಿದ್ಧಪಡಿಸಲಾಗುವುದು.

maxresdefault

* ಜಗಳೂರು ತಾಲೂಕಿನ 46 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆಯನ್ನು 250 ಕೋಟಿ ರೂ.ಗಳ ವೆಚ್ಚದಲ್ಲಿ
ಕೈಗೊಳ್ಳಲಾಗುವುದು.
* ಚಿತ್ರದುರ್ಗ ತಾಲೂಕಿನ ಭರಮಸಾಗರ ಹೋಬಳಿಯ 33 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆಯನ್ನು 250
ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವುದು.
* ದಾವಣಗೆರೆ ತಾಲೂಕಿನ ಬೇತೂರು, ಮಾಗನಳ್ಳಿ, ರಾಂಪುರ, ಮೇಗಲಗೇರಿ ಮತ್ತು ಖಡಜ್ಜಿ ಗ್ರಾಮಗಳ ಕೆರೆಗಳನ್ನು ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆಯನ್ನು 135 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವುದು.
* ಜಮಖಂಡಿ ತಾಲೂಕಿನ ಗಲಗಲಿ-ಮರೆಗುದ್ದಿ ಏತ ನೀರಾವರಿ ಯೋಜನೆಯನ್ನು 100 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವುದು.

siddaramaiah 7592 1

Tungabhadra River 1

TAGGED:budgetBudget 2018New PlanWater Resourcesಜಲಸಂಪನ್ಮೂಲಬಜೆಟ್ಬಜೆಟ್ 2018ಹೊಸ ಯೋಜನೆ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
2 hours ago
Praful Hinge 1 1
Cricket

1 ಪಂದ್ಯ, 3 ವಿಕೆಟ್‌, 3 ದಾಖಲೆ – ʻರಾಜʼರನ್ನು ಉರುಳಿಸಿ ಇತಿಹಾಸ ಬರೆದ ಪ್ರಫುಲ್‌ ಹಿಂಗೆ ಯಾರು?

Public TV
By Public TV
3 hours ago
MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
4 hours ago
Strait of Hormuz 1
Latest

1 ದಿನಕ್ಕೆ 4 ಸಾವಿರ ಕೋಟಿ ರೂ. – ನೌಕಾ ದಿಗ್ಬಂಧನದಿಂದ ಇರಾನ್‌ ಆರ್ಥಿಕತೆಗೆ ಭಾರೀ ನಷ್ಟ!

Public TV
By Public TV
4 hours ago
Rohini Sindhuri Supreme Court
Court

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Public TV
By Public TV
5 hours ago
Irans Ambassador to India Mohammad Fathali
Latest

ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?