Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಕಾಂಗ್ರೆಸ್ಸಿನಲ್ಲಿ ಒಬ್ಬ ಟ್ರಬಲ್ ಶೂಟರ್ ಇದ್ರೆ, ನಮ್ಮಲ್ಲಿ ಹತ್ತು ಟ್ರಬಲ್ ಕಿಲ್ಲರ್ಸ್ ಇದ್ದಾರೆ: ಕೆ.ಎಸ್ ನಾಯ್ಡು

    ರಾಸಲೀಲೆ ಪ್ರಕರಣಗಳು ಎಲ್ಲಾ ಸರ್ಕಾರದಲ್ಲಿಯೂ ಕೇಳಿ ಬಂದಿವೆ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಆಪರೇಷನ್ ಕಮಲ, ಹಣದ ಪ್ರಭಾದಿಂದ ಬಿಎಸ್‍ವೈ ಸಿಎಂ ಆಗಿದ್ದಾರೆ: ಸಿದ್ದರಾಮಯ್ಯ

    ಸಿಡಿ ಇದೆ ಅನ್ನೋದು ಗೊತ್ತಿರಬೇಕು ಅವರಿಗೆ: ಸಿದ್ದರಾಮಯ್ಯ

    ಪ್ರತಿ ಶಾಲೆಯಲ್ಲೂ ಅಟಲ್ ಟಿಂಕರಿಂಗ್ ಲ್ಯಾಬ್: ಡಿಸಿಎಂ ಭರವಸೆ

    ಪ್ರತಿ ಶಾಲೆಯಲ್ಲೂ ಅಟಲ್ ಟಿಂಕರಿಂಗ್ ಲ್ಯಾಬ್: ಡಿಸಿಎಂ ಭರವಸೆ

    ನಗರ-ಗ್ರಾಮೀಣ ವಿದ್ಯಾರ್ಥಿಗಳ ಡಿಜಿಟಲ್ ಅಂತರ ಅಳಿಸಲು ಶಿಕ್ಷಣಕ್ಕೆ ಸಹಾಯ: ಡಿಸಿಎಂ

    ಸುಲಲಿತ ಜೀವನ ನಿರ್ವಹಣೆ ಸೂಚ್ಯಂಕದಲ್ಲಿ ಬೆಂಗಳೂರು ನಗರಕ್ಕೆ ಅಗ್ರಸ್ಥಾನ: ಅಶ್ವತ್ಥ ನಾರಾಯಣ

    ಭಯದಿಂದ ಕೋರ್ಟಿಗೆ ಹೋಗಿಲ್ಲ, ಗೌರವ ಕಳೆಯೋ ಸಂದರ್ಭದಲ್ಲಿ ರಕ್ಷಣೆಯ ಅಗತ್ಯವಿದೆ: ನಾರಾಯಣ ಗೌಡ

    ಭಯದಿಂದ ಕೋರ್ಟಿಗೆ ಹೋಗಿಲ್ಲ, ಗೌರವ ಕಳೆಯೋ ಸಂದರ್ಭದಲ್ಲಿ ರಕ್ಷಣೆಯ ಅಗತ್ಯವಿದೆ: ನಾರಾಯಣ ಗೌಡ

    ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರನ ಬಂಧನ

    ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರನ ಬಂಧನ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಎಣ್ಣೆ ಪ್ರಿಯರಿಗೆ ಶಾಕ್ – ಮದ್ಯದ ಬೆಲೆ ಎಷ್ಟು ಏರಿಕೆಯಾಗುತ್ತೆ?

Public Tv by Public Tv
2 years ago
Reading Time: 1min read
ಎಣ್ಣೆ ಪ್ರಿಯರಿಗೆ ಶಾಕ್ – ಮದ್ಯದ ಬೆಲೆ ಎಷ್ಟು ಏರಿಕೆಯಾಗುತ್ತೆ?

ಬೆಂಗಳೂರು: ಸಿಎಂ ಕುಮಾರಸ್ವಾಮಿ 2019-20ರ ಬಜೆಟ್‍ನಲ್ಲಿ ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ನೀಡಿದ್ದಾರೆ. ಬಿಯರ್ ಮೇಲಿನ ಅಬಕಾರಿ ಸುಂಕವನ್ನು ಶೇ.150 ರಿಂದ ಶೇ.175ಕ್ಕೆ ಏರಿಸುವ ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ.

ಕುಮಾರಸ್ವಾಮಿ ಕಳೆದ ಬಾರಿ ಮಂಡಿಸಿದ್ದ ಬಜೆಟ್ ನಲ್ಲಿ ಅಬಕಾರಿ ಇಲಾಖೆಗೆ 19,750 ಕೋಟಿ ರೂ.ನಷ್ಟು ಗುರಿ ನೀಡಲಾಗಿತ್ತು. 2019-20ನೇ ಆರ್ಥಿಕ ವರ್ಷಕ್ಕೆ 20,950 ಕೋಟಿ ರೂ. ರಾಜಸ್ವ ಸಂಗ್ರಹಣೆ ಗುರಿಯನ್ನು ನೀಡಲಾಗಿದೆ. ಫೆ.14ರ ವೇಳೆಗೆ 17 ಸಾವಿರ ಕೋಟಿ ರೂ. ಸಂಗ್ರಹವಾಗಿದೆ.

ಡ್ರಾಟ್ ಬಿಯರ್, ಮೈಕ್ರೊ ಬ್ರಿವರಿಯಲ್ಲಿ ತಯಾರಾಗುವ ಬಿಯರ್ ಹಾಗೂ ಕಡಿಮೆ ಆಲ್ಕೋಹಾಲಿಕ್ ಬಿವರೇಜಸ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ ಏರಿಸಲು ನಿರ್ಧರಿಸಿದೆ. ರೈತರ ಸಾಲ ಮನ್ನಾ ಮತ್ತಿತರ ವಲಯಗಳಿಗೆ ಸಂಪನ್ಮೂಲ ಸಂಗ್ರಹಕ್ಕಾಗಿ ಅಬಕಾರಿ ಆದಾಯ ಹೆಚ್ಚಳಕ್ಕೆ ಒತ್ತು ನೀಡಲಾಗಿದ್ದು, ಮದ್ಯ ಪ್ರಿಯರ ಜೇಬಿಗೆ ಕತ್ತರಿ ಹಾಕಿದ್ದಾರೆ.

ಎಷ್ಟು ಅಬಕಾರಿ ಸುಂಕ ಹೆಚ್ಚಳ?
ಬಿಯರ್ ಮೇಲೆ ಹಾಲಿ ಶೇ.150 ಇದ್ದು ಶೇ.175ಕ್ಕೆ ಏರಿಕೆ.
ಡ್ರಾಟ್ ಬಿಯರ್ ಮೇಲೆ ಹಾಲಿ ಶೇ.115 ಅಬಕಾರಿ ಸುಂಕವಿದ್ದು, ಶೇ.150ಕ್ಕೆ ಏರಿಕೆ
ಮೈಕ್ರೊ ಬ್ರಿವರಿಯಲಿ ತಯಾರಾಗುವ ಬಿಯರ್ ಪ್ರತಿ ಲೀಟರ್ 5 ರೂ.ನಿಂದ 10 ರೂ.ಗೆ ಏರಿಕೆ
ಪ್ರತಿ ಲೀಟರ್ ಬಲ್ಕ್ ಬಿಯರ್ ಗೆ ಹೆಚ್ಚುವರಿ ಅಬಕಾರಿ ಶುಲ್ಕ 12.50 ರಿಂದ 25 ರೂ.ಗೆ ಹೆಚ್ಚಳ
ಲೋ ಆಲ್ಕೋಹಾಲಿಕ್ ಬಿವೆರೇಜಸ್ (ಎಲ್.ಎ.ಬಿ) ಹಾಲಿ ಇರುವ ಪ್ರತಿ ಬಲ್ಕ್ ಲೀಟರ್ 5 ರೂ. ನಿಂದ 10 ರೂ.ಗೆ ಏರಿಕೆ

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Tags: beerBeveragesCostExcise Dutykannada newskarnataka budgetಕುಮಾರಸ್ವಾಮಿಬಜೆಟ್ಬಿಯರ್ಮದ್ಯಮದ್ಯಪಾನ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV